ಬೆಂಗಳೂರು : ಲಯನ್ಸ್ ಕ್ಲಬ್ ಆಫ್ ಬೆಂಗ್ಳೂರ್ ಗ್ರೇಟರ್ ಬನ್ನೇರುಘಟ್ಟ ಡಿಸ್ಟ್ರಿಕ್ಟ್ 317E ಮಹಿಳಾ ಸದಸ್ಯರು ನವರಾತ್ರಿ ಹಬ್ಬವನ್ನು ಬಹಳ ವಿಶಿಷ್ಟ ಮತ್ತು ಅರ್ಥಪೂರ್ಣವಾದ ರೀತಿಯಲ್ಲಿ ಆಚರಿಸಿದರು. ದೇವಿಯ ಒಂಬತ್ತು ಅವತಾರಗಳನ್ನು ಪ್ರತಿನಿಧಿಸುವ ಬಣ್ಣಗಳ ಮೂಲಕ ಲಯನ್ಸ್ ಸದಸ್ಯರು ನವರಾತ್ರಿ ಸಂಭ್ರಮವನ್ನು ಆಚರಿಸಿದರು. ನಿರ್ಮಲ ಶ್ವೇತದಿಂದ ನಾಜೂಕಾದ ಗುಲಾಬಿ
Year: 2025
ಮಂಜೇಶ್ವರ: ನಾಲ್ಕನೇ ತರಗತಿಯ ವಿದ್ಯಾರ್ಥಿ ಶಾಲೆಯ ಕ್ರೀಡಾ ಸ್ಪರ್ಧೆಯ ಮಧ್ಯೆ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಮಂಗಲ್ಪಾಡಿ ಜಿಎಲ್ಪಿ ಶಾಲೆಯ ವಿದ್ಯಾರ್ಥಿ ಹಸನ್ ರಝಾ (10) ಸಾವನ್ನಪ್ಪಿದ ದುರ್ದೈವಿ . ಮಂಗಳವಾರ ಮಧ್ಯಾಹ್ನ ಮೂರು ಗಂಟೆ ಸಮಯದಲ್ಲಿ ಶಾಲೆಯ ಕ್ರೀಡಾ ಸ್ಪರ್ಧೆ ನಡೆಯುವಾಗ ಈ ದುರ್ಘಟನೆ ಸಂಭವಿಸಿದೆ. ತಕ್ಷಣವೇ ಆಸ್ಪತ್ರೆಗೆ ಕೊಂಡೊಯ್ಯಲಾದರೂ
ಉಡುಪಿ ಜಿಲ್ಲಾ ಪಂಚಾಯತ್ ಡಾ. ವಿ. ಎಸ್. ಆಚಾರ್ಯ ಸಭಾಂಗಣದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ ರಾಘವೇಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (DISHA) ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಕೇಂದ್ರ ಸರ್ಕಾರ ವಿವಿಧ ಯೋಜನೆಗಳ ಬಗ್ಗೆ ಮತ್ತು
ಸೆ. 23 ರಂದು ಹತ್ತನೇ ಆಯುರ್ವೇದ ದಿನಾಚರಣೆಯ ಅಂಗವಾಗಿ “ಮಾನವ ಮತ್ತು ಪ್ರಕೃತಿಗಾಗಿ ಆಯುರ್ವೇದ” ಎಂಬ ಧ್ಯೇಯ ವಾಕ್ಯ ದೊಂದಿಗೆ ಕಾರ್ಯಕ್ರಮವನ್ನು ಕಾಲೇಜಿನ ಸುಶ್ರುತ ಸಭಾಂಗಣದಲ್ಲಿ ಆಚರಿಸಲಾಯಿತು.ಕಾರ್ಯಕ್ರಮವನ್ನು ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷರಾದ ರೊ.ಡಾ ರಾಮ್ಮೋಹನ್ ಅವರು ದೀಪ ಬೆಳಗಿಸಿ ಉದ್ಘಾಟಿಸಿ ಆಯುರ್ವೇದದ ಮಹತ್ವದ ಮಾಹಿತಿ ಜನ
ಮೂಡುಬಿದಿರೆ : ವಿವಿಧ ಪೂಜಾ ಸಾಮಗ್ರಿಗಳ ಬೆಲೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕಟೀಲು ದೇವಳದ ಆಡಳಿತ ಮಂಡಳಿಯವರು ವಿವಿಧ ಸೇವೆಗಳ ಮೌಲ್ಯವನ್ನು ಏರಿಸಿದ್ದರೂ ಅದು ಕಾಂಗ್ರೆಸ್ ಸರಕಾರವೇ ಏರಿಸಿದ್ದು ಎಂದು ಜನಸಾಮಾನ್ಯರಲ್ಲಿ ತಪ್ಪು ತಿಳುವಳಿಕೆ ಮೂಡುವಂತೆ ಅಪಪ್ರಚಾರ ಮಾಡುತ್ತಿರುವ ಬಿಜೆಪಿಯ ವಿರುದ್ಧ ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಮೂಡುಬಿದಿರೆ ಪೊಲೀಸ್
ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾದೆಬೆಟ್ಟು ಕೋಡ್ದಬ್ಬು ದೈವಸ್ಥಾನದಿಂದ ಸುಬ್ರಮಣ್ಯ ದ್ವಾರದ ರಸ್ತೆಗೆ ಅಭಿವೃದ್ಧಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ ಸಮಾಜ ಕಲ್ಯಾಣ ಇಲಾಖೆಯಿಂದ 50 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು ದಿನಾಂಕ 20-09-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ
ಸುಳ್ಯ:ದೇಲಂಪಾಡಿ ಬನಾರಿಯ ಕೀರಿಕ್ಕಾಡು ಸಾಂಸ್ಕೃತಿಕ ಅಧ್ಯಯನ ಕೇಂದ್ರ ಮತ್ತು ಬನಾರಿ ಶ್ರೀಗೋಪಾಲಕೃಷ್ಣ ಯಕ್ಷಗಾನ ಕಲಾಸಂಘದ ವತಿಯಿಂದ ಕವಿ,ಅರ್ಥದಾರಿ, ಯಕ್ಷಗಾನ ಗುರುಕುಲದ ರುವಾರಿ ಕೀರಿಕ್ಕಾಡು ಮಾಸ್ತರ್ ವಿಷ್ಣುಭಟ್ಟರ ಹೆಸರಿನಲ್ಲಿ ಪ್ರತಿವರ್ಷವೂ ನೀಡಲಾಗುತ್ತಿರುವ ಪ್ರತಿಷ್ಠಿತ “ಕೀರಿಕ್ಕಾಡು ಪ್ರಶಸ್ತಿ”ಯನ್ನುಶಿಕ್ಷಣ ಕ್ಷೇತ್ರದ ಮಹಾನ್ ಸಾಧಕ,
ವಿನೋದ್ಕುಮಾರ್ ಪಿ. ಇವರ ಪರಿಕಲ್ಪನೆಯಲ್ಲಿ ಮೂಡಿ ಬಂದಿರುವ ಡಾ. ಶಯದೇವಿಸುತೆ ಮರವಂತೆ (ಡಾ. ಜ್ಯೋತಿ ಜೀವನ್ಸ್ವರೂಪ್) ಅವರ ಹೊಚ್ಚ ಹೊಸ ಮಹಾ ಕಾದಂಬರಿಯು ಸಿನಿಮಾ ಶೈಲಿಯ ಬರವಣಿಗೆಗಳಿಂದ ವಿಶೇಷ ಮುಖಪುಟ ವಿನ್ಯಾಸದೊಂದಿಗೆ ಪುನಃ ಸಿದ್ಧತೆಗೊಂಡಿದ್ದು, ಅದನ್ನ ಇತ್ತೀಚೆಗಷ್ಟೇ ದಿನಾಂಕ 28/08/2025ರಂದು ಕರ್ನಾಟಕ ಸರ್ಕಾರ ರಾಜ್ಯ ಮಹಿಳಾ ಆಯೋಗದ ಮಾನ್ಯ ಅಧ್ಯಕ್ಷೆ
ಮೂಡುಬಿದಿರೆ : ಇಲ್ಲಿನ ಖಾಸಗಿ ಬಸ್ ನಿಲ್ದಾಣದ ಆವರಣದ ಬಳಿ ಇರುವ ಕಚೇರಿಯಲ್ಲಿ ಉದ್ಯೋಗಿಯಾಗಿದ್ದ ವಿವಾಹಿತ ಮಹಿಳೆಯೋವ೯ರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.ಮಂಗಳೂರು ಬೊಂದೆಲ್ ನಿವಾಸಿ ರೋಹಿತ್ ಫೆರ್ನಾಂಡಿಸ್ ಅವರ ಪತ್ನಿ ರಿಶಾಲ್ ವೆಲಿಟಾ ಪಿಂಟೋ (24ವ)ಮೃತಪಟ್ಟ ಮಹಿಳೆ. ಈಕೆ ಮೂಡುಬಿದಿರೆಯ ಪ್ಲಾನೆಟ್ ಕಚೇರಿಯಲ್ಲಿ ಉದ್ಯೋಗಿಯಾಗಿದ್ದರು.
ಖ್ಯಾತ ಸಂಶೋಧಕ ಸಾಹಿತಿ ನಿವೃತ್ತ ಉಪನ್ಯಾಸಕ ಡಾ. ಕೆ. ಜಿ. ವಸಂತ ಮಾಧವರು ಸೆಪ್ಟಂಬರ್ 17ರ ರಾತ್ರಿ ಬೆಂಗಳೂರಿನ ಮಗಳ ಮನೆಯಲ್ಲಿನಿಧನರಾದರು.ಅವರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಪ್ರೊಫೆಸರ್ ಡಾ. ಕೆ.ಜಿ. ವಸಂತ ಮಾಧವ (ಗುಜ್ಜಾಡಿ ವಸಂತ ಮಾಧವ ಕೊಡಂಚ) ಅವರು 1937ರ ಏಪ್ರಿಲ್ 9ರಂದು ಜನಿಸಿದರು.ಧಾರವಾಡದ ಕರ್ನಾಟಕ