ಒಂದು ಕಡೆ ಜಾತಿ ಧರ್ಮದ ಹೆಸರಿನಲ್ಲಿ ದೇಶ ಒಡೆಯುವ ಕಾರ್ಯ ನಡೆದರೆ ಮತ್ತೊಂದು ಕಡೆ ಜಾಗತೀಕರಣ ಉದಾರೀಕರಣ ಖಾಸಗೀಕರಣ ನೀತಿಗಳ ಫಲವಾಗಿ ದೇಶದ ಆರ್ಥಿಕತೆಯನ್ನೇ ನಾಶ ಮಾಡಲಾಗುತ್ತಿದೆ.ಇದರಿಂದಾಗಿ ಹಿಂದುತ್ವ ಸರ್ವಾದಿಕಾರಶಾಹಿ ಹಾಗೂ ಕಾರ್ಪೊರೇಟ್ ನವ ಉದಾರವಾದದ ಒಂದು ವಿಷಕಾರಿ ಮಿಶ್ರಣದಿಂದ ದೇಶ ಗಂಬೀರ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಇಂತಹ ಸಂದರ್ಭಗಳಲ್ಲಿ
ಮಂಗಳೂರು,:- ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಜಿಲ್ಲಾಮಟ್ಟದ ರಾಜ್ಯೋತ್ಸವ ಪ್ರಶಸ್ತಿಯನ್ನು ಅ.30ರ ಶನಿವಾರ ಜಿಲ್ಲಾಡಳಿತದಿಂದ ಪ್ರಕಟಿಸಲಾಗಿದೆ. ಒಟ್ಟು 58 ಸಾಧಕರಿಗೆ ಈ ಬಾರಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ರಾಜ್ಯೋತ್ಸವ ಪ್ರಶಸ್ತಿ ವಿಜೇತ ಸಾಧಕರ ಪಟ್ಟಿ ಇಂತಿದೆ: ಸಮಾಜ ಸೇವೆಯಲ್ಲಿ-ಮಂಗಳೂರಿನ ಎಸ್.ಎಸ್. ನಾಯಕ್, ಕ್ರೀಡೆಯಲ್ಲಿ-ಬಂಟ್ವಾಳ ತಾಲೂಕಿನ ಬದಿಗುಡ್ಡ ಮನೆಮಾಣಿ ಉದಯ ಚೌಟ, ಕಂಬಳದಲ್ಲಿ-ಹಳದಂಗಡಿ ರವಿಕುಮಾರ್, ಸಮಾಜ ಸೇವೆಯಲ್ಲಿ-ಕಾಟಿಪಳ್ಳದ
ಬೆಂಗಳೂರು: ಮೇರು ನಟ ಡಾ ರಾಜ್ ಕುಮಾರ್ ಅವರ ಕಿರಿಯ ಪುತ್ರ ಸುಪ್ರಸಿದ್ಧ ನಟ ಪುನೀತ್ ರಾಜಕುಮಾರ್ ಅವರ ಪಾರ್ಥಿವ ಶರೀರಕ್ಕೆ ಸಕಲ ಸರ್ಕಾರಿ ಗೌರವಗಳೊಂದಿಗೆ ನಗರದ ಶ್ರೀ ಕಂಠೀರವ ಸ್ಟುಡಿಯೋಸ್ ಆವರಣದಲ್ಲಿರುವ ಡಾ ರಾಜ್ ಕುಮಾರ್ ಅವರ ಸಮಾಧಿಯ ಸಮೀಪವೇ ಇಂದು ಬೆಳಿಗ್ಗೆ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಭದ್ರತಾ ಕಾರಣಗಳು ಹಿನ್ನೆಲೆಯಲ್ಲಿ ಕುಟುಂಬಸ್ಥರ ಸಹಮತಿ ಪಡೆದು ಪ್ರಕಟಿಸಿದ ಸಮಯಕ್ಕೆ ಮೊದಲೇ ಶುಕ್ರವಾರ ಹಠಾತ್ ನಿಧನರಾದ ಈ ಯುವ ನಟನ ಅಂತ್ಯ ಸಂಸ್ಕಾರ
ಬೆಂಗಳೂರು, ಅ 30; ಪವರ್ ಸ್ಟಾರ್ ಪುನಿತ್ ಗೆ ತಂದೆ ರಾಜ್ ಕುಮಾರ್ ಮತ್ತು ತಾಯಿ ಪಾರ್ವತಮ್ಮ ಅವರ ಬಗ್ಗೆ ಅಪಾರ ಗೌರವ. ತನ್ನ ತಂದೆ, ತಾಯಿ ಬಗ್ಗೆ ಇನ್ನಿಲ್ಲದ ಪ್ರೀತಿ ಹೊಂದಿದ್ದ ಕಿರಿ ಮಗ. ರಾಜ್ ಕುಮಾರ್ ಅವರಿಗೆ ಪುನಿತ್ ಎಂದರೆ ಎಲ್ಲಿಲ್ಲದ ಮಮಕಾರ. ವಾತ್ಸಲ್ಯ. ಪಾರ್ವತಮ್ಮ ಅವರಿಗೂ ಅಷ್ಟೇ ಕಿರಿಯ ಮಗನನ್ನು ಕಂಡರೆ ಅಷ್ಟೇ ಅಕ್ಕರೆ. ಪುನಿತ್ ರಾಜ್ ಕುಮಾರ್ ಅವರ ತಂದೆ ಮತ್ತು ತಾಯಿ ಬಗೆಗಿನ ಪ್ರೀತಿ ಬಗ್ಗೆ ಬೇರೆ ಯಾರೂ ಹೇಳುವುದು […]
ಬೈಂದೂರಿನ ಶನೀಶ್ವರ ಮಂದಿರದ ಮುಖ್ಯ ರಸ್ತೆಯಲ್ಲಿ ನೂತವಾಗಿ ಇಂತಿಯಾಸ್ ಶಿರೂರು ಹಾಗೂ ಮುಸಾದಿಕ್ ಹಳ್ಗೇರಿ ಮಾಲಕತ್ವದ ಸಿಟಿ ಬಜಾರ್ ಅಲ್ ಇನ್ ಒನ್ ಶಾಪಿಂಗ್ ಬಜಾರ್ ಉದ್ಘಾಟನೆ ಗೊಂಡಿತು. ಉದ್ಘಾಟನೆಯನ್ನು ಬೈಂದೂರಿನ ಜನಪ್ರಿಯ ಶಾಸಕರಾದ ಬಿ.ಎಂ ಸುಕುಮಾರ ಶೆಟ್ಟಿ ಉದ್ಘಾಟಿಸಿ ಶುಭಹಾರೈಸಿದರು. ಉದ್ಘಾಟನೆ ಕಾರ್ಯಕ್ರಮದಲ್ಲಿ ಯುವ ಉದ್ಯಮಿ ಶರತ್ ಶೆಟ್ಟಿ ಉಪ್ಪುಂದ ,ರವೀಂದ್ರ ಶಾನಭಾಗ್ ಹಾಗೂ ಊರ ಪರವೂರ ಗ್ರಾಮಸ್ಥರು ಉಪಸ್ಥಿತರಿದ್ದರು.
ಪಿಯೊನಿಕ್ಸ್ ಅಕಾಡೆಮಿ ಇಂಡಿಯಾ ಕುಂದಾಪುರದ ಸದಸ್ಯ ಹನೀಶ್ ಕುಮಾರ್ ರವರಿಗೆ ಡೆಹ್ರಾಡೂನ್ನಲ್ಲಿ ನಡೆದ ಅಖಿಲ ಭಾರತ ಸಿಯೊಕೊಕೈ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಸೀನಿಯರ್ ಐವತ್ತು ಕೆ.ಜಿ ವಿಭಾಗದಲ್ಲಿ ಬೆಳ್ಳಿ ಹಾಗೂ ಇಪ್ಪತ್ತೊಂದು ವರ್ಷ ಒಳಗಿನ ವಯೋಮಿತಿಯ ವಿಭಾಗದಲ್ಲಿ ಬೆಳ್ಳಿ ಪದಕ ಲಭಿಸಿದೆ. ಅಖಿಲ ಭಾರತ ಸಿಯೊಕೊಕೈ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕ ಪರವಾಗಿ ಕುಂದಾಪುರದ ಆರು ಮಂದಿ ಕರಾಟೆ ಪಟುಗಳು ಪ್ರತಿನಿಧಿಸಿದ್ದರು. ಹನೀಶ್ ಕುಮಾರ್ ರವರು ಉಪ್ಪುಂದದ
Mohammed Sirajuddeen Munaiz, Student of Final Year BBA(Aviation Management) College of Aviation Studies , Won Second Place in MR. Dakshina Kannada Taekwondo Championship 2021 organized by Dakshina Kannada Taekwondo which was held on 28-10-2021 under 80Kg category. Srinivas University Congratulates, Mr. Mohammed Sirajuddeen Munaiz, for his Achievements.
ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರವರ್ತಕರಾಗಿ ನಡೆಸುತ್ತಿರುವ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟದಿಂದ ಮೂರು ಆಸಕ್ತ ಗುಂಪಿನ ರೈತರಿಗೆ ಇಪ್ಪತ್ತಮೂರು ಟರ್ಪಾಲ್ ನ್ನು ಒಕ್ಕೂಟದ ಅಧ್ಯಕ್ಷ ರಾದ ಶ್ರೀ ಚಂದ್ರ ಪೂಜಾರಿಯವರು ವಿತರಿಸಿದರು ವಿತರಿಸಿ ಮಾತನಾಡಿದ ಅವರು ಆಕಸ್ಮಿಕ ಮಳೆ ಬರುತ್ತಿರುವ ಕಾರಣ ಭತ್ತ ಕಟಾವಿಗೆ ಸಹಾಯವಾಗಲೆಂದು ಒಕ್ಕೂಟದ ಸದಸ್ಯರಿಗೆ ಉತ್ತಮ ಗುಣಮಟ್ಟದ ಕ್ರಷಿ ಪರಿಕರಗಳನ್ನು ಸಬ್ಸಿಡಿ ದರದಲ್ಲಿ ನೀಡಲಾಗಿರುತ್ತದೆ
“SRINIVAS YOGA-SANSKRIT STUDIES AND RESARCH CENTRE” has been declared open today at Srinivas University, Mukka,SUrthkal in the presence of His Holiness Paramapoojya Sri SriSriRaghuvarendraTheerthaSripadaru, Bhimnakatte, BhimsethuMunivrandaMutt,Thirthahalli. During the introductory Welcome Speech Dr. H. K. Suresh Acharya , Centre Director Cordially Welcomed the Guest and
Srinivas University –BBA, Port, Shipping Management and Logistic Department organized two days Industrial Visit for the II year BBA students to New Mangalore Port Trust (NMPT), Mangalore on October 28th and 29th 2021. During the visit, students got practical exposure and also got to know the functions of port from Mr. Krishna Prasad U S, […]