ಮೂಡುಬಿದಿರೆ: ಇಂದಿನ ಯುಗದಲ್ಲಿ ಕೃಷಿಯನ್ನು ವೃತ್ತಿಯಾಗಿ ಆಯ್ಕೆ ಮಾಡುವುದು ಕೇವಲ ಪರಂಪರೆಯ ನಿರ್ವಹಣೆಯಲ್ಲ, ಅದೊಂದು ಜಾಣ ಆಯ್ಕೆ ಎಂದು ಸಾವಯವ ಕೃಷಿಕ ಹಾಗೂ ಶಾಸಕ ರಾಜೇಶ್ ನಾಯ್ಕ್ ನುಡಿದರು.ಅವರು ಆಳ್ವಾಸ್ ಮ್ಯಾನೆಜ್ಮೆಂಟ್ ವಿಭಾಗದ ಟ್ರೆöÊಬ್ಲೇಜ್ ವೇದಿಕೆ ಶುಕ್ರವಾರ, ಕುವೆಂಪು ಹಾಲ್ನಲ್ಲಿ ಆಯೋಜಿಸಿದ್ದ ವಿಶೇಷ ಅತಿಥಿ ಉಪನ್ಯಾಸ- ‘ನೆಲದಿಂದ ನೆಲೆವರೆಗೆ: ಕೃಷಿ
Month: August 2025
ಮೂಡುಬಿದಿರೆ : ತಾಲೂಕಿನ ತೆಂಕಮಿಜಾರು ಗ್ರಾಮ ಪಂಚಾಯತ್ ಸದಸ್ಯ, ಮಾಜಿ ಅಧ್ಯಕ್ಷ ಜೆ.ಕೆ.ಹಸನಬ್ಬ ( 56) ಅವರು ಶುಕ್ರವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.ತೆಂಕಮಿಜಾರು ಗ್ರಾಮ ಪಂಚಾಯತ್ ಗೆ ಸತತ ಮೂರು ಬಾರಿ ಸದಸ್ಯರಾಗಿ ಆಯ್ಕೆಯಾಗಿದ್ದ ಅವರು ಒಂದು ಅವಧಿಯಲ್ಲಿ ಅಧ್ಯಕ್ಷರಾಗಿದ್ದರು.ಪರೋಪಕಾರ, ಪಂಚಾತಿಕೆಯಲ್ಲಿ ಮುಂಚೂಣಿಯಲ್ಲಿದ್ದ ಹಸನಬ್ಬ ಅವರು
ನವದೆಹಲಿ: ಕಡಲ ನಗರಿ ಮಂಗಳೂರು ದೇಶದಲ್ಲೇ ಅತ್ಯಂತ ಸುರಕ್ಷಿತ ನಗರಗಳ ಪಟ್ಟಿಯಲ್ಲಿ ಮೊದಲ ಸ್ಥಾನ ಹಾಗೂ ಜಾಗತಿಕವಾಗಿ 49ನೇ ಸ್ಥಾನ ಪಡೆದಿರುವುದು ಬಹಳ ಸಂತೋಷ ಹಾಗೂ ಹೆಮ್ಮೆಯ ಸಂಗತಿ. ಇದು ಕೇವಲ ಕರಾವಳಿಗೆ ಮಾತ್ರವಲ್ಲದೆ, ಜಾಗತಿಕವಾಗಿಯೂ ಮಂಗಳೂರಿನ ಹಿರಿಮೆ ಮತ್ತು ಗರಿಮೆಯನ್ನು ಹೆಚ್ಚಿಸಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ.
ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ವಾಣಿಜ್ಯ, ಹಣಕಾಸು ಮತ್ತು ಲೆಕ್ಕಶಾಸ್ತ್ರ ಶಾಲೆಯ ವಾಣಿಜ್ಯ ಸ್ನಾತಕೋತ್ತರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ನಿವೇದಿತರವರು ಮಂಡಿಸಿದ “Impact of Large-scale Retailing on Consumers and Small Traders: A Study with Reference to Dakshina Kannada District” ಎಂಬ
ಎಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರವು ವಿಸ್ತರಿಸಿದ ಪ್ರಾಸ್ಟೇಟ್ಗೆ ಚಿಕಿತ್ಸೆ ನೀಡುವ ಅತ್ಯಾಧುನಿಕ ಹಾಗೂ ಕನಿಷ್ಠ ಆಕ್ರಮಣಕಾರಿ ಶಸ್ತ್ರಚಿಕಿತ್ಸಾ ವಿಧಾನವಾದ ರೀಜಮ್ ಅನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರಪ್ರಥಮ ಬಾರಿಗೆ ಯಶಸ್ವಿಯಾಗಿ ಪರಿಚಯಿಸಿದೆ. ರೀಜಮ್ ಥೆರಪಿ ಶಸ್ತ್ರಚಿಕಿತ್ಸೆಯ ಅಗತ್ಯವಿಲ್ಲದೆ ನೀರಿನ ವಾಷ್ಪದ ಶಕ್ತಿಯನ್ನು ಬಳಸುವ
ಬೆಳ್ತಂಗಡಿ:ರಾಘವೇಂದ್ರ ಸೇವಾ ಪ್ರತಿಷ್ಠಾಪನಾ ವತಿಯಿಂದ ಗುರುರಾಯರ 354ನೇ ಆರಾಧನಾ ಮಹೋತ್ಸವ ಪ್ರಯುಕ್ತ ಆಗಸ್ಟ್ 10ರಿಂದ 12ರವರೆಗೆ ವಿವಿಧ ವೈದಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಆಗಸ್ಟ್ 10 ನೇ ತಾರೀಖು ಭಾನುವಾರದಂದು ಬೆಳಿಗ್ಗೆ ಆರಾಧನಾ ಮಹೋತ್ಸವದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಮುರಳಿ ಬಿ. ಬಲಿಪ,
ಪಡುಕುತ್ಯಾರು” ಶ್ರೀ ದುರ್ಗಾ ಮಂದಿರದಲ್ಲಿ ಶ್ರಾವಣ ಶುಕ್ರವಾರ ಆದ ಇಂದು ಶ್ರೀ ವರ ಮಹಾಲಕ್ಷ್ಮಿ ವ್ರತ ಪೂಜೆ ನೆರವೇರಿತು. ಶ್ರೀ ದುರ್ಗಾ ಮಹಿಳಾ ಮಂಡಳಿಯ ಸದಸ್ಯರು ಹಾಗೂ ಪಡುಕುತ್ಯಾರು ಕೂಡವಳಿಕೆಯ ಸದಸ್ಯರು ಮತ್ತು ಕುಟುಂಬಸ್ಥರುದೇವರ ಅನುಗ್ರಹಕ್ಕೆ ಪ್ರಾರ್ಥನೆ ಸಲ್ಲಿಸಿದರು.ಈ ಧಾರ್ಮಿಕ ಪೂಜಾ ಕಾರ್ಯಕ್ರಮದಲ್ಲಿಶ್ರೀ ದುರ್ಗಾಮಹಿಳಾ ಮಂಡಳಿ ಮತ್ತು
ಎನ್ನೆಂಸಿ ಸುಳ್ಯ; ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ನೇಚರ್ ಕ್ಲಬ್ ಇದರ 2025-26ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಆಗಸ್ಟ್ 7ನೇ ಗುರುವಾರದಂದು ಕಾಲೇಜಿನ ಕಿರು ಸಭಾಂಗಣದಲ್ಲಿ ನಡೆಯಿತು. ವಾರ್ಷಿಕ ಚಟುವಟಿಕೆಗಳ ಭಿತ್ತಿಚಿತ್ರ ಅನಾವರಣಗೊಳಿಸುವ ಮೂಲಕ ಸಮಾರಂಭವನ್ನು ಉದ್ಘಾಟಿಸಿ, ವಿಶೇಷ ಉಪನ್ಯಾಸ ಅವಧಿಯಲ್ಲಿ ಮಾತನಾಡಿದ ಸುಳ್ಯ ಸರಕಾರಿ
ವಿಟ್ಲ: ಕಾರೊಂದು ಡಿಕ್ಕಿಯಾಗಿ ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿಯೋರ್ವರು ಗಂಭೀರ ಗಾಯಗೊಂಡ ಘಟನೆ ಆ.8ರಂದು ವಿಟ್ಲ ಠಾಣಾ ವ್ಯಾಪ್ತಿಯ ಪರ್ತಿಪ್ಪಾಡಿ ಎಂಬಲ್ಲಿ ನಡೆದಿದೆ. ಕುಡ್ತಮುಗೇರಿನ ಪ್ರಗತಿ ಸ್ವೀಟ್ಸ್ ನ ಮಾಲಿಕ ಜಗನ್ನಾಥ ಶೆಟ್ಟಿಗಾರ್ ಗಂಭೀರ ಗಾಯಗೊಂಡವರಾಗಿದ್ದಾರೆ. ಜಗನ್ನಾಥ ಶೆಟ್ಟಿಗಾರ್ ರವರು ಕುಡ್ತಮುಗೇರಿನಿಂದ ಪರ್ತಿಪ್ಪಾಡಿ ಕಡೆಗೆ
ಮೂಡುಬಿದಿರೆ: ಆಳ್ವಾಸ್ ಪದವಿ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಹಾಗೂ ಕಾಲೇಜಿನ ವಿಕಿಪೀಡಿಯಾ ಕ್ಲಬ್ನ ಕ್ರಿಯಾಶೀಲ ಸದಸ್ಯೆಯಾಗಿದ್ದ ಯಕ್ಷಿತಾ ಕೀನ್ಯಾದ ನೈರೋಬಿಯಲ್ಲಿ ಆಗಸ್ಟ್ 6ರಿಂದ 9ರವರೆಗೆ ನಡೆಯಲಿರುವ “ವಿಕಿಮೇನಿಯಾ 2025” ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸುವ ಅವಕಾಶ ಪಡೆದಿದ್ದಾರೆ. ಕರ್ನಾಟಕದಿಂದ ಆಯ್ಕೆಯಾದ ಮೂವರಲ್ಲಿ ಇವರು ಒಬ್ಬರಾಗಿದ್ದಾರೆ.



























