ತಾಜಾ ಸುದ್ದಿ
ಉಡುಪಿ ಧರ್ಮಪ್ರಾಂತ್ಯದ ‘ಸುವಿಚಾರ ಚಿಂತನ-ಮಂಥನ ತಂಡ’ದ
ಉಡುಪಿ: ಡಿಸೆಂಬರ್ 6 ರಿಂದ ಡಿ. 21 ರ ವರೆಗೆ
ಗೋವಾ| ನೈಟ್ ಕ್ಲಬ್ನಲ್ಲಿ ಅಗ್ನಿ ಅವಘಡ: ಮೃತರ
Mangaluru: ಮುಂದಿನ ಮಳೆಗಾಲದೊಳಗೆ ಸೀ
ಮಂಗಳೂರು: ಮೀನುಗಾರಿಕಾ ಬಂದರು ಆಧುನೀಕರಣಕ್ಕೆ ಶಂಕುಸ್ಥಾಪನೆ
ವಿಶ್ವಬ್ರಾಹ್ಮಣ ಯುವ ಸಂಘಟನೆ (ರಿ.)ಚತುರ್ಥ ಬಾರಿಯ
ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ : ಗೊನ್ಝಾಗ ಶಾಲೆಯ
ಹಾಡುಗಳ ಮೂಲಕ ತುಳು ಅಭಿರುಚಿ ಮೂಡಿಸಲು ಸಾಧ್ಯ:
Yenepoya Medical College Hospital wins Times
ವಿಟ್ಲ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿಯ ಎರಡನೇ
ಕಾರ್ಮಿಕರು ದೇಶದ ಬೆನ್ನೆಲುಬು – ಶಾಸಕ ಸಿಮೆಂಟ್ ಮಂಜು
ಸಾಯಿ ಮಾರ್ನಾಡ್ ಸೇವಾ ಸಂಘ ಟ್ರಸ್ಟ್ (ರಿ.)ನಿಂದ 83
ಕರಾವಳಿ
ಉಡುಪಿ ಧರ್ಮಪ್ರಾಂತ್ಯದ ‘ಸುವಿಚಾರ ಚಿಂತನ-ಮಂಥನ ತಂಡ’ದ ಅಧ್ಯಕ್ಷರಾಗಿ ಡಾ|ಜೆರಾಲ್ಡ್ ಪಿಂಟೊ, ಪ್ರ. ಕಾರ್ಯದರ್ಶಿಯಾಗಿ ಮೈಕಲ್ ರೊಡ್ರಿಗಸ್ ಆಯ್ಕೆ
ಉಡುಪಿ: ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಮುಖಂಡರನ್ನು ಒಳಗೊಂಡ ಉಡುಪಿ
-
Mangaluru: ಮುಂದಿನ ಮಳೆಗಾಲದೊಳಗೆ ಸೀ ಆ್ಯಂಬುಲೆನ್ಸ್ ಕಾರ್ಯಾಚರಣೆ
December 7, 2025 -
ಮಂಗಳೂರು: ಮೀನುಗಾರಿಕಾ ಬಂದರು ಆಧುನೀಕರಣಕ್ಕೆ ಶಂಕುಸ್ಥಾಪನೆ
December 7, 2025
ರಾಜ್ಯ - ರಾಷ್ಟ್ರೀಯ
V4News on YouTube
ಗಲ್ಫ್
ವಿಶ್ವ
ಮನರಂಜನೆ
More News
ಪತನವಾದ ನೇಪಾಳ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಐವರು ಭಾರತೀಯರು
ಇಂದು ಬೆಳಗ್ಗೆ ನೇಪಾಳದ ಪೋಖರಾದಲ್ಲಿ ಪತನಗೊಂಡ ಯೇತಿ ಏರ್ಲೈನ್ಸ್ ವಿಮಾನದಲ್ಲಿ ಕನಿಷ್ಠ ಐವರು ಭಾರತೀಯರು ಪ್ರಯಾಣಿಸುತ್ತಿದ್ದರು ಎಂದು ರಾಷ್ಟ್ರದ ನಾಗರಿಕ ವಿಮಾನಯಾನ ಪ್ರಾಧಿಕಾರ
ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಪ್ರಯುಕ್ತ ನಾಟಕ ಪ್ರದರ್ಶನ
ಬೆಂಗಳೂರು:ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ ಬನ್ನೇರುಘಟ್ಟ ಲಯನ್ಸ್ ಕ್ಲಬ್ ವತಿಯಿಂದ ಕಿರು ನಾಟಕ ಪ್ರದರ್ಶನ ಬೆಂಗಳೂರಿನ ಟಿ.ಜಾನ್ ನರ್ಸಿಂಗ್ ಕಾಲೇಜಿನಲ್ಲಿ ಶನಿವಾರ
ಪರೀಕ್ಷಾ ಮುನ್ನಾ ದಿನವೇ ಎಸ್ಎಸ್ಎಲ್ಸಿ ವಿದ್ಯಾರ್ಥಿ ನಾಪತ್ತೆ. ನದಿಯಲ್ಲಿ ಶವ ಪತ್ತೆ
ಕಡಬ ಖಾಸಗಿ ಶಾಲಾ ಎಸ್ಎಸ್ಎಲ್ಸಿ ವಿದ್ಯಾರ್ಥಿ ಕೋಡಿಂಬಾಳ ಗುಂಡಿಮಜಲು ನಿವಾಸಿ ಪರಿಕ್ಷಾ ಮುನ್ನಾ ದಿನವೇ ನಾಪತ್ತೆಯಾಗಿದ್ದು, ಗುರುವಾರ ಕೋಡಿಂಬಾಳ ಸಮೀಪದ ಕುಮಾರಾಧಾರ ನದಿಯ ನಾಕೂರ
ಉಡವೊಂದನ್ನು ಬೇಟೆಯಾಡಿದ ಬೃಹತ್ ಗಾತ್ರದ ಕಾಳಿಂಗ ಸರ್ಪ
ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಗ್ರಾಮದ ಕಡಂಬು ಎಂಬಲ್ಲಿ ಯುವ ಉದ್ಯಮಿ ಶಶಿರಾಜ್ ಶೆಟ್ಟಿ ಅವರ ಮನೆಯ ಹಿಂಭಾಗ ಉಡವೊಂದನ್ನು ಬೇಟೆಯಾಡಿದ ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದನ್ನು ಸೆರೆ
ನೆಲ್ಲಿಕಾರು ಗ್ರಾ. ಪಂನ ಪಿಡಿಒ, ಕಾಯ೯ದಶಿ೯ಗೆ ಬೀಳ್ಕೊಡುಗೆ
ಮೂಡುಬಿದಿರೆ : ನೆಲ್ಲಿಕಾರು ಗ್ರಾಮ ಪಂಚಾಯತ್ ನಲ್ಲಿ ಕಳೆದ 7 ವರ್ಷಗಳಿಂದ ಪ್ರಭಾರ ಪಿಡಿಒ ಆಗಿ ಕಾರ್ಯನಿರ್ವಹಿಸಿ ಇದೀಗ ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕು ವ್ಯಾಪ್ತಿಯ ಗ್ರಾಮ ಪಂಚಾಯತ್
ತಡೆಯಾಜ್ಞೆ ತಂದ ಉಮಾನಾಥ ಕೋಟ್ಯಾನ್
ಟಿಕೆಟ್ ಘೋಷಣೆಗೆ ಕ್ಷಣ ಗಣನೆ ನಡೆಯುತ್ತಿರುವ ಹೊತ್ತಲ್ಲಿ ಮೂಲ್ಕಿ ಮೂಡಬಿದ್ರೆ ಶಾಸಕ ಉಮಾನಾಥ್ ಕೋಟ್ಯಾನ್ ಅವರು ತನ್ನ ವಿರುದ್ಧ ಯಾವುದೇ ಮಾನಹಾನಿಕಾರಕ ಸುದ್ದಿ ,ಪೊಟೋ , ವಿಡಿಯೊ ಪ್ರಕಟ
ವಿಜೃಂಭಣೆಯಿಂದ ನಡೆದ ಇತಿಹಾಸ ಪ್ರಸಿದ್ಧ ತಗ್ಗರ್ಸೆ ಕಂಬಳ ಮಹೋತ್ಸವ
ಇತಿಹಾಸ ಪ್ರಸಿದ್ಧ ತಗ್ಗರ್ಸೆ ಸಾಂಪ್ರದಾಯಕ ಹೆಗ್ಡೆಯವರ ಮನೆ ಅನುವಂಶಿಯವಾಗಿ ನಡೆದು ಬಂದ ಕಂಬಳ ಮಹೋತ್ಸವ ವಿಜೃಂಭಣೆ ನಡೆಯಿತು.ಈ ಬಾರಿ ಸೆನ್ಸಾರ್ ಮೂಲಕ ಕೋಣದ ಓಟದ ವೇಗಮಿತಿಯನ್ನು ಅಳೆಯುವ
ಕುಂದಾಪುರ: ಕರಾವಳಿ ಭಾಗದ ಕಾಮಿಡಿ ರೀಲ್ಸ್ ಸ್ಟಾರ್, ಗಿಚ್ಚಿ ಗಿಲಿಗಿಲಿ ಖ್ಯಾತಿಯ ಪ್ರಸಾದ್ ಜೋಗಿ ಮನೆ ಭಾರಿ ಮಳೆಯಿಂದ ಸಂಪೂರ್ಣ ನೆಲಸಮ
ಕುಂದಾಪುರ: ನಿರಂತರ ಸುರಿಯುತ್ತಿರುವ ಮಳೆಗೆ ಮನೆಯೊಂದು ಸಂಪೂರ್ಣ ಕುಸಿದು ಬಿದ್ದಿದ್ದು ಮನೆಯವರು ಅಪಾಯದಿಂದ ಪಾರಾದ ಘಟನೆ ಕುಂದಾಪುರದ ಕುಂದಬಾರಂದಾಡಿ ಗ್ರಾಮದ ಮಾಣಿಕೊಳಲು ನಿವಾಸಿ
ವಿಧಾನ ಪರಿಷತ್ ಸದಸ್ಯರಾದ ಸಿ.ಟಿ ರವಿ ಶ್ರೀ ಮಾರಿಯಮ್ಮನ ಕ್ಷೇತ್ರ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ
ಕಾಪು:ಕರ್ನಾಟಕ ಸರಕಾರದ ಮಾಜಿ ಸಚಿವರು ಮತ್ತು ವಿಧಾನ ಪರಿಷತ್ ಸದಸ್ಯರಾದ ಸಿ.ಟಿ ರವಿ ಅವರು ಇಂದು ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ಕ್ಷೇತ್ರ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ
ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ “ಸ್ವರ್ಣಂ ದೀಪಂ ದೀಪಾವಳಿ ವಿಶೇಷ ಆಫರ್ ಗೆ ಗ್ರಾಹಕರ ಉತ್ತಮ ಸ್ಪಂದನೆ
ಸುಳ್ಯದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಅ 15 ರಿಂದ ಅ.25 ರವರೆಗೆ ಪ್ರತೀ ಆಭರಣಗಳಿಗೆ ದೀಪಾವಳಿ ಹಬ್ಬದ ಪ್ರಯುಕ್ತ ಸ್ವರ್ಣಂ ದೀಪಂ ದೀಪಾವಳಿ ವಿಶೇಷ




































































