Home Articles posted by v4news (Page 46)

ಕಾರ್ಕಳ ಆನೆಕೆರೆ ಮುಖ್ಯ ರಸ್ತೆಯ ಸಮಸ್ಯೆ ರಸ್ತೆಯಲ್ಲಿ ಬಾಳೆಗಿಡ ನೆಟ್ಟು ವಿನೂತನ ಪ್ರತಿಭಟನೆ

ಕಾರ್ಕಳ ಮೂರು ಮಾರ್ಗದಿಂದ ಆನೆಕೆರೆ ಮುಖ್ಯ ಮಾರ್ಗದಲ್ಲಿ ದಿನಕ್ಕೆ ಸಾವಿರಾರು ವಾಹನಗಳು ಓಡಾಡುತ್ತಿರುವ ರಸ್ತೆಯಾಗಿದೆ. ತಿಂಗಳುಗಳ ಹಿಂದೆ ಈ ರಸ್ತೆಯನ್ನು ಅಗೆದು ಒಳಚರಂಡಿಯ ಪೈಪ್ ಹಾಕಲಾಗಿತ್ತು. ಈ ಕಾಮಗಾರಿ ನಡೆದ ನಂತರ ಈ ರಸ್ತೆಯನ್ನು ಸರಿಯಾಗಿ ದುರಸ್ತಿ ಮಾಡದೆ ಹಾಗೆಯೇ ಬಿಡಲಾಯಿತು. ಒಂದೆರಡು ಬಾರಿ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾದ ಹಿನ್ನೆಲೆಯಲ್ಲಿ

ಶೂಟೌಟ್ ಪ್ರಕರಣದ ಸಮಗ್ರ ತನಿಖೆಗೆ ಡಿವೈಎಫ್ಐ ಆಗ್ರಹ

ನಿನ್ನೆ ಮಂಗಳೂರು ನಗರದ ಮೋರ್ಗನ್ಸ್ ಗೇಟ್ ಬಳಿಯ ವೈಷ್ಣವಿ ಎಕ್ಸ್‌ಪ್ರೆಸ್‌ ಕಾರ್ಗೋ ಸಂಸ್ಥೆಯ ಮಾಲಕ ರಾಜೇಶ್ ಪ್ರಭು ತನ್ನ ಕಾರ್ಮಿಕರ ಸಂಬಳದ ವಿಚಾರದಲ್ಲಿ ನಡೆದ ಮಾತಿನ ಚಕಮಕಿ ವೇಳೆ ತಾನು ಪಿಸ್ತೂಲಿನಿಂದ ಹಾರಿಸಿದ ಗುಂಡು ಆತನ ಪುತ್ರನಿಗೆ ತಗುಲಿದ ಪ್ರಕರಣವನ್ನು ನಗರದ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆ ನಡೆಸಬೇಕೆಂದು ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ಆಗ್ರಹಿಸಿದೆ. ರಾಜೇಶ್ ಪ್ರಭು ಮಾಲಕತ್ವದ ವೈಷ್ಣವಿ ಎಕ್ಸ್‌ಪ್ರೆಸ್‌ ಕಾರ್ಗೋ ಸಂಸ್ಥೆಯಲ್ಲಿ

ಸೌಪರ್ಣಿಕಾ ನದಿ ತಟ ಸ್ವಚ್ಛತಾ ಕಾರ್ಯಕ್ರಮ

ಬಿಜೆಪಿ ಯುವ ಮೋರ್ಚಾ ಉಡುಪಿ ಜಿಲ್ಲಾ ಹಾಗೂ ಯುವ ಮೋರ್ಚಾ ಬೈಂದೂರು ಮಂಡಲದ ವತಿಯಿಂದ ಸೌಪರ್ಣಿಕಾ ನದಿ ತಟ ಸ್ವಚ್ಛತಾ ಕಾರ್ಯಕ್ರಮ ಇಂಧನ ಸಚಿವ ವಿ.ಸುನೀಲ್ ಕುಮಾರ್ ಉಪಸ್ಥಿಯಲ್ಲಿ ಸಾಂಗವಾಗಿ ನೆರವೇರಿತು. ಸ್ವಾತಂತ್ರ್ಯ ದಿನಾಚರಣೆಯ ಅಮೃತಮಹೋತ್ಸವದ ಆಜಾದಿ ಕಿ ಅಮೃತ ಮಹೋತ್ಸವದ ಅಂಗವಾಗಿ ಮಾಜಿ ಸೈನಿಕ ಶ್ರೀ ಗಣಪತಿ ಗೌಡ ಯೆಳ್ ಜಿತ್ ಇವರಿಗೆ ಯುವ ಮೋರ್ಚಾದ ವತಿಯಿಂದ ಮೂಕಾಂಬಿಕಾ ದೇವಸ್ಥಾನದಲ್ಲಿ ಸನ್ಮಾನಿಸಲಾಯಿತು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶರತ್

ದಾನಿಗಳ ನೆರವನ್ನು ಎದುರು ನೋಡುತ್ತಿದೆ ಅನಾರೋಗ್ಯದಿಂದ ಬಳಲುತ್ತಿರುವ ಬಡ ಕುಟುಂಬ

ಬಂಟ್ವಾಳ: ಅನಾರೋಗ್ಯದಿಂದ ಬಳಲುತ್ತಿರುವ ಬಡ ಕುಟುಂಬವೊಂದು ಚಿಕಿತ್ಸೆಗಾಗಿ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು ದಾನಿಗಳ ನೆರವನ್ನು ಎದುರು ನೋಡುತ್ತಿದೆ. ಈ ಮನೆಯಲ್ಲಿ ವಾಸವಿರುವ ಮೂರು ಮಂದಿಯನ್ನು ಆರೋಗ್ಯ ಸಮಸ್ಯೆ ಕಾಡುತ್ತಿದ್ದು ಮುಂದೇನು ಎನ್ನುವ ದಾರಿ ಕಾಣದೆ ಕಂಗೆಟ್ಟಿದ್ದಾರೆ. ಬಂಟ್ವಾಳ ತಾಲೂಕಿನ ಕೊಯಿಲ ಗ್ರಾಮದ ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವ ಸೇಸಮ್ಮ ಪೂಜಾರ್ತಿಯವರದ್ದು ಬಡ ಕುಟುಂಬ. ಸೇಸಮ್ಮ ಅವರ ಹಿರಿಯ ಮಗಳು ವೇದ ಎಲ್ಲರಂತೆ ಲವಲವಿಕೆಯಿಂದ

ರಿಗ್ ಮಾಲೀಕರ ಮತ್ತು ಕಂಟ್ರಾಕ್ಟ್‌ದಾರರ ಸಭೆ

ದಕ್ಷಿಣ ಕನ್ನಡ ಮತ್ತು ಉಡುಪಿ ರಿಗ್ ಮಾಲೀಕರ ಮತ್ತು ಕಂಟ್ರಾಕ್ಟ್ದಾರರ ಸಂಘ ರಿಜಿಸ್ಟರ್ಡ್ ಮಂಗಳೂರು ವತಿಯಿಂದ ತಮಿಳುನಾಡು ರಿಗ್ ಮಾಲೀಕರ ಸಂಘದ ಪ್ರತಿನಿಧಿಗಳ ಜೊತೆ ಇಂದು ಮಂಗಳೂರಿನಲ್ಲಿ ಸಭೆ ನಡೆದಿದೆ. ಸಭೆಯಲ್ಲಿ ಡ್ರಿಲ್ಲಿಂಗ್ ದರ ಹೆಚ್ಚಳದ ಕುರಿತಾಗಿ ಚರ್ಚಿಸಿ, ಹೆಚ್ಚಾಗಿರುವ ಇಂಧನ ಬೆಲೆಗೆ ಅನುಗುಣವಾಗಿ ಡ್ರಿಲ್ಲಿಂಗ್ ದರವನ್ನು ನಿಗಧಿಪಡಿಲಾಗಿದೆ. ಒಂದು ಅಡಿ ಡ್ರಿಲ್ಲಿಂಗ್‌ಗೆ ಈ ಮೊದಲು 115 ರೂಪಾಯಿ ಇತ್ತು, ಈಗ ಈ ದರ 130 ಆಗಿದ್ದು, ಇದ್ರ ಜೊತೆಗೆ

ಅ.9ರಂದು ಕನ್ನಡಸೇನೆ ಕರ್ನಾಟಕ ದ.ಕ ಜಿಲ್ಲಾ ಕಚೇರಿ ಉದ್ಘಾಟನೆ

ಕನ್ನಡ ನಾಡು ನುಡಿ,ಜಲ ಸಂರಕ್ಷಣೆ, ಸ್ಥಳೀಯರಿಗೆ ಉದ್ಯೋಗ ಮತ್ತಿತರ ನ್ಯಾಯಯುತ ಬೇಡಿಕೆಗೆಹೋರಾಟ ನಡೆಸುತ್ತಾ ಬರುತ್ತಿರುವ ಕನ್ನಡ ಸೇನೆ ಕರ್ನಾಟಕ ಇದರ ದಕ್ಷಿಣಕನ್ನಡ ಜಿಲ್ಲಾ ಕಚೇರಿ” ಉದ್ಘಾಟನೆ ಸಮಾರಂಭ ಅ.9ರಂದು ಬೆಳಗ್ಗೆ 11.೦೦ ಗಂಟೆಗೆ ಕೂಳೂರಿನ ವ್ಯವಸಾಯ ಸೇವಾ ಸಹಕಾರಿ ಸಭಾಂಗಣದಲ್ಲಿ ಜರಗಲಿದೆ ಎಂದು ಕನ್ನಡ ಸೇನೆ ದ.ಕ ಜಿಲ್ಲಾ ಕಾರ್ಯಾಧ್ಯಕ್ಷ ಗುರುಚಂದ್ರ ಹೆಗ್ಡೆ ಗಂಗಾರಿ ಕೂಳೂರು ಸುದ್ದಿಗೋಷ್ಟಿಯಲ್ಲಿ ತಿಳಿಸಿದರು ಉದ್ಘಾಟನೆಯನ್ನು ಆಳ್ವಾಸ್ ಶಿಕ್ಷಣ

ಅಕ್ಟೋಬರ್ 10 ರಂದು ಕಲ್ಕೂರ ಪ್ರತಿಷ್ಠಾನದಿಂದ ಕಾರಂತ ಹುಟ್ಟುಹಬ್ಬ

ಕಲ್ಕೂರ ಪ್ರತಿಷ್ಟಾನವು ವರ್ಷಂಪ್ರತಿಯಂತೆ ಅಕ್ಟೋಬರ್ 1೦ರಂದು ಕಡಲತೀರದ ಭಾರ್ಗವರೆಂದೇ ಪ್ರಸಿದ್ಧರಾಗಿರುವ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಕೋಟ ಶಿವರಾಮ ಕಾರಂತರ ಹುಟ್ಟುಹಬ್ಬವನ್ನು ಆಚರಿಸಲಿದ್ದೇವೆ. ಕೊಡಿಯಾಲ್ ಗುತ್ತುವಿನ ಪತ್ತುಮುಡಿ ಸಭಾ ಭವನದಲ್ಲಿ ಕಾರ್ಯಕ್ರಮ ಜರುಗಲಿದ್ದು, ಈ ವರ್ಷದ ಕಾರಂತ ಪ್ರಶಸ್ತಿಯನ್ನು ಖ್ಯಾತ ವಾರಪತ್ರಿಕೆ ತರಂಗದ ವ್ಯವಸ್ಥಾಪಕ ಸಂಪಾದಕರಾದ ಡಾ. ಸಂಧ್ಯಾ ಎಸ್. ಪೈ ಅವರಿಗೆ ನೀಡಿ ಗೌರವಿಸಲಾಗುವುದು ಎಂದು ಕಲ್ಕೂರ ಪ್ರತಿಷ್ಠಾನದ

ಬಿಜೆಪಿ ಕಾರ್ಯಕರ್ತರಿಂದ ಸೇವಾ ಸಮರ್ಪಣಾ ಕಾರ್ಯಕ್ರಮ

ಆಲೂರು : ತಾಲೂಕಿನ ಬಿಜೆಪಿ ಸಭಾಂಗಣದಲ್ಲಿ ಇಂದು ಆಯೋಜಿಸಲಾದ ಸೇವಾ ಸಮರ್ಪಣ ಕಾರ್ಯಕ್ರಮವನ್ನು ಬಿಜೆಪಿ ತಾಲೂಕು ಅಧ್ಯಕ್ಷರಾದ ಹರೀಶ್ ಅವರು ಜ್ಯೋತಿ ಬೆಳಗುವುದರ ಮೂಲಕ ಉದ್ಘಾಟಿಸಿದರು ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ತಾಲೂಕು ಅಧ್ಯಕ್ಷರಾದ ಹರೀಶ್ ರವರು ನಮ್ಮ ಯುವ ಮೋರ್ಚಾ ರವರು ಬ್ಲಡ್ ಬ್ಯಾಂಕ್ ಕ್ಯಾಂಪನ್ನು ಮಾಡಿ ಸೇವಾ ಸಮರ್ಪಣೆಯಲ್ಲಿ ಭಾಗವಹಿಸಿ ಸಹಕರಿಸಿದ್ದಾರೆ. ಕಟ್ಟಾಯ ಭಾಗದಲ್ಲಿಯೂ ಕೂಡ ಸ್ವಚ್ಛತಾ ಕಾರ್ಯಕ್ರಮ ವಿರಬಹುದು, ಗಾಂಧಿ ಜಯಂತಿ ಕಾರ್ಯಕ್ರಮ

ಬೆಳ್ತಂಗಡಿಯಲ್ಲಿ ಭಾರೀ ಮಳೆಯ ಅವಾಂತರ

ಬೆಳ್ತಂಗಡಿಯಲ್ಲಿ ಬಾರೀ ಮಳೆಯಿಂದಾಗಿ ರಸ್ತೆಯೆಲ್ಲ ಚರಂಡಿಯಂತಾಗಿದೆ,ತಾಲೂಕಿನ ಕೊಕ್ಕಡ ಪೇಟೆಯಲ್ಲಿ ಸುರಿದ ಭಾರಿ ಮಳೆಗೆ ಚರಂಡಿಯಿಲ್ಲದೆ ರಸ್ತೆಯಲ್ಲೇ ನೀರು ಹೋಗುವಂತಾಗಿದೆ. ರಸ್ತೆಯ ಎರಡೂ ಬದಿಯ ಜಾಗಗಳನ್ನು ಕೆಲವು ವ್ಯಕ್ತಿಗಳು ಚರಂಡಿ ಮುಚ್ಚಿ ಅದನ್ನು ಆಕ್ರಮಿಸಿ ಕಂಡಿರುವುದೇ ಇದಕ್ಕೆ ಕಾರಣವಾಗಿದೆ. ಕೊಕ್ಕಡ ಗ್ರಾಮ ಪಂಚಾಯತ್ ಎದುರಿನಲ್ಲೇ ಅಷ್ಟೊಂದು ನೀರು ರಸ್ತೆಯಲ್ಲೇ ಹೋದರೂ ಪಂಚಾಯತ್ ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿದ್ದಾರೆ. ಇದರ ಬಗ್ಗೆ ಸಾರ್ವಜನಿಕರು

ಕಲ್ಕೂರ ಪ್ರತಿಷ್ಠಾನದಿಂದ ಕಾರಂತ ಹುಟ್ಟುಹಬ್ಬ:ಡಾ. ಸಂಧ್ಯಾ ಎಸ್. ಪೈ ಅವರಿಗೆ ಕಾರಂತ ಪ್ರಶಸ್ತಿ ಪ್ರದಾನ

ಕಲ್ಕೂರ ಪ್ರತಿಷ್ಟಾನವು ವರ್ಷಂಪ್ರತಿಯಂತೆ ಅಕ್ಟೋಬರ್ 10ರಂದು ಕಡಲತೀರದ ಭಾರ್ಗವರೆಂದೇ ಪ್ರಸಿದ್ಧರಾಗಿರುವ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಕೋಟ ಶಿವರಾಮ ಕಾರಂತರ ಹುಟ್ಟುಹಬ್ಬವನ್ನು ಆಚರಿಸಲಿದ್ದೇವೆ. ಕೊಡಿಯಾಲ್ ಗುತ್ತುವಿನ ಪತ್ತುಮುಡಿ ಸಭಾ ಭವನದಲ್ಲಿ ಕಾರ್ಯಕ್ರಮ ಜರುಗಲಿದ್ದು, ಈ ವರ್ಷದ ಕಾರಂತ ಪ್ರಶಸ್ತಿಯನ್ನು ಖ್ಯಾತ ವಾರಪತ್ರಿಕೆ ತರಂಗದ ವ್ಯವಸ್ಥಾಪಕ ಸಂಪಾದಕರಾದ ಡಾ. ಸಂಧ್ಯಾ ಎಸ್. ಪೈ ಅವರಿಗೆ ನೀಡಿ ಗೌರವಿಸಲಾಗುವುದು ಎಂದು ಕಲ್ಕೂರ ಪ್ರತಿಷ್ಠಾನದ