ಮೂಡುಬಿದಿರೆ: ಕ್ಯಾನ್ಸರ್ ನಿಂದ ಬಳಲುತ್ತಿರುವ ಬಡ ವ್ಯಕ್ತಿಯೋವ೯ರ ಚಿಕಿತ್ಸೆ ಗೆ ಪಡುಮಾನಾ೯ಡು ಅಮನ ಬೆಟ್ಟುವಿನ ಸಾಯಿ ಮಾನಾ೯ಡ್ ಸೇವಾ ಸಂಘ ಟ್ರಸ್ಟ್ (ರಿ) ನೆರವು ನೀಡಿದೆ.ಪಡುಮಾರ್ನಾಡು ಗ್ರಾಮದ ಅಬ್ದುಲ್ ಗಫೂರ್ ಎಂಬವರು ಕೆಲವು ವರುಷಗಳಿಂದ ಟಿಬಿ ಕಾಯಿಲೆಯಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆದುಕೊಳ್ಳುತಿದ್ದರು. ಆದರೆ ಇದೀಗ ತಪಾಸಣೆ ನಡೆಸಿದ ವೈದ್ಯರು ಗಫೂರ್
Month: January 2025
ತುಳು ಚಿತ್ರರಂಗದಲ್ಲಿ ಖ್ಯಾತಿಯನ್ನು ಪಡೆದಿರುವ ರಂಗಭೂಮಿ ಕಲಾವಿದೆ ನಟಿ ಚೈತ್ರ ಶೆಟ್ಟಿ ಅವರ ತಾಯಿ ಮಾಲತಿ ಶೆಟ್ಟಿ ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದರೆ. ಕಳೆದ ಕೆಲ ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಲತಿ ಶೆಟ್ಟಿ ಅವರು ಚಿಕಿತ್ಸೆ ಫಲಿಸದೆ ಇಂದು ಕೊನೆಯುಸಿರೆಳೆದಿದ್ದಾರೆ.
ವಿಟ್ಲ: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ. ವಿಟ್ಲದ ಮುಳಿಯ ತಾಳಿಪಡ್ಪು ನಿವಾಸಿ ಲಾರಿ ಚಾಲಕ ಲಿಯೋ ಡಿಸೋಜ (45) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಅವಿವಾಹಿತರಾಗಿದ್ದ ಲಿಯೋ ಅವರು ಅಣ್ಣನ ಜೊತೆ ವಾಸವಿದ್ದರು ಊಟದ ಬಳಿಕ ಕೋಣೆಗೆ ತೆರಳಿದ್ದ ಲಿಯೋ ಅವರು ಬಾಗಿಲು ತೆರೆಯದ ಹಿನ್ನಲೆ ಒಳಗೆ ನೋಡಿದಾಗ ನೇಣು ಬಿಗಿದು





















