ಹೆಮ್ಮಾಡಿ ಕಿರಿಮಂಜೇಶ್ವರದ ಸುಳ್ಳೆಯಲ್ಲಿರುವ ಜನತಾ ಪದವಿಪೂರ್ವ ಕಾಲೇಜಿನಲ್ಲಿ ಜನತಾ ನವನೀತ 2.0 ಕಾರ್ಯಕ್ರಮ ಸಂಭ್ರಮವು ಜಯಶ್ರೀ ಸಭಾಭವನದಲ್ಲಿ ನಡೆಯಿತು. ಕಲರ್ಸ್ ಕನ್ನಡ ಗಿಜ್ಜಿ ಗಿಲಿ ಗಿಲಿ ಖ್ಯಾತಿಯ ನಟಿ ದೀಕ್ಷಾ ಬ್ರಹ್ಮಾವರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜೀವನದಲ್ಲಿ ಎದುರಾಗುವ ಸಮಸ್ಯೆಗಳಿಗೆ ಕುಗ್ಗದೆ ಸಕರಾತ್ಮಕ ಯೋಚನೆಯನ್ನು ಮೈಗೂಡಿಸಿಕೊಂಡು ಆ ಮೂಲಕ
Month: August 2025
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ನೂತನವಾಗಿ ಪ್ರವೇಶ ಪಡೆದ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಕಾಲೇಜಿನ ಮುಖ್ಯ ಸಭಾಂಗಣದಲ್ಲಿ ನಡೆಯಿತು. ಗಣ್ಯರು ದೀಪ ಬೆಳಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಭಾಧ್ಯಕ್ಷತೆಯನ್ನು ವಹಿಸಿದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಇದರ ಅಧ್ಯಕ್ಷರಾದ ಡಾ ಕೆ.ವಿ ಚಿದಾನಂದರವರು ಮಾತನಾಡುತ್ತಾ
ಚೌಕಿಮನೆಯ ಭೀಷ್ಮ ದಿ.ಬಾಲಕೃಷ್ಣ ನಾಯಕ್ ಹಂದಾಡಿಯವರ ಪ್ರಥಮ ಸಂಸ್ಮರಣೆ, ಪುತ್ಥಳಿ ಅನಾವರಣ , ಸನ್ಮಾನ ಕಾರ್ಯಕ್ರಮ ನೆನಪು ಚೌಕಿಮನೆಯ ಬೆಳಕಿನಲಿ ಆ.9ರಂದು ಸಂಜೆ 3.30ಕ್ಕೆ ಬ್ರಹ್ಮಾವರ ಬಂಟರ ಭವನದಲ್ಲಿ ಕಾರ್ಯಕ್ರಮವು ನಡೆಯಲಿದೆ. ಕಾರ್ಯಕ್ರಮದಲ್ಲಿ ರಾಜೇಶ್ ಶ್ಯಾನುಭೋಗ್ ಅವರಿಂದ ಭಾವನಮನ ನಡೆಯಲಿದೆ. ಕಾರ್ಯಕ್ರಮದಲ್ಲಿ ಹಿರಿಯ ಯಕ್ಷಗಾನ ಕಲಾವಿದರಾದ ಇಂದ್ರಾಳಿ
ಕಿರಿಮಂಜೇಶ್ವರ: ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ ವಿದ್ಯಾರ್ಥಿ ಸಂಸತ್ ಪದಗ್ರಹಣ ಸಮಾರಂಭವು ಅತ್ಯಂತ ಅದ್ದೂರಿಯಾಗಿ ನೆರವೇರಿತು. ಮುಖ್ಯ ಅತಿಥಿಗಳಾದ ಉಡುಪಿ ಜಿಲ್ಲೆಯ ಪೊಲೀಸ್ ಅಧೀಕ್ಷಕರಾದ ಹರಿರಾಮ್ ಶಂಕರ್ ಕಾರ್ಯಕ್ರಮವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ಅವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುತ್ತಾ ಹಿರಿಯರ ಮಾರ್ಗದರ್ಶನದ ಮಾತುಗಳು





















