ಮಾರುತಿ ಸುಜುಕಿಯ ಗ್ರಾಂಡ್ ವಿತಾರ ಕಾರು ಒಂದು ಫುಲ್ ಟ್ಯಾಂಕ್ನಲ್ಲಿ 1436 ಕಿ.ಮೀ ಮೈಲೇಜು ನೀಡುವುದರೊಂದಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಮಾಡುವ ಮೂಲಕ ದಾಖಲೆ ಬರೆದಿದ್ದು, ಮಂಗಳೂರಿನ ನೆಕ್ಸಾ ಮಾಂಡೋವಿ ಮೋಟಾರ್ಸ್ ಪ್ರೈವೇಟ್ ಲಿಮಿಟೆಡ್ ಶೋರೂಂನಲ್ಲಿ ಮೇಘಾ ಎಕ್ಸ್ಚೇಂಜ್ ಆಫರ್ಗಳು ಘೋಷಿಸಲಾಗಿದೆ.ಪ್ರತಿ ಖರೀದಿಯ ಮೇಲೆ ರೂ.79100ವರೆಗೆ ರಿಯಾಯಿತಿಯನ್ನು
Year: 2024
ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠದ ಶ್ರೀ ಗಾಯತ್ರೀ ದೇವಿ ಹಾಗೂ ಭಗವಾನ್ ನಿತ್ಯಾನಂದ ಗುರುದೇವರ ಪ್ರತಿಷ್ಠಾ ವರ್ಧಂತಿ ಕಾರ್ಯಕ್ರಮವು ಕೊಂಡೆವೂರು ಮಠದ ಶ್ರೀ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ, ಶ್ರೀಕ್ಷೇತ್ರ ಕಟೀಲಿನ ಅನುವಂಶಿಕ ಪ್ರಧಾನ ಅರ್ಚಕರಾದ ಬ್ರಹ್ಮಶ್ರೀ ಕಮಲಾದೇವೀ ಪ್ರಸಾದ ಆಸ್ರಣ್ಣರವರ ಆಚಾರ್ಯತ್ವದಲ್ಲಿ ದಿ.
ಪಡುಬಿದ್ರಿ: ನಂದಿಕೂರಿನ ಮನೆಯೊಂದರಲ್ಲಿ ಏಕಾಂಗಿಯಾಗಿ ಜೀವಿಸುತ್ತಿದ್ದ ವ್ಯಕ್ತಿಯೋರ್ವರು ತಮ್ಮದೇ ಮನೆ ಜಗಲಿಯ ಮೇಲಿನ ಪಕ್ಕಾಸಿಗೆ ನೇಣು ಹಾಕಿಕೊಂಡು ಜೀವಾಂತ್ಯಗೊಳಿಸಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ನಂದಿಕೂರು ಶೆಟ್ಟಿ ಬೆಟ್ಟು ಸಾಲ್ಯಾನ್ ನಿವಾಸದ ವಾಸಿ ಶೇಖರ್ ಪೂಜಾರಿ(67), ಹೆಂಡತಿ ಅನಾರೋಗ್ಯದ ಸಮಸ್ಯೆಯಿಂದ ತನ್ನ ತಾಯಿ ಮನೆ ಕಾರ್ಕಳದ ಕಲ್ಯಾ
ಕಡಬ, ಬೈಕ್ ಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಿಳಿನೆಲೆ ಎಂಬಲ್ಲಿ ಸೋಮವಾರದಂದು ನಡೆದಿದೆ. ಮೃತ ಬೈಕ್ ಸವಾರನನ್ನು ಕೊಂಬಾರು ಮಣಿಭಾಂಡ ತೇರೆಬೀದಿ ನಿವಾಸಿ ನೆಟ್ಟಣದಲ್ಲಿ ಮೆಕ್ಯಾನಿಕ್ ಆಗಿದ್ದ ವಾಸುದೇವ ಗೌಡ ಎಂದು ಗುರುತಿಸಲಾಗಿದೆ. ಕೆಎಸ್ಸಾರ್ಟಿಸಿ ಬಸ್ ಓವರ್ ಟೇಕ್
ಮೂಡುಬಿದಿರೆ: ವಿಶ್ ಡಮ್ ಇನ್ಸ್ಟಿಟ್ಯೂಶನ್ಸ್ ನೆಟ್ ವಕ್ ೯ನ ಮೂರನೇ ಶಾಖೆಯು ಮೂಡುಬಿದಿರೆಯ ಪ್ರಭು ಕಾಂಪ್ಲೆಕ್ಸ್ ನಲ್ಲಿ ಸೋಮವಾರ ಉದ್ಘಾಟನೆಗೊಂಡಿತು. ಭಾರತದ ಒಳಗಡೆ ಮತ್ತು ಹೊರ ದೇಶಗಳಲ್ಲಿ ಉದ್ಯೋಗಾವಕಾಶ ಲಭಿಸಲು ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ, ಕೌಶಲಾ ಆಧಾರಿತ ತರಬೇತಿ, ಶುಲ್ಕ ಸಹಿತ ಇಂಟನ್ ಶಿಫ್ ಸೌಲಭ್ಯ, ಕಾಲೇಜುಗಳಲ್ಲಿ ಪಾಲನಾ ಕೇಂದ್ರಗಳು ಮೊದಲಾದ
ಯಥಾ ರಾಜ ತಥಾ ಪ್ರಜಾ ಎನ್ನುವಂತೆ ವಿಶ್ವ ಸಂಸ್ಥೆಯು ಬಿಡುಗಡೆ ಮಾಡಿರುವ ವರ್ಲ್ಡ್ ಹ್ಯಾಪಿನೆಸ್ ಸೂಚ್ಯಂಕದಲ್ಲಿ ಭಾರತವು 126ನೇ ಸ್ಥಾನದಲ್ಲಿದೆ. ನೆರೆಹೊರೆಯ ದೇಶಗಳಾದ ಪಾಕಿಸ್ತಾನ, ನೇಪಾಳ, ಚೀನಾ, ಬಾಂಗ್ಲಾದೇಶ ಮೊದಲಾದವುಗಳಿಗಿಂತ ಭಾರತವು ಕೆಳಗಿನ ಹಂತದಲ್ಲಿ ಇದೆ. ಸತತ 6ನೆಯ ಬಾರಿ ಫಿನ್ಲೆಂಡ್ ಜಗತ್ತಿನ ಅತಿ ಸಂತೋಷದ ಜನರ ದೇಶವಾಗಿ ಮೊದಲ ಸ್ಥಾನದಲ್ಲಿದೆ.
ವಿದ್ಯಾರ್ಥಿಗಳು ಶಾಲೆಯ ಪ್ರಮುಖ ಆಸ್ತಿಯಾಗುತ್ತಾರೆ; ಅವರಿಲ್ಲದೆ, ಶಾಲೆಗಳು ಮತ್ತು ಶಿಕ್ಷಕರು ಏನೂ ಅಲ್ಲ. ಶಿಕ್ಷಕರ ಮೌಲ್ಯ ಮತ್ತು ಪ್ರಾಮುಖ್ಯತೆಯನ್ನು ಮಾಡುವಲ್ಲಿ ವಿದ್ಯಾರ್ಥಿಗಳು ದೊಡ್ಡ ಪಾತ್ರವನ್ನು ವಹಿಸುತ್ತಾರೆ. ವಿದ್ಯಾರ್ಥಿಯನ್ನು ಸರಿದಾರಿಗೆ ತರುವುದು ಶಿಕ್ಷಕರ ಜವಾಬ್ದಾರಿಯಾಗಿದೆ. ಆದಾಗ್ಯೂ, ಸರಿಯಾದ ದಾರಿಯಲ್ಲಿ ಇರಲು ತಮ್ಮ ಶಿಕ್ಷಕರ ಆದೇಶಗಳನ್ನು
ಫೆಬ್ರವರಿ 10, 2024 ರಂದು ತೆರೆದುಕೊಂಡ ದುರದೃಷ್ಟಕರ ಮತ್ತು ದುಃಖಕರ ಘಟನೆಗಳ ಮಧ್ಯೆ, CRI ಮಂಗಳೂರು ಘಟಕವು ಸೇಂಟ್ ಜೆರೋಸಾ ಇಂಗ್ಲಿಷ್ ಹೈಯರ್ ಪ್ರೈಮರಿ ಶಾಲೆ ಮತ್ತು ಅದರ ಆಡಳಿತದ ಜತೆಗೆ ಇದೆ. ಸೇಂಟ್ ಜೆರೋಸಾ ಶಾಲೆಯು ಇಂಗ್ಲಿಷ್ ಶಿಕ್ಷಕರ ವಿರುದ್ಧ ಆಧಾರರಹಿತ ಆರೋಪಗಳನ್ನು ಎದುರಿಸಿತು ಹಾಗೂ ಶಾಲಾ ಸಮುದಾಯಕ್ಕೆ ಸವಾಲಿನ ವಾತಾವರಣವನ್ನು ಸೃಷ್ಟಿಸಿತು.CRI
ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚದ ಪದಗ್ರಹಣ ಸಮಾರಂಭ ಬೆಂಗಳೂರಿನ ಕೇಂದ್ರ ಕಚೇರಿ ಜಗನ್ನಾಥ ಭವನದಲ್ಲಿ ಜರಗಿತು.ನೂತನ ಪದಾಧಿಕಾರಿಗಳಿಗೆ ನೂತನ ಜವಾಬ್ದಾರಿಗಳ ಘೋಷಣಾ ಪತ್ರವನ್ನು ಓಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷರಾದ ರಘು ಕೌಟಿಲ್ಯ ನೀಡಿದರು. ರಾಜ್ಯ ಬಿಜೆಪಿ ಕಾರ್ಯದರ್ಶಿ ಆರ್ ಸಿ ನಾರಾಯಣ್ ಇವರಿಗೂ ಜವಾಬ್ದಾರಿಯ ಘೋಷಣಾ ಪತ್ರವನ್ನು ನೀಡಿದರು.ಈ
ಶ್ರೀ ಕೊಡಮಣಿತ್ತಾಯ ಕ್ಷೇತ್ರ ಶಿಬರೂರು ದೇಲಂತಬೆಟ್ಟು ಇಲ್ಲಿ ಎಪ್ರಿಲ್ ತಿಂಗಳಲ್ಲಿ ನಡೆಯುವ ಬ್ರಹ್ಮಕಲಶೋತ್ಸವದ ಪ್ರಯುಕ್ತ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ಪರಮಾನಂದ ಸಾಲ್ಯಾನ್ ರಚಿಸಿ ನಿರ್ದೇಶಿಸಿರುವ “ಬಾಲೆಗ್ ಒಲಿಯಿನ ಭ್ರಾಮರಿ” ತುಳು ಭಕ್ತಿಪ್ರಧಾನ ನಾಟಕದ ಮುಹೂರ್ತ ಸಮಾರಂಭವು ಶಿಬರೂರು ಶ್ರೀ ಕೊಡಮಣಿತ್ತಾಯ ಕ್ಷೇತದಲ್ಲಿ




























