Technology
ವಿಶ್ವ ಮೂತ್ರಪಿಂಡ ಖಾಯಿಲೆಗಳ ದಿನದ ಪ್ರಯುಕ್ತ ಉಡುಪಿ ಆದರ್ಶ ಆಸ್ಪತ್ರೆಯಲ್ಲಿ ಉಚಿತ ತಪಾಸಣಾ ಶಿಬಿರ
ವಿಶ್ವ ಮೂತ್ರಪಿಂಡ ಖಾಯಿಲೆಗಳ ದಿನದ ಪ್ರಯುಕ್ತ ಮಾರ್ಚ್ 09, 2023 ರ ಗುರುವಾರದಂದು ಉಡುಪಿಯ
Lifestyle
RECENT NEWS
ಮಂಗಳೂರಿನ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ಭಾರೀ ಡ್ರಗ್ಸ್ ಜಾಲ
ಮಂಗಳೂರು : ಬುರ್ಖಾ ಧರಿಸಿದ ಮಹಿಳೆ ಸಹಿತ ತಂಡದಿಂದ
ಸುರತ್ಕಲ್ ಟೋಲ್ ಗೇಟ್ ರದ್ದು ಬದಲು ವಿಲೀನ! ಹೆದ್ದಾರಿ
ನಾನೇ ನಾಗವಲ್ಲಿ, ಮೊನ್ನೆ ನೋಡಿದ್ದು ಕಾಂತಾರ ಪಾರ್ಟ್
Social Counter
Popular News
Trending News
Travel
Gadgets
Health
More News
ಶ್ರೀ ಶಾರದ ಸದ್ವಿದ್ಯಾ ಶಿಬಿರ ಸಮಾರೋಪ ಸಮಾರಂಭ ಕಾರ್ಯಕ್ರಮ
ಬೈಂದೂರು ತಾಲೂಕಿನ ನಾವುಂದ ಬಡಾಕೆರೆ ಧಾರ್ಮಿಕ ಮಂದಿರದಲ್ಲಿ ಕಳೆದ 21 ದಿನಗಳ ಕಾಲ ನಡೆದ ಶ್ರೀ ಶಾರದ ಸದ್ವಿದ್ಯಾ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಿತು.ವಿದ್ಯಾರ್ಥಿಗಳು ಶಿಬಿರದ
ವಿಟ್ಲ: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಇಬ್ಬರಿಗೆ ಗಾಯ
ವಿಟ್ಲ: ಚಲಿಸುತ್ತಿದ್ದ ಕೇರಳ ರಾಜ್ಯದ ಬಸ್ಸಿನ ಗಾಜು ಹೊಡೆದು ಪರಿಣಾಮ ಇಬ್ಬರು ಮಕ್ಕಳು ಮತ್ತು ಚಾಲಕ ಗಾಯಗೊಂಡ ಘಟನೆ ಉರಿಮಜಲು ಎಂಬಲ್ಲಿ ಸಂಭವಿಸಿದೆ. ಪುತ್ತೂರು ಕಡೆಯಿಂದ ವಿಟ್ಲ ಮೂಲಕ
ಕೋಟೆಕಾರು : ಕಾರು ಢಿಕ್ಕಿ – ಪಾದಚಾರಿ ಸಾವು
ಉಳ್ಳಾಲ: ಕಾರು ಢಿಕ್ಕಿ ಹೊಡೆದು ಪಾದಚಾರಿ ಬಿಜೆಪಿ ಕಾರ್ಯಕರ್ತ ಮೃತಪಟ್ಟ ಘಟನೆ ರಾ.ಹೆ.66 ರ ಕೋಟೆಕಾರು ಬಳಿಯ ಅಡ್ಕ ಎಂಬಲ್ಲಿ ನಡೆದಿದೆ. ಕೋಟೆಕಾರು ನೆಲ್ಲಿ ಸ್ಥಳ ಕಾಳಿಕಾಂಬ ದೇವಸ್ಥಾನದ
ಬೈಂದೂರು ಸುರ್ಕುಂದ ವಾರ್ಡ್ನಲ್ಲಿ ಬಿರುಸಿನ ಪ್ರಚಾರ
ಬೈಂದೂರು:ರಾಷ್ಟ್ರಭಕ್ತರ ಬಳಗದ ವತಿಯಿಂದ ಬೈಂದೂರು ವಿಧಾನಸಭಾ ಕ್ಷೇತ್ರದ ಸುರ್ಕುಂದ ವಾರ್ಡ್ ಬೂತ್ ನಂ.34 ರಲ್ಲಿ ನಿತ್ಯ ಮೊಗವೀರ ಅವರ ಸಾರಥ್ಯದಲ್ಲಿ ವೆಂಕಟೇಶ ಕಲ್ಮಕ್ಕಿ,ಪ್ರಶಾಂತ್ ಮೊಗವೀರ
ಮಾಲ್ ಗೆ ತೆರಳಿದ ಎರಡು ಮಕ್ಕಳ ತಾಯಿ ನಾಪತ್ತೆ
ಉಳ್ಳಾಲ : ನಗರದ ಸಿಟಿ ಸೆಂಟರ್ ಮಾಲ್ ಗೆಂದು ತೆರಳಿದ್ದ ಚೆಂಬುಗುಡ್ಡೆ ನಿವಾಸಿ ಇಬ್ಬರು ಮಕ್ಕಳ ತಾಯಿ ನಾಪತ್ತೆಯಾಗಿರುವ ಕುರಿತು ಮಂಗಳೂರು ಉತ್ತರ ಮಹಿಳಾ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು
ಯುಎಸ್ಎ ವಿಶ್ವವಿದ್ಯಾನಿಲಯಗಳಲ್ಲಿ ಚಳವಳಿ : ಪ್ಯಾಲೆಸ್ತೀನ್ ಬೆಂಬಲಿಸಿದವರೆಲ್ಲರ ಬಂಧನ
ಅಮೆರಿಕ ಸಂಯುಕ್ತ ಸಂಸ್ಥಾನದ ಎಲ್ಲ ವಿಶ್ವವಿದ್ಯಾನಿಲಯಗಳಲ್ಲೂ ಪ್ಯಾಲೆಸ್ತೀನ್ ಬೆಂಬಲಿಸಿ, ಇಸ್ರೇಲ್ ದಾಳಿ ಖಂಡಿಸಿ ಚಳವಳಿ ಮುಂದುವರಿದಿದೆ. ಇಂದು ಸಿಟಿ ಕಾಲೇಜಿನ 300 ವಿದ್ಯಾರ್ಥಿಗಳನ್ನು
ದುಬಾಯಿಯಲ್ಲಿ ಅಸ್ಥಿರ ಹವಾಮಾನ : ನಾಗರಿಕರಿಗೆ ಎಚ್ಚರಿಕೆ ನೀಡಿದ ಪೋಲೀಸು
ದುಬಾಯಿಯಲ್ಲಿ ಅಸ್ಥಿರ ಹವಾಮಾನ ಮುಂದುವರಿದಿದ್ದು ಸುರಕ್ಷತೆಯ ದೃಷ್ಟಿಯಿಂದ ನಾಗರಿಕರು ಬೀಚ್ಗಳಿಗೆ ಹೋಗದಂತೆ ಮತ್ತು ಹಲವು ರೀತಿಯ ಮುನ್ನೆಚ್ಚರಿಕೆಗಳನ್ನು ವಹಿಸುವಂತೆ ದುಬಾಯಿ ಪೋಲೀಸರು
ಭಾರತದಲ್ಲಿ ಕೋವಿಶೀಲ್ಡನ್ನೇ ಮುಖ್ಯವಾಗಿಸಿದ್ದೇಕೆ?
ಕೋವಿಡ್ ಕಾಲದಲ್ಲಿ ಬಾಬಾ ರಾಮದೇವ್ ಕಂಪೆನಿಗೆ ಮತ್ತು ಕೋವಿಶೀಲ್ಡ್ ಲಸಿಕೆ ಕಂಪೆನಿಗೆ ಅನುಕೂಲವಾಗುವಂತೆ ಮೋದಿಯವರ ಸರಕಾರ ನಡೆದುಕೊಂಡಿತು ಎಂಬ ವಿಷಯ ಸುಪ್ರೀಂ ಕೋರ್ಟಿನಲ್ಲೇ ಪ್ರಕಟಗೊಂಡಿದೆ.
ಸೋನಮ್ ವಾಂಗ್ಚುಕ್ರಿಗೆ ಕೆಂದ್ರದ ಬೆದರಿಕೆ
ಚುನಾವಣಾ ಆಶ್ವಾಸನೆಗಳನ್ನು ಮುರಿಯುವುದು ಅಪರಾಧವಲ್ಲ ಎನ್ನುವ ಸ್ಥಿತಿಯನ್ನು ಬಿಜೆಪಿ ತಂದಿಕ್ಕಿದೆ ಎಂದು ಲಡಾಖ್ನ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಹೇಳಿದ್ದಾರೆ. ಅದಕ್ಕಿಂತ
ಗುಕೇಶ್ ದೊಮ್ಮರಾಜು ಲೋಕ ದಾಖಲೆ ಬಾಲಕ
ಗುಕೇಶ್ ಎಂಬ ಹದಿನೇಳರ ಭಾರತದ ಬಾಲಕನು ಕ್ಯಾಂಡಿಡೇಟ್ಸ್ ಚೆಸ್ ಚಾಂಪಿಯನ್ ಆಗಿ ಇತಿಹಾಸ ಬರೆದಿದ್ದಾನೆ. 17 ಸುತ್ತಿನ ಹೋರಾಟದಲ್ಲಿ ಗುಕೇಶ್ ದೊಮ್ಮರಾಜು ಅತಿ ಚಿಕ್ಕ ಎಂದರೆ 17 ವರುಷ ಹತ್ತು