ಅಕ್ಷಯ ಕಾಲೇಜು ಪುತ್ತೂರು ಇಲ್ಲಿನ ಇನ್ವಿಕ್ತ ಕಾಮರ್ಸ್ ಅಸೋಸಿಯೇಷನ್ ಇದರ ವತಿಯಿಂದ ದ್ವಿತೀಯ ಮತ್ತು ತ್ರಿತೀಯ ಪದವಿ ವಿದ್ಯಾರ್ಥಿಗಳಿಗೆ “ಬ್ಯಾಂಕಿಂಗ್ ಹಾಗು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ” ವಿಷಯದ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಿತು. ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಸ್ಮಾರ್ಟ್ ಕ್ಲಾಸ್ಸಸ್ ಅಕಾಡೆಮಿ ಇದರ
Year: 2024
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು ಕಳೆದ 2023 ರ ಸಾಲಿನಲ್ಲಿ ನಡೆಸಿದ ಅಂತಿಮ ಎಂ. ಬಿ. ಎ ಪರೀಕ್ಷೆಯಲ್ಲಿ ಉಷಾ ನಾಯಕ್ ಇವರು ಪ್ರಥಮ Rank ಹಾಗೂ ನಗದು ಪುರಸ್ಕಾರವನ್ನು ಪಡೆದಿದ್ದಾರೆ.ಬಾಲ್ಯದಿಂದಲೂ ತಂದೆಯ ಆಸೆಯನ್ನು ನೆರವೇರಿಸ ಬೇಕೆಂಬ ಛಲ, ಸತತ ಪ್ರಯತ್ನ, ಆತ್ಮ ವಿಶ್ವಾಸ ಹೊಂದಿರುವ ಈಕೆ ನಗರದ ಕೆನರಾ ಕಾಲೇಜು ಹಾಗೂ ಸಂಧ್ಯಾ ಕಾಲೇಜಿನಲ್ಲಿ ವಾಣಿಜ್ಯ
ಮಂಗಳೂರಿನ ಡೆರೆಕ್ ಚೆಸ್ ಸ್ಕೂಲ್ ಇವರು ಮೌಂಟ್ ಕಾರ್ಮೆಲ್ ಸೆಂಟ್ರಲ್ ಸ್ಕೂಲ್ ಮಂಗಳೂರು ಇಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಮಕ್ಕಳ ಚೆಸ್ ಕಾರ್ನಿವಾಲ್ 2024 ಚೆಸ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದೆ. ಗೊನ್ಝಾಗ ಶಾಲೆಯ 5ನೇ ತರಗತಿಯ ವಿಹಾನ್ ಆದರ್ಶ ಲೋಬೊ, 6ನೇ ತರಗತಿಯ ಝರಾ ಖಾಜಿ, 2ನೇ ತರಗತಿಯ ಮಾರ್ಕ್ ಬ್ಲೇಸಿಯಸ್ ಡಿ’ಸೋಜಾ ಮತ್ತು 2ನೇ ತರಗತಿಯ
ಮಾರ್ಚ್ 1ರಿಂದ 3 ರವರೆಗೆ ನಡೆಯುವ ಜಾನಪದ ಕಡಲೊತ್ಸವ -2024 ಕಾರ್ಯಕ್ರಮದಲ್ಲಿ ದಕ್ಷಿಣಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಿಂದ 14 ಮಂದಿ ವಿವಿಧ ಕ್ಷೇತ್ರದ ಜನಪದ ಕಲಾವಿದರು, ದೈವನರ್ತಕರು, ಜನಪದ ಸಂಘಟಕರು ಹಾಗೂ ನಾಟಿ ವೈದ್ಯರುಗಳನ್ನು ಗುರುತಿಸಿ ಕರ್ನಾಟಕ ಜಾನಪದ ಪರಿಷತ್ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಮಾರ್ಚ್ 2 ಮತ್ತು 3 ರಂದು ಸಂಜೆ ನಡೆಯುವ ಪ್ರಶಸ್ತಿ
ನಿರುದ್ಯೋಗ ನಿವಾರಿಸದ, ಸೈನಿಕರನ್ನು ತಯಾರಿಸದ ಅಗ್ನಿಪಥ ಯೋಜನೆಯನ್ನು ಇಂಡಿಯಾ ಮೈತ್ರಿಕೂಟ ಗೆದ್ದು ರದ್ದು ಮಾಡಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಹೇಳಿದ್ದಾರೆ. ಅಷ್ಟಕ್ಕೆ ಸುಮ್ಮನಾಗದೆ ಅವರು ಸೇನಾಧ್ಯಕ್ಷರೂ ಆಗಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೂ ಪತ್ರ ಬರೆದಿದ್ದಾರೆ. ಅಗ್ನಿಪಥ ಯೋಜನೆಯ ನಿಸ್ಸಾರವನ್ನು, ಅನನುಕೂಲವನ್ನು ಅವರು
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ಆದಿವಾಸಿ ಮಹಿಳೆಯರಿಗೆ ಇದೀಗ ದೆಹಲಿಯ ವಿಮಾನವೇರುವ ಭಾಗ್ಯ ಒದಗಿಬಂದಿದೆ. ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆಯ ಯೋಜನೆಯಾಗಿದ್ದು, ಸಂಜೀವಿನೀ -ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯ ಮಾರ್ಗದರ್ಶನದಲ್ಲಿ ಅನುಷ್ಠಾನಗೊಳ್ಳಲಿದೆ. ಮಾರ್ಚ್ 1 ರಂದು ರಾಷ್ಟ್ರಪತಿಗಳ ಭೇಟಿ ಹಾಗೂ
ಮಂಜೇಶ್ವರ: ಕನ್ನಡ ಮತ್ತು ತುಳು ಚಿತ್ರರಂಗದ ಪ್ರಖ್ಯಾತ ಪೋಷಕ ಮತ್ತು ಹಾಸ್ಯ ನಟರಾದ ಪ್ರಕಾಶ್ ಕೆ. ತೂಮಿನಾಡು ಅವರ ಮಾತೃಶ್ರೀಯವರಾದ ಗಿರಿಜಾ ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಮೃತರ ಅಂತಿಮ ವಿಧಿ ವಿಧಾನಗಳು ಮಂಗಳವಾರ ಬೆಳಿಗ್ಗೆ ೧೦ ಗಂಟೆಗೆ ತೂಮಿನಾಡು ಸ್ವಗೃಹದಲ್ಲಿ ನಡೆಯಲಿದೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.
ನೈಸರ್ಗಿಕವಾಗಿ ದೊರಕುವ, ದೇಹದ ಕಾವನ್ನು ತಣಿಸಿ ಬಾಯಾರಿಕೆಯನ್ನು ಇಂಗಿಸಿ, ಮನಸ್ಸಿಗೆ ಉಲ್ಲಾಸ ನೀಡುವಅತೀ ಉತ್ತಮ ಪೇಯವೆಂದರೆ ಅದು ಎಳನೀರು ಎಂದರೆ ಅತಿಶಯೋಕ್ತಿಯಾಗಲಾರದು. ಬಹಳ ಸುಲಭವಾಗಿ ಹಳ್ಳಿ, ನಗರ, ಪೇಟೆ, ಊರು, ಕೇರಿ ಹೀಗೆ ಎಲ್ಲೆಡೆ ಅತೀ ಕಡಿಮೆ ದರಕ್ಕೆ ದೊರಕುವ ಈ ನೈಸರ್ಗಿಕ ಪೇಯವನ್ನು ಅಮೃತ ಸದೃಶ ಪೇಯ ಎಂದೂ ಕರೆಯಲಾಗುತ್ತದೆ. ಇದರಲ್ಲಿ ದೊರಕುವ ವಿಟಮಿನ್,
ಬೆಂಗಳೂರಿನಲ್ಲಿ ಲಂಟಾನದಿಂದ ಮಾಡಿದ ಆನೆಗಳು ಈಗ ನೂರಾರು ಸಂಖ್ಯೆಯಲ್ಲಿ ಕಬ್ಬನ್ ಪಾರ್ಕ್, ಲಾಲ್ಬಾಗ್, ವಿಧಾನ ಸೌಧ ಎಂದು ನಾನಾ ಕಡೆಗಳಲ್ಲಿ ಲಗ್ಗೆ ಇಟ್ಟಿವೆ; ದಾಳಿ ಮಾಡಿವೆ. ಇವು ಬೆಂಗಳೂರಿನ ಅಂಚಿನ ಆನೆಕಲ್ ತಾಲೂಕು, ಕನಕಪುರ ರಸ್ತೆಗಳಲ್ಲಿ ಕಾಣಿಸುವ ನಿಜ ಆನೆಗಳಲ್ಲ. ಇವೆಲ್ಲ ಲಂಟಾನದಿಂದ ತಯಾರಿಸಿದ ಆನೆಗಳಾಗಿವೆ. ಕರ್ನಾಟಕ, ತಮಿಳುನಾಡು, ಕೇರಳದ 150ಕ್ಕೂ
ಇತ್ತೀಚೆಗೆ ಸೋನಿಯಾ ಗಾಂಧಿಯವರು ಕೊಟ್ಟ ಪ್ರಮಾಣಪತ್ರದಲ್ಲಿ ಒಂದಷ್ಟು ಹೂಡಿಕೆ, ಆಭರಣ, ಉಳಿತಾಯ ನನ್ನದೇ ಇದ್ದರೂ ಭಾರತದಲ್ಲಿ ನನಗೆ ಸ್ವಂತ ಮನೆಯಾಗಲಿ, ಸ್ವಂತ ಕಾರು ಇಲ್ಲ ಎಂದು ಹೇಳಿದ್ದಾರೆ. ಅವರಿಗೆ ಇಟೆಲಿಯಲ್ಲಿ ಅವರ ಹಿರಿಯರಿಂದ ಬಂದ ಒಂದು ಮನೆ ಇದೆಯಂತೆ. ಇನ್ನೊಂದು ವಿಷಯವೆಂದರೆ ಭಾರತದಲ್ಲಿ ಭಾರತ ಸರಕಾರದ ಬಳಿಕ ಅತಿ ಹೆಚ್ಚು ಆಸ್ತಿ ಹೊಂದಿರುವ ಸಿಬಿಸಿಐಗೆ




























