ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗ ನೂತನ ಅಧ್ಯಕ್ಷರಾದ ವಿಶ್ವಾಸ್ ಕುಮಾರ್ ದಾಸ್ ರವರ ಪದಗ್ರಹಣ ಹಾಗೂ ವಿಭಾಗದ ಜಿಲ್ಲಾ ಪದಾಧಿಕಾರಿಗಳ ಹಾಗೂ ಬ್ಲಾಕ್ ಅಧ್ಯಕ್ಷರ ಆದೇಶ ಪತ್ರ ವಿತರಣಾ ಸಮಾರಂಭವೂ ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಹಾಗೂ ಎಐಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಬಿ.ಕೆ.
ಮಂಗಳೂರು: ಮಂಗಳಮುಖಿಯರಿಗೆ ಹಲ್ಲೆ ನಡೆಸಿದ ಆರೋಪದ ಮೇಲೆ ನವಸಹಜ ಸಂಘಟನೆಯ ಅಧ್ಯಕ್ಷ ನಿಖಿಲ್ ಎಂಬಾತನನ್ನು ಪಣಂಬೂರು ಪೊಲೀಸರು ಉಡುಪಿಯಲ್ಲಿ ಬಂಧಿಸಿದ್ದಾರೆ. ಸಂಘಟನೆಯ ಇತರ ಆರೋಪಿಗಳು ತಪ್ಪಿಸಿಕೊಂಡಿದ್ದು ಪೊಲೀಸರು ಅವರ ಹುಡುಕಾಟ ನಡೆಸುತ್ತಿದ್ದಾರೆ. ಜುಲೈ 26ರಂದು ರಾತ್ರಿ ನಿಖಿಲ್ ತನ್ನ ಇತರ ಸಂಗಡಿಗರಾದ ಅರುಂಧತಿ, ರಾಶಿ, ರೇಖಾ, ಪ್ರೀಯಾ ಮತ್ತಿತರು ಸೇರಿ ಶಾಂತಾ ಪೂರ್ಣಿಮಾ, ನೀಲಾ, ಹುಲಿಗೆಮ್ಮ ಮತ್ತು ಪಾರ್ವತಿ ಎಂಬವರ ಮೇಲೆ ಬೈಕಂಪಾಡಿ ರೈಲ್ವೆ ಗೇಟ್ ಬಳಿ
ಮಂಗಳೂರು: ನೆರೆಯ ಕೆರಳದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ತೀವ್ರಗೊಂಡಿರುವ ಹಿನ್ನಲೆಯಲ್ಲಿ ಜಿಲ್ಲೆಯಿಂದ ಕಾಸರಗೋಡುಗೆ ಸಂಚರಿಸುವ ಸರ್ಕಾರಿ ಹಾಗೂ ಖಾಸಗಿ ಬಸ್ಗಳನ್ನು ಆಗಸ್ಟ್ 1 ರಿಂದ ಒಂದು ವಾರದ ಕಾಲ ಸ್ಥಗಿತಗೊಳಿಸಲಾಗುವುದು ಎಂದು ಸಂಸದರಾದ ನಳೀನ್ ಕುಮಾರ್ ಕಟೀಲು ಅವರು ತಿಳಿಸಿದರು.ಅವರು ಜುಲೈ 31ರ ಶನಿವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದ ಜಿಲ್ಲಾ ವಿಪತ್ತು ನಿರ್ವಹಣಾ
ಮೈಸೂರಿನಲ್ಲಿ ಶನಿವಾರ ನಡೆದ ಮೈಸೂರು ವಿಭಾಗೀಯ ಮಟ್ಟದ ನಾನಾ ಜಿಲ್ಲೆಗಳ ಕಾಂಗ್ರೆಸ್ ಮುಖಂಡರ ಜತೆಗಿನ ಪಕ್ಷ ಸಂಘಟನೆ, ಬಲವರ್ಧನೆ ಕುರಿತ ಸಮಾಲೋಚನಾ ಸಭೆ ನಡೆಯಿತು. ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್, ಎಐಸಿಸಿ ವೀಕ್ಷಕ ಮಧು ಯಾಕ್ಷಿಗೌಡ, ಕೇಂದ್ರದ ಮಾಜಿ
ಕಳೆದ ಎರಡು ವರ್ಷಗಳಿಂದ ಸಭಾಧ್ಯಕ್ಷನಾಗಿ ನನ್ನ ಕಾರ್ಯಕ್ಷೇತ್ರವು ಕೇವಲ ಸದನಕ್ಕೆ ಅಥವಾ ವಿಧಾನಸಭೆ ಸಚಿವಾಲಯದ ಆಡಳಿತಕ್ಕೆ ಸೀಮಿತಗೊಳಿಸದೆ ಅತ್ಯಂತ ಕ್ರಿಯಾಶೀಲವಾಗಿ ಜವಾಬ್ಧಾರಿ ನಿರ್ವಹಿಸಿದ ತೃಪ್ತಿ ಇದೆಯೆಂದು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ತಿಳಿಸಿದರು. ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ “ಕರ್ನಾಟಕ ವಿಧಾನಸಭೆ- ಎರಡು ವರ್ಷದ ಸಾಧನೆಗಳು” (2019-2021) ಪುಸ್ತಕ ಬಿಡುಗಡೆ ಮಾಡಿ ಮಾಧ್ಯಮ ಪ್ರತಿನಿಧಿಗಳೊಂದಿಗೆ
ಖಾಸಗಿ ಬಸ್ ದರ ಏರಿಕೆಯನ್ನು ಖಂಡಿಸಿ ಡಿವೈಎಫ್ಐ, ಸಿಪಿಐಎಮ್ ಮತ್ತು ಜೆಎಮ್ಎಸ್ ಸಂಘಟನೆಗಳ ವತಿಯಿಂದ ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಿಪಿಐಎಂ ಮುಖಂಡ ಸುನೀಲ್ ಕುಮಾರ್ ಬಜಾಲ್ ಕೋವಿಡ್ ಸಂಕಷ್ಟದ ಈ ಸಮಯದಲ್ಲಿ ಖಾಸಗಿ ಬಸ್ ದರ ಏರಿಕೆಯನ್ನು ಮಾಡಿ ಮತ್ತಷ್ಟು ಸಂಕಷ್ಠಕ್ಕೆ ತಳ್ಳಿದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಸಿಪಿಐಎಮ್ ಜಿಲ್ಲಾ ಮುಂಡರಾದ ಬಾಲಕೃಷ್ಣ ಶೆಟ್ಟಿ,
ಕೃಷಿಕರ ಜೀವನಾಡಿ ನೀರಿನ ಮೂಲಕ್ಕೆ ಯುಪಿಸಿಎಲ್ ಕಂಪನಿ ಗುಪ್ತವಾಗಿ ರಾಸಾಯನಿಕ ನೀರು ಬಿಡುತ್ತಿರುವ ಬಗ್ಗೆ ಸ್ಥಳೀಯ ಮಳೆಯೊರ್ವರು ಆರೋಪಿಸಿದ ಮೇರೆಗೆ ಉಡುಪಿ ಪರಿಸರ ಅಧಿಕಾರಿಗಳ ತಂಡ ಪರಿಶೀಲಿಸಿ ಬಾವಿ, ತೊರೆ ಸಹಿತ ಇತರೆ ನೀರಿನ ಮೂಲಗಳಿಂದ ನೀರು ಸಂಗ್ರಹಿಸಿ ಪ್ರಯೋಗಲಯಕ್ಕೆ ಪರೀಕ್ಷೆಗಾಗಿ ರವಾನಿಸಿದ್ದಾರೆ. ಎಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಳ್ಳೂರಿನ ಕೃಷಿಕ ಕರಿಯಶೆಟ್ಟಿ ಎಂಬವರ ಮನೆಯ ಸುತ್ತಮುತ್ತಲ ಹತ್ತಾರು ಮನೆಗಳಿದ್ದು ಎಲ್ಲರೂ ಕೃಷಿಯನ್ನೇ ನಂಬಿ ಜೀವನ
ಕೋವಿಡ್ 3 ನೇ ಅಲೆ ತಡೆಗಟ್ಟಲು ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿ, ಐಸಿಯು, ಆಕ್ಸಿಜನ್, ಔಷಧಿ ಖರೀದಿಗೆ ರಾಜ್ಯಕ್ಕೆ 800 ಕೋಟಿ ರೂ. ಮಂಜೂರು ಮಾಡಲು ಶ್ರೀ ಮನ್ ಸುಖ್ ಮಾಂಡವೀಯ, ಕೇಂದ್ರ ಆರೋಗ್ಯ ಸಚಿವರು ಸಮ್ಮತಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ ಸುಖ್ ಮಾಂಡವೀಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ನಂತರ
ಕುಂದಾಪುರ: ಕೋಟೇಶ್ವರದ ಕಾಳಾವರ ಸಮೀಪದಲ್ಲಿ ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದ ಯುವಕನೋರ್ವನ ಕುತ್ತಿಗೆ ಕೊಯ್ದು ಭೀಕರವಾಗಿ ಹತ್ಯೆಗೈದಿದ್ದು, ಹತ್ಯೆಗೆ ಹಣಕಾಸಿನ ವ್ಯವಹಾರ ಹಾಗೂ ಹೊಸ ಕಾರು ಖರೀದಿ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ತಾಲೂಕಿನ ಯಡಾಡಿ ಮತ್ಯಾಡಿ ಕೂಡಾಲು ನಿವಾಸಿ ಅಜೇಂದ್ರ ಶೆಟ್ಟಿ (33) ಕೊಲೆಯಾದ ಯುವಕ. ಮೇಲ್ನೋಟಕ್ಕೆ ಹಣಕಾಸಿನ ವಿಚಾರದಲ್ಲಿ ಈ ಕೊಲೆ ನಡೆದಿದೆ ಎನ್ನಲಾಗಿದ್ದು, ಫೈನಾನ್ಸ್ ಪಾಲುದಾರ ಅನೂಪ್ ಮೇಲೆ ಅನುಮಾನ
ಮಂಗಳೂರು: ರಾಜ್ಯ ಸರ್ಕಾರ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಪಟ್ಟಂತೆ ಸ್ಪಷ್ಟಯೋಜನೆ ರೂಪಿಸಬೇಕೆಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದ್ರು. ಈ ಕುರಿತು ಮಂಗಳೂರಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಯೊಂದು ವಿದ್ಯಾರ್ಥಿಗಳು, ಹೆತ್ತವರು ಮಾನಸಿಕ ಒತ್ತಡದಲ್ಲಿಯೇ ಜೀವನ ಸಾಗಿಸಿಕೊಳ್ಳುತ್ತಿದ್ದಾರೆ. ಇದಕ್ಕೆ ನೇರ ಕಾರಣ ಬಿಜೆಪಿ ಸರ್ಕಾರ ಎಂದು ಅವರು ದೂರಿದರು. ಸರ್ಕಾರ ಸ್ಪಷ್ಟ ನಿರ್ಧಾರ ಕೈಗೊಳ್ಳುತ್ತಿಲ್ಲ ಇನ್ನು


















