ಕುಂದೇಶ್ವರ ದೇವಸ್ಥಾನದಿಂದ ಕ್ರೀಡಾ ಜ್ಯೋತಿಯನ್ನು ವಿವಿಧ ವೇಷಭೂಷಣಗಳು ಒಂದೇ ಸಮವಸ್ತ್ರದೊಂದಿಗೆ ಕುಂದಾಪುರ ನಗರದಲ್ಲಿ ಮೆರವಣಿಗೆ ಮೂಲಕ ಮೈದಾನಕ್ಕೆ ಬರಮಾಡಿಕೊಳ್ಳಲಾಯಿತು.ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಕ್ರೀಡಾಕೂಟವನ್ನು ದೀಪ ಬೆಳಗುವ ಮೂಲಕ ಚಾಲನೆ ನೀಡಿ ಮಾತನಾಡಿ ಉತ್ತಮವಾದ ಪರಿಕಲ್ಪನೆಯನ್ನು ಮುಂದಿಟ್ಟುಕೊಂಡು ವೃತ್ತಿ ಜೊತೆಗೆ ಸಮಾಜ ಮುಖಿ
Month: August 2025
ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಬೈಂದೂರು ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ ವಂಡ್ಸೆ -ನೆಂಪು ಇವರ ಆಶ್ರಯದಲ್ಲಿ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ ಕರ್ನಾಟಕ ಪಬ್ಲಿಕ್ ಸ್ಕೂಲ್ ವಂಡ್ಸೆ -ನೆಂಪು ಶಾಲಾ ವಠಾರದಲ್ಲಿ ಸಂಭ್ರಮದಲ್ಲಿ ನಡೆಯಿತು ಜಿಲ್ಲಾ ದೈಹಿಕ ಶಿಕ್ಷಕ ಪರಿವೀಕ್ಷಣಾಧಿಕಾರಿ ಚಂದ್ರಶೇಖರ್ ಶೆಟ್ಟಿ ಕಾರ್ಯಕ್ರಮವನ್ನು
ಜೀರಿಗೆ ಬೆಳೆಯ ಹಳೆಯ ದಾಖಲೆ ಈಜಿಪ್ತಿನಲ್ಲಿ ಸಿಕ್ಕಿದ್ದರೂ ಲೋಕದಲ್ಲಿ ಈಗ ಅತಿ ಹೆಚ್ಚು ಜೀರಿಗೆ ಬೆಳೆಯುವ ಹಾಗೂ ರಫ್ತು ಮಾಡುವ ದೇಶವಾಗಿದೆ ಭಾರತ.ಭಾರತವು ಜಾಗತಿಕ ಉತ್ಪಾದನೆಯ 60 ಶೇಕಡಾ ಜೀರಿಗೆ ಬೆಳೆಯುತ್ತದೆ. ಭಾರತದ ಒಟ್ಟು ಜೀರಿಗೆ ಬೆಳೆಯಲ್ಲಿ 65 ಶೇಕಡಾ ರಾಜಸ್ತಾನದಲ್ಲಿ ಬೆಳೆಯುತ್ತದೆ. ಭಾರತವು ಬೆಳೆದ ಜೀರಿಗೆಯಲ್ಲಿ ೬೦ ಶೇಕಡಾದಷ್ಟನ್ನು ಬ್ರಿಟನ್, ಯುಎಸ್ಎ
ಪ್ರೈರೀ ಚಿಕನ್ ಎಂಬ ಕೋಳಿಯು ಅರೆಬರೆ ಮೊಲದಂತೆ ಕಾಣುವ ವಿಶೇಷ ಜಾತಿಯಾಗಿದ್ದು, ಈಗ ನಿರ್ವಂಶದಂಚಿನಲ್ಲಿವೆ.ಮೊಲದಂತೆ ಅರ್ಧ ದೇಹ, ಮೊಲದಂತೆ ಏರಿಸಬಹುದಾದ ಕಿವಿ, ದೊಡ್ಡ ಮೀನಿನ ಹುರುಪೆಯಂತೆ ಕಾಣುವ ಗರಿಗಳ ಈ ಕೋಳಿಯು ಅಮರಿಕದ ಟೆಕ್ಸಾಸ್, ಲೂಸಿಯಾನಾ ಕರಾವಳಿಯವು. 1,900 ರಲ್ಲಿ 10 ಲಕ್ಷ ಇದ್ದ ಇವುಗಳ ಸಂಖ್ಯೆಯು 1,937 ಕ್ಕೆ8,700 ಕ್ಕೆ ಇಳಿದಿತ್ತು.ಈಗ
ಪರ್ಶಿಯನ್ ನುಡಿ ಬಿರಿಯನ್ ಎನ್ನುವುದರಿಂದ ಬಿರಿಯಾನಿ ನುಡಿ ಹುಟ್ಟಿದೆ. ಇಂಗ್ಲಿಷಿನಲ್ಲಿ ಬಿರಿಯಾನಿಯನ್ನು ಮಿಕ್ಸೆಡ್ ರೈಸ್ ಡಿಶ್ ಎನ್ನುವರು.ಪರ್ಶಿಯನ್ನಿನ ಬಿರಿಯನ್ ಎನ್ನುವುದಕ್ಕೆ ಬೇಯಿಸುವುದಕ್ಕೆ ಮೊದಲು ಹುರಿದದ್ದು ಎಂದು ಅರ್ಥ. ಪರ್ಶಿಯಾದಿಂದ ಮೊಗಲ ಅಡುಗೆ ಮನೆಗೆ ಬಂದ ಬಿರಿಯಾನಿ ಇಂದು ಭಾರತ ಉಪಖಂಡದ ಬೀದಿ ಬೀದಿಗಳಲ್ಲಿ ಕೂಡ ಸಿಗುತ್ತದೆ. ಮಾಂಸ, ಉತ್ತಮ
ನೋಯ್ಡಾದಲ್ಲಿ ವರದಕ್ಷಿಣೆ ಬಾಕಿಗಾಗಿ ಆರು ವರುಷದ ಮಗನ ತಾಯಿಯನ್ನು ಗಂಡನ ಮನೆಯವರು ಜೀವಂತ ಸುಟ್ಟು ಕೊಂದುದರ ಸಂಬಂಧ ಪೋಲೀಸರು ಮೂವರನ್ನು ಬಂಧಿಸಿದ್ದಾರೆ.ಆರು ವರುಷದ ಹುಡುಗನ ಹೇಳಿಕೆ ಹೀಗಿದೆ. ಮೊದಲು ಅವರ ಅಮ್ಮನ ಮೇಲೆ ಏನೋ ಸುರಿದರು. ಅನಂತರ ಕೆನ್ನೆಗೆ ಹೊಡೆದರು. ಅಪ್ಪ ಲೈಟರ್ನಿಂದ ಬೆಂಕಿ ಹಚ್ಚಿದಾಗ ಅಮ್ಮ ದಗದಗ ಬೆಂಕಿಯಲ್ಲಿ ಅರಚುತ್ತ ಸುಟ್ಟು ಹೋದಳು.
ಕಾರ್ಕಳ: ತುಳುನಾಡಿನ ಕಂಬಳವು ಒಂದು ಕ್ರೀಡೆ ಮಾತ್ರವಲ್ಲ, ಅದು ಜಾತ್ಯತೀತವಾಗಿ ಮತ್ತು ಮೇಲುಕೀಳು ಎಂಬ ಭಾವನೆಯಿಲ್ಲದೆ, ಸಮಾಜದ ಎಲ್ಲ ಜನರು ಒಂದೆಡೆ ಸೇರುವ ತೌಳವ ಆಚರಣೆಯಾಗಿದೆ. ಕಂಬಳದಲ್ಲಿ ಗೆಲ್ಲುವ-ಸೋಲುವ ಸ್ಪರ್ಧೆ ಇದ್ದರೂ ಅಂತಿಮವಾಗಿ ಇದು ಸಮಾಜದ ಸರ್ವರನ್ನು ಒಂದಾಗಿಸುತ್ತದೆ’ ಎಂದು ಕಂಬಳದ ವಿದ್ವಾಂಸರಾದ ಗುಣಪಾಲ ಕಡಂಬ ಅವರು ಅಭಿಪ್ರಾಯ ಪಟ್ಟರು. ಅವರು
ಸಮುದಾಯ ಭವನಗಳಿಗೆ ಅಂಬೇಡ್ಕರ್ ಅವರ ಹೆಸರಿಡುವುದು ಮಾತ್ರ ಅಲ್ಲ, ಅವರ ತತ್ವ, ಆದರ್ಶಗಳನ್ನ ಯುವ ಪೀಳಿಗೆಗೂ ವರ್ಗಾಯಿಸುವ ಕಾರ್ಯ ಇಲ್ಲಿ ನಡೆಯಬೇಕು.ಅವರ ಅರ್ಧದಷ್ಟು ವ್ಯಕ್ತಿತ್ವವನ್ನಾದರೂ ನಾವು ಮೈಗೂಡಿಸಿ ಕೊಳ್ಳಬೇಕೆಂದು ಕರ್ನಾಟಕ ವಿದಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಹೇಳಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ,ದ.ಕ ಜಿಲ್ಲಾ ಪಂಚಾಯತ್
ವಿಶ್ವದಾದ್ಯಂತ ಮುಂದಿನವಾರದಿಂದ ನಡೆಯುವ ಶ್ರೀ ಗಣೇಶೋತ್ಸವದ ಸಂಭ್ರಮಕ್ಕೆ ಗಣಪತಿ ವಿಗ್ರಹ ರಚನೆಗಳು ಬಹುತೇಕ ಕಡೆಯಲ್ಲಿ ಅಂತಿಮ ಹಂತ ನಡೆಯುತ್ತಿದ್ದರೆ ಬ್ರಹ್ಮಾವರ ಬಿರ್ತಿಯ 1 ನೇತರಗತಿಯ ವಿದ್ಯಾರ್ಥಿ ಅರ್ವಿಶ್ ಶಾಲಾ ಸಮಯದ ಬಳಿಕ ಮನೆಯಲ್ಲಿ ನಾನಾ ಗಣಪತಿಯನ್ನು ರಚನೆ ಮಾಡಿ ಗಮನಸೆಳೆಯುತ್ತಿದ್ದಾನೆ. ಎಸ್ ಎಂ ಎಸ್.ಸಿಬಿಎಸ್ ಸಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ
ತೋಕೂರು: ಮೂಲ್ಕಿ ಹೋಬಳಿ ಒಂಬತ್ತು ಮಾಗಣೆ ಮುಂಡಾಲ ಸಮಾಜ ಸೇವಾ ಟ್ರಸ್ಟ್ (ರಿ) ಓಂಕಾರೇಶ್ವರಿನಗರ 10ನೇ ತೋಕೂರು, ಹಳೆಯಂಗಡಿ ಇದರ ಪ್ರಾಯೋಜಕತ್ವದಲ್ಲಿ ಗ್ರಾಮ ಪಂಚಾಯತ್ ಪಡುಪಣಂಬೂರು, ಓಂಕಾರೇಶ್ವರಿ ಮಂದಿರ ತೋಕೂರು ಮತ್ತು ಅರಣ್ಯ ಇಲಾಖೆ ಮೂಡಬಿದ್ರಿ ಇವರ ಜಂಟಿ ಆಶ್ರಯದಲ್ಲಿ ವನಮಹೋತ್ಸವ ಮತ್ತು ಉಚಿತ ಸಸಿ ವಿತರಣಾ ಕಾರ್ಯಕ್ರಮವನ್ನು ಶ್ರೀ ಓಂಕಾರೇಶ್ವ ರೀ ಮಂದಿರದ




























