ಕನ್ನಡ ಸಂಘ ಬಹ್ರೈನ್ನ ನಿಯೋಗದ ಸದಸ್ಯರು ಇಂದು ಬಹ್ರೈನ್ನಲ್ಲಿರುವ ಭಾರತದ ರಾಯಭಾರಿ ಪಿಯೂಷ್ ಶ್ರೀವಾಸ್ತವ ಅವರನ್ನು ಭೇಟಿ ಮಾಡಿದರು. ನಿಯೋಗದಲ್ಲಿ ಸಂಘದ ಅಧ್ಯಕ್ಷರಾದ ಪ್ರದೀಪ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಕಿರಣ್ ಉಪಾಧ್ಯಾಯ, ಮಾಜಿ ಅಧ್ಯಕ್ಷರು ಮತ್ತು ಕನ್ನಡ ಭವನ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷರಾದ ಆಸ್ಟಿನ್ ಸಂತೋಷ್, ಕಟ್ಟಡ ನಿಧಿ ಸಂಗ್ರಹಣೆ ಸಮಿತಿಯ
ಕನ್ನಡ ಸಂಘ ಬಹ್ರೈನ್ನ ನಿಯೋಗದ ಸದಸ್ಯರು ಇಂದು ಬಹ್ರೈನ್ನಲ್ಲಿರುವ ಭಾರತದ ರಾಯಭಾರಿ ಪಿಯೂಷ್ ಶ್ರೀವಾಸ್ತವ ಅವರನ್ನು ಭೇಟಿ ಮಾಡಿದರು. ನಿಯೋಗದಲ್ಲಿ ಸಂಘದ ಅಧ್ಯಕ್ಷರಾದ ಪ್ರದೀಪ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಕಿರಣ್ ಉಪಾಧ್ಯಾಯ, ಮಾಜಿ ಅಧ್ಯಕ್ಷರು ಮತ್ತು ಕನ್ನಡ ಭವನ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷರಾದ ಆಸ್ಟಿನ್ ಸಂತೋಷ್, ಕಟ್ಟಡ ನಿಧಿ ಸಂಗ್ರಹಣೆ ಸಮಿತಿಯ ಅಧ್ಯಕ್ಷರಾದ ಅಮರನಾಥ್ ರೈ ಇದ್ದರು. ಭೇಟಿಯ ಸಂದರ್ಭದಲ್ಲಿ ನೂತನ ಕಟ್ಟಡ ನಿರ್ಮಾಣ, ಕರ್ನಾಟಕ
ನಗರದ ಮೋರ್ಗನ್ ಗೇಟ್ ಬಳಿ ಶೂಟೌಟ್ ನಡೆದಿದ್ದು, ಉದ್ಯಮಿಯೊಬ್ಬರು ಹಾರಿಸಿದ ಗುಂಡು ತನ್ನ ಮಗನಿಗೇ ಆಕಸ್ಮಿಕವಾಗಿ ಬಿದ್ದು ಅವಾಂತರಕ್ಕೆ ಕಾರಣವಾಗಿದೆ. ವೈಷ್ಣವಿ ಎಕ್ಸ್ ಪ್ರೆಸ್ ಕಾರ್ಗೋ ಪ್ರೈ. ಲಿ. ಇದರ ಮೋರ್ಗನ್ ಗೇಟ್ ಕಚೇರಿಯಲ್ಲಿ ಘಟನೆ ನಡೆದಿದೆ. ಸಂಸ್ಥೆಯ ಮಾಲಕ ರಾಜೇಶ್ ಪ್ರಭು ಬಳಿ ಕೆಲಸದವರೊಬ್ಬರ ಜಟಾಪಟಿ ನಡೆದಿದೆ ಎನ್ನಲಾಗಿದೆ. ರಾಜೇಶ್ ಪ್ರಭು ಸಿಟ್ಟಿನಿಂದ ತನ್ನ ಪಿಸ್ತೂಲ್ ತೆಗೆದು ಗುಂಡು ಹಾರಿಸಿದ್ದು ಅದು ತಪ್ಪಿ ತನ್ನ ಮಗನ ಮೇಲೆ ಬಿದ್ದಿದೆ. ಕಚೇರಿ
ಉಳ್ಳಾಲ: ಮಂಗಳೂರಿನ ನಂತೂರಿನಲ್ಲಿ ಕಾರ್ಯಚರಿಸುತ್ತಿರುವ ನಿಟ್ಟೆ ಡಾ. ಶಂಕರ ಅಡ್ಯಂತಾಯ ಸ್ಮಾರಕ ಪದವಿ ಪೂರ್ವ ಕಾಲೇಜಿನ ಹಳೆವಿದ್ಯಾರ್ಥಿ ಸಂಘದ ವತಿಯಿಂದ ಸೋಮೇಶ್ವರ ಕಡಲ ಕಿನಾರೆಯ ಸ್ವಚ್ಛ ಭಾರತ ಅಭಿಯಾನ ಕಾರ್ಯಕ್ರಮ ನಡೆಯಿತು. ಶಾಸಕ ಯು.ಟಿ ಖಾದರ್ ಸ್ವಚ್ಛ ಭಾರತ ಅಭಿಯಾನ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಕಾಲೇಜಿನಲ್ಲಿ ಕಲಿತ ಪಾಠಗಳು ಆತನ ವ್ಯಕ್ತಿತ್ವ ರೂಪಿಸುತ್ತದೆ. ಅಲ್ಲಿ ಪಡೆದ ಶಿಕ್ಷಣವೇ ಅವರ ಮುಂದಿನ ಸಾಮಾಜಿಕ ಕಾರ್ಯಗಳಿಗೆ ಪ್ರೇರಣೆಯಾಗಬಲ್ಲದು.
ಸುರತ್ಕಲ್: ಮಹಿಳಾ ವೇದಿಕೆ ಬಂಟರ ಸಂಘ ಸುರತ್ಕಲ್ ಇದರ 2021-23 ನೇ ಸಾಲಿನ ನೂತನ ಅಧ್ಯಕ್ಷೆಯಾಗಿ ಚಿತ್ರಾ ಜೆ ಶೆಟ್ಟಿ ಅವಿರೋಧವಾಗಿ ಆಯ್ಕೆಯಾದರು. ಸುರತ್ಕಲ್ ಬಂಟರ ಭವನದಲ್ಲಿ ನಡೆದ ಮಹಿಳಾ ವೇದಿಕೆಯ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಉಪಾಧ್ಯಕ್ಷೆಯಾಗಿ ಭವ್ಯಾ ಎ. ಶೆಟ್ಟಿ, ಕಾರ್ಯದರ್ಶಿಯಾಗಿ ಸರೋಜ ಟಿ ಶೆಟ್ಟಿ, ಜತೆ ಕಾರ್ಯದರ್ಶಿಯಾಗಿ ರಾಜೇಶ್ವರಿ ಡಿ ಶೆಟ್ಟಿ, ಕೋಶಾಧಿಕಾರಿಯಾಗಿ ಶೈಲಾ ಎಸ್ ಶೆಟ್ಟಿ, ಸಂಘಟನಾ ಕಾರ್ಯದರ್ಶಿಯಾಗಿ ಭಾರತಿ ಜಿ
ದಕ್ಷಿಣ ಕನ್ನಡ ಜಿಲ್ಲೆಯ ತುಳು ಅಧಿಕೃತ ಭಾಷೆ ಪೊರಂಬಾಟ್ ಸಮಿತಿ ವತಿಯಿಂದ ತುಳು ಭಾಷೆಗೆ ಮಾನ್ಯತೆ ಸಿಗಬೇಕೆಂದು ಪ್ರತಿಭಟನೆ ಹಮ್ಮಿಕೊಂಡಿದ್ದೇವು. ಆದರೆ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದರಿಂದ ಪ್ರತಿಭಟನೆಯನ್ನು ರದ್ದುಮಾಡಬೇಕಿತ್ತು. ರಾಜಕೀಯ ಕಾರ್ಯಕ್ರಮ, ರಾಜಕೀಯ ಪ್ರತಿಭಟನೆಗೆ ಅವಕಾಶ ಕೊಡುತ್ತಾರೆ. ಆದರೆ ನಮ್ಮ ತುಳುವರ ಶಾಂತಿಯುತ ಪ್ರತಿಭಟನೆಗೆ ಯಾಕೆ ಅವಕಾಶ ನೀಡಿಲ್ಲ ಎಂದು ಯೋಗೀಶ್ ಶೆಟ್ಟಿ ಜೆಪ್ಪು ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಟಿ
ಮಂಗಳೂರಿನ ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವವು ಅಕ್ಟೋಬರ್ 7 ರಿಂದ ಅಕ್ಟೋಬರ್ 16ರ ವರೆಗೆ ನಡೆಯಲಿದೆ. ನವರಾತ್ರಿಯ ಸಂದರ್ಭ ಪ್ರತಿದಿನ ವಿಶೇಷ ಪೂಜೆ ಮತ್ತು ಧಾರ್ಮಿಕ ಕಾರ್ಯಕ್ರಮಗಳು ಜರುಗಲಿರುವುದು. ಅವರು ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ,ಸುದ್ದಿಗೋಷ್ಟಿಯಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರಾದ ಪಿ ರಾಮನಾಥ ಹೆಗ್ಡೆ ರಘುರಾಮ ಉಪಾದ್ಯಾಯ, ಅರುಣ ಐತಾಳ್ ರಾಮನಾಯ್ಕ ಉಪಸ್ಥಿತರಿದ್ದರು.
ನಾನು ಇಂಧನ ಸಚಿವನಾಗಿದ್ದ ಸಂದರ್ಭ ವ್ಯಕ್ತಿಯೋರ್ವ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ನಂತರ ಅಧಿಕಾರಿಗಳು ದೂರು ದಾಖಲಿಸಿದ್ದರು. ಆತ ಅಧಿಕಾರಿಗಳನ್ನೂ ನಿಂದನೆ ಮಾಡಿದ್ದ. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿಯಾಗಿ ಬರಬೇಕು ಎಂದು ನ್ಯಾಯಾಲಯ ಸೂಚಿಸಿದ್ದು, ಹೀಗಾಗಿ ನ್ಯಾಯಾಲಯಕ್ಕೆ ತಲೆಬಾಗಿ ಈಗ ಆಗಮಿಸಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಅವರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದೊಂದಿಗೆ ಮತನಾಡಿದರು.
ಕುಂದಾಪುರ: ದೇವಸ್ಥಾನದ ರಕ್ಷಣೆಯ ಹೆಸರಲ್ಲಿ ನಾಟಕವಾಡಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಇದೀಗ ಹಿಂದೂ ದೇವಾಲಯಗಳನ್ನು ಉರುಳಿಸಲು ಮುಂದಾಗಿದೆ. ಬಿಜೆಪಿ ನಾಯಕರ ಇಂತಹ ಕಪಟ ಹಿಂದೂತ್ವಕ್ಕೆ ರಾಜ್ಯದ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಗೋಪಾಲ ಪೂಜಾರಿ ವಾಗ್ದಾಳಿ ನಡೆಸಿದರು. ಅವರು ಮೈಸೂರು ನಂಜನಗೂಡಿನ ಪುರಾತನ ಹಿಂದೂ ದೇವಾಲಯ ಸೇರಿದಂತೆ ಧಾರ್ಮಿಕ ಕೇಂದ್ರಗಳನ್ನು ದ್ವಂಸ ಮಾಡುತ್ತಿರುವ ಬಿಜೆಪಿ ಸರ್ಕಾರದ ವಿರುದ್ದ
ಠಾಣೆಯಲ್ಲಿ ಇದುವರೆಗೆ ಗೋ ಕಳ್ಳತನ, ಗೋ ಹತ್ಯೆ ಪ್ರಕರಣದಲ್ಲಿ ಭಾಗಿಯಾದ ಆರೋಪಗಳನ್ನು ಹಾಗೂ ದನದ ದಲ್ಲಾಳಿ ಮಾಡುವವರನ್ನು ಮತ್ತು ದನಸಾಗಾಟ ಮಾಡುವ ವಾಹನಚಾಲಕರ ಪರೇಡ್ ನಡೆಸಿದರು. ಇವರುಗಳು ಮುಂದಕ್ಕೆ ಯಾವುದೇ ಗೋ ಕಳ್ಳತನ ಗೋ ಹತ್ಯೆ ಪ್ರಕರಣದಲ್ಲಿ ಬಾಗಿಯಾದ್ರೆ ಕಠಿಣ ಕ್ರಮ ಕೈಗೊಳ್ಳುವುದಾಗಿ, ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ವಿಷ್ಣು ವರ್ದನ್ ರವರು ಎಚ್ಚರಿಕೆಯನ್ನು ನೀಡಿದ್ದಾರೆ. ಸಭೆಯಲ್ಲಿ ಪೊಲೀಸ್ ಉಪಾದೀಕ್ಷಕರಾದ ಎಸ್ ವಿಜಯಪ್ರಸಾದ್, ಕಾರ್ಕಳ ವೃತ್ತ