ಪೊಲಿಯೋ ಎನ್ನುವ ರೋಗ ವೈರಾಣುವಿನಿಂದ ಹರಡುವ ಸಾಂಕ್ರಾಮಿಕ ಮತ್ತು ಶಾಶ್ವತ ಅಂಗ ವೈಕಲ್ಯಕ್ಕೆ ಕಾರಣವಾಗುವ ರೋಗವಾಗಿದ್ದು, ಲಸಿಕೆಯಿಂದ ತಡೆಗಟ್ಟಲು ಸಾಧ್ಯವಿದೆ. ಪ್ರತಿ ವರ್ಷ ಅಕ್ಟೋಬರ್ -24 ರಂದು “ವಿಶ್ವ ಪೊಲಿಯೋ ದಿನ” ಎಂದು ಆಚರಿಸಿ ರೋಗದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಪೊಲಿಯೋ ರೋಗಕ್ಕೆ ಮೊತ್ತ ಮೊದಲ ಬಾರಿ ಲಸಿಕೆ ಕಂಡು ಹಿಡಿದ ಸಂಶೋಧಕ ಶ್ರೀ ಜೋನಾಡ್
Year: 2024
ಬೆಂಗಳೂರು: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ನೀಡುವ ‘ಗಡಿನಾಡ ಚೇತನ ರಾಜ್ಯ ಪ್ರಶಸ್ತಿ’ಗೆ ಕೇರಳದ ಕಾಸರಗೋಡಿನ ಸಾಹಿತಿ ರಾಧಾಕೃಷ್ಣ ಉಳಿಯತ್ತಡ್ಕ ಸೇರಿ ಮೂವರು ಆಯ್ಕೆಯಾಗಿದ್ದಾರೆ. ಭಾಲ್ಕಿ ಹಿರೇಮಠದ ಚನ್ನಬಸವ ಪಟ್ಟದೇವರು ಹೆಸರಿನಲ್ಲಿ ಸ್ಥಾಪಿಸಿರುವ ಪ್ರಶಸ್ತಿಗೆ ರಾಧಾಕೃಷ್ಣ, ‘ಜಯದೇವಿತಾಯಿ ಲಿಗಾಡೆ’ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಪ್ರಶಸ್ತಿಗೆ
ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯು ಕನ್ನಡ ಮಾಧ್ಯಮ ಶಾಲೆಯಲ್ಲಿ ಉಚಿತ ಶಿಕ್ಷಣ ಪಡೆಯಲು ರಾಜ್ಯದ ವಿದ್ಯಾರ್ಥಿಗಳಿಗೆ ಭಾನುವಾರದಂದು ಪ್ರವೇಶ ಪರೀಕ್ಷೆ ನಡೆಸಿದ್ದು ನಾಡಿನ ಮೂಲೆ ಮೂಲೆಯಿಂದ ವಿದ್ಯಾಗಿರಿಗೆ 15,986 ಹೆಚ್ಚಿನ ವಿದ್ಯಾರ್ಥಿಗಳು ಅವರ ಪೋಷಕರು, ಜತೆಗೂಡಿ ಆಗಮಿಸಿ ವಿದ್ಯಾಗಿರಿ ಮತ್ತು ಪುತ್ತಿಗೆಯಲ್ಲಿ ಪರೀಕ್ಷೆಯನ್ನು ಬರೆದಿದ್ದಾರೆ. ಪ್ರತೀ
ಉಡುಪಿ: ಜಿಲ್ಲಾ ಪರಿಯಾಳ ಸಮಾಜ ಸುಧಾರಕ ಸಂಘದ ವತಿಯಿಂದ ಅಂದಾಜು 75 ಲಕ್ಷ ರೂ. ವೆಚ್ಚದಲ್ಲಿ ಉಚ್ಚಿಲದಲ್ಲಿ ನಿರ್ಮಿಸಲಾದ ಪರಿಯಾಳ ಸಮಾಜ ಸಮುದಾಯ ಭವನದ ಉದ್ಘಾಟನೆಯು ಮಾ.5ರಂದು ಉಚ್ಚಿಲದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಯು.ಶಂಕರ ಸಾಲ್ಯಾನ್ ತಿಳಿಸಿದ್ದಾರೆ. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 15
ಕೊಂಡಾಣದಲ್ಲಿ ಕಟ್ಟುತ್ತಿದ್ದ ದೈವದ ಭಂಡಾರ ಮನೆಯನ್ನು ಜೆಸಿಬಿ ಬಳಸಿ ಉರುಳಿಸಿದ ಸಂಬಂಧ ಮುತ್ತಣ್ಣ ಶೆಟ್ಟಿ, ಧೀರಜ್, ಶಿವರಾಜ್ ಎಂಬ ಮೂವರನ್ನು ಬಂಧಿಸಿರುವುದಾಗಿ ಪೋಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಹೇಳಿದ್ದಾರೆ.ಈ ಭಂಡಾರ ಮನೆಯನ್ನು ಮತ್ತು ದೈವಾಲಯವನ್ನು ಎಂಡೋಮೆಂಟಿಗೆ ಒಪ್ಪಿಸಿದ್ದರ ಸಂಬಂಧ ಮೂಲ ಕುಟುಂಬದವರ ನಡುವೆ ಇದ್ದ ಭಿನ್ನಾಭಿಪ್ರಾಯಗಳೇ ಈ ಭಂಡಾರ ಮನೆ
ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಸರಕಾರೀ ಪ್ರಥಮ ದರ್ಜೆ ಕಾಲೇಜು ಬಳಿ ಮಾಸ್ಕ್ ಮತ್ತು ಹ್ಯಾಟ್ ದರಿಸಿದ್ದ ದಾಳಿಕೋರನೊಬ್ಬನು ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದಾನೆ. ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರು ಕಾಲೇಜು ಆವರಣದಲ್ಲಿ ನಿಂತಿದ್ದಾಗ ಆಮ್ಲ ದಾಳಿ ಆಗಿದೆ. ಮುಖಕ್ಕೆ ಗಂಭಿರ ಗಾಯಗಳಾಗಿರುವುದಾಗಿ ಹೇಳಲಾಗಿದೆ. ಸಂತ್ರಸ್ತ ಯುವತಿಯರನ್ನು ಕಡಬ
ರಾಜ್ಯದ ಅಗ್ರಗಣ್ಯ ಸಹಕಾರಿ ಬ್ಯಾಂಕುಗಳಲ್ಲಿ ಒಂದಾಗಿರುವ ಎಂ.ಸಿ.ಸಿ ಬ್ಯಾಂಕಿನ 17ನೇ ಶಾಖೆಯು ಬ್ರಹ್ಮಾವರದ ವಾರಂಬಳ್ಳಿಯ ಶೇಷಗೋಪಿ ಪ್ಯಾರಡೈಸ್ನ ನೆಲಮಹಡಿ, ಆಕಾಶವಾಣಿ ವೃತ್ತದ ಬಳಿ, ಉದ್ಘಾಟನೆಗೊಂಡಿತು. ಹೊಸ ಶಾಖೆಯ ಉದ್ಘಾಟನೆಯನ್ನು ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣರವರು ನೆರವೇರಿಸಿದರು. ಹೋಲಿ ಫ್ಯಾಮಲಿ ಚರ್ಚ್, ಬ್ರಹ್ಮಾವರ ಇದರ ಧರ್ಮಗುರುಗಳಾದ ವಂದನೀಯ ಜಾನ್
ಉಳ್ಳಾಲ ತಾಲೂಕಿನ ಕೊಂಡಾಣ ಕ್ಷೇತ್ರದ ಪಿಲಿಚಾಮುಂಡಿ ದೈವಸ್ಥಾನಕ್ಕೆ ಸೇರಿದ ನಿರ್ಮಾಣ ಹಂತದ ಭಂಡಾರ ಮನೆಯನ್ನು ಕಿಡಿಗೇಡಿಗಳು ಜೆಸಿಬಿ ಮೂಲಕ ಧ್ವಂಸಗೊಳಿಸಿದ ಘಟನೆ ನಡೆದಿದೆ. ಭಾರಿ ಸಂಖ್ಯೆಯಲ್ಲಿ ಭಕ್ತರು ಜಮಾವಣೆಗೊಂಡ ಹಿನ್ನೆಲೆ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಸ್ಥಳಕ್ಕೆ ಕೋಟೆಕಾರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಆನಂದ್, ತಹಶೀಲ್ದಾರ್ ಪುಟ್ಟರಾಜು, ಎಸಿಪಿ
ಮೂಲ್ಕಿ ತಾಲ್ಲೂಕಿನ ಹಳೆಯಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳುವೈಲು ಪ್ರದೇಶದಲ್ಲಿ ಮಧ್ಯಾಹ್ನ ಬೀಸಿದ ಭಾರೀ ಗಾಳಿಗೆ ರಸ್ತೆ ಪಕ್ಕದಲ್ಲಿದ್ದ ತೆಂಗಿನ ಮರಗಳ ಸಹಿತ, ವಿದ್ಯುತ್ ಕಂಬಗಳು ಧರೆಶಾಹಿಯಾದ ಘಟನೆ ನಡೆದಿದ್ದು ಯಾವುದೇ ರೀತಿಯಲ್ಲಿ ಪ್ರಾಣಹಾನಿ ಸಂಭವಿಸಿಲ್ಲ. ದಕ್ಷಿಣದಿಂದ ಬೀಸಿದ ಬಲವಾದ ಗಾಳಿಗೆ ಮಾರುತಿ ರೈಸ್ ಮಿಲ್ಲಿನ ರಸ್ತೆ ಬದಿಯ ಖಾಸಗಿ ತೋಟದಲ್ಲಿದ್ದ
ಲಕುಮಿ ಸಿನಿ ಕ್ರಿಯೇಷನ್ಸ್ನ ಅನರ್ಕಲಿ ತುಳು ಸಿನಿಮಾದ ನಾಲ್ ಪದಕುಲು ಶೀರ್ಷಿಕೆಯ ಹಾಡು ಜಾಂಕರ್ ಮ್ಯೂಸಿಕ್ ಕರಾವಳಿ ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆಗೊಂಡಿತು. ಅನರ್ಕಲಿ ತುಳು ಸಿನಿಮಾ ತುಳುನಾಡಿನ ವೇಷ, ಸಂಸ್ಕೃತಿಯನ್ನು ಆಧರಿಸಿ ಹೆಣೆದ ಕಥೆಯಾಗಿದೆ. ಕಟೀಲು ಸುತ್ತಮುತ್ತ ಈ ಚಿತ್ರದ ಚಿತ್ರೀಕರಣ ನಡೆದಿದ್ದು, ಇದರಲ್ಲಿ ನಾಲ್ಕು ಹಾಡುಗಳಿವೆ. ಅದರಲ್ಲಿ ನಾಲ್



























