Technology

Lifestyle

RECENT NEWS

Social Counter

Popular News

Trending News

WATCH NOW

More News

Fresh News udupi ಉಡುಪಿ ಕರಾವಳಿ

ಶ್ರೀ ಶಾರದ ಸದ್ವಿದ್ಯಾ ಶಿಬಿರ ಸಮಾರೋಪ ಸಮಾರಂಭ ಕಾರ್ಯಕ್ರಮ

ಬೈಂದೂರು ತಾಲೂಕಿನ ನಾವುಂದ ಬಡಾಕೆರೆ ಧಾರ್ಮಿಕ ಮಂದಿರದಲ್ಲಿ ಕಳೆದ 21 ದಿನಗಳ ಕಾಲ ನಡೆದ ಶ್ರೀ ಶಾರದ ಸದ್ವಿದ್ಯಾ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಿತು.ವಿದ್ಯಾರ್ಥಿಗಳು ಶಿಬಿರದ

Fresh News ಕರಾವಳಿ ಬಂಟ್ವಾಳ

ವಿಟ್ಲ: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಇಬ್ಬರಿಗೆ ಗಾಯ

ವಿಟ್ಲ: ಚಲಿಸುತ್ತಿದ್ದ ಕೇರಳ ರಾಜ್ಯದ ಬಸ್ಸಿನ ಗಾಜು ಹೊಡೆದು ಪರಿಣಾಮ ಇಬ್ಬರು ಮಕ್ಕಳು ಮತ್ತು ಚಾಲಕ ಗಾಯಗೊಂಡ ಘಟನೆ ಉರಿಮಜಲು ಎಂಬಲ್ಲಿ ಸಂಭವಿಸಿದೆ. ಪುತ್ತೂರು ಕಡೆಯಿಂದ ವಿಟ್ಲ ಮೂಲಕ

Fresh News ullala ಉಳ್ಳಾಳ ಕರಾವಳಿ ಹಾನಿ

ಕೋಟೆಕಾರು : ಕಾರು ಢಿಕ್ಕಿ – ಪಾದಚಾರಿ ಸಾವು

ಉಳ್ಳಾಲ: ಕಾರು ಢಿಕ್ಕಿ ಹೊಡೆದು ಪಾದಚಾರಿ ಬಿಜೆಪಿ ಕಾರ್ಯಕರ್ತ ಮೃತಪಟ್ಟ ಘಟನೆ ರಾ.ಹೆ.66 ರ ಕೋಟೆಕಾರು ಬಳಿಯ ಅಡ್ಕ ಎಂಬಲ್ಲಿ ನಡೆದಿದೆ. ಕೋಟೆಕಾರು ನೆಲ್ಲಿ ಸ್ಥಳ ಕಾಳಿಕಾಂಬ ದೇವಸ್ಥಾನದ

Fresh News ಉಡುಪಿ ಕರಾವಳಿ ರಾಜಕೀಯ

ಬೈಂದೂರು ಸುರ್ಕುಂದ ವಾರ್ಡ್‍ನಲ್ಲಿ ಬಿರುಸಿನ ಪ್ರಚಾರ

ಬೈಂದೂರು:ರಾಷ್ಟ್ರಭಕ್ತರ ಬಳಗದ ವತಿಯಿಂದ ಬೈಂದೂರು ವಿಧಾನಸಭಾ ಕ್ಷೇತ್ರದ ಸುರ್ಕುಂದ ವಾರ್ಡ್ ಬೂತ್ ನಂ.34 ರಲ್ಲಿ ನಿತ್ಯ ಮೊಗವೀರ ಅವರ ಸಾರಥ್ಯದಲ್ಲಿ ವೆಂಕಟೇಶ ಕಲ್ಮಕ್ಕಿ,ಪ್ರಶಾಂತ್ ಮೊಗವೀರ

Fresh News ullala ಉಳ್ಳಾಳ ಕರಾವಳಿ ಮಂಗಳೂರು

ಮಾಲ್ ಗೆ ತೆರಳಿದ ಎರಡು ಮಕ್ಕಳ ತಾಯಿ ನಾಪತ್ತೆ

ಉಳ್ಳಾಲ : ನಗರದ ಸಿಟಿ ಸೆಂಟರ್ ಮಾಲ್ ಗೆಂದು ತೆರಳಿದ್ದ ಚೆಂಬುಗುಡ್ಡೆ ನಿವಾಸಿ ಇಬ್ಬರು ಮಕ್ಕಳ ತಾಯಿ ನಾಪತ್ತೆಯಾಗಿರುವ ಕುರಿತು ಮಂಗಳೂರು ಉತ್ತರ ಮಹಿಳಾ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು

Uncategorized

ಯುಎಸ್‍ಎ ವಿಶ್ವವಿದ್ಯಾನಿಲಯಗಳಲ್ಲಿ ಚಳವಳಿ : ಪ್ಯಾಲೆಸ್ತೀನ್ ಬೆಂಬಲಿಸಿದವರೆಲ್ಲರ ಬಂಧನ

ಅಮೆರಿಕ ಸಂಯುಕ್ತ ಸಂಸ್ಥಾನದ ಎಲ್ಲ ವಿಶ್ವವಿದ್ಯಾನಿಲಯಗಳಲ್ಲೂ ಪ್ಯಾಲೆಸ್ತೀನ್ ಬೆಂಬಲಿಸಿ, ಇಸ್ರೇಲ್ ದಾಳಿ ಖಂಡಿಸಿ ಚಳವಳಿ ಮುಂದುವರಿದಿದೆ. ಇಂದು ಸಿಟಿ ಕಾಲೇಜಿನ 300 ವಿದ್ಯಾರ್ಥಿಗಳನ್ನು

Uncategorized

ದುಬಾಯಿಯಲ್ಲಿ ಅಸ್ಥಿರ ಹವಾಮಾನ : ನಾಗರಿಕರಿಗೆ ಎಚ್ಚರಿಕೆ ನೀಡಿದ ಪೋಲೀಸು

ದುಬಾಯಿಯಲ್ಲಿ ಅಸ್ಥಿರ ಹವಾಮಾನ ಮುಂದುವರಿದಿದ್ದು ಸುರಕ್ಷತೆಯ ದೃಷ್ಟಿಯಿಂದ ನಾಗರಿಕರು ಬೀಚ್‍ಗಳಿಗೆ ಹೋಗದಂತೆ ಮತ್ತು ಹಲವು ರೀತಿಯ ಮುನ್ನೆಚ್ಚರಿಕೆಗಳನ್ನು ವಹಿಸುವಂತೆ ದುಬಾಯಿ ಪೋಲೀಸರು

Fresh News ಕರಾವಳಿ ರಾಷ್ಟ್ರೀಯ

ಭಾರತದಲ್ಲಿ ಕೋವಿಶೀಲ್ಡನ್ನೇ ಮುಖ್ಯವಾಗಿಸಿದ್ದೇಕೆ?

ಕೋವಿಡ್ ಕಾಲದಲ್ಲಿ ಬಾಬಾ ರಾಮದೇವ್ ಕಂಪೆನಿಗೆ ಮತ್ತು ಕೋವಿಶೀಲ್ಡ್ ಲಸಿಕೆ ಕಂಪೆನಿಗೆ ಅನುಕೂಲವಾಗುವಂತೆ ಮೋದಿಯವರ ಸರಕಾರ ನಡೆದುಕೊಂಡಿತು ಎಂಬ ವಿಷಯ ಸುಪ್ರೀಂ ಕೋರ್ಟಿನಲ್ಲೇ ಪ್ರಕಟಗೊಂಡಿದೆ.

Fresh News ಕರಾವಳಿ

ಸೋನಮ್ ವಾಂಗ್‍ಚುಕ್‍ರಿಗೆ ಕೆಂದ್ರದ ಬೆದರಿಕೆ

ಚುನಾವಣಾ ಆಶ್ವಾಸನೆಗಳನ್ನು ಮುರಿಯುವುದು ಅಪರಾಧವಲ್ಲ ಎನ್ನುವ ಸ್ಥಿತಿಯನ್ನು ಬಿಜೆಪಿ ತಂದಿಕ್ಕಿದೆ ಎಂದು ಲಡಾಖ್‍ನ ಪರಿಸರ ಹೋರಾಟಗಾರ ಸೋನಮ್ ವಾಂಗ್‍ಚುಕ್ ಹೇಳಿದ್ದಾರೆ. ಅದಕ್ಕಿಂತ

Fresh News ಕರಾವಳಿ

ಗುಕೇಶ್ ದೊಮ್ಮರಾಜು ಲೋಕ ದಾಖಲೆ ಬಾಲಕ

ಗುಕೇಶ್ ಎಂಬ ಹದಿನೇಳರ ಭಾರತದ ಬಾಲಕನು ಕ್ಯಾಂಡಿಡೇಟ್ಸ್ ಚೆಸ್ ಚಾಂಪಿಯನ್ ಆಗಿ ಇತಿಹಾಸ ಬರೆದಿದ್ದಾನೆ. 17 ಸುತ್ತಿನ ಹೋರಾಟದಲ್ಲಿ ಗುಕೇಶ್ ದೊಮ್ಮರಾಜು ಅತಿ ಚಿಕ್ಕ ಎಂದರೆ 17 ವರುಷ ಹತ್ತು