ಉಡುಪಿ: ಕೆಲವು ದಿನಗಳಿಂದ ಮನೆಯಿಂದ ನಾಪತ್ತೆಯಾಗಿದ್ದ, ಲೆಕ್ಕಪರಿಶೋಧಕನ ಶವವು, ಮನೆಯ ಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಕಂಡುಬಂದಿದೆ. ಅಗ್ನಿಶಾಮಕ ದಳದ ಸಹಾಯದಿಂದ ಕಳೇಬರವನ್ನು ಮೇಲೆತ್ತಲಾಗಿದೆ. ವ್ಯಕ್ತಿ ಮೃತಪಟ್ಟು ಒಂದು ವಾರ ಕಳೆದಿರಬಹುದೆಂದು ಹೇಳಲಾಗುತ್ತಿದೆ. ಕಳೇಬರವನ್ನು ವೈದ್ಯಕೀಯ ಪರೀಕ್ಷೆಗೆ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಲು
ಬಿಲ್ಲವಾಸ್ ಕತಾರ್ ಪ್ರತಿಭಾ ಸಪ್ತಾಹ-2021 ಎಂಬ ಕಾರ್ಯಕ್ರಮವನ್ನು ಆನ್ಲೈನ್ ಮೂಲಕ ಆಯೋಜಿಸಿದ್ದು, ವಿಶ್ವದ ಎಲ್ಲಾ ಬಿಲ್ಲವ ಪ್ರತಿಭೆಗಳು ಅರಳುವಂತೆ ಮಾಡಿದೆ ಬಿಲ್ಲವಾಸ್ ಕತ್ತಾರ್. ಕೋವಿಡ್ನ ಈ ವಿಷಮ ಸ್ಥಿತಿಯಲ್ಲಿ ಪ್ರತಿಭೆಗಳಿಗೆ ಸೂಕ್ತವಾದ ವೇದಿಕೆಯಲ್ಲಿ ಬಿಲ್ಲವಾಸ್ ಕತಾರ್ನವರು ಕಲ್ಪಿಸಿಕೊಟ್ಟಿದ್ದಾರೆ. ಅಂತರ ಕಾಪಾಡಿ, ಅಂತರ್ಮುಖಿಯಾಗಿ, ದುಗುಡ ದುಮ್ಮಾನಗಳ ಸರಪಳಿಯಲ್ಲಿ ಸಿಲುಕಿರುವ ಅದೆಷ್ಟೋ ಜನರಿಗೆ ತಮ್ಮ ಹಿಂದಿನ ಜೀವನ ಕನಸಿನ
ವಿಟ್ಲ: ಕೇರಳದಲ್ಲಿ ಕೋವಿಡ್ ಪ್ರಕರಣ ವ್ಯಾಪಕವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಕೇರಳ- ಕರ್ನಾಟಕ ಗಡಿ ಪ್ರದೇಶವಾಗಿರುವ ವಿಟ್ಲ ಠಾಣಾ ವ್ಯಾಪ್ತಿಯ ಸಾಲೆತ್ತೂರು ಸಮೀಪದ ಕೊಡಂಗೆ ಚೆಕ್ ಪೋಸ್ಟ್ ಗೆ ಆಗಮಿಸಿ ಪರಿಶೀಲನೆ ನಡೆಸಿ ಮಾಹಿತಿ ಪಡೆದುಕೊಂಡ ಕಾನೂನು ಸುವ್ಯವಸ್ಥೆ ಎಡಿಜಿಪಿ ಪ್ರತಾಪ್ ರೆಡ್ಡಿಯವರು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಆರಂಭದಲ್ಲಿ ಕೇರಳ- ಕರ್ನಾಟಕ
ಮಂಗಳೂರು: ಟೋಕಿಯೊ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಗೆದ್ದ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಐಸ್ಕ್ರೀಂ ಟ್ರೀಟ್ ನೀಡುವುದಾಗಿ ಮಂಗಳೂರಿನ ಪಬ್ಬಾಸ್ ಐಡಿಯಲ್ ಐಸ್ಕ್ರೀಂ ಕೆಫೆ ಮೋದಿ ಅವರಿಗೆ ಟ್ವೀಟ್ ಮಾಡಿದೆ. ಪದಕ ಗೆದ್ದು ಬಂದರೆ ನಿಮ್ಮ ಜತೆ ಐಸ್ಕ್ರೀಂ ಸವಿಯುವುದಾಗಿ ಒಲಿಂಪಿಕ್ಸ್ಗೆ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರು ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧುಗೆ ಹೇಳಿ
ತಲಪಾಡಿ ಗಡಿ ಬಂದ್ ವಿರೋಧಿಸಿ ಕೇರಳಿಗರು ಗಡಿಭಾಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ.ಕೇರಳ ಭಾಗದ ರಸ್ತೆ ಬಂದ್ ಮಾಡಿ ಕೇರಳಿಗರು ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು. ಕೇರಳಕ್ಕೆ ತೆರಳುವ ರಸ್ತೆಗೆ ಅಡ್ಡಲಾಗಿ ನಿಂತು ಪ್ರತಿಭಟನೆ ನಡೆಸಿದ್ರು. ಎಡಿಜಿಪಿ ಪ್ರತಾಪ್ ರೆಡ್ಡಿ ಭೇಟಿ ವೇಳೆ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿ, ನೆಗೆಟಿವ್ ರಿಪೋರ್ಟ್ ಕಡ್ಡಾಯ ಆದೇಶ ಹಿಂಪಡೆಯಲು ಆಗ್ರಹಿಸಿದರು.ಸದ್ಯ ತಲಪಾಡಿ ಗಡಿಯಲ್ಲಿ ಕೇರಳಕ್ಕೆ ತೆರಳಲು ವಾಹನಗಳು ಸಾಲಾಗಿ
ಮಂಗಳೂರಿನ ತಲಪಾಡಿ ಚೆಕ್ಪೋಸ್ಟ್ಗೆ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಪ್ರತಾಪ್ ರೆಡ್ಡಿ ಭೇಟಿ ನೀಡಿ ಭದ್ರತೆ ಬಗ್ಗೆ ಪರಿಶೀಲನೆ ನಡೆಸಿದ್ರು.ಕೇರಳದಲ್ಲಿ ಕೊರೊನಾ ಪ್ರಕರಣ ಏರಿಕೆ ಹಿನ್ನಲೆ ಕಾಸರಗೋಡು ದಕ್ಷಿಣಕನ್ನಡ ಜಿಲ್ಲೆಯ ಗಡಿ ಭಾಗದಲ್ಲಿ ಬಿಗಿ ಬಂದೋಬಸ್ತ್ ಎರ್ಪಡಿಸಲಾಗಿದ್ದು, ಕೊರೊನಾ ನೆಗೆಟಿವ್ ವರದಿ ಇಲ್ಲದವರಿಗೆ ಕರ್ನಾಟಕ ಪ್ರವೇಶಕ್ಕೆ ಸಂಪೂರ್ಣ ನಿಷೇಧ ಹೇರಲಾಗಿದೆ. ಈ ನಿಟ್ಟಿನಲ್ಲಿ ಎಡಿಜಿಪಿ ಪ್ರತಾಪ್ ರೆಡ್ಡಿ ಭೇಟಿ ನೀಡಿದ್ದಾರೆ. ಬಳಿಕ
ರಾಜ್ಯ ಕಾನೂನು ಸುವ್ಯವಸ್ಥಾ ವಿಭಾಗದ ಎಡಿಜಿಪಿ ಪ್ರತಾಪ್ ರೆಡ್ಡಿ ಸೋಮವಾರ ಸಂಜೆ ಮಂಗಳೂರಿಗೆ ಆಗಮಿಸಿದ್ದಾರೆ.ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳ ವಾಗುತ್ತಿರುವ ಹಿನ್ನೆಲೆಯಲ್ಲಿ ನೆರೆಯ ರಾಜ್ಯಗಳ ಗಡಿಭಾಗದ ಬಂದೋಬಸ್ತ್ ಮಾಹಿತಿ ಕಲೆ ಹಾಕುವ ನಿಟ್ಟಿನಲ್ಲಿ ಅವರು ಆಗಮಿಸಿದ್ದು, ಖಾಸಗಿ ಹೋಟೆಲ್ ನಲ್ಲಿ ತಂಗಿದ್ದು, ಇಂದು ಮುಂಜಾನೆ ಕೇರಳ ಗಡಿ ಪ್ರದೇಶವಾದ ತಲಪಾಡಿಗೆ ತೆರಳಿ ಪರಿಶೀಲನೆ ನಡೆಸಿದ್ರು. ಈ ವೇಳೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಕಮೀಷನರ್
ಶ್ರೀ ಕ್ಷೇತ್ರ ಕೊಲ್ಲೂರು ಮೂಕಾಂಬಿಕೆ ದೇವಿಯ ತಾಯಿಯ ಕೃಪೆಯಿಂದ ಈ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ ಜೀವನ ಎಂದ ಮೇಲೆ ಖುಷಿ, ಸಂಕಟ, ಲಾಭ-ನಷ್ಟ ಇವೆಲ್ಲಾ ನಾಣ್ಯದ ಎರಡು ಮುಖಗಳಿದ್ದಂತೆ. ಅನೇಕ ಸವಾಲುಗಳು ಬರುತ್ತವೆ, ಅದನ್ನು ಮೆಟ್ಟಿ ನಿಂದಾಗ ಖುಷಿ, ಅದೃಷ್ಟಿ ಹಿಂಬಾಲಿಸುತ್ತದೆ. ಈ ವಾರ ನಿಮ್ಮ ಜೀವನ ಖುಷಿಯಿಂದ ಇರಲಿ ಎಂಬುವುದೇ ನಮ್ಮ ಆಶಯ. ಕೆಲವೊಂದು ಮುನ್ನೆಚ್ಚರಿಕೆ ತೆಗೆದುಕೊಂಡರೆ ಮುಂದೆ ಬರುವ ಅಪಾಯ ತಪ್ಪಿಸಬಹುದು
ಕುಂದಾಪುರ: ಫೈನಾನ್ಸ್ ಪಾಲುದಾರ ಕೂಡಾಲ್ ನಿವಾಸಿ ಅಜೇಂದ್ರ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅನೂಪ್ ಶೆಟ್ಟಿಯನ್ನು ಪೊಲೀಸರು ಸೋಮವಾರ ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಕೊಲೆ ಪ್ರಕರಣದ ಹೆಚ್ಚಿನ ತನಿಖೆಗಾಗಿ ಆರೋಪಿಯನ್ನು ಇನ್ನು ಏಳು ದಿನಗಳ ಕಾಲ ಅಂದರೆ ಅಗಸ್ಟ್ 9ರ ತನಕ ಪೊಲೀಸ್ ಕಸ್ಟಡಿಗೆ ನೀಡಿ 1ನೇ ಜೆಎಮ್ಎಫ್ಸಿ ನ್ಯಾಯಧೀಶೆ ನಾಗರತ್ನಮ್ಮ ಆದೇಶ ಹೊರಡಿಸಿದ್ದಾರೆ.ಸೋಮವಾರ ಎಸ್ಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಮುಗಿದ
ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಸಿರು ಸೇನೆ ಬೇಲೂರಿನ ಚೆನ್ನಕೇಶವ ದೇವಾಲಯ ಮುಂಭಾಗದಿಂದ 20 ಹೆಚ್ಚು ಟ್ಯಾಕ್ಟರ್ ಗಳ ಸಮೇತ ಪ್ರತಿಭಟನ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ರೈತ ಸಂಘ ಕಾರ್ಯದರ್ಶಿ ಬಳ್ಳೂರು ಸ್ವಾಮಿಗೌಡ ಕೇಂದ್ರ ಸರ್ಕಾರವು ಸಾಕಷ್ಟು ರೈತರು ವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದಿದ್ದು ಇದರಿಂದ ರೈತರಿಗೆ ತೊಂದರೆಯಾಗುತ್ತಿದೆ. ರಾಜ್ಯ ಸರ್ಕಾರ ಕೂಡ ರೈತರ ಸಂಕಷ್ಟದಲ್ಲಿದ್ದರೂ ಸಾಲ ಮನ್ನಾ ಮಾಡದೆ ರೈತರನ್ನು



















