SIMS Cup was conducted on 9th November 2021 by the College of Commerce and Management, Srinivas University. Students from MBA, M.Com and MCA participated in this cricket tournament. Both boys and girl’s teams actively participated in this event. The tournament was inaugurated by Dr. P S Aithal,
As a part of Outdoor Sports Event, College of Aviation Studies, organized an Inter-Class Badminton Doubles for Women of BBA (Aviation Management)/ BBA (Aviation and Logistics Management) / BBA (Aviation, Travel and Tourism Management) Students. The Match was conducted in order to explore the sportsmanship which was necessary to build confidence and team spirit among […]
As a part of Outdoor Sports Event, College of Aviation Studies, organized an Inter-Class Badminton Doubles Match for Men’s of BBA (Aviation Management)/ BBA (Aviation and Logistics Management) / BBA (Aviation, Travel and Tourism Management) Students. The Match was conducted in order to explore the sportsmanship which was necessary to build confidence and team spirit
ಉಡುಪಿ : ಇಂದು ಶೈಕ್ಷಣಿಕ ಕ್ಷೇತ್ರದಲ್ಲಿ ವಿಫುಲ ಅವಕಾಶವಿದ್ದು ಅದನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು. ಒಳ್ಳೆಯ ಉದ್ಯೋಗವನ್ನು ಪಡೆಯಲು ಕೌಶಲ್ಯಗಳು ಅತಿ ಅಗತ್ಯ. ಅದರಲ್ಲೂ ಸಂವಹನ ಕೌಶಲ್ಯ ಮತ್ತು ಭಾಷಾ ಕೌಶಲ್ಯ ಬಹು ಮುಖ್ಯ ಎಂದು ಉಡುಪಿಯ ಪ್ರೈಮ್ ಸಂಸ್ಥೆಯ ಸ್ಥಾಪಕರಾದ ಶ್ರೀ ರತ್ನಕುಮಾರ್ ಹೇಳಿದರು. ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರಿನಲ್ಲಿ ನಡೆದ ಕ್ಯಾಂಪಸ್ ಆಯ್ಕೆ ಕಾರ್ಯಕ್ರಮವನ್ನು
ಉಳ್ಳಾಲ: ಭಗತ್ ಸಿಂಗ್ ಸೇವಾ ಪ್ರತಿಷ್ಠಾನ ನಡೆಸುವ 13 ನೇ ವರ್ಷದ ಗೂಡುದೀಪ ಸಂಗಮ ದೀಪಾವಳಿ ಸಂಭ್ರಮ ಗೂಡುದೀಪ ಸ್ಪರ್ಧೆಯು ನ. 11 ರಂದು ಸಂಜೆ 5.30 ಕ್ಕೆ ಕುತ್ತಾರು ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ನಡೆಯಲಿದೆ ಎಂದು ತೊಕ್ಕೊಟ್ಟು ಭಗತ್ ಸಿಂಗ್ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಜೀವನ್ ಕುಮಾರ್ ತೊಕ್ಕೊಟ್ಟು ಹೇಳಿದರು ತೊಕ್ಕೊಟ್ಟು ಬ್ರಹ್ಮಶ್ರೀ ಬಿಲ್ಲವ ವೇದಿಕೆ ಕಚೇರಿಯಲ್ಲಿ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದರು. ಸಾಂಪ್ರದಾಯಿಕ ವಿಭಾಗ,
ಕೊಣಾಜೆ: ಕೊಣಾಜೆ ಅಡ್ಕರೆ ಪಡ್ಪು ವಿನ ಜಮಿಯ್ಯುತುಲ್ ಫಲಾಹ್ ಸಂಸ್ಥೆಯಗ್ರೀನ್ ವೀವ್ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜಿನಲ್ಲಿ ಕೇಂದ್ರ ಸರ್ಕಾರದ ಯೋಜನೆಯಾದ ‘ಅಟಲ್ ಟಿಂಕೆರಿಂಗ್ ಲ್ಯಾಬ್’ ನ್ನು ಉದ್ಘಾಟನೆ ಕಾರ್ಯಕ್ರಮ ನಡೆಯಿತು. ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ‘ಅಟಲ್ ಟಿಂಕೆರಿಂಗ್ ಲ್ಯಾಬ್ ನ್ನು ಉದ್ಘಾಟಿಸಿದರು.ನಂತರ ಮಾತನಾಡಿದ ಅವರು ಶೈಕ್ಷಣಿಕವಾದ ಓದಿನೊಂದಿಗೆ ನಮ್ಮ ಸಾಮಾನ್ಯ ಜ್ಞಾನವನ್ನು ವಿಸ್ತರಿಸುವ ಹಾಗೂ ಪ್ರಾಯೋಗಿಕ
ಬೇಲೂರು: ಬೇಲೂರಿನಲ್ಲಿರುವ ವಿಶ್ವಪ್ರಸಿದ್ಧ ಚನ್ನಕೇಶವ ದೇವಾಲಯಕ್ಕೆ ರಾಜ್ಯ ಮತ್ತು ಅಂತಾರಾಷ್ಟ್ರೀಯ ಮಟ್ಟದಿಂದ ಪ್ರವಾಸಿಗರು ಭೇಟಿ ನೀಡುವುದು ನಮಗೆಲ್ಲ ಗೊತ್ತಿರುವ ವಿಚಾರ. ಆದರೆ ಇಲ್ಲಿಯ ಪುರಾತನ ಹಾಗೂ ಹಳೆಯದಾದ ಬಿಷ್ಟಮ್ಮನ ಕೆರೆ ಮುಜರಾಯಿ ಇಲಾಖೆ ಅಧಿಕಾರಿಗಳು ಅಭಿವೃದ್ಧಿಗೊಳಿಸಿ ಪ್ರವಾಸೋದ್ಯಮವನ್ನು ಇನ್ನಷ್ಟು ಅಭಿವೃದ್ಧಿ ಗೊಳಿಸಬೇಕಾಗಿದೆ ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ. ಹೌದು ಇಲ್ಲಿರುವ ಬಿಷ್ಮಮ್ಮನ ಕೆರೆಯ ಬಳಿ ಉದ್ಯಾನವನ ಹಾಗೂ ಮೂಲಭೂತ
ಮಂಗಳೂರು: ಕರ್ನಾಟಕ ಕ್ಯಾನ್ಸರ್ ಅವೆರ್ನೆಸ್ ಫೋರಮ್ ಮತ್ತು ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಆಂಕಾಲಜಿ ವತಿಯಿಂದ ಮಂಗಳೂರಿನ ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ ಆಯೋಜಿಸಲಾದ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮವನ್ನು ಮಂಗಳೂರು ವಿ.ವಿ. ಕುಲಪತಿ ಪ್ರೊ.ಪಿ.ಎಸ್ .ಯಡಪಡಿತ್ತಾಯ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಆರಂಭಿಕ ಹಂತದಲ್ಲಿ ಕ್ಯಾನ್ಸರ್ ಪತ್ತೆಯಾದರೆ ಕ್ಯಾನ್ಸರ್ ಗೆ ಪೂರ್ಣವಾದ ಚಿಕಿತ್ಸೆ ಇದೆ. ಈ ನಿಟ್ಟಿನಲ್ಲಿ ಆರೋಗ್ಯ ತಪಾಸಣೆಗೆ ವಿಶೇಷವಾದ ಕಾಳಜಿ
November 10, the orientation programme was organised for the first year B.Com & BBA students on 10th November in the college Auditorium. The main objective of program is to welcome the new students for Srinivas family and to make aware of courses offered and the environment of Srinivas University. The program was inaugurated by Chancellor- […]
ಕರ್ನಾಟಕ ಕ್ಯಾನ್ಸರ್ ಅವೇರ್ ನೆಸ್ ಫೋರಮ್ ವತಿಯಿಂದ ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಆಂಕಾಲಜಿ ಸಂಸ್ಥೆಯ ಸಹಭಾಗಿತ್ವದಲ್ಲಿ ಮಂಗಳೂರಿನ ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮವು ನ.12 ರಂದು ಬೆಳಿಗ್ಗೆ 10.00 ಗಂಟೆಗೆ ನಡೆಯಲಿದೆ.ಕ್ಯಾನ್ಸರ್ ಜಾಗೃತಿ ಸರಣಿ ಕಾರ್ಯಕ್ರಮವನ್ನು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ ಅವರು ಉದ್ಘಾಟಿಸಲಿದ್ದಾರೆ.ಕ್ಯಾನ್ಸರ್ ಜಾಗೃತಿ ಬಗ್ಗೆ ಮಂಗಳೂರು ಇನ್ಸ್ಟಿಟ್ಯೂಟ್ ಆಫ್