Home Articles posted by v4news (Page 27)

ಕ್ರೈಸ್ತರ ಮೇಲಿನ ದಾಳಿಗೆ ಖಂಡನೆ ಎಸ್‌ಡಿಪಿಐಯಿಂದ ಕಾನೂನು ಹೋರಾಟ

ರಾಜ್ಯದ ವಿವಿಧ ಕಡೆಗಳಲ್ಲಿ ಕ್ರೈಸ್ತ ಸಮುದಾಯದ ಧರ್ಮ ಗುರುಗಳು ಚರ್ಚ್, ಸೇವಾ ಕಾರ್ಯಕರ್ತರ ಮೇಲೆ ನಿರಂತರ ದಾಳಿ ನಡೆಯುತ್ತಿದೆ. ಸುಳ್ಳು ಕೇಸುಗಳನ್ನು ದಾಖಲಿಸಿ ಕ್ರೈಸ್ತ ಧಾರ್ಮಿಕ ಮುಖಂಡರುಗಳನ್ನು ಬಂಧಿಸುತ್ತಿರುವ ಕೃತ್ಯವನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಖಂಡಿಸುತ್ತದೆ. ಈ ಬಗ್ಗೆ ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ

ಇನೋಳಿಯ ಬ್ಯಾರೀಸ್ ನಾಲೆಡ್ಜ್ ಸೆಂಟರ್‌ನಲ್ಲಿ ಒಂಭತ್ತನೇ ಪದವಿ ಸಮಾರಂಭ

ಮಂಗಳೂರಿನ ಇನೋಳಿ ಬ್ಯಾರೀಸ್ ನಾಲೆಡ್ಜ್ ಕ್ಯಾಂಪಸ್‌ನಲ್ಲಿ ಅಕ್ಟೋಬರ್ 30 ರಂದು ಪದವಿ ದಿನದ ಸಂಭ್ರಮದ ಕ್ಷಣಗಳನ್ನು ಆಚರಿಸಲಾಗುವುದು.ಬೇರಿಸ್ ಇನ್ಸಿಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಬ್ಯಾರಿಸ್ ಎನ್ವಿರೋ-ಅರ್ಕಿಟೆಕ್ಟರ್ ಡಿಸೈನ್ ಸ್ಕೂಲ್‌ನ ಒಂಭತ್ತನೇ ಪದವಿ ಸಮಾರಂಭವು ನಡೆಯಲಿದೆ. ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ಬಿಐಟಿ ಪ್ರಾಂಶುಪಾಲರಾದ ಡಾ. ಎಸ್.ಐ. ಮಂಜುರ್ ಬಾಷಾ, ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.

ಪುತ್ತೂರು ಮಿನಿ ವಿಧಾನಸೌಧದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಂದ ಗೀತ ಗಾಯನ

ಪುತ್ತೂರು: 10 ಜನಕ್ಕೂ ಹೆಚ್ಚಿರುವ ಸರ್ಕಾರಿ ಕಚೇರಿಗಳು, ಆಸ್ಪತ್ರೆಗಳು ಸೇರಿದಂತೆ ಎಲ್ಲೆಡೆ ರಾಷ್ಟ್ರಕವಿ ಕುವೆಂಪು ಅವರ ‘ಬಾರಿಸು ಕನ್ನಡ ಡಿಂಡಿಮವ’, ಪ್ರೊ.ಕೆ.ಎಸ್. ನಿಸಾರ್ ಅಹಮದ್ ಅವರ ‘ಜೋಗದ ಸಿರಿ ಬೆಳಕಿನಲ್ಲಿ’ ಹಾಗೂ ಹಂಸಲೇಖ ಅವರ ‘ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು’ ಈ ಮೂರು ಗೀತೆಗಳನ್ನು ಅ.28ರಂದು ಬೆಳಿಗ್ಗೆ ಗಂಟೆ 11ಕ್ಕೆ ಏಕಕಾಲಕ್ಕೆ ಹಾಡಬೇಕೆಂಬ ನಿರ್ದೇಶನದಂತೆ ಪುತ್ತೂರು ಮಿನಿ ವಿಧಾನ ಸೌಧ ಸಭಾಂಗಣ ದಲ್ಲಿ ಲಕ್ಷ ಕಂಠಗಳ ಗೀತ ಗಾಯನ

ಕಾರ್ಕಳದಲ್ಲಿ ಕನ್ನಡ ಗೀತ ಗಾಯನ ಕಾರ್ಯಕ್ರಮ

ಕಾರ್ಕಳ:ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆದೇಶದಂತೆ ಕನ್ನಡ ಅಭಿಮಾನವನ್ನು ವೃದ್ಧಿಸುವ ನಿಟ್ಟಿನಲ್ಲಿ ಕನ್ನಡ ಗೀತ ಗಾಯನವು ಕಾರ್ಕಳದಲ್ಲಿ ನಡೆಯಿತು. ಕಾರ್ಕಳದ ಬಾಹುಬಲಿ ಬೆಟ್ಟದ ತಪ್ಪಲಲ್ಲಿರುವ ಚತುರ್ಮುಖ ಬಸದಿಯ ಆವರಣದಲ್ಲಿ ನೂರಾರು ಶಾಲಾ ಮಕ್ಕಳು ಕನ್ನಡ ನಾಡಗೀತೆ ಹಾಡಿದರು. ಈ ಸಂದರ್ಭದಲ್ಲಿ ಪುರಸಭಾ ಮುಖ್ಯಾಧಿಕಾರಿ ರೂಪ ಶೆಟ್ಟಿ, ಮುಖ್ಯ ಕ್ಷೇತ್ರ ಶಿಕ್ಷಣಾಧಿಕಾರಿ, ಸಂಗೀತ ಶಿಕ್ಷಕರಾದ ಶ್ರೀ ಕೃಷ್ಣ, ಅನಂತ ಪದ್ಮನಾಭ ಭಟ್, ಮುನಿರಾಜ ರೆಂಜಾಳ, ಶಾಲಾ,

Srinivas University College of Hotel Management and Tourism organized and conducted a Guest Lecture for its students

Srinivas University College of Hotel Management and Tourism organized and conducted a Guest Lecture for its students on 26/10/2021. The Resource person for the Guest Lecture was Mr. LikithKotian, Asst. Department Head (ARM at Four seasons Resorts, Costarica, PenisulaPapgayo (Central America) on the topic “Current trends in Hospitality Industry”. The lecture was intended to

ಸಮಾಜದಲ್ಲಿ ಅರಿವಿನ ಕೊರತೆಯಿಂದ ಅಸಮಾನತೆ ಉಂಟಾಗಿದೆ : ಪ್ರೊ. ಗಿರೀಶ್ ಮಿಶ್ರಾ

ಸಮಾಜದಲ್ಲಿ ಅರಿವಿನ ಕೊರತೆಯಿಂದ ಅಸಮಾನತೆ ಉಂಟಾಗಿದೆ.‌ಇದನ್ನು ಸರಿಪಡಿಸುವ ಜವಾಬ್ದಾರಿ ಮನಶ್ಶಾಸ್ತ್ರಜ್ಞರದ್ದಾಗಿರುತ್ತದೆ ಎಂದು ಮಹಾರಾಷ್ಟ್ರದ ವಾರ್ಧಾದ ಮಹಾತ್ಮಾ ಗಾಂಧಿ ಹಿಂದಿ ವಿಶ್ವವಿದ್ಯಾಲಯದ ಕುಲಪತಿ, ವಿಜ್ಞಾನಿ ಪ್ರೊ. ಗಿರೀಶ್ ಮಿಶ್ರಾ ನುಡಿದರು. ಉಜಿರೆಯ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ 2021ರ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ ಆಯೋಜಿಸಿದ “ಅಸಮಾನ ಜಗತ್ತಿನಲ್ಲಿ ಮಾನಸಿಕ ಆರೋಗ್ಯ” ರಾಷ್ಟ್ರೀಯ ವರ್ಚುವಲ್

ಎಂ.ಡಿ ಪೀಡಿಯಾಟ್ರಿಕ್ಸ್ ಪರೀಕ್ಷೆಯಲ್ಲಿ ಚೈತ್ರಾ ಪಿ ಪ್ರಥಮ ರ‍್ಯಾಂಕ್

ಪುತ್ತೂರು: ಕರ್ನಾಟಕ ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ನಡೆಸಿದ ಎಂ.ಡಿ ಪೀಡಿಯಾಟ್ರಿಕ್ಸ್ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಚೈತ್ರಾ ಪಿ ರವರು ಪ್ರಥಮ ರ‍್ಯಾಂಕ್ ನ್ನು ಗಳಿಸಿ ಚಿನ್ನದ ಪದಕವನ್ನು ಪಡೆದಿರುತ್ತಾರೆ. ಈಕೆ ಪಿಯುಸಿ ಶಿಕ್ಷಣವನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ 2010ರಲ್ಲಿ ಪೂರೈಸಿ ಬಳಿಕ ಎಂಬಿಬಿಎಸ್ ಪದವಿಯನ್ನು ಹಾಸನ ಮೆಡಿಕಲ್ ಕಾಲೇಜಿನಲ್ಲಿ ಪಡೆದು ಎಂ.ಡಿ ಪೀಡಿಯಾಟ್ರಿಕ್ಸ್ ನ್ನು

ಬರವಣಿಗೆಯಲ್ಲಿ ವೈಚಾರಿಕ ಅಭಿವ್ಯಕ್ತಿಯಿರಲಿ – ಗೀತಾ ಎ ಜೆ

ಉಜಿರೆ : ವಿದ್ಯಾರ್ಥಿಗಳು ಬರವಣಿಗೆಯಲ್ಲಿ ಹೊಸತನ,ವೈಚಾರಿಕತೆಯನ್ನು ಅಳವಡಿಸಿಕೊಂಡಾಗಓದುಗರನ್ನುಪರಿಣಾಮಕಾರಿಯಾಗಿ ತಲುಪಲು ಸಾಧ್ಯವಾಗುತ್ತದೆಎಂದು ಉಜಿರೆಯ ಎಸ್ ಡಿ ಎಂಸ್ನಾತಕೋತ್ತರ ಕೇಂದ್ರದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಹಾಯಕ ಪ್ರಾಧ್ಯಪಕಿಗೀತಾ ಎ ಜೆ ಹೇಳಿದರು. ಉಜಿರೆಯಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ಸಾಂಸ್ಕೃತಿಕ ಸಂಘ ಆಯೋಜಿಸಿದ ” ಕ್ರಿಯಾಶೀಲ ಬರವಣಿಗೆಮತ್ತು ವರದಿಗಾರಿಕೆ ” ವಿಷಯದ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ

ತಂತ್ರಜ್ಞಾನದ ಕ್ರಿಯಾಶೀಲ ಸಾಧ್ಯತೆಗಳ ಮೂಲಕ ಜಾಗತಿಕ ವೃತ್ತಿಪರ ಅವಕಾಶ ಪಡೆಯಬಹುದು

ಉಜಿರೆ : ಡಿಜಿಟಲ್ ತಂತ್ರಜ್ಞಾನದ ಕ್ರಿಯಾಶೀಲ ನೈಪುಣ್ಯತೆಯೊಂದಿಗಿನ ತಂತ್ರಗಳನ್ನುರೂಢಿಸಿಕೊಳ್ಳುವ ಮೂಲಕ ಯುವಕರು ಜಾಗತಿಕ ವೃತ್ತಿಪರ ಅವಕಾಶಗಳನ್ನು ಪಡೆಯಬಹುದಾಗಿದೆ ಎಂದುಓಮನ್ ನ ಹಿರಿಯ ಕಲಾ ನಿರ್ದೇಶಕ ಲಕ್ಷ್ಮಿಕಾಂತ್ ಕಾನಂಗಿ ಹೇಳಿದರು. ಉಜಿರೆಯ ಎಸ್ ಡಿ ಎಂ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘ, ವೃತ್ತಿ ಮಾರ್ಗದರ್ಶನ ಮತ್ತು ಮಾನವ ಸಂಪನ್ನೂಲ ಕೇಂದ್ರ ಮತ್ತು ಪ್ಲೇಸ್ಮೆಂಟ್ ಸೆಲ್ ನ ಜಂಟಿ ಆಶ್ರಯದಲ್ಲಿ ಆನ್ಲೈನ್ ವೇದಿಕೆಯಲ್ಲಿ ಆಯೋಜಿಸಿದ್ದ ಹಿರಿಯ