ನೆಲ್ಯಾಡಿ: ಸೀರೋ ಮಲಬಾರ್, ಮಲಂಕರ ಸಭೆ ಸೇರಿದಂತೆ ವಿವಿದ ಧರ್ಮ ಸಭೆಯ ಚರ್ಚ್ ಗಳಲ್ಲಿ ಲೋಕರಕ್ಷಕ, ಮಹಾನ್ ಮಾನವತಾವಾದಿ, ಸಹನೆ, ತ್ಯಾಗ ಮತ್ತು ಪ್ರೀತಿಯ ಮೂಲಕ ಲೋಕವನ್ನು ಗೆದ್ದ ಯೇಸು ಕ್ರಿಸ್ತರ ಯಾತನೆಯನ್ನು ನೆನಪಿಸುವ ಪಾಸ್ಕ ಕಾಲಕ್ಕೆ ಕ್ರೈಸ್ತರು ವಿವಿದ ಚರ್ಚ್ ಗಳಿಗೆ ತೆರಳಿ ಪೂಜಾರ್ಪಣೆಯಲ್ಲಿ ಬಾಗವಹಿಸಿ ಹಣೆಗೆ ಆಶೀರ್ವದಿಸಿದ ವಿಭೂತಿಯನ್ನು ಧರ್ಮ ಗುರುಗಳಿಂದ
Year: 2024
ನೆಲ್ಯಾಡಿ: ಕೀರ್ತಿಶೇಷ ಶಾಂತಿಗೋಡು ಗೋಪಾಲಕೃಷ್ಣ ಶಗ್ರಿತ್ತಾಯ-ಜಾನಕಿ ಅಮ್ಮ ಸ್ಮಾರಕ ಸಾಂಸ್ಕೃತಿಕ ಪ್ರತಿಷ್ಠಾನ ಇದರ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಡುಬೆಟ್ಟು ಸಹಯೋಗದಲ್ಲಿ ಪಡುಬೆಟ್ಟು ಶ್ರೀ ಬಾಲಸುಬ್ರಹ್ಮಣ್ಯ ಮಕ್ಕಳ ಯಕ್ಷಗಾನ ಮಂಡಳಿಯ ಉದ್ಘಾಟನಾ ಸಮಾರಂಭ, ಗುರುವಂದನೆ, ಮಕ್ಕಳ ರಂಗಪ್ರವೇಶ ಕಾರ್ಯಕ್ರಮವು ದಂದು ಪಡುಬೆಟ್ಟು ಸರಕಾರಿ ಹಿರಿಯ
ಉಳ್ಳಾಲ: ಫೆ.14 ರಂದು ಸೌದಿಗೆ ತೆರಳಬೇಕಿದ್ದ ಯುವಕನೋರ್ವ ರೈಲು ಢಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸಂಕೊಳಿಗೆ ರೈಲ್ವೇ ಹಳಿಯಲ್ಲಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ.ಉಚ್ಚಿಲ ರೈಲ್ವೇ ಗೇಟ್ ಸಮೀಪದ ಹಸೈನಾರ್ ಎಂಬವರ ಪುತ್ರ ಜಾಫರ್ (23) ಮೃತರು. ನಿನ್ನೆ ಸಂಜೆ ವೇಳೆ ಮನೆ ಕಡೆಗೆ ತೆರಳಲು ರೈಲ್ವೇ ಹಳಿಯನ್ನು ದಾಟುವ
ಗ್ರಾಮದ ಜನರಿಗೆ ಸರಕಾರಿ ಕಚೇರಿಗಳಿಗೆ ಹೋಗಿ ತಮ್ಮ ಕೆಲಸ ಕಾರ್ಯವನ್ನು ಮಾಡಲು ಕಷ್ಟವಾಗುವ ಇಂತ ದಿನದಲ್ಲಿ ಗ್ರಾಮದ ಒಂದೇ ವೇದಿಕೆಯಲ್ಲಿ ಎಲ್ಲ ಅಧಿಕಾರಿಗಳು ಕುರಿತು ಸಮಸ್ಯೆ ಪರಿಹರಿಸುವಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ಮುನ್ನುಡಿ ಬರೆದಿರುವುದು ಶ್ಲಾಘನೀಯ ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಜಂಟೀ
ಕಟ್ಟಡ ಸಾಮಾಗ್ರಿಗಳನ್ನು ಸಾಗಿಸುತ್ತಿದ್ದ ಮಿನಿ ಗೂಡ್ಸ್ ಟೆಂಪೋವೊಂದು ಹೆದ್ದಾರಿಗೆ ಅಡ್ಡವಾಗಿ ಮಗುಚಿ ಬಿದ್ದ ಘಟನೆ ಕೊಪ್ಪಲಂಗಡಿಯಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66ರ ಕೊಪ್ಪಲಂಗಡಿ ಬಳಿ ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಮಿನಿ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಅಡ್ಡ ಬಿದ್ದಿದ್ದು ಇದರಿಂದಾಗಿ ಟೆಂಪೋದಲ್ಲಿದ್ದ ಸಾಮಾಗ್ರಿಗಳು ರಸ್ತೆಗೆ ಅಡ್ಡ
ಮೂಡುಬಿದಿರೆ: ದ.ಕ.ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಂಗಳೂರು ಗ್ರಾಮಾಂತರ ಇವುಗಳ ಆಶ್ರಯದಲ್ಲಿ “ಬೇಟಿ ಬಚಾವೋ ಬೇಟಿ ಪಡಾವೋ” ಕಾರ್ಯಕ್ರಮದಡಿ ಜಾಗೃತಿ ಜಾಥಾ, ಅರಿವು ಕಾರ್ಯಕ್ರಮ ಹಾಗೂ ಸಾಧನೆ ಮಾಡಿದ ಹೆಣ್ಣು ಮಕ್ಕಳಿಗೆ ಸನ್ಮಾನ ಕಾರ್ಯಕ್ರಮ ಸಮಾಜ ಮಂದಿರದಲ್ಲಿ ನಡೆಯಿತು. ಮೂಡುಬಿದಿರೆ ತಾಲೂಕು ಉಪ ತಹಶೀಲ್ದಾರ್ ರಾಮ್ ಅವರು
ಪ್ರತೀ ವರ್ಷ ಫೆಬ್ರವರಿ 10ರಂದು ರಾಷ್ರ್ಟೀಯ ಜಂತು ಹುಳ ನಿರ್ಮೂಲನ ದಿನ ಎಂದು ಆಚರಿಸಿ ಜಂತು ಹುಳಗಳಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ಭಾರತ ಸರಕಾರದ ಆರೋಗ್ಯ ಮತ್ತು ಕುಟುಂಬಕಲ್ಯಾಣ ಇಲಾಖೆಯ ವತಿಯಿಂದ ಈ ಆಚರಣೆ ತರಲಾಗಿದ್ದು ದೇಶದಲ್ಲಿನ ಪ್ರತಿಯೊಬ್ಬ ಮಗುವೂ ಕೂಡಾ ಜಂತು ಹುಳಗಳ ಕಾಟದಿಂದ ವಿಮುಖ್ತಿಗೊಳಿಸುವ ಮಹದಾಶೆÉಯನ್ನು ಈ ಆಚರಣೆ
ಇತ್ತೀಚಿನ ದಿನಗಳಲ್ಲಿ ಯುವಕ-ಯುವತಿಯರಲ್ಲಿ ಹಠಾತ್ ಹೃದಯಾಘಾತ ಹೆಚ್ಚು ಹೆಚ್ಚು ಕಂಡು ಬರುತ್ತಿದೆ. ಧೂಮಪಾನ ಮದ್ಯಪಾನ ಮಿಶ್ರಿತ ಮೋಜಿನ ಜೀವನಶೈಲಿ, ಅನಿಯಂತ್ರಿತ ಹಾಗೂ ಅಸಮರ್ಪಕ ಆಹಾರ, ದೈಹಿಕ ವ್ಯಾಯಾಮವಿಲ್ಲದ ಆಲಸೀ ಜೀವನ, ಕೆಲಸದ ಒತ್ತಡ, ಜಂಕ್ ಆಹಾರ ಸೇವನೆ ಹಾಗೂ ಇನ್ನಿತರ ಕಾರಣಗಳಿಂದ ಹದಿಹರೆಯದ ಮಕ್ಕಳಲ್ಲಿ ಮತ್ತು ಯುವಕರ ಕೊಲೆಸ್ಟ್ರಾಲ್ ಪ್ರಮಾಣ ಏರುತ್ತಲೇ
ನಾಲಿಗೆ ಕಟ್ಟು ಅಥವಾ ಆಂಖೈಲೋಗ್ಲೋಸಿಯಾ ಎನ್ನುವುದು ಒಂದು ಜನ್ಮ ಜಾತವಾಗಿ ಕಂಡು ಬರುವ ವಿಶೇಷ ಸನ್ನಿವೇಶವಾಗಿದ್ದು, ಮಗುವಿನ ನಾಲಿಗೆಯನ್ನು ಚಲನೆಯನ್ನು ಅದು ನಿಯಂತ್ರಿಸುತ್ತದೆ. ಇದನ್ನು ಆಂಗ್ಲಭಾಷೆಯಲ್ಲಿ ಟಂಗ್ ಟೈ ಅಂತಲೂ ಕರೆಯುತ್ತಾರೆ. ನಾಲಿಗೆ ತಳಭಾಗದಲ್ಲಿ ಬಾಯಿಯ ಬಾವಿಗೆ ನಾಲಗೆಯನ್ನು ಹಿಡಿದಿಟ್ಟುಕೊಂಡು ನಾಲಗೆ ಸರಾಗವಾಗಿ ಚಲಿಸದಂತೆ ನಿಯಂತ್ರಿಸುತ್ತದೆ. ಈ
ಸರಣಿ ಹಲ್ಲು ಕೀಳುವಿಕೆ ಎನ್ನುವುದು ಒಂದು ವಿಶೇಷವಾದ ಪೂರ್ವ ನಿರ್ಧಾರಿತ ಹಲ್ಲು ಕೀಳುವಿಕೆಯಾಗಿದ್ದು, ನಿಗದಿತವಾದ ಕ್ರಮಾಂಕದಲ್ಲಿ ನಿಗದಿತ ಹಲ್ಲುಗಳನ್ನು ನಿರ್ದಿಷ್ಟ ಸಮಯದಲ್ಲಿ ಕಿತ್ತು, ಮುಂದೆ ಬರಲಿರುವ ಶಾಶ್ವತ ಹಲ್ಲುಗಳಿಗೆ ಸರಿಯಾದ ಜಾಗ ಮಾಡಿಕೊಡುವ ವಿಶೇಷ ಪ್ರಕ್ರಿಯೆಯಾಗಿರುತ್ತದೆ. ಸ್ವೀಡನ್ ದೇಶದ ಕೆಲ್ಗ್ರೇನ್ ಎಂಬಾತ ಮೊದಲ ಬಾರಿಗೆ ಸೀರಿಯಲ್




























