ಬಂಟ್ವಾಳ: ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಕೊರಂಟಬೆಟ್ಟುಗುತ್ತು ಶ್ರೀ ವಿಷ್ಣುಮೂರ್ತಿ, ಕೊಡಮಣಿತ್ತಾಯ, ಬ್ರಹ್ಮಬೈದರ್ಕಳ ಕ್ಷೇತ್ರದಲ್ಲಿ ಬ್ರಹ್ಮ ಬೈದರ್ಕಳ ಜಾತ್ರೆ ವೈಭವಯುತವಾಗಿ ಸಂಪನ್ನಗೊಂಡಿತು. ಬ್ರಹ್ಮ ಬೈದರ್ಕಳ ಜಾತ್ರೆಯಂದು ಬೈದರ್ಕಳು ಒಲಿ ಮರೆಯಿಂದ ಹೊರಡುವುದು, ಬೈದರ್ಕಳು ಬಾಕಿಮಾರು ಗದ್ದೆಗೆ ಇಳಿಯುವುದು, ಬೈದರ್ಕಳ ಪಾತ್ರಿಗಳು ದರ್ಶನವಾಗಿ ಸುರ್ಯ
Year: 2024
ಮಂಗಳೂರು: ರಾಜ್ಯ ಸರಕಾರದ ಬಜೆಟ್ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಕೃಷಿ, ಮೀನುಗಾರಿಕೆ, ಉದ್ಯಮ, ಕೈಗಾರಿಕೆ ಸೇರಿದಂತೆ ಎಲ್ಲ ವಲಯಗಳಿಗೆ ಪ್ರೋತ್ಸಾಹ ನೀಡಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಹೇಳಿದರು. ಅವರು ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ಅಯವ್ಯಯ ಬಗ್ಗೆ ಪ್ರತಿಕ್ರಿಯೆ ನೀಡಿದರು. ರೈತ ಮಹಿಳೆಯರಿಗೆ ಹಸು-ಎಮ್ಮೆ
ಮಂಗಳೂರು: ರಾಜ್ಯದಲ್ಲಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಬಳಿಕ ಅಭಿವೃದ್ಧಿ ಶಕೆಯೇ ಆರಂಭವಾಗಿದೆ. ಇಂದು ಮಂಡಿಸಿದ ಬಜೆಟ್ನಲ್ಲಿ ರಾಜ್ಯದ ಆರ್ಥಿಕತೆಗೆ ಚೈತನ್ಯ ತುಂಬಿದೆ ಎಂದು ವಿಧಾನ ಪರಿಷತ್ನ ಸದಸ್ಯರೂ ಕಾಂಗ್ರೆಸ್ನ ಜಿಲ್ಲಾಧ್ಯಕ್ಷರಾದ ಹರೀಶ್ ಕುಮಾರ್ ಹೇಳಿದರು. ಅವರು ರಾಜ್ಯ ಬಜೆಟ್ ಬಗೆಗೆ ಪ್ರತಿಕ್ರಿಯೆ ನೀಡಿದರು. ರಾಜ್ಯ
* ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಕಾಟಿಪಳ್ಳ ನಾರಾಯಣಗುರು ಸಮಾಜ ಸೇವಾ ಸಂಘದಲ್ಲಿ ಅಧ್ಯಕ್ಷರಾದ ಆನಂದ ಅಮೀನ್ ರವರ ನೇತೃತ್ವದಲ್ಲಿ ಫೆಬ್ರವರಿ 11ರಂದು ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್,ಪ್ರಧಾನ ಕಾರ್ಯದರ್ಶಿ ಬಾಳ ಗಂಗಾಧರ ಪೂಜಾರಿ,ಸಕಲೇಶಪುರದ ಸಂಚಾಲಕರಾದ
ಮೂಲ್ಕಿ ನಾರಾಯಣಗುರು ಸಮಾಜ ಸೇವಾ ಸಂಘದ ಮಹಿಳಾ ಘಟಕದ ಅಧ್ಯಕ್ಷರಾದ ಶಶಿಕಲಾ ಯಾದೀಶ್ ಅಮೀನ್ ರವರ ನೇತೃತ್ವದಲ್ಲಿ ಮಾರ್ಚ್ 10ರಂದು ನಡೆಯುವ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಮೂಲ್ಕಿ ನಾರಾಣಗುರು ಸೇವಾ ಸಂಘದಲ್ಲಿ ಫೆಬ್ರವರಿ 10ರಂದು ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್
ಶ್ರೀ ಅನ್ನಪೂರ್ಣೇಶ್ವರಿ ನಾಗದೇವರ ದೇವಸ್ಥಾನ ಬಿ.ಸಿ.ರೋಡ್ ನ ಪೊಲೀಸ್ ಲೈನ್ ನಲ್ಲಿದ್ದು, ಇದರ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಮತ್ತು ಜಾತ್ರಾ ಮಹೋತ್ಸವ ಫೆಬ್ರವರಿ 16ರಿಂದ ಆರಂಭಗೊಂಡು 24ರವರೆಗೆ ನಡೆಯಲಿದ್ದು, ಶುಕ್ರವಾರ ಸಂಜೆ 4.30ರಿಂದ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ. ಈ ವಿಚಾರವನ್ನು ವ್ಯವಸ್ಥಾಪನಾ ಸಮಿತಿ ಗೌರವಾಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ ಮತ್ತು
ಕಾಪು ಸಮೀಪದ ಇನ್ನಂಜೆ ವಿಷ್ಣುಮೂರ್ತಿ ದೇವಸ್ಥಾನ ಕೆರೆಯಲ್ಲಿ ಯುವಕನ ಶವವೊಂದು ಪತ್ತೆಯಾಗಿದ್ದು ಆತ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.ಪಡುಬಿದ್ರಿ ನಿವಾಸಿ ವಿನಯ ರಾವ್(27) ಆತ್ಮಹತ್ಯೆ ಮಾಡಿಕೊಂಡ ಯುವಕ, ಈತ ಪಾಲಿಟೆಕ್ನಿಕ್ ಕಾಲೇಜೊಂದರಲ್ಲಿ ಅತಿಥಿ ಉಪನ್ಯಾಸಕನಾಗಿ ಕೆಲಸ ಮಾಡಿಕೊಂಡಿದ್ದ ಎನ್ನಲಾಗಿದ್ದು, ಈತ ನಿನ್ನೆಯ ದಿನ ದೇವಳದ ಪಕ್ಕದಲ್ಲಿ
ಬಂಟ್ವಾಳ: 1924ರಲ್ಲಿ ಆರಂಭವಾದ ಕಲ್ಲಡ್ಕ ಶ್ರೀರಾಮ ಮಂದಿರದ ಶತಾಬ್ದಿ ಸಂಭ್ರಮ ಕಾರ್ಯಕ್ರಮ ಫೆ.21 ರಿಂದ ಫೆ.24 ರ ವರೆಗೆ ಮಂದಿರದಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನೆರವೇರಲಿದೆ ಎಂದು ಶತಾಬ್ದಿ ಸಂಭ್ರಮ ಸಮಿತಿ ಅಧ್ಯಕ್ಷ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ತಿಳಿಸಿದರು.ಕಲ್ಲಡ್ಕ ಶ್ರೀರಾಮ ಮಂದಿರದಲ್ಲಿ ಬುಧವಾರ ಕರೆದ ಸುದ್ದಿಗೋಷ್ಟಿಯಲ್ಲಿ
ಮೂಡುಬಿದಿರೆ: ಇಲ್ಲಿನ ಸ್ವರಾಜ್ಯ ಮೈದಾನದ ಬಳಿ ಅಕ್ರಮವಾಗಿ ಗ್ಯಾರೇಜ್ ನಡೆಯುತ್ತಿದ್ದು ಇದರಿಂದ ಹೊರ ಬರುತ್ತಿರುವ ಕೊಳಚೆ ನೀರಿನಿಂದ ಸಾರ್ವಜನಿಕರು ತೊಂದರೆಯನ್ನು ಅನುಭವಿಸುತ್ತಿದ್ದಾರೆ ಈ ಬಗ್ಗೆ ಪುರಸಭೆಗೆ ದೂರು ನೀಡಿದಾಗ ಕ್ರಮಕೈಗೊಂಡಿಲ್ಲ ನಂತರ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದು ಅವರು ಪುರಸಭೆಗೆ ಕ್ರಮಕೈಗೊಳ್ಳುವಂತೆ ಸೂಚಿಸಿದ್ದರು ಆದರೆ ಮತ್ತೂ ಪುರಸಭೆ
ಭಾರತದ ಅತಿ ದೊಡ್ಡ ಆಭರಣ ರಿಟೇಲ್ ಬ್ರ್ಯಾಂಡ್ ಆಗಿರುವ ಟಾಟಾ ಸಮೂಹದ ತನಿಷ್ಕ್ ಚಿನ್ನಾಭರಣದ ಭವ್ಯ ಮಳಿಗೆಯು ಮಂಗಳೂರಿನಲ್ಲಿ ಮರು ಆರಂಭಗೊಂಡಿತು.ಟಾಟಾ ಸಮೂಹವು ತನ್ನ ರಿಟೇಲ್ ಉದ್ಯಮವಾದ ತನಿಷ್ಕ್ ಜ್ಯುವೆಲ್ಲರಿಯನ್ನು ಮಂಗಳೂರಿನಲ್ಲಿ ಮರು ಆರಂಭಿಸಿದ್ದು, ಟಾಟಾ ಸನ್ಸ್ ಪ್ರೈವೆಟ್ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕರಾದ ಭಾಸ್ಕರ್ ಭಟ್ ಹಾಗೂ ರೀಜನಲ್ ಬಿಸ್ನೆಸ್




























