ಬ್ರೇಕ್ ಫೈಲ್ ಆಗಿ ಖಾಸಗಿ ಬಸ್ಸೊಂದು ಕಾಂಪೌಂಡ್ ಗೆ ಗುದ್ದಿದ ಘಟನೆ ವಿಟ್ಲದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಶನಿವಾರ ನಡೆದಿದ್ದು, ಸುಮಾರು 19 ಮಂದಿ ಗಾಯಗೊಂಡಿದ್ದಾರೆ. ವಿಟ್ಲದ ಖಾಸಗಿ ಬಸ್ ನಿಲ್ದಾಣದಿಂದ ಜನರನ್ನು ಹತ್ತಿಸಿಕೊಂಡು ಕನ್ಯಾನ ಮೂಲಕ ಆನೆಕಲ್ಲು ಕಡೆಗೆ ತೆರಳುತ್ತಿದ್ದ ವಿಟ್ಲದ ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಬ್ರೇಕ್ ಫೈಲ್
Month: August 2025
ವಿಟ್ಲ: ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿ ಮತ್ತು ಇಬ್ಬರು ಚಾಲಕರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಿಟ್ಲ ಕಸಬಾ ಗ್ರಾಮದ ಕಾಶಿಮಠ ಎಂಬಲ್ಲಿ ವಿಟ್ಲ ಎಸೈ ರಾಮಕೃಷ್ಣ ಮತ್ತು ಸಿಬ್ಬಂದಿಗಳು ವಾಹನ ತಪಾಸಣೆ ಮಾಡುತ್ತಿದ್ದಾಗ ಕಡೆಯಿಂದ ವಿಟ್ಲ ಕಡೆಗೆ ಬರುತ್ತಿದ್ದ ಎರಡು ಲಾರಿಗಳು ನಿಲ್ಲಿಸಿ, ತಪಾಸಣೆ ನಡೆಸಿದಾಗ ಅದರಲ್ಲಿ ತಲಾ 500
ಸುಳ್ಯ.ಪೆರಾಜೆ ಗ್ರಾಮದ ಕನ್ನಡ ಪೆರಾಜೆ. ಕೋಡಿ ಪೆರಾಜೆ ಅಮೆಚೂರ್ ಪೆರಾಜೆ ಕೋಟೆಪೆರಾಜೆ. ಕುಂಬಳ ಚೇರಿ ಪೆರಾಜೆ. ಪುತ್ಯ ಪೆರಾಜೆ ಕುಂಡಾ ಡು ಪೆರಾಜೆ ಹಾಗೂ ಮುಳ್ಯದ ಅಟ್ಲೂರು ಬಡ್ಡಡ್ಕ ಶಾಲೆಗಳಿಗೆ ಪ್ರಣವ ಫೌಂಡೇಶನ್ ಬೆಂಗಳೂರು ಇವರು ಕೊಡ ಮಾಡುವ ಪುಸ್ತಕ ,2025 ಕಿಟ್ ವಿತರಿಸಲಾಯಿತು. ಪುಸ್ತಕ ವಿತರಣೆ ಕಾರ್ಯಕ್ರಮವು ದಿನಾಂಕ 01-08-2025 ರಂದು 10 ಗಂಟೆಗೆ ಜ್ಯೋತಿ
ತುಳು ಚಿತ್ರರಂಗದಲ್ಲಿ ಹೊಸಬಗೆಯ ಚಿತ್ರಗಳು ಬರುತ್ತಿದೆ. ಮೂಲ ಸೊಗಡನ್ನು ಹಿಡಿದು ಉತ್ತಮ ಕಥೆಗಳನ್ನು ಹೊಸ ನಿರ್ದೇಶಕರು ಹೊರ ತರುತ್ತಿದ್ದಾರೆ. ಈ ಸಾಲಿಗೆ ಇದೀಗ ಕಟ್ಟೆಮಾರ್ ಸೇರ್ಪಡೆಯಾಗುತ್ತಿದೆ. ಲಂಚುಲಾಲ್ ಕೆ.ಎಸ್. ನಿರ್ಮಾಣದ ಕಟ್ಟೆಮಾರ್ ಸಿನಿಮಾ ಜನವರಿ 23ರಂದು ಸಿನಿಮಾ ರಿಲೀಸ್ ಅಗಲಿದೆ. ರಕ್ಷಿತ್ ಗಾಣಿಗ ಮತ್ತು ಸಚಿನ್ ಕಟ್ಲ ನಿರ್ದೇಶನದ ‘ಕಟ್ಟೆಮಾರ್’
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಸಂಶೋಧನಾ ಅಭಿವೃದ್ಧಿ ಕೋಶದ ವತಿಯಿಂದ ಐಕ್ಯೂಎಸಿ ಸಹಯೋಗದೊಂದಿಗೆ ಕೆವಿಜಿ ಸಮೂಹ ಸಂಸ್ಥೆಗಳ ಶಿಕ್ಷಕೇತರ ಸಿಬ್ಬಂದಿಗಳಿಗಾಗಿ ಒಂದು ದಿನದ ವಿಶೇಷ ತರಬೇತಿ ಕಾರ್ಯಕ್ರಮವನ್ನು ಆ. 02 ಶನಿವಾರದಂದು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ.
ಸಾಂಖ್ಯಿಕ ಇಲಾಖೆಯ ಸಹಯೋಗದಲ್ಲಿ ಪ್ರತಿ ವರ್ಷ ಜಿಲ್ಲಾ ಮಟ್ಟದಲ್ಲಿ “ಜಿಲ್ಲಾ ಅಂಕಿ-ಅಂಶಗಳ ನೋಟ” ಪ್ರಕಟಣೆಯ ಮಾದರಿಯಲ್ಲಿ ಜಿಲ್ಲೆಗೆ ಒಂದರಂತೆ “ತಾಲೂಕು ಅಂಕಿ-ಅಂಶಗಳ ನೋಟ” ಹೊರತರಲು ಪ್ರಥಮವಾಗಿ ಪುತ್ತೂರು ತಾಲೂಕನ್ನು ಆಯ್ಕೆ ಮಾಡಲಾಗಿದೆ ಎಂದು ದ.ಕ.ಜಿ.ಪಂ.ನ ಯೋಜನಾಧಿಕಾರಿ ಹಾಗೂ ಪುತ್ತೂರು ತಾಲೂಕು ಪಂಚಾಯತ್ ಆಡಳಿತಾಧಿಕಾರಿ ಸಂಧ್ಯಾ
ಮಂಗಳೂರು, ಮಂಗಳೂರಿನ ಭರತನಾಟ್ಯ ಕಲಾವಿದೆಯಾದ ರೆಮೋನಾ ಎವೆಟ್ ಪಿರೇರಾ ಅವರು 7 ದಿನಗಳ ಕಾಲ ನಿರಂತರ ಭರತನಾಟ್ಯ ಪ್ರದರ್ಶನ ನೀಡಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ದಾಖಲಿಸಿದ ಹಿನ್ನೆಲೆಯಲ್ಲಿ, ರೋಹನ್ ಕಾರ್ಪೋರೇಶನ್ ಸಂಸ್ಥೆ ಅವರ ಸಾಧನೆಯನ್ನು ಗುರುತಿಸಿ ವಿಶೇಷವಾಗಿ ಸನ್ಮಾನಿಸಿದೆ. ಈ ಸನ್ಮಾನ ಕಾರ್ಯಕ್ರಮವು ಮಂಗಳೂರಿನ ಬಿಜೈ ಮುಖ್ಯ ರಸ್ತೆಯ ರೋಹನ್
ಶಿವಾಯ ಫೌಂಡೇಶನ್ (ರಿ) ವತಿಯಿಂದ ಕೃಷ್ಣ ಸುಧಾಮ ಸಭಾಂಗಣ ಬಂಟರ ಭವನ ಪಡುಬಿದ್ರಿಯಲ್ಲಿ ದಿನಾಂಕ 24/08/2025 ನೇ ಭಾನುವಾರದಂದು ಹಲವಾರು ಕಾರ್ಯಕ್ರಮಗಳು ನಡೆಯಲಿದೆ. ಕಾರ್ಯಕ್ರಮದಲ್ಲಿ ಸಾಧಕರಿಗೆ ಸನ್ಮಾನ, ಶಿವಾಯ ಪ್ರೇರಣಾ ಪುರಸ್ಕಾರ, ಶೈಕ್ಷಣಿಕ ಸಹಾಯ, ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಸನ್ಮಾನ
ಛತ್ತೀಸ್ಗಢದಲ್ಲಿ ಇಬ್ಬರು ಕ್ರೈಸ್ತ ಧರ್ಮ ಭಗಿನಿಯರನ್ನು ಸುಳ್ಳು ಆರೋಪದ ಆಧಾರದ ಮೇಲೆ ಬಂಧಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಮಾಜಿ ಸಚಿವರು ಹಾಗೂ ಕರ್ನಾಟಕ ರಾಜ್ಯ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ ತೀವ್ರವಾಗಿ ಖಂಡಿಸಿದ್ದಾರೆ. ಸಿಸ್ಟರ್ಸ್ ಆಫ್ ಮೇರಿ ಇಮ್ಯಾಕುಲೇಟ್ ಆಫ್ ಅಸಿಸ್ಸಿ ಸಂಸ್ಥೆಯ ಸದಸ್ಯರಾದ ಸಿಸ್ಟರ್ ವಂದನಾ
ವಿಶಿಷ್ಟ ವಿಶೇಷ ಬರಹಗಾರ, ಖ್ಯಾತ ಜೇನು ಕೃಷಿಕರಾದ ಶ್ರೀ ಕುಮಾರ್ ಪೆರ್ನಾಜೆ ಮತ್ತು ಶ್ರೀಮತಿ ಸೌಮ್ಯ ಆವರು ಹಲವಾರು ವರ್ಷಗಳಿಂದ ಜೇನು ಕೃಷಿಯಲ್ಲಿ ಮಾಡಿರುವ ಅಪಾರ ಸಾಧನೆಗಾಗಿ “ಆದರ್ಶ ಜೇನು ಕೃಷಿ ದಂಪತಿಗಳು ಪ್ರಶಸ್ತಿ” ಗೆ ಆಯ್ಕೆಯಾಗಿದ್ದಾರೆ. ದಿನಾಂಕ 3- 8 – 2025 ರಂದು ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಜರುಗಲಿರುವ ಚಂದನ



























