ಕುರಿ ಕಳ್ಳತನಕ್ಕೆ ಕುರಿ ಕಳ್ಳರು ವಿಫಲ ಯತ್ನ ನಡೆಸಿರುವ ಘಟನೆ ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಬಳಗಾನೂರ ಗ್ರಾಮದಲ್ಲಿ ನಡೆದಿದೆ. ಇನ್ನು ಬಳಗಾನೂರ ಗ್ರಾಮದಲ್ಲಿ ಕುರಿ ಕಳ್ಳತನಕ್ಕೆ ಯತ್ನಿಸಿ ಸಿಕ್ಕಿಕೊಳ್ಳುವ ಭಯದಲ್ಲಿ ಕಾರು ಬಿಟ್ಟು ಪರಾರಿಯಾಗಿದ್ದಾರೆ. ಆದ್ರೂ, ಕುರಿ ಮಾಲೀಕ ಹಾಗೂ ಸ್ಥಳೀಯರು ಇನ್ನೊಂದು ಕಾರಿನಲ್ಲಿ ಪರಾರಿಯಾಗಿದ್ದ ಕಳ್ಳರಲ್ಲಿ ಇಬ್ಬರನ್ನು
10 ತಿಂಗಳಿಂದ ದೆಹಲಿಯ ಗಡಿಗಳಲ್ಲಿ ರೈತರು ಹೋರಾಟ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಇದಕ್ಕೆಕಾಳಜಿ ತೋರಿಸುತ್ತಿಲ್ಲ.ನಿರ್ಲಕ್ಷ್ಯ ತೋರುತ್ತಿದೆ. ಇದರಿಂದ ರೈತರ ಬಗ್ಗೆ ಒಂದು ಕೆಟ್ಟ ವಾತಾವರಣನಿರ್ಮಾಣವಾಗಿದೆ.ಇದರಿಂದ 600 ರಷ್ಟು ರೈತರು ತೀರಿಕೊಂಡಿದ್ದು, ಅವರಿಗೆ ಪರಿಹಾರ ಏನೂ ಕೊಟ್ಟಲ್ಲ. ರೈತರನ್ನು ಸಮಾಧಾನಪಡಿಸುವ ಪ್ರಯತ್ನ ಕೂಡಾ ಸರಕಾರ ಮಾಡಿಲ್ಲ. ಹಾಗಾಗಿ ಸಂಯುಕ್ತ ಕಿಸಾನ್ ಮೋರ್ಚಾ ಇಡೀ ದೇಶಾದ್ಯಂತ ಭಾರತ ಬಂದ್ಗೆ ಕರೆ ಕೊಟ್ಟದೆ. ಅದರ ಪ್ರಯುಕ್ತ ನಾವು
ಬಂಟ್ವಾಳ: ಕೇಂದ್ರ ಸರಕಾರ ಜಾರಿಗೆ ತಂದಿರುವ ಕೃಷಿ ಮಸೂದೆಗಳ ವಾಪಸ್ಸಾತಿಗೆ ಹಾಗೂ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಕಾನೂನಾತ್ಮಕಗೊಳಿಸಲು ಆಗ್ರಹಿಸಿ ದೆಹಲಿಯ ಹೊರವಲಯದಲ್ಲಿ ನಡೆಯುತ್ತಿರುವ ಐತಿಹಾಸಿಕ ಚಳುವಳಿಗೆ ಸೆ. 26ನೇ ತಾರೀಖಿಗೆ ಹತ್ತು ತಿಂಗಳು ತುಂಬಲಿರುವ ಹಿನ್ನಲೆಯಲ್ಲಿ ಸಂಯುಕ್ತ ಹೋರಾಟ ಕಿಸಾನ್ ಮೋರ್ಚಾ ಸೆ.27ರಂದು ಭಾರತ್ ಬಂದ್ಗೆ ಕರೆ ನೀಡಿದ್ದು ಅಂದು ಬೆಳಿಗ್ಗೆ 10 ಗಂಟೆಗೆ ಬಿ.ಸಿ.ರೋಡಿನ ಮಿನಿ ವಿಧಾನ ಸೌಧದ ಬಳಿಯಿಂದ
ಸುರತ್ಕಲ್ ಸುತ್ತ ಮುತ್ತ ಬೃಹತ್ ಕಂಪನಿಗಳು ಇದ್ದು ಸಾವಿರಾರು ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ.ತುರ್ತು ಅವಘಡವಾದರೆ ಸುರತ್ಕಲ್ ಆರೋಗ್ಯ ಕೇಂದ್ರ ಹತ್ತಿರವಿರುವ ಕೇಂದ್ರವಾಗಿದ್ದು ಮೇಲ್ದರ್ಜೆಗೆ ಏರಿಸುವ ಅವಶ್ಯಕತೆಯಿದೆ. ಸರಕಾರ ಈ ಬಗ್ಗೆ ಒತ್ತು ನೀಡಬೇಕುವಎಂದು ಶಾಸಕ ಡಾ.ಭರತ್ ಶೆಟ್ಟಿ ವಿಧಾನ ಸಭೆಯಲ್ಲಿ ಒತ್ತಾಯಿಸಿದರು. ಮಂಗಳೂರು ಮತ್ತು ಮುಲ್ಕಿ ನಡುವೆ ಅಂತರ ಹಾಗೂ ಆರೋಗ್ಯ ಕೇಂದ್ರ ಇದ್ದರೂ ತುರ್ತು ಸಂದರ್ಭ,ಅಪಾಯಕಾರಿ ಕಂಪನಿಗಳು, ಕಾರ್ಖಾನೆಗಳು ಇರುವ
ಉಡುಪಿ: ಕೊರೊನ 2ನೇ ಲಾಕ್ಡೌನ್ ಪ್ರಾರಂಭದಿಂದ ಅಸಹಾಯಕ ವೃದ್ಧರು ಅಂಗವಿಕಲರು ಮಾನಸಿಕ ರೋಗಿಗಳಿಗೆ ಹಸಿದವರ ಹಸಿವು ನೀಗಿಸಿದ ವಿಶು ಶೆಟ್ಟಿಯವರ ಕಾರ್ಯ ಶ್ಲಾಘನೀಯ ಎಂದು ಹಿರಿಯ ಸಾಮಾಜಿಕ ಕಾರ್ಯಕರ್ತ ಕೃಷ್ಣ ಅಮೀನ್ ಮಧ್ವ ನಗರ ಹೇಳಿದರು. ಇದೀಗ ಸೆಪ್ಟೆಂಬರ್ 23ತಾರೀಕಿನಿಂದ ಕೃಷ್ಣ ಮಠದಲ್ಲಿ ಅನ್ನ ಪ್ರಸಾದ ಪ್ರಾರಂಭವಾದ ಹಿನ್ನೆಲೆಯಲ್ಲಿ ಅನ್ನದಾನ ಕಾರ್ಯಕ್ರಮ ಸಮಾರೋಪಗೊಳಿಸಲಾಯಿತು. ಏಪ್ರಿಲ್ 24ರಂದು ಲಾಕ್ ಡೌನ್ ಪ್ರಾರಂಭವಾದ ದಿನದಿಂದ ಪ್ರತಿದಿನ 500ಕ್ಕೂ ಹೆಚ್ಚು
ಕುಂದಾಪುರ: ಪ್ರತೀ ವಷರ್ಷವೂ ಬಿರುಬೇಸಿಗೆಯಲ್ಲಿ ತಲ್ಲೂರು ಗ್ರಾ.ಪಂ ವ್ಯಾಪ್ತಿಯ ಪಿಂಗಾಣಿಗುಡ್ಡೆ ಹಾಗೂ ಉಪ್ಪಿನಕುದ್ರು ನಿವಾಸಿಗಳು ಕುಡಿಯುವ ನೀರಿಗಾಗಿ ಪರದಾಟ ನಡೆಸುತ್ತಾರೆ. ಸೌಕೂರು ಏತ ನೀರಾವರಿ ಯೋಜನೆಯ ಮೂಲ ಯೋಜನೆಯಂತೆ ತಲ್ಲೂರು ಗ್ರಾ.ಪಂ ವ್ಯಾಪ್ತಿಗೆ ನೀರು ಕಲ್ಪಿಸಲು ಮೂಲನಕ್ಷೆ ತಯಾರಿಸಲಾಗಿತ್ತು. ಆದರೆ ರಾಜಕೀಯ ಸ್ವಹಿತಾಸಕ್ತಿಗಳಿಗಾಗಿ ಮೂಲ ಯೋಜನೆಯನ್ನು ಕೈಬಿಟ್ಟಿದ್ದು ತಲ್ಲೂರು ಗ್ರಾ.ಪಂ ವ್ಯಾಪ್ತಿಯ ಜನತೆಗೆ ದ್ರೋಹವೆಸಗಲಾಗಿದೆ ಎಂದು ಗ್ರಾಮಸ್ಥರು
ಕಡಬ: ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಳೆಗೆ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪದ ಊರ್ನಡ್ಕ ಎಂಬಲ್ಲಿ ಗುರುವಾರ ಸಂಜೆ ಸಂಭವಿಸಿದೆ. ಚಳ್ಳಕೆರೆಯಿಂದ ಧರ್ಮಸ್ಥಳ ಮಾರ್ಗವಾಗಿ ಗುಂಡ್ಯ ಮೂಲಕ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಬಸ್ ಉದನೆ – ಎಂಜಿರ ಮಧ್ಯದ ಊರ್ನಡ್ಕ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ.
ಕಡಬ ಸೆಪ್ಟಂಬರ್ 22ರಂದು ಸ್ನಾನಕ್ಕೆಂದು ನದಿ ತೀರಕ್ಕೆ ತೆರಳಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹವು ಗುರುವಾರದಂದು ಪತ್ತೆಯಾಗಿದೆ. ನಾಪತ್ತೆಯಾದ ವ್ಯಕ್ತಿಯನ್ನು ಕಡಬ ತಾಲೂಕು ಕೊಯಿಲ ಗ್ರಾಮದ ಪರಂಗಾಜೆ ನಿವಾಸಿ ಚಂದಪ್ಪ ಗೌಡ(67) ಎಂದು ಗುರುತಿಸಲಾಗಿದೆ. ಇವರು ಮಂಗಳವಾರದಂದು ಮನೆ ಸಮೀಪ ಹರಿಯುತ್ತಿರುವ ಕುಮಾರಧಾರ ನದಿಗೆ ಸ್ನಾನಕ್ಕೆಂದು ಹೋದವರು ಕಾಣೆಯಾಗಿದ್ದರು. ಈ ಬಗ್ಗೆ ಮೃತರ ಪುತ್ರಿ ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇಂದು
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸ್ವಚ್ಚ ಭಾರತ್ ಮಿಷನ್ ಗ್ರಾಮಾಂತರ ಮಂಗಳೂರು ತಾಲೂಕು, ಸಾಹಸ್ ಸಂಸ್ಥೆ ಸಹಯೋಗದಲ್ಲಿ ಪೌರ ಕಾರ್ಮಿಕ ದಿನಾಚರಣೆ ಪ್ರಯುಕ್ತ ಸ್ವಚ್ಛತಾ ಕಾರ್ಮಿಕರಿಗೆ ಸನ್ಮಾನ ಹಾಗೂ ಮಾಹಿತಿ ಕಾರ್ಯಾಗಾರವನ್ನ ಹಮ್ಮಿಕೊಳ್ಳಲಾಗಿತ್ತು. ಇನ್ನು ತಾಲೂಕು ಪಂಚಾಯತ್ನಲ್ಲಿ ನಡೆದ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಸಹಾಯಕ ಯೋಜನಾಧಿಕಾರಿ ಸರೋಜನಿ ಅವರು ಉದ್ಘಾಟಿಸಿದ್ರು. ತದ ಬಳಿಕ ಮಾತನಾಡಿದ ಅವರು, ಕೋವಿಡ್ನಲ್ಲೂ ಸ್ವಚ್ಚತಾ ಕಾರ್ಯಕ್ರಮದಲ್ಲಿ ತನ್ನ
ಉಡುಪಿ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎನ್.ಎಚ್.ನಾಗೂರರವರು ಪಠ್ಯಪುಸ್ತಕ ಸಮಿತಿ ಬೆಂಗಳೂರು ಇದರ ಆದೇಶದಂತೆ ಹಾಗೂ ಉಡುಪಿ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾ ಅಧಿಕಾರಿಯವರ ನಿರ್ದೇಶನದ ಮೇರೆಗೆ ಉಚ್ಚಿಲ ಬಡಾ ಗ್ರಾಮ ಪಂಚಾಯತಿಯ ವಾಚನಾಲಯಕ್ಕೆ 5ರಿಂದ 10 ನೇ ತರಗತಿಯ ಹಿಂದಿನ ವರ್ಷದ 2 ಜೊತೆ ಪುಸ್ತಕಗಳನ್ನು ಅಧ್ಯಕ್ಷೆ ಜ್ಯೋತಿ ಗಣೇಶ್ ರವರಿಗೆ ಹಸ್ತಾಂತರಿಸಿದರು. ಈ ಸಂದರ್ಭ ಡಿಡಿಪಿಐ ಎನ್.ಎಚ್.ನಾಗೂರರವರು ಮಾತನಾಡಿ, ರಜಾ ಅವಧಿಯಲ್ಲಿ 1-10ನೇ ತರಗತಿಗಳಲ್ಲಿ