Home Articles posted by v4news (Page 141)

ಬೀದಿ ಬದಿ ವ್ಯಾಪಾರಸ್ಥರ ಸಂಘ ರಚನೆ

ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘದ ಉಳ್ಳಾಲ ವಲಯ ಸಮಿತಿ ರಚನಾ ಸಭೆಯು ಇಂದು ತೊಕ್ಕೊಟ್ಟು ಕ್ಲಿಕ್ ಸಭಾಂಗಣದಲ್ಲಿ ಜರಗಿತು. ಸಂಘದ ಜಿಲ್ಲಾ ಸಮಿತಿಯ ಗೌರವಾಧ್ಯಕ್ಷ ಬಿ.ಕೆ ಇಮ್ತಿಯಾಜ್  ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ ಬೀದಿ ವ್ಯಾಪಾರಸ್ಥರೂ ಘನತೆಯ  ಬದುಕು ನಡೆಸಲಿಕ್ಕಾಗಿ ಬೀದಿ ವ್ಯಾಪಾರಿಗಳ ಹೋರಾಟದ ಫಲಶ್ರುತಿಯಾಗಿ ಕಾನೂನು ಜಾರಿಗೆ

ಕಂಬಳದ ದಾಖಲೆಯ ಓಟಗಾರನಿಗೆ ನಿಂದನೆ: ತಪ್ಪಿತಸ್ಥನ ವಿರುದ್ಧ ಕ್ರಮಕ್ಕೆ ಕಂಬಳಾಭಿಮಾನಿಗಳಿಂದ ಮನವಿ

ಮೂಡುಬಿದಿರೆ : ಕಂಬಳ ಕ್ಷೇತ್ರದಲ್ಲಿ ಸಾಧನೆ ಮಾಡಿ ” ಕರ್ನಾಟಕ ಕ್ರೀಡಾರತ್ನ” ಪ್ರಶಸ್ತಿಯನ್ನು ಪಡೆದಿರುವ, ಉಸೇನ್ ಬೋಲ್ಟ್ ಖ್ಯಾತಿಯ ಮಿಜಾರು ಅಶ್ವತ್ಥಪುರ ಶ್ರೀನಿವಾಸ ಗೌಡ ಅವರನ್ನು ದೂರವಾಣಿ ಕರೆಯ ಮುಖಾಂತರ ನಿಂದಿಸಿರುವ ಯುವಕನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕಂಬಳ ಕೋಣಗಳ ಯಜಮಾನರು ಹಾಗೂ ಶ್ರೀನಿವಾಸ ಗೌಡ ಅವರ ಅಭಿಮಾನಿಗಳು ಮೂಡುಬಿದಿರೆ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿದ್ದಾರೆ. ಆರೋಪಿಯ ವಿರುದ್ಧ ಕ್ರಮಕ್ಕೆ ಪೊಲೀಸರಿಗೆ ಶಾಸಕ

ನೆಲ್ಯಾಡಿಯ ಪೆರಿಯಶಾಂತಿಯಲ್ಲಿ ಬೈಕ್‌ಗೆ ಸರ್ಕಾರಿ ಬಸ್ ಢಿಕ್ಕಿ: ಬೈಕ್ ಸವಾರ ಮೃತ್ಯು

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಕೆಎಸ್‌ಆರ್ಟಿಸಿ ಬಸ್ಸೊಂದು ಬೈಕ್‌ಗೆ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ನೆಲ್ಯಾಡಿ ಬಳಿಯ ಪೆರಿಯಶಾಂತಿಯ ಲಾವತ್ತಡ್ಕ ಸಮೀಪದ ಅಡ್ಡಜಾಲು ಎಂಬಲ್ಲಿ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು ಸಹ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಪರಾರಿಯಾದ ಕೆಎಸ್‌ಆರ್‌ಟಿಸಿ ಬಸ್ಸನ್ನು ಬೆನ್ನಟ್ಟಿ ಹೋದ ಪೊಲೀಸರು ಗುಂಡ್ಯ ಸಮೀಪ ವಶಕ್ಕೆ ಪಡೆದಿದ್ದಾರೆ. ಗುಂಡ್ಯದಿಂದ ನೆಲ್ಯಾಡಿ ಕಡೆಗೆ ತೆರಳುತಿದ್ದ ದ್ವಿಚಕ್ರ

ಉಚ್ಚಿಲ ಬಡಾ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೃತಕ ನೆರೆ: ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಜನರ ಆಕ್ರೋಶ

ಕಳೆದ ನಾಲ್ಕು ವರ್ಷಗಳಿಂದ ಉಚ್ಚಿಲ ಬಡ ಗ್ರಾ.ಪಂ. ವ್ಯಾಪ್ತಿಯ ಭಾರತ್ ನಗರದ ಹನ್ನೆರಡು ಮನೆಗಳಿರುವ ಪ್ರದೇಶ ಸುತ್ತಲೂ ಮಳೆ ನೀರು ನಿಂತು ಕೃತಕ ದ್ವೀಪ ನಿರ್ಮಾಣಗೊಂಡಿದ್ದರೂ ಈ ಭಾಗದ ಶಾಸಕರಾಗಲೀ ಗ್ರಾ.ಪಂ. ಆಗಲಿ ಸ್ಪಂದಿಸುತ್ತಿಲ್ಲ ಎಂಬುದಾಗಿ ಜನ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.ಇಲ್ಲಿಯ ಸಮಸ್ಯೆಯ ಬಗ್ಗೆ ಮಾದ್ಯಮಕ್ಕೆ ಮಾಹಿತಿ ನೀಡಿದ ದಿವ್ಯ ಎಂಬವರು, ಮಕ್ಕಳು, ಹಿರಿಯರು, ಅನಾರೋಗ್ಯ ಪೀಡಿತರು ವಾಸ ಮಾಡುವ ಬಡ ಎರ್ಮಾಳು ಭರತ್ ನಗರ ನಿವಾಸಿಗಳಾದ ನಾವು ಮಳೆ ಬಂದರೆ

ಮುಂಬೈಯಲ್ಲಿ ವರುಣನ ಆರ್ಭಟ: ರಸ್ತೆ, ರೈಲು ನಿಲ್ದಾಣಗಳಲ್ಲಿ ಪ್ರವಾಹ ಪರಿಸ್ಥಿತಿ

ಮುಂಬೈ: ಗುರುವಾರ ರಾತ್ರಿ ಮತ್ತು ಇಂದು ಬೆಳಗ್ಗೆ ಮುಂಬೈನ ಹಲವು ಏರಿಯಾಗಳಲ್ಲಿ ಸುರಿದ ಭಾರಿ ಮಳೆಗೆ ವಾಣಿಜ್ಯ ನಗರಿಯ ರಸ್ತೆಗಳಲ್ಲಿ ಪ್ರವಾಹ ಸೃಷ್ಟಿಯಾಗಿದ್ದು, ನಗರ ಸಾರಿಗೆ ಜತೆಗೆ ಸ್ಥಳೀಯ ರೈಲು ಕೂಡ ವಿಳಂಬವಾಗಿದೆ. ಗಾಂಧಿ ಮಾರ್ಕೆಟ್​ ಏರಿಯಾ, ಹಿಂದ್​ಮಟ ಜಂಕ್ಷನ್​ ಮತ್ತು ದಹಿಸರ್​ ಸಬ್​ವೇ ಸೇರಿದಂತೆ ಅನೇಕ ಪ್ರದೇಶಗಳು ಜಲಾವೃತಗೊಂಡಿವೆ. ಸಿಯಾನ್​, ಬಾಂದ್ರಾ, ಅಂಧೇರಿ ಮತ್ತು ಸ್ಯಾಂತಕ್ರುಸ್​ ಏರಿಯಾಗಳು ಸಹ ಜಲಾವೃತಗೊಂಡಿವೆ. ಮಾಧ್ಯಮಗಳಲ್ಲಿ

ಯುವ ಜನತೆಯ ಮನಗೆದ್ದ ನಟಿ ಸುಶ್ಮಿತಾ ರಾಮ್‍ಕಳ

ಪ್ರಸುತ್ತ ದಿನಗಳಲ್ಲಿ ಸಿನಿಮಾ, ಧಾರಾವಾಹಿ, ಮಾಡೆಲಿಂಗ್ ಹೀಗೆ ಮುಂತಾದ ಕ್ಷೇತ್ರದಲ್ಲಿ ಸಾಧನೆ ಮಾಡಬೇಕು, ಅದರ ಮೂಲಕ ಮಿಂಚಬೇಕು ಎಂಬ ಆಸೆ, ಕನಸನ್ನು ಕಾಣುವ ಅದೆಷ್ಟೋ ಜನರನ್ನು ನಾವು ಕಾಣಬಹುದು. ಇಂತಹ ಸಾಧನೆ ಮಾಡಬೇಕಾದರೆ ಕಲೆ ಎಂಬುದು ತುಂಬಾನೇ ಮುಖ್ಯ. ನಾನು ನಟ- ನಟಿಯಾಗಬೇಕು ಎನ್ನುವ ಕನಸು ಕಾಣುವ ಪ್ರತಿಯೊಬ್ಬರಲ್ಲಿಯೂ ಕಲೆ ಎಂಬುದು ಇದ್ದೆ ಇರುತ್ತದೆ. ಅಂತವರಲ್ಲಿ “ಸುಶ್ಮಿತಾ ರಾಮ್‍ಕಳ” ಒಬ್ಬರು. ರಾಮಕೃಷ್ಣ. ಪಿ ಹಾಗೂ ಕಲಾವತಿಯವರ ಪ್ರೀತಿಯ

ದೇರೆಬೈಲ್‌ನ 23ನೇ ಪೂರ್ವ ವಾರ್ಡಿನ ಸಮಸ್ಯೆಗಳ ಬಗ್ಗೆ ಮೇಯರ್ ಪ್ರೇಮಾನಂದ ಶೆಟ್ಟಿ ಪರಿಶೀಲನೆ

ಮಂಗಳೂರು ಮಹಾನಗರ ಪಾಲಿಕೆಯ ದೇರೆಬೈಲ್‌ನ 23ನೇ ಪೂರ್ವ ವಾರ್ಡಿನ ಸಮಸ್ಯೆಗಳ ಬಗ್ಗೆ ಮೇಯರ್ ಪ್ರೇಮಾನಂದ ಶೆಟ್ಟಿ ಸೇರಿದಂತೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದರು. ಇನ್ನು ಲ್ಯಾಂಡ್ ಲಿಂಕ್‌ನ ಲೇಹೌಟ್‌ನಲ್ಲಿರುವ ಸಣ್ಣ ಉದ್ಯವನ ಹಾಗೂ ಡ್ರೈನೇಜ್ ಸಮಸ್ಯೆ ಮೇಯರ್ ಅವರು ಅಧಿಕಾರಿಗಳ ಜೊತೆಯಲ್ಲಿ ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಮೇಯರ್ , ಪಾಲಿಕೆಯ ವಿಶೇಷ ಅನುದಾನ ಮುಖಾಂತರ ಪಾರ್ಕ್‌ನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಲಾಂಡ್ ಲಿಂಕ್ಸ್ ನಲ್ಲಿರುವ

ಮಳೆಯಿಂದ ಹಾನಿಯಾಗಿರುವ ಪ್ರದೇಶಕ್ಕೆ ಮೇಯರ್ ಪ್ರೇಮಾನಂದ್ ಶೆಟ್ಟಿ ಭೇಟಿ, ಪರಿಶೀಲನೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಐದಾರು ದಿನಗಳಿಂದ ಮಳೆ ಸುರಿದ ಪರಿಣಾಮ ಹಲವೆಡೆ ಹಾನಿ ಸಂಭವಿಸಿದೆ. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲೂ ಮಳೆಯಿಂದಾಗಿ ಸಾಕಷ್ಟು ಪ್ರಮಾಣದಲ್ಲಿ ಹಾನಿ ಸಂಭವಿಸಿದೆ. ನಗರದ ದೇರೆಬೈಲ್‌ನಲ್ಲಿ ವಾರ್ಡಿನ ಆಕಾಶಭವನದಲ್ಲಿ ಗುಡ್ಡ ಕುಸಿತ ಪ್ರದೇಶಕ್ಕೆ ಮೇಯರ್ ಪ್ರೇಮಾನಂದ ಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.ಈ ವೇಳೆ ಮಾತನಾಡಿದ ಮೇಯರ್, ಪಾಲಿಕೆ ವ್ಯಾಪ್ತಿಯಲ್ಲಿ ಮಳೆಯಿಂದ ಸಾಕಷ್ಟು ಪ್ರಮಾಣದಲ್ಲಿ ಹಾನಿ ಸಂಭವಿಸಿದೆ.

ತುಳುಕೂಟ ಕತಾರ್ ವತಿಯಿಂದ ನಡೆದ ಬ್ಯಾಡ್ಮಿಂಟನ್ ಪಂದ್ಯಾವಳಿ

ಒಲಿಂಪಿಕ್ ಕ್ರೀಡಾ ಕೂಟ ಕೋವಿಡ್ ನಿಂದ  ಒಂದು ವರ್ಷ ಮುಂದೂಡಲ್ಪಟ್ಟು ಈ ವರ್ಷ ನಡೆಸಲು ಜಪಾನ್ ಮುಂದಾಗಿದೆ.ಹಾಗೇನೇ ಕೊಲ್ಲಿ ರಾಷ್ಟ್ರದಲ್ಲೂ ಕೋವಿಡ್ ಪ್ರಕರಣ ಕಡಿಮೆ ಯಾಗಿ  ಕ್ರೀಡಾ ಕೂಟ  ನಡೆಸಲು ಸರ್ಕಾರ ಹಸಿರು ನಿಶಾನೆ ನೀಡಿದ್ದು ಇದರಿಂದ ದೋಹಾ ಕತಾರ್ ನಲ್ಲಿ ಹೊಸಾ ಮಾರ್ಗಸೂಚಿ ಪ್ರಕಟಿಸಿ ಕ್ರೀಡಾ ಕೂಟಗಳು ನಡೆಸಲು ಅನುಮತಿ ನೀಡಿದೆ. ಈ ನಿಟ್ಟಿನಲ್ಲಿ ತುಳುಕೂಟ ಕತಾರ್ ಜುಲೈ 9 ರಂದು ದೋಹಾ ದ ಕೇಂಬ್ರಿಡ್ಜ್ ಶಾಲೆಯಲ್ಲಿ ಕರ್ನಾಟಕ ಮೂಲದ ಸಂಘ