ಮೂಡುಬಿದಿರೆ: 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟ್ ಲಿ. ಇದರ ವತಿಯಿಂದ ಪ್ರಜ್ಞಾ ಆಶ್ರಯ ಕೇಂದ್ರದ ವಿದ್ಯಾರ್ಥಿಗಳಿಗೆ ಬೆಡ್ಶೀಟ್, ಟವಲ್, ಸಿಹಿತಿಂಡಿ ವಿತರಣಾ ಕಾರ್ಯಕ್ರಮವು ನಡೆಯಿತು. ಮೂಡುಬಿದಿರೆ-ಮುಲ್ಕಿ ಕ್ಷೇತ್ರದ ಬಿಜೆಪಿ ಮಂಡಲ ಕಾರ್ಯದರ್ಶಿ ಹಾಗೂ ಪಂಚಶಕ್ತಿ ವಿವಿದೋದ್ದೇಶ ಸೇವಾ ಸಹಕಾರಿ
Month: August 2025
ಮಂಗಳೂರು: ಶೈಕ್ಷಣಿಕ ಸಹಯೋಗ ಮತ್ತು ಅಂತರಶಿಸ್ತೀಯ ಸಂಶೋಧನೆಯನ್ನು ಮುನ್ನಡೆಸುವ ದಿಶೆಯಲ್ಲಿ ಮಹತ್ವದ ಹೆಜ್ಜೆಯನ್ನಿಟ್ಟುಕೊಂಡು, ಸೈಂಟ್ ಅಲೋಶಿಯಸ್ ಘೋಷಿತ ವಿಶ್ವವಿದ್ಯಾಲಯ, ಮಂಗಳೂರು ಮತ್ತು ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು, ಮಂಗಳೂರು ಇವರು ಆಗಸ್ಟ್ 8, 2025 ರಂದು ಒಪ್ಪಂದಕ್ಕೆ (MoU) ಅಧಿಕೃತವಾಗಿ ಸಹಿ ಹಾಕಿವೆ. ಈ ಒಪ್ಪಂದಕ್ಕೆ ಫಾದರ್ ಮುಲ್ಲರ್ ಸಂಸ್ಥೆಗಳ
ಎಂಸಿಸಿ ಬ್ಯಾಂಕ್ ಮಂಗಳೂರು ಇದರ ಆಡಳಿತ ಕಚೇರಿಯಲ್ಲಿ 79 ನೇ ಸ್ವಾತಂತ್ರ್ಯೋತ್ಸವವನ್ನು ದಿನಾಂಕ 15.08.2025ರಂದು ಆಚರಿಸಲಾಯಿತು. ಬ್ಯಾಂಕಿನ ನಿರ್ದೇಶಕರು, ಸಿಬ್ಬಂದಿ, ಗಣ್ಯರು ಮತ್ತು ಹಿತೈಷಿಗಳು ಹಾಜರಿದ್ದರು.ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ನ್ಯಾಯಾವಾದಿ ಮತ್ತು ನೋಟರಿ ಪಬ್ಲಿಕ್,
ಸ್ವತಂತ್ರೋತ್ಸವದ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ರಾಮನಗರ ಮತ್ತು ಫ್ರೆಂಡ್ಸ್ ರಾಮನಗರ ವತಿಯಿಂದ ರಾಮನಗರದ ಅಂಬೇಡ್ಕರ್ ಭವನದಲ್ಲಿ ಸಂಭ್ರಮದ ಸ್ವತಂತ್ರೋತ್ಸವ ಆಚರಿಸಲಾಯಿತು. ಗ್ರಾಮ ಪಂಚಾಯತಿ ನೌಕರನಾಗಿದ್ದು ಇತ್ತೀಚೆಗೆ ನಿವೃತ್ತಿ ಹೊಂದಿರುವ ಹಿರಿಯ ಸಾಮಾಜಿಕ ಹೋರಾಟಗಾರ ದಲಿತ ಹೋರಾಟಗಾರ ಮಾಧವ ಪಡುಕೋಣೆ ಅವರನ್ನು ಸಂಘಟನೆ ವತಿಯಿಂದ
ಮೂಡುಬಿದಿರೆ : ಖಾಸಗಿ ಬಸ್ಸಿನಲ್ಲಿ ವ್ಯಕ್ತಿಯೋವ೯ ಯುವತಿಯೊಂದಿಗೆ ಅಸಭ್ಯ ರೀತಿಯಲ್ಲಿ ವತಿ೯ಸಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿದಾಡುತ್ತಿದ್ದು ಅವನ ಮೇಲೆ ಯಾರು ದೂರು ಕೊಡದ ಕಾರಣ ಪೊಲೀಸ್ ಇಲಾಖೆ ಆತನನ್ನು ಕರೆಸಿ ವಿಚಾರಣೆ ಮಾಡಿ ಬಿಟ್ಟಿದ್ದರು. ಇದನ್ನು ಹಿಂದೂ ಮಹಿಳಾ ಸಂರಕ್ಷಣಾ ವೇದಿಕೆ ಮೂಡುಬಿದಿರೆ ತೀರ್ವವಾಗಿ ವಿರೋಧಿಸಿದಲ್ಲದೆ ಸ್ವತ:
ಉಪ್ಪುಂದ ಶ್ರೀ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಬಹಳ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಶಾಲೆಯ ಪ್ರಧಾನ ಕಾರ್ಯದರ್ಶಿಯವರಾದ ಕುಮಾರಿ ಯಶಶ್ರೀ ಬಿ ಶೆಟ್ಟಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಸ್ವಾತಂತ್ರ್ಯವು ನಮ್ಮ ಹಿರಿಯರ ನಿಸ್ವಾರ್ಥ, ತ್ಯಾಗ, ಸಂಕಲ್ಪ ಮತ್ತು ಹೋರಾಟಗಳ ಫಲವಾಗಿದೆ. ಅವರು ಮಾಡಿದ ಹೋರಾಟದಿಂದ ಇಂದು
ಕಾಪು: 79 ನೇ ಸ್ವಾತಂತ್ರ್ಯದಿನಾಚರಣೆಯ ಸಂಭ್ರಮೋತ್ಸವವು ಕಾಪು ಬ್ಲಾಕ್ ಕಾಂಗ್ರೆಸ್ ಕಚೇರಿ, ರಾಜೀವ್ ಭವನದಲ್ಲಿ ನಡೆಯಿತು. ಧ್ವಜಾರೋಹಣವನ್ನು ಮಾಜಿ ಸಚಿವ ವಿನಯಕುಮಾರ್ ಸೊರಕೆ ಅವರು ನೆರವೇರಿಸಿದರು. ಭಾರತವು ಇಂದು 79 ನೇ ಸ್ವಾತಂತ್ರ್ಯದಿನಾಚರಣೆಯ ಸಂಭ್ರಮೋತ್ಸವವನ್ನು ದೇಶದೆಲ್ಲೆಡೆ ವಿಜೃಂಭಣೆಯಿಂದ ಆಚರಿಸುತ್ತಿದೆ. ಸ್ವಾತಂತ್ರ್ಯಕ್ಕಾಗಿ ವಿವಿಧ ಧರ್ಮ, ಜಾತಿಯ
ಹೆಜಮಾಡಿ: 79ನೇ ಸ್ವತಂತ್ರ ದಿನಾಚರಣೆಯ ಶುಭ ಸಂದರ್ಭದಲ್ಲಿ ಭಾರತೀಯ ಸೇನೆಯ ಆರ್ಟಿಲರಿ ವಿಭಾಗದಲ್ಲಿ 21 ವರ್ಷಗಳ ಕಾಲ ಸೇವೆ ಸಲ್ಲಿಸಿದ ನಮ್ಮ ಮಟ್ಟು ಗ್ರಾಮದ ಹೆಮ್ಮೆಯ ಯೋಧ ಚೇತನ್ ಶ್ರೀಯನ್ ರವರಿಗೆ ಕೋಟೆ ಮಟ್ಟು ಬಿಜೆಪಿ ವತಿಯಿಂದ ಮಂಡಲ ಪ್ರದಾನ ಕಾರ್ಯದರ್ಶಿ ಶ್ರೀ ಗೋಪಾಲ್ ಕೃಷ್ಣ ರಾವ್ ನೇತೃತ್ವದಲ್ಲಿ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ನಿವೃತ್ತ
ಅತಿ ಹೆಚ್ಚು ಬ್ಲೂ ಬೆರಿ ರಫ್ತು ಮಾಡುವ ದೇಶ ಪೆರು; ಆಮದು ಮಾಡಿಕೊಂಡು ರಫ್ತು ಮಾಡುವ ದೇಶಗಳು ಯುಎಸ್ಎ ಹಾಗೂ ನೆದರ್ಲ್ಯಾಂಡ್ಸ್. ಜಾಗತಿಕವಾಗಿ 10 ಲಕ್ಷ ಟನ್ ಬ್ಲೂ ಬೆರಿ ಪ್ರತಿ ವರುಷ ರಫ್ತು ಆಗುತ್ತದೆ. ಜಾಗತಿಕ ರಫ್ತು ಪ್ರಮಾಣದಲ್ಲಿ ಪೆರು ಪಾಲು 31 ಶೇಕಡಾ. ಚಿಲಿ, ಸ್ಪೆಯಿನ್, ಮೊರಾಕೊಗಳ ರಫ್ತು ಪಾಲು ತಲಾ 8 ಶೇಕಡಾ, ಯುಎಸ್ಎ ಲೋಕ ರಫ್ತು ಪ್ರಮಾಣ 7 ಶೇಕಡಾ.
ನ್ಯೂ ಫ್ರೆಂಡ್ಸ್ ಗಿರಿನಗರ ಕುಂಜಾರುಗಿರಿ ಇವರ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಮಾಜಿ ಅಧ್ಯಕ್ಷರಾದ ಕುರ್ಕಾಲು ಮಹೇಶ್ ಶೆಟ್ಟಿಯವರು ನೆರವೇರಿಸಿದರು. ಈ ಸಂದರ್ಭ ಪಂಚಾಯತ್ ಉಪಾಧ್ಯಕ್ಷರಾದ ನತಾಲಿಯ ಮಾರ್ಟಿಸ್,ಸದಸ್ಯರಾದ ಸರೋಜಾ ಪೂಜಾರಿ, ಅಧ್ಯಕ್ಷರಾದ ಮಂಜೇಶ್ ಗಿರಿನಗರ,ಅಂಗನವಾಡಿ ಕಾರ್ಯಕರ್ತೆ ಸುಶೀಲಾ,ಹಿರಿಯರಾದ




























