ಇಲ್ಲಿನ ಸಾವ೯ಜನಿಕ ಶ್ರೀ ಗಣೇಶೋತ್ಸವ ಟ್ರಸ್ಟ್ ವತಿಯಿಂದ ಆ.27ರಿಂದ 31ರವರೆಗೆ ಸಮಾಜ ಮಂದಿರದಲ್ಲಿ ನಡೆಯಲಿರುವ 62ನೇ ವರ್ಷದ ಗಣೇಶೋತ್ಸವಕ್ಕೆ ಪೂರಕವಾಗಿ ಮಂಗಳವಾರ ಹೊರೆಕಾಣಿಕೆ ಮೆರವಣಿಗೆ ನಡೆಯಿತು.ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರು ಎಂಸಿಎಸ್ ಸೊಸೈಟಿ ಎದುರು ಹೊರೆ ಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದರು.ಟ್ರಸ್ಟ್ ನ ಅಧ್ಯಕ್ಷ ನಾರಾಯಣ ಪಿ.ಎಂ., ಪುರಸಭಾ
Month: August 2025
ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್ಗೆ 42 ಪದಕ . ಉಡುಪಿ ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆ(ರಿ.) ವತಿಯಿಂದ ನಡೆದ ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ ಕಿರಿಯರ ಹಾಗೂ 23 ವಯೋಮಿತಿಯ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಸ್ಪೋಟ್ಸ್ ಕ್ಲಬ್ನ ಕ್ರೀಡಾಪಟುಗಳಿಗೆ 19 ಚಿನ್ನ, 15 ಬೆಳ್ಳಿ, 8 ಕಂಚು ಒಟ್ಟು 42 ಪದಕಗಳು, 3 ನೂತನ ಕೂಟ ದಾಖಲೆ ಹಾಗೂ 1 ವಿಭಾಗ ಕ್ರೀಡಾಕೂಟದ
ಕಡಂದಲೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರೌಢಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದ 17ವರ್ಷ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ಅಳಿಯೂರಿನ ಸರ್ಕಾರಿ ಪ್ರೌಢಶಾಲೆ ಪ್ರಥಮ ಸ್ಥಾನ ಪಡೆದು, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ ಭಾಸ್ಕರ ಪಾಲಡ್ಕ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದರು.
ಮಣಿಪಾಲ ಟೈಗರ್ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಉಡುಪಿ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ತೆಗೆಯುವುದು ಮತ್ತು ಸಾಗಾಣಿಕೆಗೆ ನಿರ್ಬಂಧ ಹೇರಿರುವ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಘಟಕದ ಅ ರಾ ಪ್ರಭಾಕರ ಪೂಜಾರಿ ಮುಂದಾಳತ್ವದಲ್ಲಿ ಇಂದು ಜಾಥಾ ಕಾರ್ಯಕ್ರಮ ಹಾಗೂ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು. ಕರ್ನಾಟಕ ರಕ್ಷಣಾ
ಮಂಗಳೂರು:ಅಸ್ತ್ರ ಪ್ರೊಡಕ್ಷನ್ ಲಾಂಛನದಲ್ಲಿ ಸ್ವರಾಜ್ ಶೆಟ್ಟಿ ನಿದೇರ್ಶನದಲ್ಲಿ ಲಂಚುಲಾಲ್ ಕೆ ಎಸ್ ನಿರ್ಮಾಣದಲ್ಲಿ ತಯಾರಾದ ನೆತ್ತೆರೆಕೆರೆ ತುಳು ಸಿನಿಮಾ ಆಗೋಸ್ಟ್ ೨೯ ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ.ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಚಿತ್ರತಂಡದವರು ಮಾಹಿತಿ ನೀಡಿದರು. ನೆತ್ತೆರೆಕೆರೆ ಸಿನಿಮಾ ಸಿನಿಮಾರಂಗದಲ್ಲಿ ಹೊಸ ಸಂಚಲನವನ್ನು
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮೆಟೀರಿಯಲ್ಸ್ ಮ್ಯಾನೇಜ್ಮೆಂಟ್ನ ಮಂಗಳೂರು ಶಾಖೆಯ ವಾರ್ಷಿಕ ಸಭೆಯು ನಡೆಯಿತು. ಸಭೆಯಲ್ಲಿ ಹೊಸ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮೆಟೀರಿಯಲ್ಸ್ ಮ್ಯಾನೇಜ್ಮೆಂಟ್ ಮಂಗಳೂರು ಶಾಖೆಯ ವಾರ್ಷಿಕ ಮಹಾಸಭೆಯು ಮಂಗಳೂರಿನ ಬಿಜೈನಲ್ಲಿರುವ ಹೋಟೆಲ್ ಓಷನ್ ಪರ್ಲ್ ಇನ್ನಲ್ಲಿ ನಡೆದಿದ್ದು, 2024-25
ಮೂಡುಬಿದಿರೆ ಹಳೆಯಂಗಡಿಯ ಡಾ. ರಾಮಣ್ಣ ಶೆಟ್ಟಿ ಮೆಮೋರಿಯಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲೆಯ ಸಿಬಿಎಸ್ಇ ಮತ್ತು ಐಸಿಎಸ್ಇ ಶಾಲೆಗಳ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಆಳ್ವಾಸ್ ಸೆಂಟ್ರಲ್ ಶಾಲೆಯ 14 ವರ್ಷ ವಯೋಮಿತಿಯ ಬಾಲಕರ ವಿಭಾಗದ 4ಕಿಮೀ ಓಟದಲ್ಲಿ ಓಂಕಾರ್ ಪ್ರಥಮ ಸ್ಥಾನ ಮತ್ತು ಪುನೀತ್ ಕುಮಾರ್ ತೃತೀಯ ಸ್ಥಾನ ಹಾಗೂ 17 ವರ್ಷ
ಸಂಸ್ಕೃತ ಭಾಷೆಯು ಸಮುದ್ರದ ಆಳದಿಂದ ಹುಟ್ಟುವ ಮುತ್ತಿನಂತೆ. ಮುತ್ತನ್ನು ಪಡೆಯಲು ಚಿಪ್ಪನ್ನು ಒಡೆದು ನೋಡುವ ಅಗತ್ಯವಿದ್ದಂತೆ ಸಂಸ್ಕೃತವನ್ನು ಅರಿಯಲು ಅದರ ಪಾಠಪುಸ್ತಕದ ಚಿಪ್ಪುಗಳನ್ನು ಮೀರಿ ಒಳನೋಟ ಬೀರಿದರೆ ಅದರ ನಿಜವಾದ ಮೌಲ್ಯವು ನಮ್ಮ ಜೀವನವನ್ನು ಅಂದಗೊಳಿಸುತ್ತದೆ.ಭಾಷೆಯು ವ್ಯಕ್ತಿಗೆ ಆತ್ಮವಿಶ್ವಾಸ ತುಂಬಿ ನೈತಿಕ ನೆಲೆಯಲ್ಲಿ ಬದುಕಿಗೆ ಪ್ರೇರಣೆಯಾಗಿ
ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣ ಉಡುಪಿ ಇಲ್ಲಿ ಉಡುಪಿ ಡಿಸ್ಟ್ರಿಕ್ಟ್ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ (ರಿ.) ಉಡುಪಿ ಇದರ ವತಿಯಿಂದ ನಡೆದ “ಕರ್ನಾಟಕ ರಾಜ್ಯ ಜೂನಿಯರ್ ಮತ್ತು ಅಂಡರ್ 23 ಅಥ್ಲೆಟಿಕ್ ಮೀಟ್ – 2025” ರ ಸಮಾರೋಪ ಸಮಾರಂಭದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಶುಭಹಾರೈಸಿದರು.
ನಿಡಂಬೂರು ಯುವಕ ಮಂಡಲ ರಿ. ಕಡೆಕಾರು ಇದರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಇಂದು ದಿನಾಂಕ 25-08-2025 ರಂದು ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರಾದ ಯಶ್ ಪಾಲ್ ಸುವರ್ಣ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟಿನ ಪ್ರವರ್ತಕರಾದ ನಾಡೋಜ ಡಾ.




























