Home Articles posted by v4news (Page 59)

ಮಂಗಳೂರಿನ ಶ್ರೀನಿವಾಸ್ ವಿಶ್ವವಿದ್ಯಾಲಯದ ವಿಮಾನಯಾನ ಅಧ್ಯಯನ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ(ಎನ್‌ಎಸ್‌ಎಸ್) ದಿನಾಚರಣೆ

ಸೆಪ್ಟೆಂಬರ್ 24, 2021 ರಂದು ಮಂಗಳೂರಿನ ಶ್ರೀನಿವಾಸ್ ವಿಶ್ವವಿದ್ಯಾಲಯದ ವಿಮಾನಯಾನ ಅಧ್ಯಯನ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ(ಎನ್‌ಎಸ್‌ಎಸ್) ದಿನಾಚರಣೆ ನಡೆಯಿತು. ಎನ್ ಎಸ್ ಎಸ್ ದಿನಾಚರಣೆಯ ಅಂಗವಾಗಿ ಅತಿಥಿ ಭಾಷಣವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಸಮಾಜ ವಿಜ್ಞಾನ ಕಾಲೇಜ್ ನ ಸಹ ಪ್ರಾಧ್ಯಾಪಕರೂ ಹಾಗೂ ಶ್ರೀನಿವಾಸ್ ವಿಶ್ವವಿದ್ಯಾಲಯದ ಉನ್ನತ್

ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ಆಮ್ಲಜನಕ ಉತ್ಪಾದನಾ ಘಟಕ

ಕಾರ್ಕಳ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಮಾನ್ಯ ನಾಡೋಜ ಡಾಕ್ಟರ್ ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ ಉಡುಪಿ ಮತ್ತು ಸಂಘಸಂಸ್ಥೆಗಳು ಮತ್ತು ದಾನಿಗಳ ಸಹಕಾರದಿಂದ ತಾಲೂಕು ಸರಕಾರಿ ಆಸ್ಪತ್ರೆ ಕಾರ್ಕಳ ಇಲ್ಲಿ ಇಂದು ಸುಮಾರು75 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡ 300 ಎಲ್‍ಪಿಎಮ್ ಸಾಮರ್ಥ್ಯದ ಆಮ್ಲಜನಕ ಉತ್ಪಾದನಾ ಘಟಕವನ್ನು ಆಮ್ಲಜನಕ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು ಲೋಕಾರ್ಪಣೆ ಮಾಡಿದರು. ನಂತರ ಮಾತನಾಡಿದ ಅವರು ಜಿಲ್ಲೆಯಲ್ಲಿ

ಕ್ರೈಸ್ತ ಮಿಷನರಿಗಳ ಮೇಲೆ ಮತಾಂತರದ ಆಧಾರರಹಿತ ಆರೋಪ- ಶಾಸಕ ಗೂಳಿಹಟ್ಟಿ ಸುಳ್ಳುಹೇಳಿಕೆ ಖಂಡನೀಯ : ಎಸ್.ಡಿ.ಪಿ.ಐ

ರಾಜ್ಯ ವಿಧಾನಸಭಾ ಅಧಿವೇಶನದಲ್ಲಿ ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್‌ ಅವರು “ಕ್ರೈಸ್ತ ಮಿಷನರಿಗಳು ರಾಜ್ಯದಲ್ಲಿ ವ್ಯಾಪಕವಾಗಿ ಮತಾಂತರ ಮಾಡುತ್ತಿದ್ದಾರೆ, ತಡೆಯಲು ಹೋದವರ ಮೇಲೆ ಜಾತಿ ನಿಂದನೆ ಮತ್ತು ಅತ್ಯಾಚಾರ ಪ್ರಕರಣಗಳನ್ನು ಹಾಕುತ್ತಾರೆ” ಎಂದು ಆಧಾರ ರಹಿತ ಆರೋಪ ನಡೆಸಿ ಸದನವನ್ನು ದಾರಿ ತಪ್ಪಿಸುವುದರೊಂದಿಗೆ ಇಡೀ ಕ್ರೈಸ್ತ ಸಮುದಾಯವನ್ನೇ ಗುರಿಯಾಗಿಸಿಕೊಂಡು ಅವಮಾಸಿರುವುದನ್ನು ಎಸ್.ಡಿ.ಪಿ.ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ

ಎನ್ ಎಂಪಿಟಿಯ ನೂತನ ಪ್ರವೇಶ ದ್ವಾರದ ಶಿಲಾನ್ಯಾಸ

ಕೇಂದ್ರ ಬಂದರು, ಶಿಪ್ಪಿಂಗ್, ಜಲಮಾರ್ಗ ಹಾಗೂ ಆಯುಷ್ ಸಚಿವ ಸರ್ಬಾನಂದ ಸೋನೊವಾಲ್ ಇಂದು ಎನ್‍ಎಂಪಿಟಿ ಆವರಣದಲ್ಲಿ ಪ್ರವೇಶ ದ್ವಾರಕ್ಕೆ ಶಿಲಾನ್ಯಾಸ ನೆರವೇರಿಸಿದರು. ಈ ವೇಳೆ ಸಂಸದ ನಳಿನ್ ಕುಮಾರ್ ಕಟೀಲು ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು. ಪ್ತವೇಶ ದ್ವಾರ 1,100 ಚದರ ಅಡಿ ವಿಸ್ತೀರ್ಣದಲ್ಲಿ 3.25 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣ ವಾಗಲಿದೆ. ಈ ಪ್ರವೇಶ ದ್ವಾರ ಎರಡು ಪಥದ ಪ್ರವೇಶ ಹಾಗೂ ಎರಡು ಪಥದ ನಿರ್ಗಮನ ದ್ವಾರ ಸೇರಿದಂತೆ ನಾಲ್ಕು ಪಥದ ರಸ್ತೆಗಳನ್ನು

ರಾಷ್ಟ್ರಪತಿಗಳಿಂದ ಪ್ರಶಸ್ತಿ ಸ್ವೀಕರಿಸಿದ ಸುರತ್ಕಲ್‍ನ ಬಿಂದಿಯಾ ಎಲ್ ಶೆಟ್ಟಿ

ರಾಷ್ಟ್ರ ಪ್ರಶಸ್ತಿ ವಿಜೇತ ಎನ್.ಎಸ್.ಎಸ್. ಸ್ವಯಂ ಸೇವಕಿ ಸುರತ್ಕಲ್ ನ ಗೋವಿಂದ ದಾಸ ಕಾಲೇಜಿನ ವಿದ್ಯಾರ್ಥಿನಿ ಬಿಂದಿಯಾ ಎಲ್ ಶೆಟ್ಟಿ ಅವರು ಇಂದು ಹೊಸ ದಿಲ್ಲಿಯಲ್ಲಿ ರಾಷ್ಟ್ರ ಪತಿ ರಾಮನಾಥ್ ಕೋವಿಂದ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು. ಈಕೆ ಕಳೆದ ಬಾರಿ ನವದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪೆರೆಡ್ ನಲ್ಲೂ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ್ದರು. ಈಕೆ ಕಟ್ಲ ಲೀಲಾಧರ ಶೆಟ್ಟಿ ಮತ್ರು ಸುಜಾತ ಶೆಟ್ಟಿ ದಂಪತಿಗಳ ಪುತ್ರಿಯಾಗಿದ್ದಾಳೆ. ಈಕೆ ಎಸ್ ಎಸ್ ಎಲ್

ಜಿಲ್ಲೆಯಲ್ಲಿ ವೀಕೆಂಡ್ ಮನರಂಜನೆಗೆ ಚಿಂತನೆ : ಜಿಲ್ಲಾಧಿಕಾರಿ

ತಣ್ಣೀರುಬಾವಿ, ಪಣಂಬೂರು ಸೇರಿದಂತೆ ದ.ಕ. ಜಿಲ್ಲೆಯ ಬೀಚ್‍ಗಳಲ್ಲಿ ಮೂಲಭೂತ ಸೌಕರ್ಯದೊಂದಿಗೆ ಪ್ರವಾಸಿಗರನ್ನು ಸೆಳೆಯಲು ವಿಭಿನ್ನ ರೀತಿಯ ಕ್ರಮಗಳನ್ನು ರೂಪಿಸಲಾಗಿದೆ. ಪ್ರವಾಸಿಗರಿಗೆ ಮಂಗಳೂರಿನ ಒಳಗಡೆ ಇರುವ ಬೀಚ್‍ಗಳನ್ನು ಸಂಪರ್ಕಿಸಲು ಅನುಕೂಲವಾಗುವಂತೆ ಬಸ್ ವ್ಯವಸ್ಥೆ ಬಗ್ಗೆ ಸೆ.27ರಂದು ಪ್ರವಾಸೋದ್ಯಮ ದಿನದ ಅಂಗವಾಗಿ ನಡೆಯುವ ಸಭೆಯಲ್ಲಿ ಚರ್ಚಿಸಲಾಗುವುದು. ಬೀಚ್‍ಗಳಿಗೆ ಆಗಮಿಸುವವರಿಗೆ ಶೌಚಾಲಯ, ವಿಶ್ರಾಂತಿ ಕೊಠಡಿ ಜತೆಗೆ ಹೊಟೇಲ್ ಮಾದರಿಯ ಊಟೋಪಾಚರ

ಉಡುಪಿಯಲ್ಲಿ ಅಕ್ಷರ ದಾಸೋಹ ನೌಕರರ ಸಂಘದಿಂದ ಪ್ರತಿಭಟನೆ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಅಗ್ರಹಿಸಿ ಸ್ಕೀಂಮ್ ನೌಕರರ ಅಖಿಲ ಭಾರತ ಮುಷ್ಕರ ಭಾಗವಾಗಿ ಉಡುಪಿಯಲ್ಲಿ ಅಕ್ಷರ ದಾಸೋಹ ನೌಕರರ ಸಂಘ ಜಿಲ್ಲಾಧಿಕಾರಿ ಕಛೇರಿ ಮಣಿಪಾಲದಲ್ಲಿ ಪ್ರತಿಭಟನೆ ನಡೆಸಿದರು. ಅಕ್ಷರ ದಾಸೋಹ ನೌಕರರು ಎದುರಿಸುತ್ತಿರುವ ಸಮಸ್ಯೆಗಳನ್ನ ರಾಜ್ಯ ಹಾಗೂ ಕೇಂದ್ರ ಸರಕಾರ ಈಡೇರಿಸುವಂತೆ ಪ್ರಧಾನ ಮಂತ್ರಿ ಹಾಗೂ ರಾಜ್ಯದ ಮುಖ್ಯ ಮಂತ್ರಿ ಯವರಿಗೆ ಜಿಲ್ಲಾಡಳಿತದ ಮೂಲಕ ಮನವಿ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಸಿಐಟಿಯು ಜಿಲ್ಲಾ ಅಧ್ಯಕ್ಷ ರಾದ

ಮಂಗಳೂರಿನಲ್ಲಿ ವಾಣಿಜ್ಯ ಸಪ್ತಾಹ-ರಫ್ತುದಾರರ ಸಮಾವೇಶ

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಹಾಗೂ ಜಿಲ್ಲಾ ಕೈಗಾರಿಕಾ ಸಂಸ್ಥೆ ವತಿಯಿಂದ 75ನೇ ಆಜಾದಿಕಾ ಅಮೃತ ಮಹೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ವಾಣಿಜ್ಯ ಸಪ್ತಾಹ ರಫ್ತುದಾರರ ಸಮಾವೇಶಕ್ಕೆ ನಗರದ ಓಷಿಯನ್ ಪರ್ಲ್ ಹೋಟೆಲ್‍ನಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಅವರು ಸೆ.23ರ ಗುರುವಾರ ಚಾಲನೆ ನೀಡಿದರು.

ಹಾಪ್ ಪಿಚ್ ಶಾರ್ಟ್ ಕ್ರಿಕೆಟ್ ಟೂರ್ನಮೆಂಟ್ : ಚಿದಾನಂದ ಸವದಿ ಅವರಿಂದ ಚಾಲನೆ

ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೇಹವು ಕೂಡ ಸದೃಢವಾಗುತ್ತದೆ ಕೊವೀಡ್ ಸಂಕಷ್ಟದ ಸಮಯದಲ್ಲಿ ಕ್ರೀಡೆಗೆ ಹಿನ್ನಡೆ ಉಂಟಾದ ಪರಿಣಾಮ ಮತ್ತೊಮ್ಮೆ ಕ್ರೀಡಾ ವಿಭಾಗ ಸಹಜ ಸ್ಥಿತಿಗೆ ಮರಳಬೇಕು. ಈ ನಿಟ್ಟಿನಲ್ಲಿ ಮಾಜಿ ಡಿಸಿಎಮ್ ಹೆಸರಿನಲ್ಲಿ ಎಲ್.ಎಸ್. ಟ್ರೋಫಿ ಹಾಫ್ ಪಿಚ್ ಕ್ರಿಕೇಟ್ ಟೂರ್ನಮೆಂಟ್ ಸಹಕಾರಿಯಾಗಲಿ ಎಂದು ಬಿಜೆಪಿ ಧುರೀಣ ಚಿದಾನಂದ ಸವದಿ ಹೇಳಿದರು. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಕೆಎಲ್‌ಇ ಶಾಲಾ ಮೈದಾನದಲ್ಲಿ ಆಯೋಜಿಸಿದ್ದ ಎಲ್.ಎಸ್. ಟ್ರೋಫಿ ಹಾಪ್