Home Articles posted by v4news (Page 30)

ಬಾಂಗ್ಲಾದೇಶದಲ್ಲಿ ಇಸ್ಕಾನ್ ದೇವಾಲಯಗಳ ಮೇಲೆ ದಾಳಿ : ಇಸ್ಕಾನ್ ಮಂದಿರದ ವತಿಯಿಂದ ಪ್ರತಿಭಟನೆ

ಬಾಂಗ್ಲಾದೇಶದಲ್ಲಿ ಇಸ್ಕಾನ್ ದೇವಾಲಯಗಳ ಮೇಲೆ ದಾಳಿ ಹಾಗೂ ಹಿಂದೂಗಳ ಮೇಲಿನ ದೌರ್ಜನ್ಯವನ್ನು ಖಂಡಿಸಿ , ಮಂಗಳೂರಿನ ಆರ್ಯಸಮಾಜ ಸಮೀಪದಲ್ಲಿರುವ ಇಸ್ಕಾನ್ ಮಂದಿರದ ವತಿಯಿಂದ ಪ್ರತಿಭಟನೆ ನಡೆಯಿತು. ಇದೇ ವೇಳೆ ಕೃಷ್ಣ ಕೀರ್ತನೆಗಳ ಮೂಲಕ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಅಧ್ಯಕ್ಷ ಕಾರುಣ್ಯ ಸಾಗರ್ ದಾಸ್ ಮಾತನಾಡಿ, ಬಾಂಗ್ಲಾದೇಶದ ಸರ್ಕಾರ

ಅರೆಹೊಳೆಯಲ್ಲಿ ಶ್ರೀ ದುರ್ಗಾಂಬಾ ಟ್ರೇಡರ್ಸ್ ವ್ಯಾಪಾರ ಮಳಿಗೆ

ಕಳೆದ ಹಲವಾರು ವರುಷಗಳಿಂದ ಮಸ್ಕಿಯ ವಿನಾಯಕ ಹೋಟೆಲ್ ಎದುರುಗಡೆ ಕಾರ್ಯನಿರ್ವಹಿಸುತ್ತಿದ್ದ ಶ್ರೀ ದುರ್ಗಾಂಬಾ ಟ್ರೇಡರ್ಸ್ ವ್ಯಾಪಾರ ಮಳಿಗೆಯು ಈಗ ಅವರ ಸ್ವಂತ ವಿಶಾಲ ಜಾಗವಾದ ಅರೆಹೊಳೆಯಲ್ಲಿ ಶುಭಾರಂಭಗೊಂಡಿತು. ನೂತನ ಮಳಿಗೆಯಲ್ಲಿ ಹೊಸ ಹೊಸ ಮಾದರಿಯ ಪಿಠೋಪಕರಣಗಳು, ಸಾನಿಟರಿ ವಸ್ತುಗಳು, ಪೈಂಟ್ಸ್ ಹಾಗೂ ಗುಣಮಟ್ಟದ ಕಟ್ಟಡ ಸಾಮಗ್ರಿಗಳು ಕೈಗೆಟುಕುವ ದರದಲ್ಲಿ ಲಭ್ಯವಾಗಲಿದ್ದು, ದೀಪಾವಳಿ ಹಬ್ಬದ ಪ್ರಯುಕ್ತ ಪಿಠೋಪಕರಣಗಳ ಮೇಲೆ ಶೇಕಡಾ ಇಪ್ಪತ್ತರಷ್ಟು ಕಡಿಮೆ

ಬಲೆಗೆ ಸಿಕ್ಕ ಬೃಹತ್ ಗಾತ್ರದ ಮೀನು

ಅರಬ್ಬೀ ಸಮುದ್ರದಲ್ಲಿ ಬೃಹತ್ ಗಾತ್ರದ ಮೀನೊಂದು ಮೀನುಗಾರರ ಬಲೆಗೆ ಬಿದ್ದಿದೆ. ಮಂಗಳೂರು ಮೀನುಗಾರಿಕಾ ಬಂದರಿನಿಂದ ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಸಾಗರ್ ಹೆಸರಿನ ಬೋಟ್ ನ ಮೀನುಗಾರರಿಗೆ ಈ ಮೀನು ದೊರಕಿದೆ.ಶಾರ್ಕ್ ಜಾತಿಗೆ ಸೇರಿದ ಮೀನು ಇದಾಗಿದ್ದು ಈ ಮೀನು ಹಿಡಿಯುವುದು ನಿಷೇಧವಿದೆ, ಹೀಗಾಗಿ ಬಲೆಗೆ ಸಿಕ್ಕ ಮೀನನ್ನು ಮೀನುಗಾರರು ಬಲೆಯಿಂದ ಬಿಡಿಸಿ ವಾಪಾಸು ಸಮುದ್ರಕ್ಕೆ ಬಿಟ್ಟಿದ್ದಾರೆ. ಸುಮಾರು 1,500 ಕ್ಕೂ ಹೆಚ್ಚು ತೂಕ ಈ ಮೀನು ಹೊಂದಿದ್ದು ಮೀನು ಸೆರೆ

ಶ್ರೀನಿವಾಸ್ ವಿಶ್ವವಿದ್ಯಾಲಯ: 5ನೇ ಲಸಿಕಾ ಶಿಬಿರ

ನಗರದ ಶ್ರೀನಿವಾಸ್ ವಿಶ್ವವಿದ್ಯಾಲಯದ, ಸಿಟಿ ಕ್ಯಾಂಪಸ್ ಪಾಂಡೇಶ್ವರದಲ್ಲಿ ದ.ಕ. ಜಿಲ್ಲಾ ಆರೋಗ್ಯ ಕೇಂದ್ರ, ಜೆಪ್ಪು ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದೊಂದಿಗೆ, ಕ್ಯಾಂಪಸ್‌ನ ವಿದ್ಯಾರ್ಥಿಗಳು, ಶಿಕ್ಷಕರು, ಭೋದಕೇತರ ಸಿಬ್ಬಂದಿಗಳು ಹಾಗೂ ಸಾರ್ವಜನಿಕರಿಗೆ ಕೋವಿಡ್ ಲಸಿಕೆ ನೀಡುವ ಶಿಬಿರವು ಅಕ್ಟೋಬರ್21ರಗುರುವಾರದಂದು ಜರಗಿತು. ಶ್ರೀನಿವಾಸ್ ವಿಶ್ವವಿದ್ಯಾಲಯದ ಕುಲಪತಿ ಡಾ. ಪಿ. ಎಸ್. ಐತಾಳ್ ಕೋವಿಡ್ ವಾರಿಯರ್ಸ್‌ಗಳನ್ನು ಈ ಸಂದರ್ಭ ಅಭಿನಂದಿಸಿದರು. ಈ ಸಂದರ್ಭ

SRINIVAS UNIVERSITY || REPORT ON INTER-CLASS VOLLEYBALL MATCH FOR MEN

As a part of Outdoor Sports Event, College of Aviation Studies, organized an Inter-Class Volleyball Match for BBA (Aviation Management) / BBA (Aviation and Logistics Management) / BBA (Aviation, Travel and Tourism Management) Students. The Match was conducted in order to explore the sportsmanship which was necessary to build confidence and team spirit among the […]

SRINIVAS UNIVERSITY || REPORT ON INTER-CLASS THROWBALL MATCH FOR WOMEN

As a part of Outdoor Sports Event, College of Aviation Studies, organized an Inter-Class Throw Ball match for BBA (Aviation Management)/ BBA (Aviation and Logistics Management) / BBA (Aviation, Travel and Tourism Management) Students. The Match was conducted in order to explore the sportsmanship which was necessary to build confidence and team spirit among the […]

ಪುತ್ತೂರಿನಲ್ಲಿ ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ : ಆರೋಪಿ ವಿರುದ್ಧ ಪೊಕ್ಸೋ ಪ್ರಕರಣ ದಾಖಲು

ಪುತ್ತೂರು:ಬಡಗನ್ನೂರು ಗ್ರಾಮದ ಮೈಂದನಡ್ಕ ಸಮೀಪ ಅನ್ಯಕೋಮಿನ ಅಪ್ರಾಪ್ತ ಬಾಲಕಿಯೋರ್ವರಿಗೆ ಲೈಂಗಿಕ ದೌರ್ಜನ್ಯವೆಸಗಿದ ಘಟನೆ ವರದಿಯಾಗಿದ್ದು ಆರೋಪಿ ವಿರುದ್ಧ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಮೈಂದನಡ್ಕ ನಿವಾಸಿ ಆದಂ(56ವ.)ಎಂಬಾತ, ಸ್ಥಳೀಯ ಬಾಲಕಿಯೋರ್ವರು ಬೀಡಿ ಬ್ರಾಂಚಿಗೆಂದು ಹೋಗುತ್ತಿದ್ದ ವೇಳೆ ಕೃತ್ಯ ಎಸಗಿರುವುದಾಗಿ ಆರೋಪಿಸಲಾಗಿದೆ.ಘಟನೆ ಕುರಿತು ಸಂಪ್ಯ ಪೊಲೀಸರು ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಆರೋಪಿಯನ್ನು ಪೊಲೀಸರು

ಇಂದಿನಿಂದ ಪ್ರಾಥಮಿಕ ಶಾಲೆ ಆರಂಭ : ಬೆಳ್ತಂಗಡಿಯಲ್ಲಿ ಆರತಿ ಬೆಳಗಿ ಮಕ್ಕಳಿಗೆ ಸ್ವಾಗತ

ಬೆಳ್ತಂಗಡಿ ತಾಲೂಕಿನಲ್ಲಿ ೧ರಿಂದ ೫ತರಗತಿಯವರೆಗೆ ಎಲ್ಲಾ ಮಕ್ಕಳು ಬಹಳ ಸಂತೋಷದಿಂದ ಶಾಲೆಗೆ ಆಗಮಿಸಿದರು.ತಾಲೂಕಿನ ನಿಡ್ಲೆ ಸರಕಾರಿ ಶಾಲಾ ಮಕ್ಕಳನ್ನು ತಮ್ಮ ಪೋಷಕರು ಆರತಿ ಬೆಳಗಿ ಬರಮಾಡಿ ಕೊಂಡರು.ಶಾಲಾ ಸಿಬ್ಬಂದಿಗಳು ಶಾಲೆಯನ್ನು ಹೂವುಗಳಿಂದ ಅಲಂಕರಿಸಿದರು.ಪೋಷಕರು ಮಾತನಾಡಿ ಕೊರೋಣದಿಂದ ಮಕ್ಕಳಿಗೆ ಶಾಲೆಗೆ ರಜೆ ಇತ್ತು .ಆದರೆ ಇವತ್ತಿನಿಂದ ಮಕ್ಕಳು ಬಹಳ ಸಂತೋಷದಿಂದ ಶಾಲೆಗೆ ಬಂದಿದ್ದಾರೆ,ಎಂದು ಹೇಳಿದರು.ನಂತರ ಮಾತನಾಡಿದ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ

ಬೆಳ್ವೆ ಗುಮ್ಮಹೊಲ ಚರ್ಚ್ ಫಾದರ್ ಬದಲಾವಣೆಗೆ ಆಗ್ರಹ ನ್ಯಾಯ ಸಿಗದಿದ್ದರೆ ಕ್ರೈಸ್ತ ಧರ್ಮ ತೊರೆಯಲೂ ಸಿದ್ಧ

ಕುಂದಾಪುರ: ಬೆಳ್ವೆಯ ಗುಮ್ಮಹೊಲ ಎಂಬಲ್ಲಿನ ಸಂತ ಜೋಸೆಫರ ಚರ್ಚ್ ಧರ್ಮಗುರುಗಳು ಭಕ್ತಾದಿಗಳಿಗೆ ಅವಹೇಳನ ಮಾಡಿ ಜೀವ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ ಚರ್ಚ್ ಮುಂಭಾಗ ಭಕ್ತರು ಪ್ರತಿಭಟನೆ ನಡೆಸಿದ್ದು, ವಾರದೊಳಗೆ ಧರ್ಮಗುರುಗಳ ಬದಲಾವಣೆ ಮಾಡದಿದ್ದಲ್ಲಿ ಪ್ರತಿಭಟನೆ ಜೊತೆಗೆ ಕ್ರೈಸ್ತ ಧರ್ಮ ತ್ಯಜಿಸುವ ಎಚ್ಚರಿಕೆ ನೀಡಿದ್ದಾರೆ. ಸುಮಾರು 60 ವರ್ಷಗಳ ಇತಿಹಾಸವಿರುವ ಉಡುಪಿ ಹೆಬ್ರಿ ತಾಲೂಕಿನ ಬೆಳ್ವೆ ಗುಮ್ಮಹೊಲದ ಸಂತ ಜೋಸೆಫರ ಚರ್ಚ್ಗೆ ಕಳೆದ 3 ತಿಂಗಳ ಹಿಂದೆ