ಹಾನಗಲ್ ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರ ದಿನದಿಂದ ದಿನಕ್ಕೆ ರಂಗೇರುತ್ತಿದೆ.ಇತ್ತ ಮಾಜಿ ಸಚಿವ ರಮಾನಾಥ್ ರೈ ಅವರು ಕಾಂಗ್ರೆಸ್ ಅಭ್ಯರ್ಥಿ ಶೀನಿವಾಸ ಯಾನೆ ಪರ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಇನ್ನುಬೊಮ್ಮನಹಳ್ಳಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಗಳಲ್ಲಿ ಬರುವ ಗ್ರಾಮ ಪಂಚಾಯತ್ ಗಳಾದ ಕೊಪ್ಪರಿಸಿ ಕೊಪ್ಪ, ಬೊಮ್ಮನಹಳ್ಳಿ ಗ್ರಾಮಪಂಚಾಯತ್ ಕರಗುದುರಿ
ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ವ್ಯಾಪಕ ಹಿಂಸಾಚಾರದ ವಿರುದ್ಧ ಪಡುಬಿದ್ರಿ ಮುಖ್ಯಪೇಟೆಯ ಕಾರ್ಕಳ ಸರ್ಕಲ್ ಬಳಿ ನೂರಾರು ಕಾಪು ತಾಲೂಕು ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯಿತು. ಈ ಸಂದರ್ಭ ಮಾತನಾಡಿದ ಭೂ ಸುರಕ್ಷಾ ಪ್ರಮುಖ್ ರಮೇಶ್ ಕಲ್ಲೋಟ್ಟೆ ಮಾತನಾಡಿ, ಬಾಂಗ್ಲಾದೇಶಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಬಾರತದಲ್ಲಿ ಏಕೆ ಪ್ರತಿಭಟನೆ ನಡೆಸುತ್ತಾರೆ ಎಂಬ ಮಾತು ಕೇಳುತ್ತಿರಬಹುದು. ಈ ಮಾತು ಸತ್ಯ…ಕಾರಣ ಇಷ್ಟೇ
ಕುಂದಾಪುರ: ಅಕ್ರಮವಾಗಿ ಗಾಂಜಾ ಹೊಂದಿದ್ದ ವ್ಯಕ್ತಿಯೋರ್ವನನ್ನು ಕುಂದಾಪುರ ಡಿವೈಎಸ್ಪಿ ನೇತೃತ್ವದ ಪೊಲೀಸರ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಕಾರವಾರ ಬಿಣಗಾ ನಿವಾಸಿ ಜಾಫರ್ ಗುಡುಮಿಯಾ (28) ಬಂಧಿತ ಆರೋಪಿ. ಆರೋಪಿಯಿಂದ ಸುಮಾರು 4೦,೦೦೦ ರೂ ಮೌಲ್ಯದ ೧ಕೆಜಿ 810 ಗ್ರಾಂ ತೂಕದ ಗಾಂಜಾ, 1೦,೦೦೦ ಮೌಲ್ಯದ 1ಗ್ರಾಂ ತೂಕದ ಬ್ರೌನ್ ಶುಗರ್, 2 ಮೊಬೈಲ್ 1,5೦೦ ರೂ ನಗದನ್ನು ವಶಪಡಿಸಿಕೊಳ್ಳಲಾಗಿದೆ. ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಅವರು ಸಿಬ್ಬಂದಿಗಳೊಂದಿಗೆ
ಪ್ರವಾದಿ ಜನ್ಮ ಮಾಸಾಚರಣೆಯ ಭಾಗವಾಗಿ ಆರ್ಥಿಕವಾಗಿ ಬಹಳ ಸಂಕಷ್ಟದಲ್ಲಿರುವ ಈ ಭಾಗದ ಆಯ್ದ ಸಾವಿರ ಬಡ ಕುಟುಂಬಗಳಿಗೆ ಆಹಾರ ಸಾಮಾಗ್ರಿಗಳನ್ನು ಒದಗಿಸುವ ಸಲುವಾಗಿ ಸಂಸ್ಥೆಯು ಕರುಣೆಯ ಕೈ ಎಂಬ ವಿಶಿಷ್ಠ ಯೋಜನೆಯನ್ನು ಕೈಗೆತ್ತಿಗೊಂಡಿದ್ದು, ಇದರ ಪ್ರಚಾರಾರ್ಥ ಅ.26 ರಂದು ಕಾರುಣ್ಯ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹಾವೇರಿಯ ಮುಈನುಸ್ಸುನ್ನ ಅಕಾಡೆಮಿಯ ಪ್ರಧಾನ ಕಾರ್ಯದರ್ಶಿ ಕೆಎಂ ಮುಸ್ತಫಾ ಹೇಳಿದರು. ಅವರು ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ
ಕುಂದಾಪುರ: ಇಲ್ಲಿನ ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯ ಅಂಪಾರಿನಲ್ಲಿ ಮಂಗಳವಾರದಂದು ಬೆಳಕಿಗೆ ಬಂದಿದ್ದ ವಿವಾಹಿತನೋರ್ವನ ಆತ್ಮಹತ್ಯೆ ಪ್ರಕರಣ ಇದೀಗ ತಿರುವು ಪಡೆದುಕೊಂಡಿದ್ದು ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಅಂಪಾರು ಗ್ರಾಮದ ಮೂಡುಬಗೆಯ ವಿವೇಕ ನಗರದ ನಿವಾಸಿ ನಾಗರಾಜ (36) ಕೊಲೆಯಾದ ದುರ್ದೈವಿ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರಾಜ್ ಅವರ ಪತ್ನಿ ಸೇರಿದಂತೆ ಐವರನ್ನು ಶಂಕರನಾರಾಯಣ ಪೊಲೀಸರು ಬಂಧಿಸುವಲ್ಲಿ
ಪುತ್ತೂರು: ಮಾಸಿಕ ವೇತನ ಪಾವತಿ ವಿಳಂಬ ಮತ್ತು ನಿವೃತ್ತ ನೌಕರರ ನಿವೃತ್ತಿ ಸೌಲಭ್ಯ ಬಿಡುಗಡೆ ವಿಳಂಬವನ್ನು ನಡೆಸುತ್ತಿರುವ ಕೆಎಸ್ಆರ್ಟಿಸಿ ಕೇಂದ್ರ ಕಚೇರಿಯ ಅಧಿಕಾರಿಗಳ ಧೋರಣೆಯನ್ನು ಖಂಡಿಸಿ ಪುತ್ತೂರು ವಿಭಾಗ ಕೆಎಸ್ಆರ್ಟಿಸಿ ಮಜ್ದೂರ್ ಸಂಘದ ಸದಸ್ಯರು ನಡೆಸುತ್ತಿರುವ ಧರಣಿ ಸತ್ಯಾಗ್ರಹ ಶುಕ್ರವಾರ ಎರಡನೇ ದಿನ ತಲುಪಿತು. ಸಂಘದ ಪುತ್ತೂರು ಘಟಕದ ಅಧ್ಯಕ್ಷ ಮಾಡಾವು ವಿಶ್ವನಾಥ್ ರೈ, ಹುತಾತ್ಮ ಸೈನಿಕರ ಸ್ಮಾರಕಕ್ಕೆ ಹೂಮಾಲೆ ಅರ್ಪಿಸಿ ಧರಣಿಯನ್ನು
ಕುಂದಾಪುರ: ಬಾರ್ ಮ್ಯಾನೇಜರೋರ್ವರಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಜರಿಗಾಗಿ ಸ್ಥಳಕ್ಕೆ ತೆರಳಿದ್ದ ವೇಳೆ ಆರೋಪಿಗಳ ತಂಡ ಏಕಾಏಕಿಯಾಗಿ ತಲವಾರು ದಾಳಿ ನಡೆಸಿದ ಪರಿಣಾಮ ಇಬ್ಬರು ಯುವಕರು ಗಾಯಗೊಂಡು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಶುಕ್ರವಾರ ನಡೆದಿದೆ.ತಲವಾರು ದಾಳಿಗೊಳಗೊಳಗಾದ ಕಾಲ್ತೋಡು ನಿವಾಸಿ ರವಿ ಶೆಟ್ಟಿ ಹಾಗೂ ಪ್ರಶಾಂತ್ ಶೆಟ್ಟಿ ಇದೀಗ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬುಧವಾರ ಶಿರೂರು ಗ್ರಾಮದ
ಮೂಡುಬಿದಿರೆ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ನಡುವೆ ತಾಂತ್ರಿಕ ಒಡಂಬಡಿಕೆಗೆ ನಡೆದಿದೆ. ಒಡಂಬಡಿಕೆ ಪ್ರಕಾರ ಗೋವಾ-ಕರ್ನಾಟಕ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕುಂದಾಪುರದಿಂದ ಮುರ್ಡೇಶ್ವರದವರೆಗೆ 73 ಕಿ,ಮೀ ಉದ್ದದ ಹೆದ್ದಾರಿಯ ದತ್ತು ಸ್ವೀಕಾರ ಮತ್ತು ಮಂಗಳೂರು ನಗರ ಹೊರವಲಯದ ಮುಲ್ಕಿ, ಕಿನ್ನಿಗೋಳಿ, ಮೂರುಕಾವೇರಿ, ಬಜಪೆ, ಕೈಕಂಬ, ಪೆÇಳಲಿ, ಕಲ್ಪನೆ, ಬಿ.ಸಿ ರೋಡು ಪಾಣೆಮಂಗಳೂರು ಹಾಗೂ ತೊಕ್ಕೊಟ್ಟು
ವಿಟ್ಲ: ಮನೆಗೆ ಸಿಡಿಲು ಬಡಿದು ಮೂವರು ಗಾಯಗೊಂಡು ಮನೆ ಹಾನಿಗೊಂಡ ಘಟನೆ ಅಳಿಕೆ ಗ್ರಾಮ ಕಲ್ಲೆಂಚಿನಪಾದೆ ಎಂಬಲ್ಲಿ ಸಂಭವಿಸಿದೆ. ಅಳಿಕೆ ಗ್ರಾಮ ಕಲ್ಲೆಂಚಿನಪಾದೆ ಶೀನ ನಳಿಕೆ ಅವರಿಗೆ ಸೇರಿದ ಮನೆಗೆ ರಾತ್ರಿ ಭಾರೀ ಪ್ರಮಾಣ ಸಿಡಿಲು ಬಡಿದಿದೆ. ಇದರಿಂದ ಶೀನ ನಳಿಕೆ, ಅವರ ಪತ್ನಿ ಸುಶೀಲ, ಮಕ್ಕಳಾದ ವಿದ್ಯಾ ಮತ್ತು ವಿನಯ ಅವರು ಗಾಯಗೊಂಡಿದ್ದಾರೆ. ಘಟನೆಯ ತೀವ್ರತೆಗೆ ಮನೆಯ ಗೋಡೆಯನ್ನು ಸೀಳಿಕೊಂಡು ಸಿಡಿಲು ಪ್ರವೇಶಿಸಿದ್ದರಿಂದ ಗೋಡೆ ಸಂಪೂರ್ಣವಾಗಿ ಬಿರುಕು ಬಿಟ್ಟಿದೆ.
ಪುತ್ತೂರು: ಕಾಲೇಜು ಬಿಟ್ಟು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗೆ ಬೈಕ್ ಡಿಕ್ಕಿ ಹೊಡೆದುದನ್ನು ವಿಚಾರಿಸಿದ ವೇಳೆ ಆತನಿಗೆ ಹಲ್ಲೆ ನಡೆಸಿದ ಮತ್ತು ಇದನ್ನು ವಿಚಾರಿಸಲು ಬಂದಾತನಿಗೂ ಬೈಕ್ ಸವಾರರು ಹಲ್ಲೆ ನಡೆಸಿದ ಘಟನೆ ಅ.21ರಂದು ಸಂಜೆ ವೇಳೆ ಕೊಂಬೆಟ್ಟು ಸ.ಪ.ಪೂ ಕಾಲೇಜು ಬಳಿ ನಡೆದಿದೆ. ತಾರಿಗುಡ್ಡೆ ಅಬ್ದುಲ್ ರಜಾಕ್ರವರ ಪುತ್ರ, ಕೊಂಬೆಟ್ಟು ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಮಹಮ್ಮದ್ ಜಿಯಾದ್(16.ವ.) ಹಾಗೂ ಆತನ