ಕೊಕ್ಕಡ:ಲಾಯಿಲ ಗ್ರಾಮದ ಎಣಿಂಜೆ ನಿವಾಸಿ ಶಾರದ ಹಾಗೂ ಶೇಖರ ಶೆಟ್ಟಿ ದಂಪತಿಗಳ ಪುತ್ರಿ, ವಿಶ್ವದಾಖಲೆ ಸಾಧಕಿ ಕುಮಾರಿ ಶ್ರದ್ದಾ ಶೆಟ್ಟಿಯವರು ಜ.06ರಂದು ಶ್ರೀ ಕ್ಷೇತ್ರ ಸೌತಡ್ಕಕ್ಕೆ ಭೇಟಿ ನೀಡಿ, ತನಗೆ ಲಭಿಸಿದ ಪ್ರಶಸ್ತಿಯೊಂದಿಗೆ ದೇವರಿಗೆ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಪ್ರಸ್ತುತ ಉಜಿರೆಯ ಎಸ್.ಡಿ.ಎಂ.ಕಾಲೇಜಿನಲ್ಲಿ ಬಿ.ಇಡಿ ವಿದ್ಯಾಭ್ಯಾಸ
Month: January 2026
ದರೆಗುಡ್ಡೆಯ ನಾಗಪ್ಪ ಪೂಜಾರಿಯವರಿಗೆ ‘ಅತ್ಯುತ್ತಮ ಕೃಷಿ ಸಾಧಕ ಪುರಸ್ಕಾರ ಹಾಗೂ ಪುತ್ತಿಗೆ ಗ್ರಾಮದ ಪಾದೆಮನೆ ನಿವಾಸಿ ಗಂಗಯ್ಯ ಗೌಡ ಅವರು ‘ಅತ್ಯುತ್ತಮ ಕೃಷಿ ಕಾರ್ಮಿಕ’ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕರ್ನಾಟಕ ಪ್ರದೇಶ ಕೃಷಿಕ ಸಮಾಜ ಬೆಂಗಳೂರು, ಜಿಲ್ಲಾ ಕೃಷಿಕ ಸಮಾಜ ದಕ್ಷಿಣ ಕನ್ನಡ ಹಾಗೂ ಕೃಷಿ ಇಲಾಖೆಯ ಸಹಯೋಗದೊಂದಿಗೆ, ಪುತ್ತೂರಿನ ಶ್ರೀ
ಫೇಸ್ಬುಕ್ ಪೋಸ್ಟ್ಗೆ ಬಿಜೆಪಿ ತೀವ್ರ ಆಕ್ರೋಶ – ಮಂಡಲ ಬಿಜೆಪಿ ಖಂಡನೆ, ಉಗ್ರ ಪ್ರತಿಭಟನೆ ಎಚ್ಚರಿಕೆ ಸುಳ್ಯ : ಸುಳ್ಯದ ಶಾಸಕಿ ಕು. ಭಾಗೀರಥಿ ಮುರುಳ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೀರಾ ಅವಮಾನಕರ ಹಾಗೂ ಅಸಹ್ಯಕರ ಪೋಸ್ಟ್ ಹಾಕಿರುವ ಪ್ರಕರಣವನ್ನು ಸುಳ್ಯ ಮಂಡಲ ಬಿಜೆಪಿ ಅತ್ಯಂತ ಕಠಿಣ ಪದಗಳಲ್ಲಿ ಖಂಡಿಸಿದೆ. ಬಿಲ್ಲವ ಸಂದೇಶ್ ಎನ್ನುವ ಫೇಸ್ಬುಕ್
ಉಡುಪಿ:ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಇಂದು ದಿನಾಂಕ 06-01-2026 ರಂದು ಮಣಿಪಾಲ ರಜತಾದ್ರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಸುನೀಲ್ ಕುಮಾರ್,
ಅಟೋ ರಿಕ್ಷಾದಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಪೌಡರ್ ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಉಡುಪಿ ಪೊಲೀಸರು ಕರಂಬಳ್ಳಿ ರಾಮಬೆಟ್ಟು ಸಮೀಪ ಬಂಧಿಸಿದ್ದಾರೆ. ಉಡುಪಿ ದೊಡ್ಡಣಗುಡ್ಡೆ ನಿವಾಸಿ ಅಬ್ದುಲ್ ರೌಫ್(26) ಬಂಧಿತ ಆರೋಪಿ. ಈತನಿಂದ 15,000ರೂ. ಮೌಲ್ಯದ 7.59 ಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತು, ಮತ್ತು ಮಾರಾಟ ಮಾಡಿ ಗಳಿಸಿದ್ದ 3100ರೂ. ನಗದು ಮತ್ತು
ಈ ಬಾರಿಯ ಶಿರೂರು ಮಠದ ಪರ್ಯಾಯ ಮಹೋತ್ಸವದ ಪ್ರಯುಕ್ತ ಹೊರೆಕಾಣಿಕೆ ಅರ್ಪಿಸುವ ಸಂಬಂಧ ರಚಿಸಲಾದ ಉಡುಪಿ ಜಿಲ್ಲಾ ಮುಸ್ಲಿಮ್ ಸೌಹಾರ್ದ ಪರ್ಯಾಯ ಸಮಿತಿ ಬಗ್ಗೆ ಧರ್ಮ, ಜನಾಂಗಗಳ ಮಧ್ಯೆ ದ್ವೇಷವನ್ನು ಉತ್ತೇಜಿಸುವ ಮತ್ತು ಸಾರ್ವಜನಿಕ ಸಾಮರಸ್ಯಕ್ಕೆ ತೊಂದರೆ ಮಾಡುವ ರೀತಿ ಆಕ್ಷೇಪಾರ್ಹ ಬರಹಗಳನ್ನು ಬೆರೆದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ ಎರಡು ಪ್ರತ್ಯೇಕ
ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕಳೆದ 23 ದಿನಗಳಿಂದ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ(ರಿ ) ಇವರ ವತಿಯಿಂದ ನಡೆಯುತ್ತಿರುವ ಕೊರಗ ಸಮುದಾಯದ ಯುವ ಜನರಿಗೆ ಸರಕಾರಿ ಉದ್ಯೋಗ ನೇರ ನೇಮಕಾತಿಗೆ ಒತ್ತಾಯಿಸಿ ನಿರಂತರ ಅಹೋರಾತ್ರಿ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಮಾನ್ಯ ಕೆಪಿಸಿಸಿ ಕಾರ್ಯಧ್ಯಕ್ಷರು ಹಾಗೂ ಶಾಸಕರಾದ ಶ್ರೀ ಮಂಜುನಾಥ ಭಂಡಾರಿ ಅವರು ಆಗಮಿಸಿ ಅಲ್ಲಿನ
ಬೆಳ್ಳಾರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕ ಹಿಂದೂ ರುದ್ರಭೂಮಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ (ರಿ.), ಸುಳ್ಯ ವತಿಯಿಂದ ಮಂಜೂರಾದ ಸಿಲಿಕಾನ್ ಚೇಂಬರ್ ಅನ್ನು ದಿನಾಂಕ 05.01.2026 ರಂದು ಊರಿನ ಗಣ್ಯರು ಹಾಗೂ ಸಾರ್ವಜನಿಕರ ಸಮ್ಮುಖದಲ್ಲಿ ಯಶಸ್ವಿಯಾಗಿ ಹಸ್ತಾಂತರಿಸಲಾಯಿತು.ಕಾರ್ಯಕ್ರಮದಲ್ಲಿ ಬೆಳ್ಳಾರೆ ಗ್ರಾಮ
ಪಡುಬಿದ್ರಿ:ಮಂಗಳೂರು ನಗರದ ಟಿ ಎಂ ಎ ಪೈ ಇಂಟರ್ನ್ಯಾಷನಲ್ ಕನ್ವೆನ್ಶನ್ ಸೆಂಟರ್ ನಲ್ಲಿ ಜನವರಿ 31 ಮತ್ತು ಫೆಬ್ರವರಿ1 ರಂದು ಜರುಗಲಿರುವ ಭಾರತೀಯ ವೈದ್ಯ ಪದ್ಧತಿಗಳ ಮಹಾ ಸಂಭ್ರಮ- ಆಯುಷ್ ಹಬ್ಬದ ಬಗ್ಗೆ ಉಡುಪಿ ಜಿಲ್ಲೆಯಲ್ಲಿ ಜನಜಾಗೃತಿ ಅಭಿಯಾನಕ್ಕೆ ಭಾನುವಾರದಂದು ಚಾಲನೆ ನೀಡಲಾಯಿತು. ಆಯುಷ್ ಫೆಡರೇಶನ್ ಆಫ್ ಇಂಡಿಯಾ ಉಡುಪಿ ಜಿಲ್ಲೆಯ ವತಿಯಿಂದ ಆಯುಷ್ ವೃತ್ತಿನಿರತ
ಬಾಲ ಯೇಸುವಿನ ವಾರ್ಷಿಕ ಮಹೋತ್ಸವಕ್ಕೆ ಸಿದ್ಧತೆಯಾಗಿ ಜನವರಿ 3, 2026 ಶನಿವಾರ, ಕೊರ್ಡೆಲ್ ಚರ್ಚ್ ನಿಂದ ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರದ ವರೆಗೆ ಭಕ್ತಿಭಾವಪೂರ್ಣ ಹೊರೆ ಕಾಣಿಕೆ ಮೆರವಣಿಗೆ ನಡೆಯಿತು. ಅನೇಕ ಭಕ್ತರು ಕೃತಜ್ಞತೆ, ನಂಬಿಕೆ ಮತ್ತು ಆಶಯದೊಂದಿಗೆ ಕಾಣಿಕೆಗಳನ್ನು ಸಮರ್ಪಿಸಿದರು. ವಂ. ವಿಜಯ್ ಮೊಂತೆರೋ, (ಸಹಾಯಕ ಧರ್ಮಗುರು , ಕೊರ್ಡೆಲ್




























