ಇತಿಹಾಸ ಪ್ರಸಿದ್ಧ ಬೈಂದೂರು ತಾಲೂಕಿನ ಚಿತ್ತೇರಿ ಶ್ರೀ ಬ್ರಹ್ಮಲಿಂಗೇಶ್ವರ ಮತ್ತು ಸಪರಿವಾರ ದೇವರು ಹಾಗೂ ದೈವಗಳ ದೇವಸ್ಥಾನ ಪಡುವರಿನೂತನ ದೇಗುಲಗಳ ಲೋಕಾರ್ಪಣೆ ಹಾಗೂ ದೇವರು, ದೈವಗಳ ಪುನರ್ ಪ್ರತಿಷ್ಠಾ ಮಹೋತ್ಸವ ದಿನಾಂಕ 04-05-2025ನೇ ರವಿವಾರದಿಂದ 06-05-2025ನೇ ಮಂಗಳವಾರದವರೆಗೆ ಸಂಭ್ರಮದಲ್ಲಿ ನಡೆಯಲಿದೆ. ದಿನಾಂಕ 4-05-2025ರ ಸಂಜೆ 4-00 ಗಂಟೆಯಿಂದ
Month: April 2025
ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಬ್ರಹ್ಮಶ್ರೀ ನಾರಾಯಣ ಗುರು ಮಹಿಳಾ ವೇದಿಕೆ ಎಸ್. ಕೋಡಿ, ತೋಕೂರು ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಯುವ ವೇದಿಕೆ ಪ್ರಾಯೋಜಕತ್ವದಲ್ಲಿ ಆಧಾರ್ ಸೇವಾ ಕೇಂದ್ರ ಮಂಗಳೂರು ಸಹಭಾಗಿತ್ವದಲ್ಲಿ ದಿನಾಂಕ 27.04.2025 ರಿಂದ 30.04.2025 ರ ವರೆಗೆ ಹಮ್ಮಿಕೊಂಡಿದ್ದ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರ ಕ್ಕೆ ಬಹಳ ಉತ್ತಮ
ಪ್ರತಿಷ್ಠಿತ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಕರ್ನಾಟಕ, ಬೆಂಗಳೂರು ಇವರು ಮಾರ್ಚ್ -2025 ರಲ್ಲಿ ನಡೆಸಿದ ಅಂತಿಮ ವರ್ಷದ ಎಂ.ಡಿ/ಎಂ.ಎಸ್ ಆಯುರ್ವೇದ ಪರೀಕ್ಷೆಯಲ್ಲಿ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯ ಅಂತಿಮ ಸ್ನಾತಕೋತರ ವಿಭಾಗದ ಮೂರು ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯದ ರಾಂಕ್ ಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ಪುತ್ತೂರಿನ ಬೊಲ್ವಾರಿನಲ್ಲಿರುವ ತಮನ್ವಿ ಸಿಲ್ಕ್ಸ್ ಗ್ರಾಹಕರ ಮನಕೊಪ್ಪುವ ವಿಶಿಷ್ಠ ಸಂಗ್ರಹಗಳ ಮಳಿಗೆಯಾಗಿದ್ದು, ಎಕ್ಸ್ಕ್ಲೂಸಿವ್ ವೆಡ್ಡಿಂಗ್ ಕಲೆಕ್ಷನ್ ಸೆಂಟರ್ ಅಗಿದೆ. ತಮನ್ವಿ ಸಿಲ್ಕ್ಸ್ನಲ್ಲಿ ಕಾಂಜೀವರಂ ಸಾರೀಸ್, ಕಾಟನ್, ಸಿಲ್ಕ್ಸ್ ಕಾಟನ್ ಸಾರೀಸ್, ಫ್ಯಾನ್ಸಿ ಸಾರೀಸ್ ಸೆಮಿ ಸಿಲ್ಕ್ಸ್ ಸಾರೀಸ್, ಏಂಕಲ್ ಲೆಗ್ಗಿನ್ಸ್, ಪ್ಲಾಜೋ, ಪ್ರಿಂಟೆಡ್ ಶಾರ್ಟ್ಸ್,
ನಗರದ ತೊಕ್ಕೊಟ್ಟುವಿನಲ್ಲಿರುವ ಯಮಹಾ ಮೋಟೋ ವರ್ಲ್ಡ್ನಲ್ಲಿ ಮೆಘಾ ಎಕ್ಸ್ಚೇಂಜ್ ಮೇಳವನ್ನು ಆಯೋಜಿಸಲಾಗಿದೆ. ಉತ್ತಮ ಪವರ್ ಹಾಗೂ ಅತ್ಯಧಿಕ ಮೈಲೇಜ್ ಹೊಂದಿರುವ 125ಸಿಸಿ ಸ್ಕೂಟರನ್ನು ಕೇವಲ 999 ರೂ. ಡೌನ್ ಪೇಮೆಂಟ್ ನೀಡಿ ಖರೀದಿಸಬಹುದು. ಮೋಟರ್ ಬೈಕ್ ಮೇಲೆ ರೂ.2000 ಎಕ್ಸ್ಚೇಂಜ್ ಬೋನಸ್ ಹಾಗೂ ರೂ.1000 ಕ್ಯಾಶ್ಬ್ಯಾಕ್, ಹಾಗೂ ಹೆಲ್ಮೆಟ್ ಹಾಗೂ ಟೀ-ಶರ್ಟ್
ಕೊಪ್ಪಳ: ನಗರದ ಜೆಕೆಎಸ್ ಹೊಟೆಲ್ ನಲ್ಲಿ ಕವಿತಾ ಮಿಡಿಯಾ ಸೋರ್ಸ್ ಪ್ರೈ.ಲಿ. ಹೈಬ್ರೀಡ್ ನ್ಯೂಸ್ ವತಿಯಿಂದ ಕರುನಾಡ ಸಂಭ್ರಮ ಕಿರುಚಿತ್ರೋತ್ಸವ ಸೀಜನ್-2 ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಪತ್ರಕರ್ತರಾದ ಶರಣಬಸವ ಹುಲಿಹೈದರ್ ,ಬಸವರಾಜ ಕೊಪ್ಪಳ ಆಯ್ದ ಕಿರುಚಿತ್ರಗಳಿಗೆ ಪ್ರತ್ಯೇಕ ವಿಭಾಗದಲ್ಲಿ ಪ್ರಶಸ್ತಿ ನೀಡಿ ಪ್ರೋತ್ಸಾಹಿಸಲಾಯಿತು.ವಿವಿಧ ಕ್ಷೇತ್ರದಲ್ಲಿ
ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ಜೀವ ವಿಜ್ಞಾನ ಪದವಿ ವಿಭಾಗದ ವಿದ್ಯಾರ್ಥಿಗಳು ಏಪ್ರಿಲ್ 28 ಸೋಮವಾರದಂದು ಮಂಗಳೂರು ವಿಶ್ವವಿದ್ಯಾನಿಲಯದ ಜೀವ ವಿಜ್ಞಾನ ಸ್ನಾತಕೋತ್ತರ ವಿಭಾಗಗಳು ಆಯೋಜಿಸಿದ “ಬಯೋಸಿನರ್ಜಿ 2025” ವಿ.ವಿ.ಮಟ್ಟದ ಅಂತರ ಕಾಲೇಜು ವಿಜ್ಞಾನ ಉತ್ಸವದಲ್ಲಿ ಭಾಗವಹಿಸಿ ಹಲವು ಪ್ರಶಸ್ತಿಯನ್ನು ಪಡೆದುಕೊಂಡರು. ಕಾಲೇಜಿನ
ಕಾರ್ಕಳ: ಉದ್ಯಮಿಯೋರ್ವ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮುಂಜಾನೆ ಉಡುಪಿ ಜಿಲ್ಲೆಯ ಕಾರ್ಕಳದ ದೂಪದಕಟ್ಟೆ ಎಂಬಲ್ಲಿ ಬೆಳಕಿಗೆ ಬಂದಿದೆ. ಮೂಲತಃ ಕಾರ್ಕಳದವರಾದ ಮಂಗಳೂರು ನಿವಾಸಿ ಉದ್ಯಮಿ ದಿಲೀಪ್ ಎನ್. ಆರ್. ಶೂಟ್ ಮಾಡಿಕೊಂಡವರು. ಮಂಗಳೂರಿನಲ್ಲಿ ವಾಸವಿದ್ದ ಅವರು ನಿನ್ನೆ ರಾತ್ರಿ ಅಲ್ಲಿಂದ ಕಾರಿನಲ್ಲಿ ಹೊರಟವರು ನಿಟ್ಟೆ ದೂಪಕಟ್ಟೆಯ ನವೋದಯ
ಕಾಡಾನೆ ದಾಳಿಗೆ ಮಹಿಳೆ ಬಲಿಯಾದ ಘಟನೆ ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿಯ ಕಣಿಯಾರು ಮಲೆ ಅರ್ತಿಯಡ್ಕ ಸಿಆರ್ ಸಿ ಕಾಲನಿಯಿಂದ ವರದಿಯಾಗಿದೆ. ರಬ್ಬರ್ ಟ್ಯಾಪಿಂಗ್ ಗೆ ತೆರಳಿದ ಅರ್ತಿಯಡ್ಕದ ಮಹಿಳೆಯೋರ್ವರ ಮೇಲೆ ಎ.29 ರಂದು ಮುಂಜಾನೆ ಆನೆ ದಾಳಿ ನಡೆಸಿದೆ. ಆನೆ ದಾಳಿಗೆ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮುಲ್ಕಿಯ ಬಪ್ಪನಾಡು ದೇವಳದ ಬಳಿಯಲ್ಲಿರುವ ಕಟ್ಪಾಡಿ ಮಹಾಮಾಯ ಸಿಲ್ಕ್ಸ್ನಲ್ಲಿ ಎ.18ರಿಂದ ಮೇ.17ರವರೆಗಿನ ಪ್ರತಿ 10,000 ಮೇಲ್ಪಟ್ಟ ಖರೀದಿಗೆ ಗ್ರಾಹಕರಿಗೆ ಒಂದು ಲಕ್ಕಿ ಕೂಪನ್ ನೀಡಲಾಗುತ್ತಿದೆ. ಇಲ್ಲಿ ಮದುವೆ ಸೀರೆಗಳು, ಸಿಲ್ಕ್ಸ್ ಮತ್ತು ಕಾಂಜೀವರಂ, ಕಾಟನ್ ಹೀಗೆ ವಿವಿಧ ಶೈಲಿಯ ಸಾರಿಗಳು,ಪುರುಷರ, ಮಹಿಳೆಯರ ಹಾಗೂ ಮಕ್ಕಳ ಸಾಂಪ್ರದಾಯಿಕ ಮತ್ತು ಆಧುನಿಕ ಶೈಲಿಯ