ಪಡುಬಿದ್ರಿ: ತೆಂಕ ಎರ್ಮಾಳು ಗ್ರಾ.ಪಂ. ಅಧ್ಯಕ್ಷೆ ಸುರೇಖರವರ ಪತಿ ಚಂದ್ರಶೇಖರ ಪೂಜಾರಿ(57) ಹೃದಯಘಾತದಿಂದ ಸ್ವಗೃಹದಲ್ಲಿ ಮೃತಪಟ್ಟಿದ್ದಾರೆ. ಗ್ರಾಮದೆಲ್ಲೆಡೆ ಸಮಾಜಸೇವೆಯಿಂದ ಜನಾನುರಾಗಿಯಾಗಿದ್ದ ಇವರು ಹುಲಿವೇಷ ಹಾಕಿ ಬಾರೀ ಗಾತ್ರದ ಮರಕಾಲು ಕುಣಿತದಲ್ಲಿ ತನ್ನ ಎಳೆಯ ವಯಸ್ಸಿನಲ್ಲಿ ಹೆಸರು ಗಳಿಸಿದ್ದರು. ಪತ್ನಿ ಸಹಿತ ಸಹಿತ ಇಬ್ಬರು ಪುತ್ರರು ಹಾಗೂ ಒರ್ವ
Year: 2024
ಹಾಸನ ಜಿಲ್ಲೆಯಲ್ಲಿ ಉಪಟಳ ನೀಡುತ್ತಿರುವ ಕಾಡಾನೆಗಳ ಸೆರೆಗೆ ಆಪರೇಷನ್ ಆರಂಭವಾಗಿದೆ. 8 ಸಾಕು ಆನೆಗಳ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ಡಿಸೆಂಬರ್ 4ರಂದು ಕಾಡಾನೆ ಕಾರ್ಯಾಚರಣೆ ವೇಳೆ ಬಲಿಯಾಗಿದ್ದ ದಸರಾ ಆನೆ ಅರ್ಜುನ ಬಲಿ ಪಡೆದ ಆನೆಯನ್ನು ಸೆರೆ ಹಿಡಿಯಲು ಜನರು ಒತ್ತಾಯಿಸಿದ್ದಾರೆ. ಇಂದಿನಿಂದ ಅಭಿಮನ್ಯ ನೇತೃತ್ವದಲ್ಲಿ ಕಾರ್ಯಾಚರಣೆಯ ನಡೆಯಲಿದೆ.
ಉಳ್ಳಾಲ: ಕಲ್ಲಾಪು ಬುರ್ದುಗೋಳಿ ಶ್ರೀ ಗುಳಿಗ ಕೊರಗಜ್ಜ ಉದ್ಭವಶಿಲೆ ಆದಿಸ್ಥಳಕ್ಕೆ ಕ್ಷೇತ್ರಕ್ಕೆ ‘ಕೊರಗಜ್ಜ ’ ಚಿತ್ರ ತಂಡ ಚಿತ್ರ ಯಶಸ್ಸಿಗೆ ತಾವು ನೀಡಿದ ಹರಕೆಯ ಕೋಲದಲ್ಲಿ ಭಾಗವಹಿಸಿತು. ಈ ಸಂದರ್ಭ ಹಿರಿಯ ಸ್ಯಾಂಡಲ್ ವುಡ್ ನಟಿಯರಾದ ಶೃತಿ ಮತ್ತು ಭವ್ಯ ಕೂಡಾ ಭಾಗಿಯಾಗಿ ಅಜ್ಜನ ಕೋಲ ವೀಕ್ಷಿಸಿದರು. ನಟಿ ಭವ್ಯ ಮಾತನಾಡಿ, ಕಳೆದ ಹುಟ್ಟುಹಬ್ಬದ ಸಂದರ್ಭದಲ್ಲೂ
ಬಂಟ್ವಾಳ: ಲಯನ್ಸ್ ಇಂಟರ್ ನ್ಯಾಶನಲ್ ಜಿಲ್ಲೆ 317 ಡಿ ಪ್ರಾಂತ್ಯ 5 ಇದರ ಪ್ರಾಂತೀಯ ಸಮ್ಮಿಲನ “ಸಂಧ್ಯಾ” ಫೆ. 11 ರಂದು ಇರಾ ಬಂಟರ ಭವನದಲ್ಲಿ ನಡೆಯಲಿದ್ದು ಇದರ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ನಂದಾವರ ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾಂಬಾ ಕ್ಷೇತ್ರದಲ್ಲಿ ನಡೆಯಿತು. ಪ್ರಾಂತಿಯ ಸಮ್ಮಿಲನ ಸಮಿತಿ ಅಧ್ಯಕ್ಷ ದಾಮೋದರ ಬಿ.ಎಂ. ಹಾಗೂ ಪ್ರಾಂತೀಯ
ಬಂಟ್ವಾಳ ತಾಲೂಕು ಸಂಗಬೆಟ್ಟು ಗ್ರಾಮದ ಬಾಕಿಮಾರು ಅಂಗನವಾಡಿ ಕಟ್ಟದ ಶಿಲಾನ್ಯಾಸ ಕಾರ್ಯಕ್ರಮವು ಸಂಗಬೆಟ್ಟು ಶ್ರೀ ವೀರಭದ್ರ ಮಹಮ್ಮಾಯಿ ದೇವಸ್ಥಾನದ ಪ್ರಧಾನ ಅರ್ಚಕರಾದ ಪ್ರಭಾಕರ ಐಗಳ್ ರವರ ಉಪಸ್ಥಿತಿಯಲ್ಲಿ ಇತ್ತೀಚಿಗೆ ಜರಗಿತು. ಶಿಲಾನ್ಯಾಸವನ್ನು ನಿವೃತ್ತ ಶಿಕ್ಷಕರಾದ ದಾಮೋದರ್ ರಾವ್ ಸಂಗಬೆಟ್ಟು ನೆರೆವೇರಿಸಿದರು.ಕಾರ್ಯಕ್ರಮದಲ್ಲಿ ಸಂಗಬೆಟ್ಟು ಗ್ರಾಮ ಪಂಚಾಯತ್
ಮಂಗಳೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಕೈಬಿಡಬೇಕು,ಜನಪರ ಪರ್ಯಾಯ ನೀತಿಗಳನ್ನು ಜಾರಿಗೊಳಿಸಬೇಕು ಹಾಗೂ ದುಡಿಯುವ ವರ್ಗದ ಹಕ್ಕನ್ನು ಸಂರಕ್ಷಿಸಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಮುಂದಿಟ್ಟು ದೇಶ ಉಳಿಸಿ, ಜನತೆಯ ಬದುಕನ್ನು ರಕ್ಷಿಸಿ ಎಂಬ ಘೋಷಣೆಯೊಂದಿಗೆ ದೇಶಾದ್ಯಂತ ವ್ಯಾಪಕ ಪ್ರಚಾರಾಂದೋಲನ ನಡೆಸಬೇಕೆಂಬ CITU ಅಖಿಲ ಭಾರತ ಸಮಿತಿಯ ಕರೆಯ
ಉಳ್ಳಾಲ: ಮಾಜಿ ಪ್ರೇಯಸಿಯನ್ನು ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣದ ಆರೋಪಿಗೆ ಜಿಲ್ಲಾ 2 ನೇ ಹೆಚ್ಚುವರಿ ನ್ಯಾಯಾಲಯ ಒಟ್ಟು 18 ವರ್ಷ 1 ತಿಂಗಳ ಸಜೆ ಹಾಗೂ ಸಂತ್ರಸ್ತೆಗೆ ರೂ. 2 ಲಕ್ಷ ರೂ ನೀಡುವಂತೆ ಆದೇಶ ನೀಡಿದೆ.2019ರ ಜೂ.28 ರಂದು ದೇರಳಕಟ್ಟೆಯ ಬಗಂಬಿಲ ರಸ್ತೆಯಲ್ಲಿನ ಶಾಂತಿಧಾಮ ಬಳಿ ಆರೋಪಿ ಸುಶಾಂತ್ ಯಾನೆ ಶಾನ್ (31) ಕಾಲೇಜಿನಿಂದ ಬರುತ್ತಿದ್ದ
ಮೂಡುಬಿದಿರೆ: ಅರುಣಾಚಲ ಪ್ರದೇಶದ ಇಟಾ ನಗರದಲ್ಲಿ ನಡೆದ ರಾಷ್ಟ್ರ ಮಟ್ಟದ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್ ಷಿಪ್ ನಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಆಳ್ವಾಸ್ ಕಾಲೇಜಿನ ಕ್ರೀಡಾಪಟು ಉಷಾ ಎಸ್. ಆರ್ ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ. ಸ್ನಾಚ್ ವಿಭಾಗದಲ್ಲಿ 91 ಕೆ.ಜಿ, ಕ್ಲೀನ್ ಅಂಡ್ ಜೆರ್ಕ್ ವಿಭಾಗದಲ್ಲಿ118 ಕೆ.ಜಿ ಒಟ್ಟು 209 ಕೆಜಿ ಭಾರ
ಮೂಡುಬಿದಿರೆ: ಮೂರು ವರ್ಷಗಳ ಹಿಂದೆ ಕಡಂದಲೆ ಗ್ರಾಮೀಣ ಅಂಚೆ ಕಚೇರಿಯಲ್ಲಿ ಗ್ರಾಹಕರ ಸುಮಾರು ರೂ 13.50 ಲಕ್ಷ ಹಣ ದುರ್ಬಳಕೆ ಮಾಡಿದ ಆರೋಪದಲ್ಲಿ ಅಂಚೆ ಪಾಲಕ ಅಶೋಕ್ ವಿರುದ್ಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ವಂಚನೆ ದೂರು ದಾಖಲಾಗಿದೆ.2010ರಿಂದ 2021ರ ಅವಧಿಯಲ್ಲಿ ಅಶೋಕ್ ಕರ್ತವ್ಯ ನಿರ್ವಹಿಸುತ್ತಿದ್ದ ಅವಧಿಯಲ್ಲಿ ಸುಮಾರು 22 ಅಂಚೆ ಗ್ರಾಹಕರ ಉಳಿತಾಯ ಖಾತೆ
ಬಂಟ್ವಾಳ: ಬಂಟರ ಸಂಘದ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಬಂಟರ ಸಂಘ ಕಲ್ಲಡ್ಕ ವಲಯ ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.ಕಲ್ಲಡ್ಕ ವಲಯವು ಸತತ ಮೂರು ವರ್ಷಗಳಿಂದಲೂ ಸಮಗ್ರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಳ್ಳುವುದು ಹೆಮ್ಮೆಯ ವಿಷಯವಾಗಿದೆ.ಸಮಗ್ರ ಪ್ರಶಸ್ತಿಯನ್ನು ವಲಯ ಬಂಟರ ಸಂಘದ ಅಧ್ಯಕ್ಷ ಕೆ.ಪದ್ಮನಾಭ ರೈ, ಕಾರ್ಯದರ್ಶಿ ಗಣೇಶ್




























