ಬಾಲಿವುಡ್ ಖಾನ್ಗಳ ವಿರುದ್ಧ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿ ಹೇಳಿಕೆ ನೀಡಿರುವ ಯತ್ನಾಳ ಶಾರುಖಾನ್ ಪುತ್ರ ಡ್ರಗ್ಸ್ ಕೇಸ್ ಲ್ಲಿ ಬಂಧನ ವಿಚಾರವಾಗಿ ಪ್ರತಿಕ್ರಿಯಿಸಿ ದೇಶ ಸುರಕ್ಷಿತ ಅಲ್ಲ ಎಂದ ಖಾನ್ ಗಳು ದೇಶ ಬಿಡಲಿ ಎಂದರು. ಆ ಮಕ್ಕಳೆಲ್ಲ ನೇರವಾಗಿ ಅಪಘಾನಿಸ್ತಾನಕ್ಕೆ ಹೋಗಲಿ, ಅಲ್ಲಿಯೇ ಸುರಕ್ಷಿತವಾಗಿ
ಮಂಜೇಶ್ವರ: ಎಐವೈಎಫ್ ಮಂಜೇಶ್ವರ ಏರಿಯಾ ಸಮಾವೇಶ ಟಿವಿ ಥೋಮಸ್ ಸ್ಮಾರಕ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ತಲಪಾಡಿ ಗಡಿ ಪ್ರದೇಶದಲ್ಲಿ ಕರ್ನಾಟಕ ಸರಕಾರ ಕೇರಳ ಜನತೆಗೆ ಆರ್ಟಿಪಿಸಿಆರ್ ನೆಗೆಟಿವ್ ಕಡ್ಡಾಯಗೊಳಿಸಿದ ಕ್ರಮವನ್ನು ಕೂಡಲೇ ಹಿಂತೆಗೆಯಬೇಕೆಂದು ಎಐವೈಎಫ್ ಮಂಜೇಶ್ವರ ಏರಿಯಾ ಸಮಿತಿ ಸಂಬಂಧಪಟ್ಟವರನ್ನು ಒತ್ತಾಯಿಸಿದೆ. ಎಐವೈಎಫ್ ಮಂಜೇಶ್ವರ ಏರಿಯಾ ಅಧ್ಯಕ್ಷ ಪ್ರಥಮ್ ಕಣ್ವತೀರ್ಥ ಧ್ವಜಾರೋಹಣಗೈದರು. ಸಮಾವೇಶವನ್ನು ಎಐವೈಎಫ್ ಜಿಲ್ಲಾಧ್ಯಕ್ಷ ಬಿಜು ಉಣ್ಣಿತ್ತಾನ್
ಉತ್ತರ ಪ್ರದೇಶದ ಲಖಿಂಪುರ್ ಖೇರಿ ಜಿಲ್ಲೆಯಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಕೇಂದ್ರ ಸಚಿವರ ಬೆಂಗಾವಲು ವಾಹನ ಹರಿಸಿ ಮೂರು ಜನ ರೈತರ ಹತ್ಯೆ ಮಾಡಿರುವುದನ್ನು ಖಂಡಿಸಿ ನಗರದ ಕ್ಲಾಕ್ ಟವರ್ ಮುಂಭಾಗದಲ್ಲಿ ರೈತ, ದಲಿತ, ಕಾರ್ಮಿಕ ಜನಪರ ಚಳುವಳಿಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಕರ್ನಾಟಕ ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ರವಿಕಿರಣ್ ಪೂಣಚ ಮಾತನಾಡಿದ ಉತ್ತರ ಪ್ರದೇಶದ ಲಖಿಂಪುರ್ ಖೇರಿ ಜಿಲ್ಲೆಯಲ್ಲಿ ಪ್ರತಿಭಟನಾ ನಿರತ
ಮೂಡಬಿದ್ರೆ ಬೆಳುವಾಯಿ ಗ್ರಾಮದ ತರುಣಿಯೊಬ್ಬರನ್ನು ಮದುವೆಯಾಗಿದ್ದ ಬೆಂಗಳೂರಿನ ರಾಘವೇಂದ್ರ ಕುಲಕರ್ಣಿ ಎಂಬಾಂತ ಇದೀಗ ತನ್ನ ಪತ್ನಿಗೆ ವಂಚಿಸಿ ಮತ್ತೊಂದು ಮದುವೆಯಾಗಿದ್ದು, ಈ ಬಗ್ಗೆ ಮಂಗಳೂರಿನ ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬೆಂಗಳೂರಿನ ಬಸವೇಶ್ವರ ಬಡವಾಣೆಯ ಅಂದ್ರಳ್ಳಿ ನಿವಾಸಿ ರಾಘವೇಂದ್ರ ಕುಲಕರ್ಣಿ ಎಂಬಾತ 2017ರ ಜೂನ್ 18ರಂದು ಮೂಡಬಿದ್ರೆಯ ತರುಣಿಯನ್ನು ಬೆಂಗಳೂರಿ ಲಗ್ಗೇರಿಯಲ್ಲಿರುವ ರಾಘವೇಂದ್ರ ಮಠದಲ್ಲಿ ಹಿಂದೂ
ಹಿಂದು ಜಾಗರಣಾ ವೇದಿಕೆ ನಂದಿಕೂರು ಘಟಕದ ಉಡುಪಿಯಲ್ಲಿ ನಡೆಯಲಿರುವ ಭಾರತ ಮಾತಾ ಪೂಜನಾ ಕಾರ್ಯಕ್ರಮ ಮತ್ತು ದುರ್ಗಾ ದೌಡ್ ಪೂರ್ವಭಾವಿಯಾಗಿ ವಿಶೇಷ ಬೈಠಕ್ ಹಿಂದೂ ಜಾಗರಣ ವೇದಿಕೆಯ ಪ್ರಮುಖರಾದ ಪ್ರತೀಕ್ ಕೋಟ್ಯಾನ್ ನವರ ನಂದಿಕೂರಿನ ಮನೆಯಲ್ಲಿ ನಡೆಯಿತು. ಈ ಸಂದರ್ಭ ನಾಗರಾಜ ಭಟ್ ರವರು ಕಾಶಿ,ಅಯೋಧ್ಯೆ ಕ್ಷೇತ್ರ ಸಂದರ್ಶಿಸಿ ತಂದಿದ್ದ ಪವಿತ್ರವಾದ ತೀರ್ಥಪ್ರಸಾದವನ್ನು ಸದಸ್ಯರಿಗೆ ನೀಡಿ ದೀಪ ಬೆಳಗಿಸಿ ಪುಷ್ಪಾರ್ಚನೆಗೈದರು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.
SRINIVAS UNIVERSITY || CHARLES K C CREATED A WORLD RECORD AS LARGEST PATROITIC PORTRAIT BY SCREW ART
AN UNDERGRADUATE STUDENT CHARLES K C, STUDYING BBA PORT, SHIPPING MANAGEMENT & LOGISTICS AT SRINIVAS UNIVERSITY PANDESHWAR, HAS CREATED A WORLD RECORD AS LARGEST PATROITIC PORTRAIT BY SCREW ART . CHARLES KC (BORN ON 6TH FEBRUARY 2001) A CREATIVE ARTIST OF MANGALORE, KARNATAKA. MADE A PORTRAIT OF FREEDOM FIGHTER SWAMI VIVEKANANDA MEASURING 4 FEET […]
ಮಂಗಳೂರಿನ ಸೃಜನಶೀಲ ಕಲಾವಿದ ಚಾರ್ಲ್ಸ್ ಕೆ.ಸಿ ಅವರು ಸ್ಕ್ರೂಗಳನ್ನು ಬಳಸಿ ಸ್ವಾಮಿ ವಿವೇಕಾನಂದರ ಕಲಾಕೃತಿಯನ್ನು ಬಿಡಿಸಿ ವಿಶ್ವ ದಾಖಲೆ ಸೃಷ್ಠಿಸಿದ್ದಾರೆ. ಅವರು 2,768 ಸ್ಕ್ರೂಗಳನ್ನು ಬಳಸಿ ಸ್ವಾಮಿ ವಿವೇಕಾನಂದ ಕಲಾಕೃತಿಯನ್ನು ರಚಿಸಿ ದಾಖಲೆ ನಿರ್ಮಿಸಿದ್ದಾರೆ. ಡಾ. ಸೋನಿಯಾ ನೊರೊಹ್ನಾ ಹಾಗೂ ಕಾಲೇಜಿನ ಡೀನ್ ಪ್ರೊ. ಕೀರ್ತನ್ ರಾಜ್ ಅವರ ಮಾರ್ಗದರ್ಶನದಲ್ಲಿ ಚಾರ್ಲ್ಸ್ ಅವರು ಈ ಒಂದು ಕಲಾಕೃತಿಯನ್ನು ರಚಿಸಿದ್ದಾರೆ. ಚಾರ್ಲ್ಸ್ ಅವರ ಈ ಕಲಾಕೃತಿಗೆ ವ್ಯಾಪಕ
ಇ ಕಾಮರ್ಸ್ ಸಂಸ್ಥೆಯಾದ ಅಮೆಝಾನ್ನ ಕಾನೂನು ಸಲಹೆಗಾರರು ಭಾರತದ ಸರಕಾರದ ಅಧಿಕಾರಿಗಳಿಗೆ ನೀಡಿದ್ದಾರೆನ್ನುವ ೮,೫೪೬ ಕೋಟಿ ರೂ.ಗಳು ಲಂಚ ಪ್ರಕರಣವಾಗಿದ್ದು, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಸ್ಪಷ್ಟ ಪಡಿಸಬೇಕು ಎಂದು ಎಐಸಿಸಿ ವಕ್ತಾರೆ, ರಾಜ್ಯಸಭಾ ಸದಸ್ಯೆ ಡಾ. ಅಮೀ ಯಜ್ಞಿಕ್ ಆಗ್ರಹಿಸಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಇದೊಂದು ಬಹುದೊಡ್ಡ ಹಗರಣವಾಗಿದೆ. ಈ ಹಣ ಎಲ್ಲಿಗೆ ಹೋಗುತ್ತಿದೆ.
ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಎಸ್ಸಿ ಮೋರ್ಚಾ ವತಿಯಿಂದ ದೇರೆಬೈಲು ಕೊಂಚಾಡಿ ಶ್ರೀ ಮಹಾಂಕಾಳಿ ದೈವಸ್ಥಾನದ ಬಳಿ ನಡೆದ ಕಾರ್ಯಕಾರಿಣಿ ಸಭೆಯನ್ನು ಶಾಸಕ ಡಾ. ವೈ.ಭರತ್ ಶೆಟ್ಟಿ ಯವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ, ಮಂಡಲ ಎ ಸ್ ಸಿ ಮೋರ್ಚಾ ಅಧ್ಯಕ್ಷ ಆನಂದ ಪಾಂಗಳ, ಮೋರ್ಚಾ ಜಿಲ್ಲಾ ಅಧ್ಯಕ್ಷ ವಿನಯ ನೇತ್ರ ,ಮಂಡಲ ಪ್ರದಾನ ಕಾರ್ಯದರ್ಶಿ ರಾಜೇಶ್ ಕೊಟ್ಟಾರಿ, ಮ.ನ.ಪಾ ಸದಸ್ಯೆಯರಾದ ರಂಜಿನಿ
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜನ್ಮದಿನ ಪ್ರಯುಕ್ತ “ಸೇವಾ ಸಮರ್ಪಣ ” ಎಂಬ ಕಾರ್ಯಕ್ರಮದ ಅಂಗವಾಗಿ ಪಡುಬಿದ್ರಿ ಗ್ರಾ.ಪಂ. ಸದಸ್ಯ ಮಹೇಂದ್ರ ಎಂಬವರ ಮನೆಯಲ್ಲಿ ಕಾಪು ಶಾಸಕ ಲಾಲಾಜಿ ಮೆಂಡನ್ ಅಧ್ಯಕ್ಷತೆಯಲ್ಲಿ ಭಾನುವಾರ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶಾಸಕರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ತದನಂತರ ಭಾರತ ಮಾತೆ, ಪಂಡಿತ್ ದೀನ್ ದಯಾಳ್ ,ಶ್ಯಾಮ ಪ್ರಸಾದ ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.