ಪಡುಬಿದ್ರಿ:ಮಂಗಳೂರು ನಗರದ ಟಿ ಎಂ ಎ ಪೈ ಇಂಟರ್ನ್ಯಾಷನಲ್ ಕನ್ವೆನ್ಶನ್ ಸೆಂಟರ್ ನಲ್ಲಿ ಜನವರಿ 31 ಮತ್ತು ಫೆಬ್ರವರಿ1 ರಂದು ಜರುಗಲಿರುವ ಭಾರತೀಯ ವೈದ್ಯ ಪದ್ಧತಿಗಳ ಮಹಾ ಸಂಭ್ರಮ- ಆಯುಷ್ ಹಬ್ಬದ ಬಗ್ಗೆ ಉಡುಪಿ ಜಿಲ್ಲೆಯಲ್ಲಿ ಜನಜಾಗೃತಿ ಅಭಿಯಾನಕ್ಕೆ ಭಾನುವಾರದಂದು ಚಾಲನೆ ನೀಡಲಾಯಿತು. ಆಯುಷ್ ಫೆಡರೇಶನ್ ಆಫ್ ಇಂಡಿಯಾ ಉಡುಪಿ ಜಿಲ್ಲೆಯ ವತಿಯಿಂದ ಆಯುಷ್ ವೃತ್ತಿನಿರತ
Month: January 2026
ಬಾಲ ಯೇಸುವಿನ ವಾರ್ಷಿಕ ಮಹೋತ್ಸವಕ್ಕೆ ಸಿದ್ಧತೆಯಾಗಿ ಜನವರಿ 3, 2026 ಶನಿವಾರ, ಕೊರ್ಡೆಲ್ ಚರ್ಚ್ ನಿಂದ ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರದ ವರೆಗೆ ಭಕ್ತಿಭಾವಪೂರ್ಣ ಹೊರೆ ಕಾಣಿಕೆ ಮೆರವಣಿಗೆ ನಡೆಯಿತು. ಅನೇಕ ಭಕ್ತರು ಕೃತಜ್ಞತೆ, ನಂಬಿಕೆ ಮತ್ತು ಆಶಯದೊಂದಿಗೆ ಕಾಣಿಕೆಗಳನ್ನು ಸಮರ್ಪಿಸಿದರು. ವಂ. ವಿಜಯ್ ಮೊಂತೆರೋ, (ಸಹಾಯಕ ಧರ್ಮಗುರು , ಕೊರ್ಡೆಲ್
ಉಚ್ಚಿಲ:ಮೊಗವೀರ ಸಮಾಜದ ಮೂಲ ಧಾರ್ಮಿಕ ಕೇಂದ್ರವಾದ ಬೆಣ್ಣೆಕುದ್ರು ಶ್ರೀ ಕುಲಮಹಾಸ್ತ್ರೀ ಅಮ್ಮನವರ ದೇವಸ್ಥಾನದಲ್ಲಿ ಲಭ್ಯವಿರುವ ಲಿಖಿತ ಮಾಹಿತಿಯಂತೆ, ಸುಮಾರು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಗುರು ಪರಂಪರೆಯ 9ನೇ ಹಾಗೂ ಕೊನೆಯ ಗುರುಗಳಾದ ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಬ್ರಹತ್ ಕಂಚಿನ ಪುತ್ಥಳಿಯನ್ನು ಅಂದಾಜು 3 ಕೋಟಿ ರೂಪಾಯಿಗಳ ವೆಚ್ಚದಲ್ಲಿ
ಮಂಗಳೂರಿನ ಲೇಡಿಹಿಲ್ನ ಎಸ್.ಎಲ್ ಡೈಮಂಡ್ ಹೌಸ್ ಮಾಲಕರಾದ ರವೀಂದ್ರ ಶೇಟ್ ಅವರ ಅಣ್ಣ ದಿ| ಎಂ.ರಘುನಾಥ ಶೇಟ್ ಅವರ ಪತ್ನಿ ಪದ್ಮಾ ಆರ್. ಶೇಟ್(75) ನಿಧನರಾಗಿದ್ದಾರೆ. ಪದ್ಮಾ ಆರ್. ಶೇಟ್ ಅಲ್ಪಕಾಲದ ಅನಾರೋಗ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾಗಿದ್ದಾರೆ. ಪದ್ಮಾ ಅವರು ದೈವಜ್ಞ ಬ್ರಾಹ್ಮಣ ಸಮುದಾಯದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ
ಕೊಕ್ಕಡ : ಕೊಕ್ಕಡ ಗ್ರಾಮದ ಹಳ್ಳಿಗೇರಿ ಎಂಬಲ್ಲಿ ಯುವಕನೊರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಜ.2 ರಂದು ಮಧ್ಯಾಹ್ನ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕೊಕ್ಕಡ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ನಿವೃತ್ತ ನೌಕರ ಕುಂಞಕಣ್ಣನ್ ಅವರ ಪುತ್ರ ಅಜಯ್ ಕುಮಾರ್(39) ಎಂದು ಗುರುತಿಸಲಾಗಿದೆ. ಮಧ್ಯಾಹ್ನ ಊಟದ ಬಳಿಕ ವಾಸದ ಮನೆಯಲ್ಲಿ ಇದ್ದ
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ನಡೆಯಲಿರುವ ಪರ್ಯಾಯ ಮಹೋತ್ಸವಕ್ಕೆ ಶೀರೂರು ಮಠದ ಪೀಠಾಧಿಪತಿ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಪ್ರಥಮ ಬಾರಿಗೆ ಸರ್ವಜ್ಞ ಪೀಠಾರೋಹಣ ಮಾಡಲಿದ್ದು, ಮುಂದಿನ ಎರಡು ವರ್ಷಗಳ ಕಾಲ ಶ್ರೀ ಕೃಷ್ಣ ದೇವರ ಪೂಜಾ ದೀಕ್ಷೆಯನ್ನು ಸ್ವೀಕರಿಸಲಿದ್ದಾರೆ. ಈ ಮಹತ್ತರ ಜವಾಬ್ದಾರಿಯ ಅಂಗವಾಗಿ ಶ್ರೀಪಾದರು ಕೈಗೊಂಡಿರುವ ದೇಶ–ಗ್ರಾಮ ಪರ್ಯಟನೆಯ
ನೆಲ್ಯಾಡಿ: ಉಪ್ಪಿನಂಗಡಿ ಅರಣ್ಯ ವಲಯದ ವ್ಯಾಪ್ತಿಯಲ್ಲಿ ಅಕ್ರಮ ಮರ ಸಾಗಾಟದ ವಿರುದ್ಧ ಅರಣ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮ ಮುಂದುವರಿಸಿದ್ದು, ಮಂಗಳವಾರ ರಾತ್ರಿ ನಡೆಸಿದ ವಿಶೇಷ ಗಸ್ತು ಕಾರ್ಯಾಚರಣೆಯಲ್ಲಿ ರಾಷ್ಟ್ರೀಯ ಹೆದ್ದಾರಿ–75ರ ನೆಲ್ಯಾಡಿ ಸಮೀಪದ ಪೆರಿಯಶಾಂತಿ ಪ್ರದೇಶದಲ್ಲಿ ಅಕ್ರಮವಾಗಿ ವಿವಿಧ ಕಾಡು ಜಾತಿಯ ಮರಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ವಶಕ್ಕೆ
ಡೈನಾಮಿಕ್ಸ್ ಸಂಸ್ಥೆಯು ಎಂಬ್ರೇರ್ ಸಹಯೋಗದಲ್ಲಿ ಆಯೋಜಿಸಿದ ಅಂತಾರಾಷ್ಟ್ರೀಯ ವಿಮಾನ ವಿನ್ಯಾಸ ಮತ್ತು ವಿಮಾನಯಾನ ಸ್ಪರ್ಧೆಯಲ್ಲಿ ಮಂಗಳೂರು ಅಮೃತ ವಿದ್ಯಾಲಯಂನ ಗ್ರೇಡ್ 10ರ ವಿದ್ಯಾರ್ಥಿಯಾದ ವೈಭವ್ ಪ್ರಭು ಅವರು ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ. ವಿವಿಧ ಪ್ರದೇಶಗಳಿಂದ ಭಾಗವಹಿಸಿದ್ದ ಸ್ಪರ್ಧಾರ್ಥಿಗಳ ನಡುವೆ, ವೈಭವ್ ಅವರ ಸಾಧನೆ ವಿಮಾನ ವಿನ್ಯಾಸ ತತ್ವಗಳು,
ಜೇಸಿಐ ಸುಳ್ಯ ಪಯಸ್ವಿನಿ (ರಿ.) ಸುಳ್ಯ ಇದರ 2026ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದ್ದು, 43 ವರ್ಷದ ಇತಿಹಾಸವಿರುವ ಜೇಸಿಐ ಭಾರತ ವಲಯ 15ರ ಪ್ರತಿಷ್ಠಿತ ಜೇಸಿಐ ಸುಳ್ಯ ಪಯಸ್ವಿನಿ ಘಟಕಕ್ಕೆ 2026ನೇ ಸಾಲಿನಲ್ಲಿ ಪ್ರಪ್ರಥಮ ಮಹಿಳಾ ಅಧ್ಯಕ್ಷರಾಗಿ ಸಾಹಿತಿ, ಲೇಖಕಿ, ಸಂಘಟಕಿ, ಜೇಸಿ. ಲತಾಶ್ರೀ ಸುಪ್ರೀತ್ ಮೋಂಟಡ್ಕರವರು 44ನೇ ಅಧ್ಯಕ್ಷರಾಗಿ
ಕಾಪು: ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ (ರಿ.) ವತಿಯಿಂದ ಕೊರಗ ಸಮುದಾಯದ ಯುವ ಜನತೆಗೆ ಸರ್ಕಾರಿ ಉದ್ಯೋಗಗಳಲ್ಲಿ ನೇರ ನೇಮಕಾತಿ ಒದಗಿಸುವಂತೆ ಒತ್ತಾಯಿಸಿ ಅಹೋರಾತ್ರಿ ಧರಣಿ-ಸತ್ಯಾಗ್ರಹ ನಡೆಯುತ್ತಿದ್ದು, ಇಂದು ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿ ಬೇಡಿಕೆಯ ಬಗ್ಗೆ ಚರ್ಚಿಸಿ ಮನವಿಯನ್ನು ಸ್ವೀಕರಿಸಿದರು.




























