ಜನರನ್ನು ಕಂಬಕ್ಕೆ ಕಟ್ಟಿ ಹೊಡೆಯಲು ನಿಮಗೆ ಅಧಿಕಾರ ಇದೆಯೇ? ಹೋಗಿ ಜೈಲು ಸಿಕ್ಷೆ ಅನುಭವಿಸಿ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಗವಾಯಿಯವರು ಕೋಪದಿಂದ ಹೇಳಿದರು. ಅಲ್ಲದೆ ಸರ್ವೋಚ್ಚ ನ್ಯಾಯಾಲಯವು ಶಿಕ್ಷಿತ ಪೋಲೀಸರಿಗೆ ಛೀಮಾರಿ ಹಾಕಿತು. ಇನ್ಸ್ಪೆಕ್ಟರ್ ಎ. ವಿ. ಪರ್ಮಾರ್, ಸಬ್ ಇನ್ಸ್ಪೆಕ್ಟರ್ ಡಿ. ಬಿ. ಕುಮಾವತ್ ಮತ್ತು ಇಬ್ಬರು
Year: 2024
ಬೆಳ್ತಂಗಡಿಯ ದಿಡುಪೆಯಿಂದ ಸಂಸೆ ರಸ್ತೆಯನ್ನು ಮಾಡಲು ಶೀಘ್ರದಲ್ಲಿ ಅಧಿಕಾರಿಗಳನ್ನು ಕರೆದು ಮಾತನಾಡುತ್ತೇನೆ ಎಂದು ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಹೇಳಿದರು. ಅವರು, ಬೆಳ್ತಂಗಡಿ ತಾಲೂಕಿನ ಎಳನೀರು ಪ್ರದೇಶದಲ್ಲಿ ರಸ್ತೆ ವೀಕ್ಷಿಸಿ ಅವರು ಮಾತನಾಡಿದರು. ಕಲಸ ಹೊರನಾಡು ಈ ಪ್ರದೇಶದ ಜನರಿಗೆ ಹಾಸ್ಪಿಟಲ್, ವಿದ್ಯಾಭ್ಯಾಸ ಹಾಗೂ ವಿವಿಧ ಕ್ಷೇತ್ರಕ್ಕೆ ಸುಬ್ರಹ್ಮಣ್ಯ
ಸಣ್ಣ ಮಕ್ಕಳು ಬಾಯಲ್ಲಿ ಕೈಬೆರಳು ಹಾಕಿ ಚೀಪುವುದು ಸಾಮಾನ್ಯ ಲಕ್ಷಣ. ಇದೇನೂ ಬಹಳ ದೊಡ್ಡ ಸಮಸ್ಯೆ ಏನಲ್ಲ. ಸಾಮಾನ್ಯವಾಗಿ ಚಿಕ್ಕ ಮಕ್ಕಳು ಸುಸ್ತಾದಾಗ, ಬೇಸರವಾದಾಗ, ನಿದ್ದೆ ಬರುವ ಹೊತ್ತಲ್ಲಿ, ಸಾಂತ್ವನದ ಅವಶ್ಯಕತೆ ಇದ್ದಾಗ ಹೆಬ್ಬೆರಳನ್ನು ಚೀಪುವುದು ಕಂಡು ಬರುತ್ತದೆ. ಈ ಬೆರಳು ಚೀಪುವ ಅಭ್ಯಾಸ ಗರ್ಭಾವಸ್ಥೆಯ (15ನೇ ವಾರದಲ್ಲಿ) ಆರಂಭವಾಗುತ್ತದೆ ಎಂದು
ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿರವರ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆ ಅಸ್ಸಾಂನಲ್ಲಿ ನಡೆಯುತ್ತಿದ್ದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಬಸ್ಸುನ್ನು ಅಡ್ಡಗಟ್ಟಿ ದಾಳಿ ನಡೆಸಲು ಯತ್ನಸಿರುವುದನ್ನ ಖಂಡಿಸಿ, ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಮಂಗಳೂರಲ್ಲಿ ಪ್ರತಿಭಟನೆ ನಡೆಯಿತು. ನಗರದ ಕ್ಲಾಕ್ ಟವರ್ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ
ಭಾರತದ ಮೊಬೈಲ್ ರಫ್ತು ಒಂದು ದಶಕದಲ್ಲಿ ದುಪ್ಪಟ್ಟು ಆಗಿದೆ. ಆದರೆ ಜಾಗತಿಕವಾಗಿ ಭಾರತ ಇನ್ನೂ ಹಿಂದೆ ಇದೆ. ಆದರೂ ಭಾರತವು ಜಗತ್ತಿನ ಅತಿ ದೊಡ್ಡ ಎರಡನೆಯ ಮೊಬಾಯಿಲ್ ಮಾರುಕಟ್ಟೆ ಆಗಿ ಬದಲಾಗಿದೆ. ಅದಕ್ಕೆ ಕಾರಣ ಇಲ್ಲಿನ ಕೋಟಿ ಕೋಟಿ ಏರುಮುಖ ಜನಸಂಖ್ಯೆ. ಇಂದು ಬುದ್ಧ ಇದ್ದು ಮೊಬೈಲ್ ಇಲ್ಲದ ಮನೆಯ ಸಾಸಿವೆ ತಾ ಎಂದು ಹೇಳಿದ್ದರೆ, ಕಿಸಾಗೋತಮಿಯು ಹುಡುಕಲು
*ಚಿಕ್ಕಮಗಳೂರು:ಮಾರ್ಚ್ 10ರಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಕೊಪ್ಪ ನಾರಾಯಣ ಗುರು ಸಮಾಜ ಸೇವಾ ಸಂಘದಲ್ಲಿ ಅಧ್ಯಕ್ಷರಾದ ಪ್ರಕಾಶ್ ಪೂಜಾರಿಯವರ ನೇತೃತ್ವದಲ್ಲಿ ಜನವರಿ 21ರಂದು ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್,ಉಪಾಧ್ಯಕ್ಷರಾದ ಹರೀಶ್ ಸಾಲ್ಯಾನ್,ಮಹಾಮಂಡಲದ
ಸರಕಾರದ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಲು ಹಾಗೂ ಜನರ ಸಮಸ್ಯೆಗಳನ್ನು ಪರಿಹರಿಸಲು ಸರಕಾರ ಬದ್ಧವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ಹೇಳಿದ್ದಾರೆ. ಅವರು ಸುಳ್ಯ ಕೆವಿಜಿ ಪುರಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ನಡೆದ ಜನತಾ ದರ್ಶನ ಕಾರ್ಯಕ್ರಮವನ್ನು
ಅಯೋಧ್ಯೆ ವಿಚಾರದಲ್ಲಿ ನಾವು ಅಂತರ ಕಾಯ್ದುಕೊಂಡಿಲ್ಲ, ನಾವು ಕೂಡ ರಾಮ ಮತ್ತು ಆಂಜನೇಯನ ಭಕ್ತರೇ.. ಬಿಜೆಪಿ ರಾಮನನ್ನು ರಾಜಕೀಯಕರಣ ಮಾಡುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹೇಳಿದರು. ಉಡುಪಿಯಲ್ಲಿ ಬಿಜೆಪಿ ವಿರುದ್ದ ಅಕ್ರೋಶ ವ್ಯಕ್ತಪಡಿಸಿದ ಸಚಿವರು.ಧರ್ಮ ಇದ್ದರೆ ಮಾತ್ರ ಬಿಜೆಪಿಗೆ ರಾಜಕಾರಣ ಮಾಡಲು ಸಾಧ್ಯ, ಬಿಜೆಪಿಗೆ ಅಭಿವೃದ್ಧಿ
ಜನವರಿ 22ರಂದು ನಮಗೆ ಐತಿಹಾಸಿಕ ದಿನ ಎಂದು ಕನ್ಯಾಡಿ ಶ್ರೀಗಳು ಹೇಳಿದರು. ಅವರು ಬೆಳ್ತಂಗಡಿ ತಾಲೂಕಿನ ಕನ್ಯಾಡಿ ನಿತ್ಯಾನಂದ ನಗರದ ಶ್ರೀರಾಮ ದೇವಸ್ಥಾನದಲ್ಲಿ ಮಾತನಾಡಿ, ಸುಮಾರು 500 ವರ್ಷಗಳ ಹೋರಾಟದ ಫಲವಾಗಿ ಇಂದು ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರತಿಷ್ಠಾಪನೆ ನಡೆಯುತ್ತಿದೆ. ಇವತ್ತು ನಮ್ಮ ಕನಸು ನನಸಾಗಿದೆ. ಹಲವಾರು ಮಂದಿ ಕರಸೇವಕರ ಬಲಿದಾನದಿಂದ ಇವತ್ತು
ಅಯೋಧ್ಯೆಯಲ್ಲಿ ಕರ ಸೇವಕರಾಗಿ ಕೆಲಸ ಮಾಡಿದ ಬೆಳ್ತಂಗಡಿ ತಾಲೂಕಿನ ಹಲವಾರು ಮಂದಿ ಇದ್ದಾರೆ. ಅದರಲ್ಲಿ ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ದೇವಪಾಲ ಅಜ್ರಿ ಎಂಬವರು ಕೂಡ ಒಬ್ಬರು. ಅವರು 1991-92ರಲ್ಲಿ ಅಯೋಧ್ಯೆಗೆ ಹೋಗಿದ್ದರು. ಅಲ್ಲಿ ಕಷ್ಟಪಟ್ಟು ದಿನಗಳನ್ನು ವಿವರಿಸಿದ ಅವರು, ನಮ್ಮ ಹೋರಾಟದ ಫಲ ಇವತ್ತು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗಿದೆ ಇದು ಇಡೀ




























