ವಿದ್ಯಾಸಂಸ್ಥೆ ಸಂಚಾಲಕರಾದ ಫಾ. ನೋಮಿಸ್ ಕರಿಯಕೋಸ್ ದೀಪ ಬೆಳಗಿಸಿ ಉದ್ಘಾಟಿಸಿದರು ತುಳುನಾಡಿನ ವಿಶಿಷ್ಟ ಸಂಪ್ರದಾಯದ ಕಾರ್ಯಕ್ರಮ ಉತ್ತಮವಾಗಿ ಮೂಡಿ ಬರುತ್ತಿದೆ. ಹಳೆಯ ಸಂಪ್ರದಾಯಗಳು ಮತ್ತೊಮ್ಮೆ ಮೇಲುಕು ಹಾಕುವ ಮೂಲಕ ವಿದ್ಯಾರ್ಥಿಗಳಿಗೆ ಈ ಮೂಲಕ ಅರಿವು ಮೂಡಿಸಲು ಸಾಧ್ಯ ಎಂದರು. ಮುಖ್ಯ ಅತಿಥಿಗಳಾಗಿ ಕೊಕ್ಕಡ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ
Month: August 2025
ಶ್ರೀ ಬ್ರಹ್ಮರಾಮೇಶ್ವರ ಭಜನಾ ಮಂಡಳಿ (ರಿ.) ಆರ್ಬಿಕೋಡಿ 80 ಬಡಗುಬೆಟ್ಟು ಇದರ ಭಜನಾ ಮಂದಿರದ ತಗಡು ಚಪ್ಪರ ನಿರ್ಮಾಣ, ನೆಲಹಾಸು, ಆಡಳಿತ ಕಚೇರಿ ಹಾಗೂ ಇತರ ಕಾಮಗಾರಿಗಳ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರಿಂದ ಮನವಿ ಪತ್ರ ಬಿಡುಗಡೆ ಶ್ರೀ ಬ್ರಹ್ಮರಾಮೇಶ್ವರ ಭಜನಾ ಮಂಡಳಿ (ರಿ.) ಆರ್ಬಿಕೋಡಿ 80 ಬಡಗುಬೆಟ್ಟು ಇದರ ಭಜನಾ ಮಂದಿರದ ವಠಾರದಲ್ಲಿ ಶಾಶ್ವತ ತಗಡು ಚಪ್ಪರ
ಅಂತರಾಷ್ಟ್ರೀಯ ಫ್ಯಾಷನ್ ಶೋ ಸ್ಪರ್ಧೆ (ಆಗಸ್ಟ್ 13ರಿಂದ 17, ವಿಯೆಟ್ನಾಂ)ನಲ್ಲಿ ನಡೆದಿತ್ತು ಈ ಸ್ಪರ್ಧೆಗೆ ಭಾರತದಿಂದ ಪ್ರತಿನಿಧಿಸಿದ ಬಾಲಪ್ರತಿಭೆ ರುಶಭ್ ರಾವ್ ಇಂದು ಮಂಗಳೂರಿಗೆ ಬಂದಿಲಿದಿದ್ದು ಮಂಗಳೂರಿನ ವಿಮಾನ ನಿಲ್ದಾಣ ದಲ್ಲಿ ಹೂಗುಚ್ಚ ನೀಡಿ ಕುಟುಂಸ್ಥರು ಸ್ವಾಗತಕೋರಿದರು.ಮಂಗಳೂರು ಕುಲಶೇಖರ ಮೂಲದ, ಕೇವಲ 8 ವರ್ಷದ ಬಾಲಪ್ರತಿಭೆ ರುಶಭ್ ರಾವ್,
ಕಡಬ: ಕಡಬ ಗ್ರಾಮದ ಪಿಜಕ್ಕಳ ಗೊಡಾಲು ನಿವಾಸಿ, ಯತೀಂದ್ರ ಗೌಡ(48.ವ) ಅವರು ಆ.24ರಂದು ನಿಧನ ಹೊಂದಿದ್ದಾರೆ.ಇವರು ಆ.23ರಂದು ತನ್ನ ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಕಡಬ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಎ.ಜೆ.ಆಸ್ಪತ್ರೆ ಗೆ ದಾಖಲಿಸಿದ್ದರು. ಅಲ್ಲಿ ಚಿಕಿತ್ಸೆ
ತುಳು ಮತ್ತು ಕನ್ನಡ ಬಹುನಿರೀಕ್ಷೆಯ ಸಿನಿಮಾ ನೆತ್ತರಕೆರೆ.. ಆಗಸ್ಟ್ 29ರಂದು ಸಿನಿಮಾ ತೆರೆಕಾಣಲಿದ್ದು, ಅಸ್ತ್ರಪ್ರೊಡಕ್ಷನ್ ಯೂಟ್ಯೂಬ್ ಚಾನೆಲ್ನಲ್ಲಿ ಸಿನಿಮಾದ ಟ್ರೈಲರ್ ಬಿಡುಗಡೆಗೊಂಡಿತು.ತುಳು ಮತ್ತು ಕನ್ನಡದ ಬಹು ನಿರೀಕ್ಷೆಯ ಸಿನಿಮಾ ನೆತ್ತರಕೆರೆ… ಈಗಾಗಲೇ ಟೀಸರ್ ಬಿಡುಗಡೆಗೊಂಡು ಸಾಕಷ್ಟು ಕುತೂಹಲವನ್ನು ಮೂಡಿಸಿತ್ತು. ಅಸ್ತ್ರ ಪ್ರೋಡಕ್ಷನ್ ಯುಟ್ಯೂಬ್
ಮೂಡುಬಿದಿರೆ : ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳ ಗ್ರಂಥಪಾಲಕರ ಸಂಘ ಮತ್ತು ಆಳ್ವಾಸ್ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ದಿನಾಚರಣೆ ಅಂಗವಾಗಿ `ಗ್ರಂಥಾಲಯ ಸೇವೆಗಳ ನಾವಿನ್ಯತೆ ಹಾಗೂ ಪರಿಣಾಮಕಾರಿ ಬಳಕೆಯಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆ’ವಿಷಯದ ಕುರಿತು ರಾಜ್ಯಮಟ್ಟದ ಒಂದು ದಿನದ ಕಾರ್ಯಾಗಾರ ಶನಿವಾರ ಆಳ್ವಾಸ್ ಕಾಲೇಜಿನ ಕುವೆಂಪು
ಸುಳ್ಯ:ಮಂಗಳೂರಿನಲ್ಲಿ ಕಳೆದ ಹಲವಾರು ವರ್ಷಗಳಿಂದ ಜವಳಿ ಉದ್ಯಮದಲ್ಲಿ ಜನರ ಮನಗೆದ್ದ ಪಿ.ಎಸ್.ಆರ್.ಸಿಲ್ಕ್ ವತಿಯಿಂದ ಸುಳ್ಯದ ಜ್ಯೂನಿಯರ್ ಕಾಲೇಜು ರಸ್ತೆಯ ಲಯನ್ಸ್ ಸೇವಾ ಸದನದಲ್ಲಿ ಸಾರಿಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ನಡೆಯುತ್ತಿದ್ದು ಜನರಿಂದ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆ.22ರಿಂದ ಆರಂಭಗೊಂಡ ಸಾರಿಗಳ ಪ್ರದರ್ಶನ ಎರಡು ದಿನ ಮುಗಿದಿದ್ದು ಇನ್ನು
ಉಡುಪಿ ಜಿಲ್ಲೆಯ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಮತ್ತು ಬೈಂದೂರು ಪೊಲೀಸ್ ಠಾಣಾ ಸರಹದ್ದಿನಲ್ಲಿ ನಡೆದ ಮೂಕಾಂಬಿಕಾ ಸಹಕಾರಿ ಸೇವಾ ಸಂಘ ಸೊಸೈಟಿ ದರೋಡೆ ಪ್ರಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಪಡುಬಿದ್ರಿ ಠಾಣಾ ಪೊಲೀಸರು ದ.ಕ ಜಿಲ್ಲೆಯ ಪುತ್ತೂರು ಬನ್ನೂರಿನ ನೌಶಾದ್ (ಹಾಲಿ ವಾಸ ಮಡಿಕೇರಿ ಜಿಲ್ಲೆಯ ಕುಶಾಲನಗರ) ಎಂಬಾತನನ್ನು
ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿರುವ ವೀರೇಂದ್ರ ಮಾಲಿಕತ್ವದ ಮನೆ, ಕಚೇರಿ, ಜೂಜು ಅಡ್ಡೆಗಳು ಸೇರಿ ಇಡಿ- ಜಾರಿ ನಿರ್ದೇಶನಾಲಯವು 30 ಕಡೆ ದಾಳಿ ನಡೆಸಿ ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿತ್ತು.ಶಾಸಕ ವೀರೇಂದ್ರ ಮತ್ತು ಅವರ ಸಹೋದರ ಬೆಟ್ಟಿಂಗ್ ಜಾಲ ನಡೆಸುತ್ತಿರುವುದಾಗಿ ಹೇಳಲಾಗಿದೆ. ಗೋವಾದಲ್ಲಿ ಕ್ಯಾಸಿನೋ ಹೊಂದಿರುವುದಾಗಿಯೂ, ಕ್ಯಾಸಿನೋಗಳ
ಮಧ್ಯ ಅಮೆರಿಕ ಮೂಲದ ಟೊಮ್ಯಾಟೊ ಇಲ್ಲವೇ ಚಪ್ಪರಬದನೆ ಯುರೋಪಿನಲ್ಲಿ ಹೆಚ್ಚು ಬಳಸುವರು ಹಾಗೂ ಏಶಿಯಾದಲ್ಲಿ ಹೆಚ್ಚು ಬೆಳೆಯುವರು.ಅತಿ ಹೆಚ್ಚು ಟೊಮ್ಯಾಟೊ ಬೆಳೆಯುವ ಮತ್ತು ರಫ್ತು ಮಾಡುವ ದೇಶವಾಗಿದೆ ಚೀನಾ. ಕ್ಸಿಂಜಿಯಾಂಗ್ ಟೊಮ್ಯಾಟೊ ತೋಟಗಾರಿಕೆ ಪ್ರಾಂತ್ಯವಾಗಿದೆ ಭಾರತ ಎರಡನೆಯ ಸ್ಥಾನದಲ್ಲಿದೆ. ಮಧ್ಯ ಪ್ರದೇಶ, ಕರ್ನಾಟಕ ಹೆಚ್ಚು ಬೆಳೆಯುವ ರಾಜ್ಯಗಳಾಗಿವೆ. ಚೀನಾವು




























