ಕೊಣಾಜೆ: ಬ್ಯಾರೀಸ್ ಗ್ರೂಪ್ ಆಯೋಜಿಸಿರುವ ‘ಗ್ರೀನ್ ವಾಕಥಾನ್ 2021’ಕ್ಕೆ ಕೊಣಾಜೆ ಮಂಗಳಗಂಗೋತ್ರಿಯ ವಿಶ್ವವಿದ್ಯಾನಿಲಯ ಮಂಗಳಾ ಸಭಾಂಗಣದ ಮುಂದೆ ಮುಂಜಾನೆ ಚಾಲನೆ ನೀಡಲಾಯಿತು.ಬಿಐಟಿ ಮತ್ತು ಬೀಡ್ಸ್ ಹಮ್ಮಿಕೊಂಡ ‘ವಿಶ್ವ ಹಸಿರು ಸಪ್ತಾಹ’- ‘ಗ್ರೀನ್ ವಾಕಥಾನ್’ಗೆ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಡಾ.ಪಿ.ಸುಬ್ರಹ್ಮಣ್ಯ
ಯೆನೆಪೋಯ ಆಸ್ಪತ್ರೆಯಿಂದ ಎದೆಗೂಡಿನ ಅಪರೂಪದ ಕ್ಯಾನ್ಸರ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ ಎಂದು ಸುದ್ದಿಗೋಷ್ಟಿಯಲ್ಲಿ ಸರ್ಜಿಕಲ್ ಆಂಕೋಲಜಿ ವಿಭಾಗ ಮುಖ್ಯಸ್ಥರಾದ ಡಾ. ಜಲಾಲುದ್ದೀನ್ ಅಕ್ಬರ್ ತಿಳಿಸಿದರು. ಅವರು ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಸುಮಾರು ೩೨ ವರ್ಷದ ಶ್ವೇತಾ ಎಂಬ ಮಹಿಳೆಯಲ್ಲಿ ಈ ಕಾಯಿಲೆ ಕಾಣಿಸಿಕೊಂಡಿತ್ತು. ಕೇರಳದ ಕೊಯಮತ್ತೂರಿನ ಆಸ್ಪತ್ರೆಯಲ್ಲಿ ೬ ಬಾರಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು ಯಾವುದೇ
On 24th September, 2021, The department of B. Com, College of Management and Commerce, Srinivas University City Campus Pandeshwar had organised a Campus Cleaning programme within the college premises at Pandeshwar. The National Service Scheme (NSS) wing of B. Com had conducted this event. The main motto of the programme was to remove all the […]
ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆಯ ವತಿಯಿಂದ ದ.ಕ ಜಿಲ್ಲಾ ಮಟ್ಟದ ಪತ್ರಕರ್ತರಿಗೆ ಮತ್ತು ಅವರ ಕುಟುಂಬಸ್ಥರಿಗೆ ಯೆನ್ ಮೀಡಿಯ ಆರೋಗ್ಯ ಕಾರ್ಡ್ ವಿತರಣೆ ಮಾಡಲಾಯಿತು. ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಯೆನ್ ಮೀಡಿಯ ಆರೋಗ್ಯ ಕಾರ್ಡ್ ವಿತರಣೆ ಕಾರ್ಯಕ್ರಮ. ಕೊರೊನಾ ಸಂದರ್ಭದಲ್ಲಿ ಪ್ರೆಂಟ್ ಲೈನ್ ವಾರಿಯರ್ ಆಗಿ ಕರ್ತವ್ಯ ನಿರ್ವಹಿಸಿದ ಪತ್ರಕರ್ತರಿಗೆ ಸ್ಪೆಷ್ಯಾಲಿಟಿ ಮತ್ತು ಮಲ್ಟಿ ಸ್ಪೆಷ್ಯಾಲಿಟಿ ಆರೋಗ್ಯ ಸೇವೆಯನ್ನ ರಿಯಾಯಿತಿ ದರದಲ್ಲಿ
ದೇರಳಕಟ್ಟೆ: ಅಸ್ಸಾಂ ಗೋಲಿಬಾರ್ ದೌರ್ಜನ್ಯ ಗ್ರಾಮಸ್ಥರ ಹತ್ಯೆ ಖಂಡಿಸಿ ಡಿವೈಎಫ್ ಐ ಉಳ್ಳಾಲ ವಲಯ ಸಮಿತಿ ದೇರಳಕಟ್ಟೆಯಲ್ಲಿ ಪ್ರತಿಭಟನೆ ನಡೆಯಿತು. ಡಿವೈ ಎಫ್ ಐ ಜಿಲ್ಲಾಧ್ಯಕ್ಷ ಬಿ.ಕೆ ಇಮ್ತಿಯಾಝ್ ಪ್ರತಿಭಟನೆ ಉದೇಶಿಸಿ ಮಾತನಾಡಿ ಅಸ್ಸಾಂ ದರಾಂಗ್ ಜಿಲ್ಲೆಯಲ್ಲಿ ಅಮಾನುಷವಾಗಿ ಪೆÇಲೀಸರು ನಾಗರಿಕನನ್ನು ಹತ್ಯೆ ನಡೆಸಿರುವುದು ಮಾನವ ಕುಲ ತಲೆತಗ್ಗಿಸಬೇಕಾದ ವಿಚಾರ. ಜನರ ಮನವೊಲಿಸದೆ ಭೂಮಿಯನ್ನು ಬಿಟ್ಟುಕೊಡಲು ಒತ್ತಡ ಹಾಕಿ ಕಸಿಯುವ ಪ್ರಯತ್ನ ನಡೆದಿದೆ ಎಂದು
ನವಮಂಗಳೂರು ಬಂದರು ಟ್ರಸ್ಟ್ ವತಿಯಿಂದ ಯು.ಎಸ್. ಮಲ್ಯ ಗೇಟ್ ನವೀಕರಣ ಕಾಮಗಾರಿಗೆ ಶಿಲಾನ್ಯಾಸ, ಬಂದರಿನಲ್ಲಿ ಟ್ರಕ್ ಟರ್ಮಿನಲ್ಗೆ ಶಿಲಾನ್ಯಾಸ ಹಾಗೂ ಬಂದರಿನಲ್ಲಿ ವ್ಯಾಪಾರ ಅಭಿವೃದ್ದಿ ಕೇಂದ್ರದ ಕಟ್ಟಡ ಲೋಕಾರ್ಪಣೆ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಆಚರಣೆ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಸಚಿವ ಸರ್ಬಾನಂದ ಸೋನೊವಾಲ್ ಅವರು ಮಂಗಳೂರು ನವಬಂದರು ಪರಿಸರದಲ್ಲಿ ಅನೇಕ ಅಭಿವೃದ್ದಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು
ಸುಮಾರು 6 ತಿಂಗಳ ಹಿಂದೆ, ಉತ್ತರ ಕನ್ನಡ ಜಿಲ್ಲೆಯ ಇಬ್ಬರು ಮಕ್ಕಳ ತಾಯಿಯು, ತನ್ನ 16ವರ್ಷದ ಮಗಳ ಅಧಿಕ ತೂಕದ ಬಗ್ಗೆ ಚಿಂತೆಗೊಂಡು ವೈದ್ಯಕೀಯ ನೆರವಿಗಾಗಿ ಕೆ. ಎಸ್. ಹೆಗ್ಡೆ ಆಸ್ಪತ್ರೆಯ ಮುಖ್ಯ ಅಂತಃಸ್ರಾವಶಾಸ್ತ್ರಜ್ಞ ಡಾ| ಶ್ರೀಕೃಷ್ಣ ಆಚಾರ್ಯರನ್ನು ಸಂಪರ್ಕಿಸಿದರು. ಆಕೆಯನ್ನು ಕೂಲಂಕುಷವಾಗಿ ಪರೀಕ್ಷಿಸಿದಾಗ ಆಕೆಗೆ ಕುಶಿಂಗ್ಸ್ ಸಿಂಡ್ರೋಮ್ ಇರುವುದು ಪತ್ತೆಯಾಗಿದ್ದು, ಈ ಸ್ಥಿತಿಯು ಟ್ರಂಕಲ್ ಬೊಜ್ಜಿನ ಲಕ್ಷಣವಾಗಿದ್ದು, ದೇಹದಲ್ಲಿ ಅಧಿಕ ಸ್ಟಿರೋಯ್ಡ್ ನಿಂದಾಗಿ
ಸಾಗರ ಮಾಲಾ ಯೋಜನೆಯಡಿ ನವಮಂಗಳೂರು ಬಂದರನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಕೇಂದ್ರ ಬಂದರು, ನೌಕಾಯಾನ ಮತ್ತು ಜಲ ಸಾರಿಗೆ ಸಚಿವ ಸರ್ಬಾನಂದ ಸೋನೊವಾಲ್ ತಿಳಿಸಿದರು. ನವ ಮಂಗಳೂರು ಬಂದರು ಟ್ರಸ್ಟ್ (ಎನ್ಎಂಪಿಟಿ) ವತಿಯಿಂದ ಪಣಂಬೂರಿನಲ್ಲಿ ನಿರ್ಮಿಸಿರುವ ವ್ಯಾಪಾರ ಅಭಿವೃದ್ಧಿ ಕೇಂದ್ರದ ಲೋಕಾರ್ಪಣೆ ಮತ್ತು ಸ್ವಾತಂತ್ರ್ವ್ಪೊತ್ಸವದ ಅಮೃ ತೋತ್ಸವ ಆಚರಣೆಗೆ ಚಾಲನೆ ನೀಡಿದ ಬಳಿಕ ಅವರು ಸುದ್ದಿಗಾರರ ಜತೆಗೆ ಮಾತನಾಡಿದರು. ಸಾಗರಮಾಲಾ ಯೋಜನೆಯಡಿ ಬಂದರಿನ
ಬಂಟ್ವಾಳ: ನಿಲ್ಲಿಸಿದ್ದ ಲಾರಿ ಚಲಿಸಿ ಚಾಲಕ ಮೃತಪಟ್ಟ ಘಟನೆ ಬಿ.ಸಿ.ರೋಡಿನ ಕೈಕಂಬ ಸಮೀಪದ ಪರ್ಲಿಯಾ ಕೊಡಂಗೆ ಎಂಬಲ್ಲಿ ವೇಳೆ ನಡೆದಿದೆ. ಬಾಗಲಕೋಟ ಜಿಲ್ಲೆಯ ಜಾವೂರು ನಿವಾಸಿ ಬಾಲಪ್ಪ ಎ.ಜಾವೂರು ಮೃತಪಟ್ಟ ವ್ಯಕ್ತಿ.ಬಾಲಪ್ಪ ಅವರು ಇಲ್ಲಿನ ರಸ್ತೆ ಕಾಮಗಾರಿ ಗುತ್ತಿಗೆ ಸಂಸ್ಥೆಯೊಂದರಲ್ಲಿ ಕಳೆದ ಕೆಲ ವರ್ಷಗಳಿಂದ ಚಾಲಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಪರ್ಲಿಯಾ ಕೊಡಂಗೆ ಎಂಬಲ್ಲಿ ರಸ್ತೆ ಕಾಂಕ್ರೀಟ್ ಕಾಮಗಾರಿ ನಡೆಯುತ್ತಿದ್ದು ಪ್ರಸ್ತುತ ಕಾಮಗಾರಿ
ಪಣಂಬೂರು: ಹಿರಿಯ ಕಾಂಗ್ರೆಸ್ ನಾಯಕ ಅಸ್ಕರ್ ಫೆರ್ನಾಂಡಿಸ್ ಮತ್ತು ಇಂಟಕ್ ಮುಖಂಡ ಡಿ.ಅರ್.ನಾರಾಯಣ್, ಅನಿಲ್ ಡಿಸೋಜ ಮತ್ತು ಶಶಿ`Àರ್ ಅವರಿಗೆ ಶ್ರದ್ಧಾಂಜಲಿ ಅರ್ಪಣೆ ಕಾರ್ಯಕ್ರಮವು ಪಣಂಬೂರಿನ ಇಂಟಕ್ ಕಚೇರಿಯಲ್ಲಿ ಜರಗಿತು. ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜ, ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್ ಮಲ್ಲಿ, ಇಂಟಕ್ ಜಿಲ್ಲಾಧ್ಯಕ್ಷ ಮನೋಹರ್ ಶೆಟ್ಟಿ, ಎನ್ಎಂಪಿಟಿ ಟ್ರಸ್ಟಿ ಅಬೂಬಕರ್ ಕೃಷ್ಣಾಪುರ, ವಿಜಯ್ ಸುವರ್ಣ, ಬೊಂಡಾಲ ಚಿತ್ತರಂಜನ್ ಶೆಟ್ಟಿ, ಸುರೇಶ್