ಮಂಗಳೂರು ಸಿಸಿಬಿ ಪೊಲೀಸರು ರಾಜ್ಯದ ಇತಿಹಾಸದಲ್ಲೇ ಅತೀ ದೊಡ್ಡ ಡ್ರಗ್ಸ್ ಜಾಲವನ್ನು ಬೇಧಿಸಿರುವುದು ಪೊಲೀಸ್ ಇಲಾಖೆಯ ಬಗ್ಗೆ ಜಿಲ್ಲೆಯ ನಾಗರಿಕರು ಹೆಮ್ಮೆ ಪಡುವಂತಹ ವಿಷಯವಾಗಿದೆ ಎಂದು ವಿಧಾನ ಪರಿಷತ್ಸದಸ್ಯರಾದ ಮಂಜುನಾಥ ಭಂಡಾರಿ ಹೇಳಿದರು.ದಕ್ಷಿಣ ಕನ್ನಡ ಜಿಲ್ಲೆ ಇತ್ತೀಚಿನ ದಿನಗಳಲ್ಲಿ ಡ್ರಗ್ಸ್ ಜಾಲದ ಕಬಂಧಬಾಹುಗಳಲ್ಲಿ ಬಂಧಿಯಾಗಿದ್ದು ಜನಸಾಮಾನ್ಯರು ಆತಂಕ
Month: March 2025
ಬೆಳ್ಳಾರೆ:ಶ್ರೀ ಕ್ಷೇತ್ರ ಧರ್ಮಸ್ಥಳ ಬಿ ಸಿ ಟ್ರಸ್ಟ್ ಸುಳ್ಯ ತಾಲೂಕು ಬೆಳ್ಳಾರೆ ವಲಯದ ಬೆಳ್ಳಾರೆ ಹಿಂದೂ ರುದ್ರ ಭೂಮಿ ಗೆ 1, 51,680/ ರೂಪಾಯಿ ಯ ಮೌಲ್ಯ ದ ಸಿಲಿಕಾನ್ ಚೆಂಬರ್ ನ ಮಂಜೂರಾತಿ ಪತ್ರ ವನ್ನು ತಾಲೂಕಿನ ಯೋಜನಾಧಿಕಾರಿಗಳು ಮಾದವ ಗೌಡ ರವರು ಪಂಚಾಯತ್ ಅಧ್ಯಕ್ಷರು ನಮಿತಾ /ಅಭಿವೃದ್ಧಿ ಅಧಿಕಾರಿ ಪ್ರವೀಣ್ ಕುಮಾರ್ ವರಿಗೆ ಹಸ್ತಾಂತರಿಸಿದರು. ಈ
ಬೆಂಗಳೂರಿನಲ್ಲಿ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲಿ ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಈ ಬಾರಿ ಪ್ರತಿಕೂಲ ಹವಾಮಾನ ಪರಿಸ್ಥಿತಿಯಿಂದ ರೈತರಿಗೆ ಸಂಕಷ್ಟ ಉಂಟಾಗಿರುವ ವಿಚಾರ ಹಾಗೂ ಹೆಮ್ಮಾಡಿ ಸೇವಂತಿಗೆ ಬೆಳೆಗಾರರ ಸಂಕಷ್ಟ ನಿವಾರಣೆಗೆ ಸರಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಗುರುರಾಜ್ ಶೆಟ್ಟಿ
ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಆರಾಟೆ ಕಡೆಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಸ್ಕೂಟಿಗೆ ಹೆಮ್ಮಾಡಿ ಹೇಮಾಪುರ ಮಠದ ಸಮಿಪ ಅದೆ ಮಾರ್ಗದಲ್ಲಿಸಾಗುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ನಿಯಂತ್ರಣ ಕಳೆದು ಕೊಂಡ ಸ್ಕೂಟಿ ಪಲ್ಟಿಯಾಗಿ ಹೆದ್ದಾರಿ ಬದಿಯಲ್ಲಿ ನಿಂತು ಕೊಂಡಿದ್ದ ಲಾರಿ ಅಡಿಗೆ ಸಿಲುಕಿದ ಘಟನೆ ನಡೆದಿದೆ. ಅಪಘಾತದಲ್ಲಿ ಸ್ಕೂಟಿಯಲ್ಲಿ ಚಲಿಸುತ್ತಿದ್ದ
ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಎಸ್. ಕೋಡಿ ಇವರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಮಹಿಳಾ ವೇದಿಕೆಯ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯನ್ನು ದಿನಾಂಕ 15 .03.2025 ರಂದು ಪದ್ಮಾವತಿ ಲಾನ್ ಎಸ್ ಕೋಡಿ, ತೋಕೂರು ಇಲ್ಲಿ ನೆರವೇರಿಸಲಾಯಿತು.ಈ ಕಾರ್ಯಕ್ರಮದ ಉದ್ಘಾಟನೆಯನ್ನು ಗೋವಿಂದ ದಾಸ್ ಪದವಿಪೂರ್ವ ಕಾಲೇಜು ಸುರತ್ಕಲ್ ಇಲ್ಲಿನ ಉಪನ್ಯಾಸಕರಾದ
ಹಿರಿಯ ವಿದ್ವಾಂಸ ಡಾ.ವಾಮನ ನಂದಾವರ (81) ಅವರು ಮಾ.15ರ ಶನಿವಾರ ನಿಧನ ಹೊಂದಿದ್ದಾರೆ. ಅವರು ಕಳೆದ ಕೆಲ ವರ್ಷಗಳಿಂದ ಅನಾರೋಗ್ಯಪೀಡಿತರಾಗಿದ್ದರು. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಂದಾವರ ಗ್ರಾಮದ ಇವರು ಕನ್ನಡ ಹಾಗೂ ತುಳು ಭಾಷಾ ವಿದ್ವಾಂಸ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾಗಿದ್ದರು. ಹೆಸರಾಂತ ಜಾನಪದ
ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ ಪದವಿ ಪರೀಕ್ಷೆಯ ಬಿ.ಸಿ.ಎ. ವಿಭಾಗದಲ್ಲಿ ಶ್ರೀ ಮಹಾವೀರ ಕಾಲೇಜು, ಮೂಡುಬಿದಿರೆಯ ಶ್ರೀರಾಮ್ ಇವರು 9ನೇ ರ್ಯಾಂಕ್ ಗಳಿಸಿರುತ್ತಾರೆ.ಇವರ ಸಾಧನೆಗೆ ಶ್ರೀ ಮಹಾವೀರ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷರಾದ ಕೆ. ಅಭಯಚಂದ್ರ ಜೈನ್ ಮತ್ತು ಸರ್ವ ಸದಸ್ಯರು, ಪ್ರಾಂಶುಪಾಲರು, ಅಧ್ಯಾಪಕರು, ಅಧ್ಯಾಪಕೇತರರು ಹಾಗೂ
ಚಲನಚಿತ್ರರಂಗದ ಖ್ಯಾತ ನಟ ಪ್ರಭುದೇವ ಕುಟುಂಬ ಸಮೇತ ಇಂದು ಶನಿವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವಳದಲ್ಲಿ ಮಹಾಭಿಷೇಕ ಪೂಜೆಯಲ್ಲಿ ಪಾಲ್ಗೊಂಡರು. ಪ್ರಭುದೇವ್ ಪತ್ನಿ ಹಾಗೂ ಕುಟುಂಬ ವರ್ಗದವರು ಮಹಾಭಿಷೇಕ ಪೂಜೆಯನ್ನು ನೆರವೇರಿಸಿ ಶ್ರೀ ದೇವರ ಮುಖ್ಯ ಅರ್ಚಕರಿಂದ ಪ್ರಸಾದ ಸ್ವೀಕರಿಸಿದರು. ತದನಂತರ ದೇವಳದ ಕಚೇರಿಯಲ್ಲಿ
ಆಂಧ್ರಪ್ರದೇಶದ ಇಂಡಿಯನ್ ಮ್ಯಾಜಿಕ್ ಅಸೋಶಿಯೇಶನ್ ಸಂಸ್ಥೆಯು ಕರ್ನಾಟಕದ ಜಾದೂ ಕಲಾವಿದ ಕುದ್ರೋಳಿ ಗಣೇಶ್ ರವರಿಗೆ ಪ್ರತಿಷ್ಟಿತ ” ಗೋಲ್ಡನ್ ಮ್ಯಾಜಿಷಿಯನ್ ” ರಾಷ್ಟ್ರೀಯ ಜಾದೂ ಪ್ರಶಸ್ತಿ ನೀಡಿ ಗೌರವಿಸಿದೆ. ಕುದ್ರೋಳಿ ಗಣೇಶ್ ರವರು ಜಾದೂ ರಂಗದಲ್ಲಿ ಮಾಡಿರುವ ಸೃಜನಾತ್ಮಕ ಪ್ರಯೋಗಗಳನ್ನು ಗುರುತಿಸಿ ಜೀವಿತಾವಧಿಯ ಸಾಧನೆಗಾಗಿ ಈ ಪ್ರಶಸ್ತಿ
ಖ್ಯಾತ ನಟ ನೆನಪಿರಲಿ ಖ್ಯಾತಿಯ ಪ್ರೇಮ್ ಹಾಗೂ ನಟಿ ಶರಣ್ಯಶೆಟ್ಟಿ ಅವರು ಇಂದು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು. ಪ್ರಾತ:ಕಾಲದಿ ಉಡುಪಿ ಶ್ರೀ ಕೃಷ್ಣನ ವಿಶ್ವರೂಪದರ್ಶನ ಪಡೆದು ಪರ್ಯಾಯ ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರತೀರ್ಥರಿಂದ ಕೋಟಿಗೀತಾಲೇಖನ ಯಜ್ಞ ದೀಕ್ಷೆ ಸ್ವೀಕರಿಸಿ ತೆರಳಿದರು.




























