ಹಿರೇಮಗಳೂರಿನ ಕೋದಂಡರಾಮ ಆಲಯದ ಅರ್ಚಕ ಕಣ್ಣನ್ರಿಗೆ ಹೆಚ್ಚುವರಿ ಸಂಬಳ ಹಿಂತಿರುಗಿಸುವಂತೆ ಚಿಕ್ಕಮಗಳೂರು ತಹಶಿಲ್ದಾರ್ ಸುಮಂತ್ ನೋಟೀಸು ನೀಡಿರುವುದು ಸುದ್ದಿ. ಆದರೆ ಆದಾಯ ತೀರಾ ವ್ಯತ್ಯಾಸದ ಹಲವು ಆಲಯಗಳಿಗೆ ನೋಟೀಸು ನೀಡಿರುವುದು ಕಂಡು ಬಂದಿದೆ. ಕಣ್ಣನ್ ಅರ್ಚಕರಾಗಿರುವ ಆಲಯದ ವಾರ್ಷಿಕ ಆದಾಯ ಕೊನೆ ದರ್ಜೆ ದೇವಾಲಯದ ಆದಾಯಕ್ಕಿಂತಲೂ ಕಡಿಮೆ ಇದೆ.
Year: 2024
ಜನವರಿ 24 ಸಮಾಜವಾದಿ ಕರ್ಪೂರಿ ಠಾಕೂರ್ ಬದುಕಿದ್ದರೆ ನೂರು ವರುಷ. ಅದರ ಮೊದಲ ದಿನ ಜನವರಿ 23ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕರ್ಪೂರಿ ಠಾಕೂರ್ ಅವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ಘೋಷಿಸಿದರು. 1954ರ ಜನವರಿ 2ರಲ್ಲಿ ಆರಂಭವಾದುದು ಭಾರತ ರತ್ನ ಪ್ರಶಸ್ತಿ. ಇದು ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿ ಆಗಿದೆ. 1966ರಲ್ಲಿ ಲಾಲ್ ಬಹಾದ್ದೂರ್
ಉಡುಪಿಯ ಬನ್ನಂಜೆ ಬಿಲ್ಲವ ಸಂಘದ ವಿರುದ್ದ ಕಿಡಿಗೇಡಿಯೊಬ್ಬ ಅವಾಚ್ಯ ಶಬ್ದಗಳಿಂದ ನಿಂದಿಸಿದ ವಿಡಿಯೋ ವೈರಲ್ ಆಗಿದ್ದು, ಬಿಲ್ಲವ ಸಮಾಜ ಬಾಂಧವರು ಇದರಿಂದ ಆಕ್ರೋಶ ಗೊಂಡಿದ್ದು, ಕೃತ್ಯ ಎಸಗಿದ ವ್ಯಕ್ತಿಯ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಅಗ್ರಹಿಸಿ, ಉಡುಪಿ ಪೆÇಲೀಸ್ ವರಿಷ್ಟಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದ್ದಾರೆ ಎಂದು ಗೌಹತಿಯಲ್ಲಿ ಪೋಲೀಸರು ರಾಹುಲ್ ಗಾಂಧಿಯವರ ವಿರುದ್ಧ ಪ್ರಕರಣ ದಾಖಲಿಸಿದ್ದರೂ, ಅದನ್ನು ಪರಿಗಣನೆಗೆ ತೆಗೆದುಕೊಳ್ಳದೆ ಭಾರತ್ ಜೋಡೋ ನ್ಯಾಯ ಯಾತ್ರೆಯು ಬುಧವಾರ ಬಾರ್ಪೇಟ್ನತ್ತ ಮುನ್ನಡೆಯಿತು. ರಾಹುಲ್ ಗಾಂಧಿ ಅವರಲ್ಲದೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಮೊದಲಾದವರ ವಿರುದ್ಧ
ಅಯೋಧ್ಯೆಯ ನೂತನ ಮಂದಿರದಲ್ಲಿ ಶ್ರೀರಾಮನ ವಿಧ್ಯುಕ್ತ ಪ್ರತಿಷ್ಠಾಪನೆಯ ನಂತರ ಮಂಗಳವಾರದಿಂದ 48 ದಿನಗಳ ಪೇಜಾವರ ಶ್ರೀಗಳ ನೇತೃತ್ವದಲ್ಲಿ ನಡೆಯಲಿರುವ ಮಂಡಲೋತ್ಸವ ಆರಂಭಗೊಂಡಿದೆ. ಪೇಜಾವರ ಶ್ರೀಗಳು ಮಂಗಳವಾರವೂ ವಿವಿಧ ಮಂತ್ರಗಳಿಂದ ಪ್ರತಿಮೆಗೆ ತತ್ವನ್ಯಾಸಾದಿಗಳನ್ನು ನೆರವೇರಿಸಿ ಕಲಶಪೂಜೆ ಚಾಮರಸೇವೆ ಮಂಗಳಾರತಿಗಳನ್ನು ನೆರವೇರಿಸಿ ಪೂಜೆ ಸಲ್ಲಿಸಿದರು.ಇದಕ್ಕೂ ಮೊದಲು
ಸುಳ್ಯ: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಹಾಗೂ ಜಿಲ್ಲಾಡಳಿತ, ತಾಲೂಕು ಆಡಳಿತ, ಸ್ಥಳೀಯಾಡಳಿತಗಳ ಸಹಕಾರದಲ್ಲಿ ಫೆ.10ರಂದು ಕೊಲ್ಲಮೊಗ್ರದಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ನಡೆಯಲಿದೆ. ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಮಾಹಿತಿ ಕೈ ಪಿಡಿಯನ್ನು
ಕಾರ್ಕಳದ ಅತ್ತೂರು ಬಸಿಲಕದ ವಾರ್ಷಿಕೋತ್ಸವ ಸಂಭ್ರಮದಿಂದ ನಡೆಯುತ್ತಿದೆ. ಕ್ಷೇತ್ರಕ್ಕೆ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಅವರು ಭೇಟಿ ನೀಡಿ ಮೊಂಬತ್ತಿ ಬೆಳಗಿದರು. ಮಂಗಳೂರು ಧರ್ಮ ಪ್ರಾಂತ್ಯದ ಗುರುಗಳಾದ ವಂದನೀಯ ವಾಲ್ಟರ್ ಡಿ ಮೇಲ್ಲೋರವರು ಜನರು ಪ್ರಭೇದನೆಗಳಿಗೆ ಒಳಗಾಗದಂತೆ ಪ್ರಾರ್ಥಿಸೋಣ ಎಂಬ ವಿಷಯದ ಬಗ್ಗೆ ಭಕ್ತಾದಿಗಳಿಗೆ ದೇವರ ವಿಶೇಷ ಸಂದೇಶ ನೀಡಿದರು.
ಮಂಗಳೂರು : ಆಯೋಧ್ಯೆಯಲ್ಲಿ ಶ್ರೀ ರಾಮ ಮಂದಿರದ ಲೋಕಾರ್ಪಣೆ ಸಲುವಾಗಿ ಮಹಾವೀರ ಶಾಖೆ, ಬಜಿಲಕೇರಿ ವತಿಯಿಂದ ನಗರದ ಟಿ. ಟಿ ರಸ್ತೆಯಲ್ಲಿರುವ ಶ್ರೀ ರಾಮಾಂಜನೇಯ ವ್ಯಾಯಾಮ ಶಾಲೆಯಲ್ಲಿ (ಗೋಧೆ) “ಶ್ರೀ ರಾಮೋತ್ಸವ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸೋಮವಾರ ಸಂಜೆ 6:30 ಗಂಟೆಗೆ ರಾಮ ದೇವರ ಭಾವಚಿತ್ರಕ್ಕೆ ಪುಷ್ಪವೃಶ್ಟಿ ಮೂಲಕ ಮೆರವಣಿಗೆ
ಉಳ್ಳಾಲ: ಡಿವೈಡರ್ ಗೆ ಬೈಕ್ ಢಿಕ್ಕಿ ಹೊಡೆದು ಸವಾರ ಸಾವನ್ನಪ್ಪಿರುವ ಘಟನೆ ರಾ.ಹೆ. 66 ರ ನೇತ್ರಾವತಿ ಸೇತುವೆಯಲ್ಲಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ.ಬಾಗಲಕೋಟೆ ನಿವಾಸಿ ಸುರೇಶ್ (30) ಮೃತರು. ಕಲ್ಲಾಪು ಸಲಫಿ ಮಸೀದಿ ಸಮೀಪ ಕುಟುಂಬ ಸಮೇತರಾಗಿ ಹಲವು ವರ್ಷಗಳಿಂದ ಬಾಡಿಗೆಯಲ್ಲಿದ್ದರು. ಮಂಗಳೂರಿನ ಬುಲೆಟ್ ಷೋರೂಮಿನಲ್ಲಿ ಕೆಲಸಕ್ಕಿದ್ದ ಸುರೇಶ್, ಬಳಿಕ
ಎಸ್.ಕೆ.ಎಸ್.ಎಸ್.ಎಫ್ ದ.ಕ.ಜಿಲ್ಲಾ ವೆಸ್ಟ್ ಸಮಿತಿಯ ವತಿಯಿಂದ ಜ.26 ರಂದು ಮೂಡುಬಿದಿರೆಯಲ್ಲಿ ‘ಮಾನವ ಸರಪಳಿ’ ಎಂಬ ವಿಶೇಷ ಕಾರ್ಯಕ್ರಮ ನಡೆಯಲಿದೆ ಎಂದು ಸ್ವಾಗತ ಸಮಿತಿಯ ಅಧ್ಯಕ್ಷರಾದ ಡಿ.ಎ.ಉಸ್ಮಾನ್ ಹಾಜಿ ಏರ್ ಇಂಡಿಯಾ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.ಪ್ರತಿ ವರ್ಷ ಜ.26 ಗಣರಾಜ್ಯೋತ್ಸವದಂದು ಜಿಲ್ಲಾ ವ್ಯಾಪ್ತಿಯಲ್ಲಿ ‘ಮಾನವ




























