ಮೂಡುಬಿದಿರೆ: ಇರುವೈಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ವತಿಯಿಂದ ಲೇಡಿಗೋಶನ್ ಆಸ್ಪತ್ರೆ ಮಂಗಳೂರು ಇದರ ಸಹಯೋಗದಲ್ಲಿ ಇರುವೈಲು ಸರಕಾರಿ ಶಾಲೆಯಲ್ಲಿ ಭಾನುವಾರ ನಡೆದ ಬೃಹತ್ ರಕ್ತದಾನ ಶಿಬಿರದಲ್ಲಿ 90 ಯುನಿಟ್ ರಕ್ತ ಸಂಗ್ರಹವಾಗಿದೆ. ಬಿಜೆಪಿ ಮುಲ್ಕಿ-ಮೂಡುಬಿದಿರೆ ಮಂಡಲಾಧ್ಯಕ್ಷ ದಿನೇಶ್ ಪುತ್ರನ್, ಪ್ರಧಾನ ಕಾರ್ಯದರ್ಶಿ ರಂಜಿತ್ ಪೂಜಾರಿ,ಗಣೇಶೋತ್ಸವ
Month: August 2025
ನಮ್ಮ ಮೆಟ್ರೊ’ ಹಳದಿ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದಾರೆ. ಮಾಹಿತಿ ತಂತ್ರಜ್ಞಾನದ ಹಬ್ ಎಲೆಕ್ಟ್ರಾನಿಕ್ ಸಿಟಿ ಸಂಪರ್ಕಿಸುವ ಈ ಮಾರ್ಗವು ಬೊಮ್ಮಸಂದ್ರದಿಂದ ಆರ್.ವಿ. ರಸ್ತೆಗೆ ಸಂಪರ್ಕ ಕಲ್ಪಿಸಲಿದೆ. ರಾಗಿಗುಡ್ಡ ನಿಲ್ದಾಣದಲ್ಲಿ ಈ ಮಾರ್ಗಕ್ಕೆ ಹಸಿರು ನಿಶಾನೆ ತೋರಿದ ಮೋದಿ. ಎಲೆಕ್ಟ್ರಾನಿಕ್ ಸಿಟಿ ವರೆಗೆ ಪ್ರಯಾಣ ನಡೆಸಿದರು.
ಮಣಿಪಾಲ: ವಿಶ್ವವಿದ್ಯಾಲಯವಾದ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ನ ಸ್ವಯಂಸೇವಕ ಸಂಸ್ಥೆಯ ವತಿಯಿಂದ ಹಸಿರು ಉಪಕ್ರಮ “ಸಸ್ಯಶ್ಯಾಮಲ”ವನ್ನು ಯಶಸ್ವಿಯಾಗಿ ಪ್ರಾರಂಭಿಸಿದರು. ಮಾಹೆ ಕ್ಯಾಂಪಸ್ನಲ್ಲಿ ನಡೆಯಲಿರುವ ೬ ನೇ ರಾಷ್ಟ್ರೀಯ ಸಾಮಾಜಿಕ ಬದಲಾವಣೆಯಲ್ಲಿ ಯುವಜನರ ಕುರಿತ ಸಮ್ಮೇಳನಕ್ಕೆ ಅರ್ಥಪೂರ್ಣ ಮುನ್ನುಡಿಯಾಗಿ ಕಾರ್ಯನಿರ್ವಹಿಸಿತು. ಈ
ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲುನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಿಂದ ಬೆಳಗಾವಿಯ ವಂದೇ ಭಾರತ್ ರೈಲಿಗೆ ಚಾಲನೆ ನೀಡಿದರು. ಇದೇ ಸಮಯದಲ್ಲಿ ಅಮೃತ್ಸರ್ ನಿಂದ ಶ್ರೀ ಮಾತಾ ವೈಷ್ಣೋದೇವಿ ಕತ್ರಾ ಹಾಗೂ ನಾಗ್ಪುರ್ (ಅಜ್ನಿ) ಯಿಂದ ಪುಣೆಯ ವರೆಗೆ ಸಂಚರಿಸಲಿರುವ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೂ ಸಹ ವರ್ಚುವಲ್ ಮೂಲಕ
ಶ್ರೀ ದುರ್ಗಾಪರಮೇಶ್ವರೀ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಬಂಟಕಲ್ಲು ಇದರ ಶಾಲೆಯ ಶತಮಾನೋತ್ಸವ ಆಚರಣೆಯ ಅಂಗವಾಗಿ ಇಂದು ಶತಮಾನೋತ್ಸವದ ಮನವಿ ಪತ್ರ ಬಿಡುಗಡೆ ಹಾಗೂ ಶಾಲೆಗೆ ನೂತನ ವಾಹನ ಹಸ್ತಾಂತರ ಮತ್ತು ಬೆಂಚು-ಡೆಸ್ಕುಗಳ ಹಸ್ತಾಂತರ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಶತಮಾನೋತ್ಸವ ವೇದಿಕೆ ಅನಾವರಣ, ಶತಮಾನೋತ್ಸವ ಸಮಿತಿ ಕಛೇರಿ ಉದ್ಘಾಟನೆ, ಶಾಲಾ
ಕೇಂದ್ರ ಹಾಗೂ ರಾಜ್ಯ ಸರಕಾರದ ಜನವಿರೋಧಿ ನೀತಿಗಳ ವಿರುದ್ಧ,ಬೆಲೆ ಏರಿಕೆ, ನಿರುದ್ಯೋಗ- ರೈತರ ಭೂಸ್ವಾಧೀನ ನೀತಿಯ ವಿರುದ್ಧ CPIMದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 2025 ಆಗಸ್ಟ್ 3 ರಿಂದ 11ರ ವರೆಗೆ ನಡೆಯುವ ರಾಜಕೀಯ ಪ್ರಚಾರಾಂದೋಲನದ ಭಾಗವಾಗಿ ಇವತ್ತು ಮಂಗಳೂರಿನ CPIM ದಕ್ಷಿಣ ಭಾಗದ ಕಸಬಾ ಬೆಂಗ್ರೆ ಪ್ರದೇಶದ ಫುಟ್ಬಾಲ್ ಮೈದಾನದ ಸಮೀಪ ಪಿ.ಜಿ.ಪಾಯಿಂಟ್ ಬಳಿ
ನವ ದಿಲ್ಲಿ: ಟರುಣ್ ಚೂಘ್, ಕಪಿಲ್ ಮಿಶ್ರಾ, ದೇವೇಂದ್ರ ಪಾಲ್ ವತ್ಸ್ ಮತ್ತು ಪವರ್ ಮಿತ್ರ ಸಂಸ್ಥೆಯ ಸ್ಥಾಪಕ ವಿಕೇಶ್ ಶರ್ಮಾ ಹೀಗೆ ಹಲವು ಗಣ್ಯರ ಉಪಸ್ಥಿತಿಯಲ್ಲಿ, ಅಜಯ್ ಅವರು ಭಾರತವನ್ನು ಡಿಜಿಟಲ್ ಹಾಗೂ ಆಧ್ಯಾತ್ಮಿಕ ಶಕ್ತಿಯಾಗಿ ರೂಪಿಸಬೇಕೆಂಬ ದೃಷ್ಟಿಕೋನವನ್ನು ಹಂಚಿಕೊಂಡರು.ವಿಷ್ಣು ಪುರಾಣದ ಉಲ್ಲೇಖದೊಂದಿಗೆ, “ಭಾರತವು ವಿಶ್ವದ ಅತ್ಯಂತ ಪುರಾತನ
ಮಂಗಳೂರು: ತುಳು ಭಾಷೆ ಪಂಚದ್ರಾವಿಡ ಭಾಷೆಗಳಲ್ಲಿ ಹಳೆಯ ಭಾಷೆಯಾಗಿದ್ದರೂ ರಾಜ್ಯದ ಅಧಿಕೃತ ಸ್ಥಾನಮಾನ ಇನ್ನೂ ದೊರಕದಿರುವುದು ವಿಷಾದನೀಯ, ಶೀಘ್ರವಾಗಿ ತುಳು ಭಾಷೆಗೆ ಅಧಿಕೃತ ಭಾಷೆಯ ಸ್ಥಾನಮಾನ ಲಭಿಸಲಿ ಎಂದು ಹಿರಿಯ ಲೇಖಕಿ ಹಾಗೂ ವಿಶ್ರಾಂತ ಪ್ರಾಂಶುಪಾಲರಾದ ಚಂದ್ರಕಲಾ ನಂದಾವರ ಅವರು ಹೇಳಿದರು. ಅವರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಸ್ಕೂಲ್ ಆಫ್ ಸೋಶಿಯಲ್
ಎಂಸಿಸಿ ಬ್ಯಾಂಕ್ ಲಿಮಿಟೆಡ್ ತನ್ನ ಗ್ರಾಹಕ ಸೇವೆ ಮತ್ತು ಬ್ಯಾಂಕಿAಗ್ ಶ್ರೇಷ್ಟತೆಯ ಪ್ರಯಾಣದಲ್ಲಿ ಮತ್ತೊಂದು ಮೈಲಿಗಲ್ಲಾಗಿ ಆಗಸ್ಟ್ 9, 2025 ರಂದು ಬೆಳ್ಮಣ್ ಶಾಖೆಯಲ್ಲಿ ತನ್ನ 9 ನೇ ಎಟಿಎಂ ಅನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂಸಿಸಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ವಹಿಸಿದ್ದರು. ಎಟಿಎಂ ಅನ್ನು ಬೆಳ್ಮನ್ನ ಮಾನ್ಯ
ಕುಂದಾಪುರ: ಸ್ಯಾಂಡಲ್ವುಡ್ನ ಸೂಪರ್ಹಿಟ್ ಚಲನಚಿತ್ರ ಕಾಂತಾರದ ಕೋಣ ಇನ್ನು ನೆನಪು ಮಾತ್ರ.ಕಾಂತಾರ ಸಿನೆಮಾದ ದೃಶ್ಯಗಳಲ್ಲಿ ನಟ ರಿಷಬ್ ಶೆಟ್ಟಿ ಅವರೊಂದಿಗೆ ತೆರೆಯ ಮೇಲೆ ಮಿಂಚಿದ್ದ ಜನಪ್ರಿಯ ಕೋಣ ‘ಅಪ್ಪು’ ಸಾವನ್ನಪ್ಪಿದೆ. ಇದರೊಂದಿಗೆ ಕರಾವಳಿ ಭಾಗದ ಕಂಬಳ ಪ್ರೇಮಿಗಳಲ್ಲಿ ಮತ್ತು ಚಿತ್ರಪ್ರೇಮಿಗಳಲ್ಲಿ ತೀವ್ರ ಬೇಸರ ಮನೆ ಮಾಡಿದೆ. ಕರಾವಳಿಯಲ್ಲಿ



























