ಕಳೆದ ಕೆಲ ದಶಕಗಳಿಂದ ತುಳು ರಂಗಭೂಮಿಯಲ್ಲದೆ, ತುಳು ಚಿತ್ರರಂಗದಲ್ಲೂ ಕಲಾರಸಿಕರನ್ನ ತನ್ನ ಕುಬ್ಜ ದೇಹದಿಂದಲೇ ರಂಜಿಸುತ್ತಿದ್ದ ವಿವೇಕ್ ಮಾಡೂರು(52) ಇಂದು ಬೆಳಗ್ಗೆ ಹೃದಯಾಘಾತದಿಂದ ಮಾಡೂರಿನ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಗುರುವಾರ ರಾತ್ರಿ ಮನೆಯಲ್ಲಿ ಮಲಗಿದ್ದ ಅವರನ್ನು ಇಂದು ಬೆಳಿಗ್ಗೆ ಮನೆ ಮಂದಿ ಎಬ್ಬಿಸಲು ಹೋದಾಗ ಮೃತಪಟ್ಟಿರುವುದು ತಿಳಿದು ಬಂದಿದೆ. ಮೃತ
Month: March 2025
ಸುಳ್ಯ:ಸುಳ್ಯದಲ್ಲಿ ಕೃಷಿಯ ಜೊತೆಗೆ ಕೈಗಾರಿಕೆಗಳು ಅಭಿವೃದ್ಧಿ ಆಗಬೇಕು. ಈ ನಿಟ್ಟಿನಲ್ಲಿ ಸುಳ್ಯದಲ್ಲಿ ಕೈಗಾರಿಕಾ ವಲಯ ಸ್ಥಾಪನೆ ಮಾಡಬೇಕು ಎಂದು ಸರಕಾರಕ್ಕೆ ಬೇಡಿಕೆ ಸಲ್ಲಿಸಲಾಗುವುದು ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದ್ದಾರೆ. ಮಂಗಳೂರು ಕೃಷಿಕರ ಸಹಕಾರಿ ಸಂಘ ನಿಯಮಿತ -‘ಮಾಸ್ ಲಿಮಿಟೆಡ್’ನ ಸುಳ್ಯ ಶಾಖೆಯಲ್ಲಿ ಅಡಿಕೆ ಸಂಸ್ಕರಣಾ ಘಟಕವನ್ನು ಉದ್ಘಾಟಿಸಿ
ಸುಳ್ಯ ತಾಲೂಕು ಗೌಡ ಮಹಿಳಾ ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯನ್ನು ಮಾ.23ರಂದು ವೆಂಕಟ್ರಮಣ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ಸಭಾಭವನದಲ್ಲಿ ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಶಾರದ ಪದವಿ ಪೂರ್ವ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಸ್ವರ್ಣಕಲಾ ಎ.ಎಸ್. ಆಗಮಿಸಿ ಮಹಿಳಾ ದಿನಾಚರಣೆಯ ಕುರಿತು ಮಾತನಾಡಿ, ಕಾರ್ಯಕ್ರಮಕ್ಕೆ ಶುಭ
ಸುಳ್ಯ; ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ವಿಜ್ಞಾನ ಸಂಘದ ವತಿಯಿಂದ ವಿಶೇಷ ಅತಿಥಿ ಉಪನ್ಯಾಸ ಕಾರ್ಯಕ್ರಮ ಕಾಲೇಜಿನ ಮುಖ್ಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಜ್ಞಾನದೀಪ ಪ್ರೌಢಶಾಲೆ ಎಲಿಮಲೆ ಇಲ್ಲಿನ ಹಿರಿಯ ವಿಜ್ಞಾನ ಶಿಕ್ಷಕಿ ಉಷಾ ಕೆ ಇವರು ಯುವ ಮನಸ್ಸುಗಳಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಸುವ ಕುರಿತು ಬಹಳ ಉತ್ತಮವಾಗಿ
ಉಳ್ಳಾಲ: ನಿನ್ನೆ ಸುರಿದ ಭಾರೀ ಗಾಳಿ ಮಳೆಗೆ ಇಲ್ಲಿನ ಬಸ್ತಿಪಡ್ಪು ಎಂಬಲ್ಲಿ ಮನೆ ಆವರಣದಲ್ಲಿದ್ದ ತೆಂಗಿನ ಮರ ಉರುಳಿಬಿದ್ದು ಮನೆಗೆ ಹಾನಿಯುಂಟಾಗಿದೆ. ಬಸ್ತಿಪಡ್ಪುವಿನಲ್ಲಿರುವ ಯು.ಪಿ ಮಲ್ಯ ರಸ್ತೆಯಲ್ಲಿರುವ ವಿಶ್ವನಾಥ್ ತೇವುಲ ಎಂಬವರಿಗೆ ಸೇರಿದ ಮನೆಗೆ ಹಾನಿಯುಂಟಾಗಿದೆ. ಬುಧವಾರ ಸಂಜೆಯಿಂದ ಭಾರೀ ಮಳೆಯಾಗಿದ್ದು, ಜೋರಾಗಿ ಬೀಸಿದ ಗಾಳಿಯಿಂದ ಆವಾಂತರ ಉಂಟಾಗಿದೆ.
ಶತಮಾನದ ಹೊಸ್ತಿಲಲ್ಲಿರುವ ಲಿಟ್ಲ್ ಫ್ಲವರ್ ಹಿ ಪ್ರಾ ಶಾಲೆ ದರ್ಬೆ ಪುತ್ತೂರು ಇಲ್ಲಿ ಶಾಲಾ ಸ್ಕೌಟ್, ಗೈಡ್ , ಕಬ್ ಮತ್ತು ಬುಲ್ ಬುಲ್ ವಾರ್ಷಿಕ ಮೇಳವು ಎರಡು ದಿನ ಅದ್ದೂರಿಯಾಗಿ ನೆರವೇರಿತು.ಮೊದಲ ದಿನ 9.00 ಗಂಟೆಗೆ ಶಾಲಾ ಸಂಚಾಲಕಿ ಭಗಿನಿ ಪ್ರಶಾಂತಿ ಬಿ. ಎಸ್ ಅಧ್ಯಕ್ಷತೆಯಲ್ಲಿ ಧ್ವಜಾರೋಹಣ ನೇರವೇರಿತು. ಶಾಲಾ ಸ್ಕೌಟ್, ಗೈಡ್ , ಕಬ್ ಮತ್ತು ಬುಲ್ ಬುಲ್ ದಳದಿಂದ
ಸಿದ್ದಾಪುರ: ಸಿದ್ದಾಪುರ ಪೇಟೆ ಸಮೀಪದ ಸುಬ್ಬರಾವ್ ಕಾಂಪ್ಲೆಕ್ಸ್ ಪಕ್ಕದಲ್ಲಿ ಇರುವ ಸರ್ವಿಸ್ ಸ್ಟೇಷನ್ ನಲ್ಲಿ ನಿರಂತರವಾಗಿ ಟ್ಯಾಂಕರ್ನ ಪೆಟ್ರೋಲ್ ಕಳವು ಮಾಡುತ್ತಿರುವ ಬಗ್ಗೆ ಸಿಕ್ಕಿದ ಮಾಹಿತಿ ಮೇರೆಗೆ ಮಾ. 10ರಂದು ರಾತ್ರಿ ಕುಂದಾಪುರ ಉಪವಿಭಾಗದ ಡಿವೈಎಸ್ಪಿ ಎಚ್.ಡಿ. ಕುಲಕರ್ಣಿ ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಇದರ ಪ್ರಮುಖ ಸೂತ್ರಧಾರ ವಿಜಯ ನಾಯ್ಕ
ಬಜೆಟ್ ಅಧಿವೇಶನದಲ್ಲಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ಮೀನುಗಾರರ ಪರವಾಗಿ ಧ್ವನಿ ಎತ್ತಿದ್ದು, ಸರ್ಕಾರದ ಉತ್ತರಕ್ಕೆ ಶಾಸಕರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಸದನದಲ್ಲಿ, 2023-24 ಹಾಗೂ 2024-25 ನೇ ಸಾಲಿನಲ್ಲಿ ಮೀನುಗಾರಿಕೆ ಮತ್ಸ್ಯಾಶ್ರಯ ವಸತಿ ಯೋಜನೆಯಡಿ ಮಂಜೂರಾದ ಮನೆಗಳ ಪೈಕಿ ಎಷ್ಟು ಮನೆಗಳ ಕಾಮಗಾರಿ ಪ್ರಗತಿಯಲ್ಲಿವೆ ಎಂದು ಸರ್ಕಾರವನ್ನು
ಬ್ರಹ್ಮಾವರ ಶಾಖೆಯು ಆರಂಭಗೊoಡು ಒಂದು ವರ್ಷ ಪೂರ್ಣಗೊಂಡ ಸಂದರ್ಭ ವಾರ್ಷಿಕೋತ್ಸವ, 10 ಕೋಟಿ ವ್ಯವಹಾರದ ಸಾಧನೆ ಮತ್ತು ನೂತನ ಎಟಿಮ್ ಉದ್ಘಾಟಣಾ ಸಮಾರಂಭ 2025 ಬ್ರಹ್ಮಾವರ ಶಾಖೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಎಂ.ಸಿ.ಸಿ. ಬ್ಯಾಂಕಿನ 8ನೇ ಎಟಿಎಮ್ ಅನ್ನು ಬ್ರಹ್ಮಾವರ ಶಾಖೆಯಲ್ಲಿ ಬ್ರಹ್ಮಾವರ ಕ್ಯಾಥೋಲಿಕ್ ಕ್ರೇಡಿಟ್ ಸಹಕಾರ ಸಂಘದ ಅಧ್ಯಕ್ಷರಾದ ಶ್ರೀ ಜೆರಾಲ್ಡ್
ಅಲ್ಲೊಂದು ಸುಂದರ ಫ್ಯಾಷನ್ ಜಗತ್ತು ಅನಾವರಣಗೊಂಡಿತು. ಇನ್ನು ಕಲರ್ ಕಲರ್ ಬಟ್ಟೆಗಳಿಂದ ಯುವಕ-ಯುವತಿಯರಿಂದ ರ್ಯಾಂಪ್ ವಾಕ್ ಕೂಡ ಎಲ್ಲರ್ ಗಮನ ಸೆಳೆಯಿತು. ಎನ್ಬಿ ಗ್ರೂಫ್ ಅರ್ಪಿಸುವ ಅಸ್ತ್ರ ಮಿಸ್ಟರ್, ಮಿಸ್, ಮಿಸ್ ಟೀನ್, ಮಿಸೆಸ್ ತುಳುನಾಡು ಸೀಸನ್ – 4ರ ಗ್ರ್ಯಾಂಡ್ ಫಿನಾಲೆ ಮಂಗಳೂರಿನ ಉಚ್ಚಿಲದ ಕಿಯಾಂಜಾ ಗಾರ್ಡನ್ ನ ವೇದಿಕೆಯಲ್ಲಿ ಸಂಭ್ರಮದಿಂದ




























