Home Articles posted by v4news (Page 108)

ದಿ.ಇದಿನಬ್ಬ ಮಗನ ಮನೆಗೆ ಎನ್.ಐ.ಎ ದಾಳಿ ಪ್ರಕರಣ : ಶರಣ್ ಪಂಪ್ ವೆಲ್ ನೇತೃತ್ವದಲ್ಲಿ ಮನೆಗೆ ಮುತ್ತಿಗೆ

ಉಳ್ಳಾಲದ ಮಾಜಿ ಶಾಸಕ ಬಿ.ಎಂ. ಇದಿನಬ್ಬ ಅವರ ಪುತ್ರನ ಮನೆಗೆ ಐಸಿಸ್ ನಂಟು ಆರೋಪದಡಿ ಇತ್ತೀಚಿಗೆ ಎನ್‍ಐಎ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನ ವಶಕ್ಕೆ ಪಡೆದಿದ್ದರು. ಇಂದು ಬೆಳಗ್ಗೆ ಬಜರಂಗದಳದ ಕಾರ್ಯಕರ್ತರು ಆರೋಪಿತರ ಮನೆಗೆ ಮುತ್ತಿಗೆ ಹಾಕಿದ್ದು ಮುತ್ತಿಗೆ ಹಾಕಿದವರನ್ನು ಉಳ್ಳಾಲ ಪೊಲೀಸರು ಬಂದಿಸಿದ್ದಾರೆ. ವಿಶ್ವ ಹಿಂದು ಪರಿಷತ್ ಜಿಲ್ಲಾ ಮುಖಂಡ ಶರಣ್ ಪಂಪ್

ಉಭಯ ಜಿಲ್ಲೆಗೆ ಸಿಎಂ ಬೊಮ್ಮಾಯಿ ಪ್ರವಾಸ

ಮಂಗಳೂರು: ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಬಳಿಕ ಪ್ರಥಮ ಬಾರಿಗೆ ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಆಗಸ್ಟ್ 12 ಮತ್ತು 13ರಂದು ಅವರು ದ.ಕ, ಉಡುಪಿ ಜಿಲ್ಲೆಗಳಲ್ಲಿ ಶಾಸಕರು, ಸಂಸದರು,ಅಧಿಕಾರಿಗಳೊಂದಿಗೆ ಕೋವಿಡ್ ನಿಯಂತ್ರಣ ಕುರಿತು ಪ್ರಗತಿ ಪರಿಶೀಲನೆ ಸಭೆಗಳನ್ನು ನಡೆಸಲಿದ್ದಾರೆ. ಸಿಎಂ ಗುರುವಾರ ಬೆಳಗ್ಗೆ 10.50ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ, 11.30ಕ್ಕೆ ದ.ಕ. ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ

“ಭಕ್ತಿಕಾವ್ಯವು ಸಾಮಾಜಿಕ ಚೇತನದ ಸ್ಪೂರ್ತಿ” ಡಾ.ಮಂಜುನಾಥ ಅಂಬಿಗ

ಶ್ರೀ ಧರ್ಮಸ್ಥಳ ಮಂಜುನಾಥೇಶ್ಡರ ಮಹಾವಿದ್ಯಾಲಯದ ಹಿಂದಿ ವಿಭಾಗ ಆಯೋಜಿಸಿದ್ದ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ಡಾ. ಮಂಜುನಾಥ ಅಂಬಿಗ [ಪ್ರೋ. ಮತ್ತು ಉಪನ್ಯಾಸಕರು ದಕ್ಷಣಬಾರತ ಸ್ನಾತಕೋತ್ತರ ಕೇಂದ್ರ ಹಿಂದಿ ಪ್ರಚಾರಸಭಾ ಮದ್ರಾಸ ಅವರು ಮದ್ಯಯುಗದ ಕಾವ್ಯಪರಂಪರೆ ಬಾರತೀಯ ಸಮಾಜಿಕ ಜೀವನಕ್ಕೆ ಚೇತನ ತುಂಬಿದ್ದಲ್ಲದೆ ಕಬೀರದಾಸರು, ಸೂರದಾಸರು ತುಲಸಿದಾಸರು ಬಿಹಾರಿಲಾಲರು ರಹೀಮರಾದಿಯಾಗಿ ತಮ್ಮ ತತ್ವಪದಗಳೊಂದಿಗೆ ಅಸಂಘಟಿತ ಗೊಂದಲ ಹಾಗು ಆಸುರಕ್ಷಿತ ಸಮಾಜವನ್ನ ಬೆಸೆಯುವ

ಉಜಿರೆ ಕಾಲೇಜಿನ ವಾರ್ಷಿಕ ಸಂಚಿಕೆ ಮನೀಷಾಗೆ ವಿ.ವಿ ಮಟ್ಟದಲ್ಲಿ ಪ್ರಥಮ ಸ್ಥಾನ

ಉಜಿರೆ ಶ್ರೀ. ಧ. ಮಂ ಕಾಲೇಜು (ಸ್ವಾಯತ್ತ) ಇದರ ವಾರ್ಷಿಕ ಸಂಚಿಕೆ ‘ಮನೀಷಾ’ಕ್ಕೆ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ವಾರ್ಷಿಕ ಸಂಚಿಕೆ ಸ್ಪರ್ಧೆಯಲ್ಲಿ ಮೊದಲ ಸ್ಥಾನದ ಹೆಗ್ಗಳಿಕೆ ಲಭಿಸಿದೆವಿದ್ಯಾರ್ಥಿಗಳ ಸೃಜನಶೀಲ ಪ್ರತಿಭೆಗೆ ಅತ್ಯುತ್ತಮ ವೇದಿಕೆಯಾದ ಪ್ರಶಸ್ತಿ ವಿಜೇತ 500 ಪುಟಗಳ ಈ ಸಂಚಿಕೆಯಲ್ಲಿ ಸ್ಥಳೀಯ ವೈವಿಧ್ಯತೆ, ಕ್ಷೇತ್ರಾಧ್ಯಯನ, ಗ್ರಾಮೀಣಾಭಿವೃದ್ಧಿ ಚಟುವಟಿಕೆಗಳ ಮಾಹಿತಿ, ಬರಹ, ಕಥೆ, ಕವನ, ಲೇಖನ, ಚುಟುಕು, ವ್ಯಂಗ್ಯಚಿತ್ರ, ವಾರ್ಷಿಕ

ಔಟ್‌ಲುಕ್ ಸಮೀಕ್ಷೆಯಲ್ಲೂ ಎಸ್.ಡಿ.ಎಂ.ಗೆ ಉತ್ಕೃಷ್ಟ ಸ್ಥಾನ

ರಾಷ್ಟ್ರಮಟ್ಟದ ಜನಪ್ರಿಯ ನಿಯತಕಾಲಿಕೆ ‘ಔಟ್‍ಲುಕ್’ ಇತ್ತೀಚೆಗೆ ನಡೆಸಿದ ರಾಷ್ಟ್ರಮಟ್ಟದ ಅತ್ಯುತ್ತಮ ಕಾಲೇಜುಗಳ ಸಮೀಕ್ಷೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಗೆ ವಿವಿಧ ವಿಭಾಗಗಳಿಗೆ ಉತ್ಕøಷ್ಟ ಮನ್ನಣೆ ಲಭ್ಯವಾಗಿದೆ. ಸಮೀಕ್ಷೆಯಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗಕ್ಕೆ ರಾಷ್ಟ್ರಮಟ್ಟದಲ್ಲಿ 18ನೇ ಸ್ಥಾನ ಲಭ್ಯವಾಗಿದ್ದು, ಬಿಸಿಎಗೆ 17 ಸ್ಥಾನ, ಸಮಾಜ ಕಾರ್ಯ ವಿಭಾಗಕ್ಕೆ 22ನೇ ಸ್ಥಾನ ಪ್ರಾಪ್ತವಾಗಿದೆ. ಬಿ.ಬಿ.ಎ ವಿಭಾಗಕ್ಕೆ 34,

ಉದ್ಯೋಗಕ್ಕಾಗಿ ನಿರೀಕ್ಷಿಸಬೇಡಿ – ನೀವೇ ಉದ್ಯೋಗಗಳನ್ನು ಸೃಷ್ಟಿಸಿ : ಅಬ್ದುಲ್ಲ ಮಡುಮೂಲೆ

“ನೀವು ಶ್ರೀಮಂತರಾಗಬೇಕೆಂಬ ಧ್ಯೇಯ ಹೊಂದಿದ್ದರೆ ಬೇರೆಯವರಿಗಾಗಿ ದುಡಿಯಬೇಡಿ. ನಿಮ್ಮ ಅಭಿವೃದ್ಧಿಗಾಗಿಯಷ್ಟೇ ಶ್ರಮ ಪಡಿ. ನಿಮ್ಮ ಕನಸುಗಳನ್ನು ಸಾಕಾರಮಾಡಿಕೊಳ್ಳಬೇಕಾದರೆ ಉದ್ಯೋಗಕ್ಕಾಗಿ ನಿರೀಕ್ಷೆ ಮಾಡಬೇಡಿ. ಬದಲಾಗಿ ನೀವೇ ಇತರರಿಗೆ ಉದ್ಯೋಗ ಸೃಷ್ಟಿಸಿಕೊಡುವಷ್ಟು ಪ್ರಬಲವಾಗಿ ಬೆಳೆಯಲು ನಿರ್ಧರಿಸಿ, ಅದರಂತೆಯೇ ಮುನ್ನಡೆದು ಯಶಸ್ಸು ಪಡೆಯಿರಿ” ಎಂದು ಅಬುಧಾಬಿ ಸರ್ಕಾರದ ಸೈಬರ್ ಫೌಂಡೇಶನ್ ಹಿರಿಯ ಆರ್ಥಿಕ ನಿಯಂತ್ರಣ ಅಧಿಕಾರಿಯಾದ ಸಿ. ಎ. ಅಬ್ದುಲ್ಲಾ ಮಡುಮೂಲೆ

ತಲಪಾಡಿ: ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು

ಉಳ್ಳಾಲ: ಕೆರೆ ನೀರಿನಲ್ಲಿ ಈಜಲು ತೆರಳಿದ್ದ ವ್ಯಕ್ತಿಯೋರ್ವರು ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ  ತಲಪಾಡಿ ನಾರ್ಲಪಡೀಲಿನಲ್ಲಿ ಇಂದು ಸಂಜೆ ಸಂಭವಿಸಿದೆ. ನಾರ್ಲಪಡೀಲು ನಿವಾಸಿ ರಾಜೇಶ್ ಶೆಟ್ಟಿ (55) ಮೃತರು. ತಲಪಾಡಿ ಟೋಲ್ ನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ರಾಜೇಶ್ ಅವರು ಎಂದಿನಂತೆ ಕಲ್ಲಿನ ಕೋರೆಯಲ್ಲಿ ಈಜಲು ತೆರಳಿದ್ದರು. ಇಂದು ಸಂಜೆ ಈಜುವಾಗ ಏಕಾಏಕಿ ಮುಳುಗಿ ಅಲ್ಲೇ ಸಾವನ್ನಪ್ಪಿದ್ದಾರೆ. ಕೂಡಲೇ ಸ್ಥಳೀಯರು ರಕ್ಷಿಸಲು

ಕದ್ರಿ ಮಂಜುನಾಥೇಶ್ವರನ ದರ್ಶನ ಪಡೆದ ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ಸಮಾಜ ಕಲ್ಯಾಣ-ಹಾಗೂ ಹಿಂದುಳಿದ ವರ್ಗಗಳ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಇಂದು ಇತಿಹಾಸ ಪ್ರಸಿದ್ಧ ಕದ್ರಿ ಮಂಜುನಾಥನೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಮಂಜುನಾಥೇಶ್ವರನ ದರ್ಶನ ಪಡೆದರು. ಸಚಿವರಾದ ಮೊದಲ ಬಳಿಕ ಮೊದಲ ಬಾರಿಗೆ ಭೇಟಿ ನೀಡಿದ ಸಚಿವರು ಸರಕಾರ ಜನರಿಗೆ ಉತ್ತಮ ಆಡಳಿತ ನೀಡಿ ಇಲಾಖೆಯ ಕಾರ್ಯಗಳು ಸುಸೂತ್ರವಾಗಿ ನಡೆಯಲಿ ಎಂದು ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಇನ್ನೂ ಸಚಿವರಿಗೆ ಕದ್ರಿ ಮಂಜುನಾಥ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಎ.ಜೆ

ಸಭೆ ಸಮಾರಂಭದಲ್ಲಿ ಹಾರ, ತುರಾಯಿ ಬೇಡ, ಕನ್ನಡ ಪುಸ್ತಕಗಳನ್ನು ನೀಡಿ:ರಾಜ್ಯ ಸರ್ಕಾರದ ಮಹತ್ವದ ಆದೇಶ

ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ನಡೆಸುವ ಸಭೆ ಮತ್ತು ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ಯಾವುದೇ ರೀತಿಯ ಕಾಣಿಕೆಗಳನ್ನು ನೀಡಬಾರದು ಎಂದು ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈಗಾಗಲೇ ಇಂಧನ ಸಚಿವ ಸುನಿಲ್ ಕುಮಾರ್ ತನಗೆ ಹೂ,ಹಾರ, ತುರಾಯಿ ತರಬಾರದು ಅದರ ಬದಲಿಗೆ ಪುಸ್ತಕ ತನ್ನಿ ಎಂದು ಮನವಿ ಮಾಡಿದ್ದರು, ಈಗ ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕೂಡ ಹೂಗುಚ್ಚ,

ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ದೊರಕುವಂತೆ ಕೆಲಸ ಮಾಡುತ್ತೇನೆ:ಸಚಿವ ಕೋಟ ಶ್ರೀನಿವಾಸ ಪೂಜಾರಿ

ಕುಂದಾಪುರ: ಸಮಾಜ ಕಲ್ಯಾಣ ಇಲಾಖೆಯ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ದೊರಕುವಂತೆ ಕೆಲಸ ಮಾಡುತ್ತೇನೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.ಆನೆಗುಡ್ಡೆ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಈ ದೇಶಕ್ಕೆ ಅಂಟಿರುವ ಕೊರೋನಾ ಮಹಾಮಾರಿ ದುರ್ದಿನಗಳನ್ನು ದೂರವಾಗಿಸುವಂತೆ ಆನೆಗುಡ್ಡೆ ವಿನಾಯಕನಿಗೆ ವಿಶೇಷ ಪೂಜೆ ಸಲ್ಲಿಸಿದ್ದೇನೆ ಎಂದ‌ ಅವರು, ಈಗಾಗಲೇ ಪರಿಶಿಷ್ಟ ಜಾತಿಯವರಿಗೆ ಮನೆ