Technology
Lifestyle
RECENT NEWS
ಮಂಗಳೂರಿನ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ಭಾರೀ ಡ್ರಗ್ಸ್ ಜಾಲ
ಮಂಗಳೂರು : ಬುರ್ಖಾ ಧರಿಸಿದ ಮಹಿಳೆ ಸಹಿತ ತಂಡದಿಂದ
ಸುರತ್ಕಲ್ ಟೋಲ್ ಗೇಟ್ ರದ್ದು ಬದಲು ವಿಲೀನ! ಹೆದ್ದಾರಿ
ನಾನೇ ನಾಗವಲ್ಲಿ, ಮೊನ್ನೆ ನೋಡಿದ್ದು ಕಾಂತಾರ ಪಾರ್ಟ್
Social Counter
Popular News
Trending News
Travel
Gadgets
Health
More News
ಯುಎಸ್ಎ ವಿಶ್ವವಿದ್ಯಾನಿಲಯಗಳಲ್ಲಿ ಚಳವಳಿ : ಪ್ಯಾಲೆಸ್ತೀನ್ ಬೆಂಬಲಿಸಿದವರೆಲ್ಲರ ಬಂಧನ
ಅಮೆರಿಕ ಸಂಯುಕ್ತ ಸಂಸ್ಥಾನದ ಎಲ್ಲ ವಿಶ್ವವಿದ್ಯಾನಿಲಯಗಳಲ್ಲೂ ಪ್ಯಾಲೆಸ್ತೀನ್ ಬೆಂಬಲಿಸಿ, ಇಸ್ರೇಲ್ ದಾಳಿ ಖಂಡಿಸಿ ಚಳವಳಿ ಮುಂದುವರಿದಿದೆ. ಇಂದು ಸಿಟಿ ಕಾಲೇಜಿನ 300 ವಿದ್ಯಾರ್ಥಿಗಳನ್ನು
ಭಾರತದಲ್ಲಿ ಕೋವಿಶೀಲ್ಡನ್ನೇ ಮುಖ್ಯವಾಗಿಸಿದ್ದೇಕೆ?
ಕೋವಿಡ್ ಕಾಲದಲ್ಲಿ ಬಾಬಾ ರಾಮದೇವ್ ಕಂಪೆನಿಗೆ ಮತ್ತು ಕೋವಿಶೀಲ್ಡ್ ಲಸಿಕೆ ಕಂಪೆನಿಗೆ ಅನುಕೂಲವಾಗುವಂತೆ ಮೋದಿಯವರ ಸರಕಾರ ನಡೆದುಕೊಂಡಿತು ಎಂಬ ವಿಷಯ ಸುಪ್ರೀಂ ಕೋರ್ಟಿನಲ್ಲೇ ಪ್ರಕಟಗೊಂಡಿದೆ.
ದುಬಾಯಿಯಲ್ಲಿ ಅಸ್ಥಿರ ಹವಾಮಾನ : ನಾಗರಿಕರಿಗೆ ಎಚ್ಚರಿಕೆ ನೀಡಿದ ಪೋಲೀಸು
ದುಬಾಯಿಯಲ್ಲಿ ಅಸ್ಥಿರ ಹವಾಮಾನ ಮುಂದುವರಿದಿದ್ದು ಸುರಕ್ಷತೆಯ ದೃಷ್ಟಿಯಿಂದ ನಾಗರಿಕರು ಬೀಚ್ಗಳಿಗೆ ಹೋಗದಂತೆ ಮತ್ತು ಹಲವು ರೀತಿಯ ಮುನ್ನೆಚ್ಚರಿಕೆಗಳನ್ನು ವಹಿಸುವಂತೆ ದುಬಾಯಿ ಪೋಲೀಸರು
ಸೋನಮ್ ವಾಂಗ್ಚುಕ್ರಿಗೆ ಕೆಂದ್ರದ ಬೆದರಿಕೆ
ಚುನಾವಣಾ ಆಶ್ವಾಸನೆಗಳನ್ನು ಮುರಿಯುವುದು ಅಪರಾಧವಲ್ಲ ಎನ್ನುವ ಸ್ಥಿತಿಯನ್ನು ಬಿಜೆಪಿ ತಂದಿಕ್ಕಿದೆ ಎಂದು ಲಡಾಖ್ನ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಹೇಳಿದ್ದಾರೆ. ಅದಕ್ಕಿಂತ
ಗುಕೇಶ್ ದೊಮ್ಮರಾಜು ಲೋಕ ದಾಖಲೆ ಬಾಲಕ
ಗುಕೇಶ್ ಎಂಬ ಹದಿನೇಳರ ಭಾರತದ ಬಾಲಕನು ಕ್ಯಾಂಡಿಡೇಟ್ಸ್ ಚೆಸ್ ಚಾಂಪಿಯನ್ ಆಗಿ ಇತಿಹಾಸ ಬರೆದಿದ್ದಾನೆ. 17 ಸುತ್ತಿನ ಹೋರಾಟದಲ್ಲಿ ಗುಕೇಶ್ ದೊಮ್ಮರಾಜು ಅತಿ ಚಿಕ್ಕ ಎಂದರೆ 17 ವರುಷ ಹತ್ತು
ಸುಳ್ಯ: ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವ: ಸಂಭ್ರಮದಿಂದ ನಡೆದ ದೇವರ ದರ್ಶನ ಬಲಿ ಉತ್ಸವ
ಸುಳ್ಯ: ಪುನಃ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿ ಮುಳುಗೆದ್ದ ಮಂಡೆಕೋಲಿನ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ಇದೀಗ ವಾರ್ಷಿಕ ಜಾತ್ರೋತ್ಸವಕ್ಕೆ ಸಿದ್ಧಗೊಂಡಿದ್ದು
ಗರ್ಭಿಣಿಯರು ಮತ್ತು ದಂತ ಆರೋಗ್ಯ
ಗರ್ಭಾವಸ್ಥೆ ಜಗತ್ತಿನ ಎಲ್ಲಾ ಮಹಿಳೆಯರು ಬಯಸುವಂತಾ ಒಂದು ಭಾಗ್ಯ ಮತ್ತು ದೇವರು ಮನುಸಂಕುಲಕ್ಕೆ ನೀಡಿದ ಒಂದು ವರದಾನ. ಸಾಮಾನ್ಯವಾಗಿ ಗರ್ಭಧರಿಸಿದ ಬಳಿಕ ಗರ್ಭಿಣಿ ಮಹಿಳೆಯರ ದೇಹದಲ್ಲಿ
ಮಂಗಳೂರು ವಿವಿ: ರಾಷ್ಟ್ರಮಟ್ಟದ ಯುವಜನೋತ್ಸವದಲ್ಲಿ ಸಾಧನೆ
ಮಂಗಳೂರು: ಪಂಜಾಬ್ಕೃಷಿ ವಿಶ್ವವಿದ್ಯಾಲಯ, ಲುಧಿಯಾನ, ಇಲ್ಲಿ ನಡೆದ ರಾಷ್ಟ್ರಮಟ್ಟದ ಯುವಜನೋತ್ಸವದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ತಂಡವು ಭಾಗವಹಿಸಿ ಏಕಾಂಕ ನಾಟಕದಲ್ಲಿ ದ್ವಿತೀಯ ಸ್ಥಾನ,
ರಾಜಕೀಯ ಸಂಚಿನಿಂದಾಗಿ ಮುಖ್ಯಮಂತ್ರಿ ಜೈಲಲ್ಲಿದ್ದಾರೆ : ಹೈಕೋರ್ಟ್ 3 ಪಿಐಎಲ್ ವಜಾ ಮಾಡಿದೆ- ಆಮ್ ಆದ್ಮಿ ಪಕ್ಷ
ದಿಲ್ಲಿಯ ಮುಖ್ಯಮಂತ್ರಿಯಾಗಿ ಅರವಿಂದ ಕೇಜ್ರೀವಾಲ್ ಮುಂದುವರಿಯಲಿದ್ದಾರೆ ಎಂದು ಎಎಪಿ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಹೇಳಿದರು. ಅರವಿಂದ ಕೇಜ್ರೀವಾಲ್ ಅವರು ಮೌಲ್ಯದ ಪ್ರಶ್ನೆ ಬಂದಾಗ ಹತ್ತು
ಪುತ್ತೂರು: ಮುಖ್ಯ ರಸ್ತೆಗೆ ಬಿದ್ದ ಮಾವಿನ ಮರ: ಸಾರ್ವಜನಿಕರು, ವಾಹನ ಚಾಲಕರು ಪಾರು
ಪುತ್ತೂರು: ಬೊಳುವಾರಿನಲ್ಲಿ ಮಾವಿನ ಮರವೊಂದು ರಸ್ತೆಗೆ ಬಿದ್ದು ಸಾರ್ವಜನಿಕರು, ವಾಹನ ಚಾಲಕರು ಅಪಾಯದಿಂದ ಪಾರಾದ ಘಟನೆ ನಡೆದಿದೆ. ಘಟನಾ ಸ್ಥಳಕ್ಮೆ ಶಾಸಕರುಭೇಟಿ ನೀಡಿ ಪರಿಶೀಲನೆ