Home Articles posted by v4news (Page 22)

Research Methodology workshop was conducted in Srinivas University

Research Methodology workshop was conducted in Srinivas University and it is sponsored by Karnataka Science and Technology Academy.  The Programme was inaugurated by Prof. S Ayyappan – Chairman of KSTA and Chancellor of Central Agriculture University, Imphal. He  has stressed about the importance of the Research Methodology for the young researchers. He appreciated the

ಕಾರಿಂಜ ದೇವಸ್ಥಾನದ ಒಳಗೆ ಪಾದರಕ್ಷೆ ಹಾಕಿ ಪಾವಿತ್ರ್ಯತೆಗೆ ಧಕ್ಕೆ

ಕಾರಿಂಜ ದೇವಸ್ಥಾನದ ಒಳಗೆ ಪಾದರಕ್ಷೆ ಹಾಕಿಕೊಂಡು ಪ್ರವೇಶ ಮಾಡಿರುವುದು ದೇವಳದ ಪಾವಿತ್ರ್ಯತೆಗೆ ಧಕ್ಕೆಯಾಗಿದೆ. ಇದು ಭಕ್ತರ ಮನಸ್ಸಿಗೂ ಬೇಸರ ತರುವ ವಿಚಾರವಾಗಿದ್ದು ಆರೋಪಿಗಳನ್ನು ಶೀಘ್ರವಾಗಿ ಬಂಧಿಸಲು ಪೋಲೀಸ್ ಇಲಾಖೆಗೆ ಸೂಚನೆ ನೀಡಿದ್ದೇನೆ ಎಂದು ಶಾಸಕರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು. ಇತಿಹಾಸ ಪ್ರಸಿದ್ಧ ಬಂಟ್ವಾಳ ತಾಲೂಕಿನ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಅಂಗಣಕ್ಕೆ ಅನ್ಯ ಧರ್ಮದ ಯವಕರ ಗುಂಪು ಪ್ರವೇಶಿಸಿ ದೇವಸ್ಥಾನದ ಪಾವಿತ್ರ್ಯತೆಗೆ

‘ಪುನೀತ ನೆನಪು’ ಕನ್ನಡಿಗಾಸ್ ಫೆಡರೇಷನ್ ವತಿಯಿಂದ ಅಪ್ಪು ‘ನುಡಿನಮನ’ : ದ್ವಾರಕೀಶ್, ಎಂ.ಬಿ ಪಾಟೀಲ್ ಭಾಗಿ

ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ವಿಧಿವಶರಾದ ಕನ್ನಡ ಚಿತ್ರರಂಗದ ಯುವರತ್ನ ಸೂಪರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸುವ ‘ಪುನೀತ ನೆನಪು’ ಎಂಬ ನುಡಿನಮನ ಕಾರ್ಯಕ್ರಮವನ್ನು ಅಂತಾರಾಷ್ಟ್ರೀಯ ಕನ್ನಡಿಗಾಸ್ ಫೆಡರೇಷನ್ ಆಯೋಜಿಸಿತ್ತು. ವಿಶ್ವದ 14ಕ್ಕೂ ಹೆಚ್ಚಿನ ದೇಶಗಳಲ್ಲಿ ನೆಲೆಸಿರುವ 38ಕ್ಕೂ ಹೆಚ್ಚಿನ ಕನ್ನಡ ಪರ ಸಂಘಟನೆಗಳು ಮತ್ತು ಅಭಿಮಾನಿಗಳು ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಅಪ್ಪು

ಬಡ ದಲಿತ ಕುಟುಂಬಕ್ಕೆ ಮನೆ ನಿರ್ಮಿಸಿ‌ ಕೊಡುವಂತೆ ಒತ್ತಾಯಿಸಿ ಮನವಿ

ಬಂಟ್ವಾಳ : ಬುಡೋಳಿ ಗ್ರಾಮದ ಪಂಜಿಕಲ್ಲು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟ ಕೇಶವ ಎಂಬವರ ಆದಿ ದ್ರಾವಿಡ ದಲಿತ ಜನಾಂಗಕ್ಕೆ ಸೇರಿದ ಕುಟುಂಬವು ಮನೆ ಕಳೆದುಕೊಂಡು ಗುಡಿಸಲಿನಲ್ಲಿ‌ ವಾಸ ಮಾಡುತ್ತಿದ್ದು ಗ್ರಾಮ ಪಂಚಾಯತ್ ನಿಂದ ವಸತಿ ಯೋಜನೆಯಡಿಯಲ್ಲಿ ಮನೆ ಸಿಗುವ ಭರವಸೆ ನೀಡಿ ಹಳೆಯ ಮನೆಯನ್ನು ಕೆಡವಲಾಗಿದ್ದು ಈಗ ಯಾವುದೇ ಯೋಜನೆ ಕೂಡಾ ಸಿಗದೆ ಗುಡಿಸಲಿನಲ್ಲಿ ಈ ಕುಟುಂಬ ಜೀವನ ನಡೆಸುತ್ತಿದ್ದು ಭಾಗ್ಯಜ್ಯೋತಿ ಯೋಜನೆಯಡಿ ಇದ್ದ ವಿದ್ಯುತ್ ಸಂಪರ್ಕ ಕೂಡಾ ಈಗ ಕಡಿತ

ಕೋಮುವಾದ, ಬಂಡವಾಳವಾದ ಆಳುವ ವರ್ಗದ ಪ್ರಬಲ ಆಯುಧ : ಮುನೀರ್ ಕಾಟಿಪಳ್ಳ

ಉದಾರೀಕರಣ,ಖಾಸಗೀಕರಣ ದೇಶದ ದುಡಿಯುವ ಜನವಿಭಾಗ,ಸಣ್ಣ ವ್ಯಾಪಾರಸ್ಥರು ಸೇರಿದಂತೆ ಬಹುತೇಕರ ಬದುಕುವ ಹಕ್ಕನ್ನೇ ಕಸಿದುಕೊಳ್ಳುತ್ತಿದೆ. ಶಿಕ್ಷಣ, ಆರೋಗ್ಯ ಕ್ಷೇತ್ರ ವ್ಯಾಪಾರಕ್ಕೆ ಪೂರ್ತಿಯಾಗಿ ತೆರೆದುಕೊಂಡಿದ್ದು ಸಾಮಾನ್ಯ ಜನರಿಗೆ ಕೈಗೆಟುಕದಷ್ಟು ದುಬಾರಿಯಾಗಿದೆ. ಚಪ್ಪಲಿ, ದಿನಸಿ, ತರಕಾರಿ, ಮೀನು ಮಾಂಸದಂತಹ ಚಿಲ್ಲರೆ ವ್ಯಾಪಾರದಲ್ಲೂ ಕಂಪೆನಿಗಳು ಏಕಸ್ವಾಮ್ಯ ಸಾಧಿಸುತ್ತಿದ್ದು ಸಣ್ಣ ಪುಟ್ಟ ಪೇಟೆ ಪಟ್ಟಣಗಳಲ್ಲೂ ತಮ್ಮ ಬೃಹತ್ ಅಂಗಡಿ ಮಳಿಗೆಗಳನ್ನು

ಕಾರ್ಕಳ: ತೋಟದ ಕೆಲಸಕ್ಕೆ ಬಂದಾತನಿಂದ ಚಿನ್ನದ ಉಂಗುರ ಕಳವು

ಕಾರ್ಕಳ ಕುಕ್ಕಂದೂರು ಗ್ರಾಮದ ಗುಂಡ್ಯಡ್ಕ ದಲ್ಲಿ ವಾಸವಾಗಿರಯವ ದೇಜು ಶೆಟ್ಟಿ ರವರ ಮನೆಗೆ ತೋಟದ ಕೆಲಸಕ್ಕೆ ಬಂದ ಬೆಳ್ತಂಗಡಿ ತಾಲೂಕಿನ ಜಯಪ್ರಕಾಶ್ ಮನೆಯ ಒಡತಿ ಸರಳ ಶೆಟ್ಟಿ ರವರು ಸ್ನಾನಕ್ಕೆಂದು ಹೋದಾಗ ಅವರ ಬೆಡ್ ರೂಂನಲ್ಲಿದ್ದ ಚಿನ್ನದ ಉಂಗುರವನ್ನು ಕಳವು ಮಾಡಿದ್ದು ಈ ಬಗ್ಗೆ ಸರಳ ಶೆಟ್ಟಿ ರವರು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುತ್ತಾರೆ. ಅದರಂತೆ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ. ಬಳಿಕ ಉಂಗುರವನ್ನು ವೇಣೂರಿನ ಸೊಸೈಟಿಯೊಂದರಲ್ಲಿ

ಹಳೆಯಂಗಡಿಯ ಕೃಷ್ಣ ಪೂಜಾರಿ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ದೈವಾರಾಧನೆ ಕ್ಷೇತ್ರದಲ್ಲಿ ವಿಭಿನ್ನ ಸಾಧನೆ ಮಾಡಿದಲ್ಲದೆ ಕೃಷಿಕರಾಗಿ, ಸಮಾಜ ಸೇವಕರಾಗಿ ಗುರುತಿಸಿಕೊಂಡ ಹಳೆಯಂಗಡಿಯ ಕೃಷ್ಣ ಪೂಜಾರಿ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ.ಹಳೆಯಂಗಡಿಯ ಗ್ರಾಮೀಣ ಪ್ರದೇಶವಾದ ಇಂದಿರಾನಗರದಲ್ಲಿ ಕರಾವಳಿಯ ಕಾರ್ಣಿಕ ಕ್ಷೇತ್ರವನ್ನು ಭಕ್ತಿಯ ಆರಾಧನೆಯಲ್ಲಿ ಸೇವೆಯನ್ನು ಮಾಡಿಕೊಂಡು ಬರುತ್ತಿರುವ ಕೃಷ್ಣ ಪೂಜಾರಿಯವರು ಜಿಲ್ಲೆಯ ಅನೇಕ ದೈವಾರಾಧನೆ ಕ್ಷೇತ್ರಗಳಲ್ಲಿ ತಮ್ಮನ್ನು

ನಾಟಕ ಕಲಾವಿದ ರವಿ ರಾಮಕುಂಜ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

ನಾಟಕ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ರವಿ ರಾಮಕುಂಜ ಅವರು ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅವರಿಗೆ ಮಂಗಳೂರಿನ ನೆಹರೂ ಮೈದಾನದಲ್ಲಿ ನಡೆದ 66ನೇ ಜಿಲ್ಲಾ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಚಿವ ಎಸ್. ಅಂಗಾರ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಕಳೆದ 15 ವರ್ಷಗಳಿಂದ ತುಳು ನಾಟಕ ರಂಗಭೂಮಿ, ಸಿನಿಮಾ ಕ್ಷೇತ್ರದಲ್ಲಿ ತೊಡಗಿಕೊಂಡು ಎಲ್ಲರನ್ನೂ ನಗೆಗಡಲಲ್ಲಿ ತೇಲಿಸಿದ್ದಾರೆ. ಅವರ ಪ್ರತಿಭೆಯನ್ನು ಗುರುತಿಸಿ ಈ ಬಾರಿಯ ರಾಜ್ಯೋತ್ಸವ

ಜೇನು ವಿಷ ಸಂಗ್ರಹಿಸುವ ಸಹಾಸಕ್ಕೆ ಕೈಹಾಕಿದ ಯುವಕ

ಮಂಗಳೂರು: ಹೂವಿನ ಮಕರಂದ ಹೀರಿ ಜೇನು ನೊಣ, ಸಿಹಿಯಾದ ಜೇನು ತುಪ್ಪ ತಯಾರಿಸುತ್ತದೆ ಅಂತ ಎಲ್ಲರಿಗೂ ಗೊತ್ತು. ಆದ್ರೀಗ, ಇದೇ ಜೇನು ನೊಣಗಳ ದೇಹದಿಂದ ಉತ್ಪತ್ತಿಯಾಗುವ ವಿಷ, ಔಷಧ ತಯಾರಿಕೆಯಲ್ಲಿ ಬಳಸಲಾಗುತ್ತೆ ಅಂದ್ರೆ ನೀವು ನಂಬಲೇಬೇಕು. ಅತ್ಯಂತ ಬೆಲೆಬಾಳುವ ಈ ನೊಣಗಳ ವಿಷ ಸಂಗ್ರಹಿಸುವ ಸಾಹಸಕ್ಕೆ ಕೈ ಹಾಕಿ, ಮಂಗಳೂರಿನ ಯುವಕನೊಬ್ಬ ಯಶಸ್ವಿಯಾಗಿದ್ದಾರೆ. ಜೇನು ವಿಷ ಅಂದ್ರೆ ಬೀ ವೇನಮ್ ಪಡೆಯುವ ಯಂತ್ರವನ್ನು ತಯಾರಿಸಿ ವಿಷ ಸಂಗ್ರಹಿಸುವಲ್ಲಿ ಯಶಸ್ವಿಯಾಗಿರೋದು.