ರಾಜ್ಯದಾದ್ಯಂತ ಐದು ದಿನಗಳ ಕಾಲ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡಲಾಗಿದೆ. ಮೆರವಣಿಗೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ನಿಷೇಧ ಹೇರಲು ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಭಾನುವಾರ ನಡೆದ ಕೋವಿಡ್ ನಿರ್ವಹಣೆಗೆ ಸಂಬಂಧಿಸಿದ ಉನ್ನತಮಟ್ಟದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಪೊಲೀಸ್
ಪುತ್ತೂರು: ದ.ಕ.ಜಿಪಂ, ಸಾರ್ವಜನಿಕ ಶಿಕ್ಷಣ ಇಲಾಖೆ, ಶಿಕ್ಷಕರ ದಿನಾಚರಣೆ ಸಮಿತಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಂಯುಕ್ತ ಆಶ್ರಯದಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನಾಚರಣೆ ಅಂಗವಾಗಿ ಶಿಕ್ಷಕರ ದಿನಾಚರಣೆಯನ್ನು ನಿವೃತ್ತ ಶಿಕ್ಷಕರು, ಸಾಧಕ ವಿದ್ಯಾರ್ಥಿಗಳು ಹಾಗೂ ವಿವಿಧ ಅಧಿಕಾರಿ ವರ್ಗದವರನ್ನು ಗೌರವಿಸುವ ಮೂಲಕ ಅರ್ಥಪೂರ್ಣವಾಗಿ ಭಾನುವಾರ ಇಲ್ಲಿಯ ಪುರಭವನದಲ್ಲಿ ಆಚರಿಸಲಾಯಿತು. ಸಮಾರಂಭದಲ್ಲಿ ತಾಲೂಕಿನ ವಿವಿಧ ಸರಕಾರಿ ಪ್ರಾಥಮಿಕ,
ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಅರಬ್ಬಿ ಸಮುದ್ರದಲ್ಲಿ ಬಾರಿ ಗಾಳಿ ಮಳೆಯಾಗಿದ್ದು, ಕುಂದಾಪುರದಿಂದ ಮೀನುಗಾರಿಕೆಗೆ ತೆರಳಿದ್ದ ಬೋಟೊಂದು ಈ ಗಾಳಿ ಮಳೆಗೆ ಸಿಲುಕಿ ಹಾನಿಗೊಳಗಾದ ಘಟನೆ ನಡೆದಿದೆ. ಕುಂದಾಪುರ ತಾಲೂಕಿನ ಕಂಚಗೋಡಿನ ಹೊಸಪೇಟೆ ನಿವಾಸಿಯಾದ ನಾಗ ಖಾರ್ವಿಯವರಿಗೆ ಸೇರಿದ ಯಕ್ಷೇಶ್ವರಿ ಅನುಗ್ರಹ ದೋಣಿಯು ಗಾಳಿ ಮಳೆಗೆ ಸಿಲುಕಿ ದೋಣಿ ಮುಳುಗಿದ್ದು, ಅದೃಷ್ಟವಶಾತ್ ಘಟನೆಯಲ್ಲಿ ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂಜಿನ್
ಜಪಾನ್ ರಾಜಧಾನಿ ಟೋಕಿಯೋದಲ್ಲಿ ವಿಶೇಷ ಚೇತನ ಕ್ರೀಡಾಪಟುಗಳಿಗಾಗಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ನಲ್ಲಿ ಉತ್ತರ ಪ್ರದೇಶದ ಜಿಲ್ಲಾಧಿಕಾರಿಯಾಗಿರುವ ಹಾಸನ ಮೂಲದ ಐಎಎಸ್ ಅಧಿಕಾರಿ ಸುಹಾಸ್ ಎಲ್ ಯತಿರಾಜ್ ಅವರು ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಜಯಿಸಿರುವುದು ಭಾರತದ ಮೊದಲ ಐ ಎ ಎಸ್ ಅಧಿಕಾರಿ ಎಂಬ ಪ್ರಶಂಸೆಗೆ ಪಾತ್ರರಾಗಿದ್ದಾರೆ ಸುಹಾಸ್ ಒಬ್ಬ ಕನ್ನಡಿಗ ಎಂಬುದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ ಎಂದು ಅಬಕಾರಿ ಸಚಿವ ಗೋಪಾಲಯ್ಯ ಹೇಳಿದರು. ಸುಹಾಸ್
ಅಂತರ್ಜಾಲ ಮೂಲಕ ಶಿಕ್ಷಣ ಪಡೆಯುವ ಕಾಲ ಇಷ್ಟು ಬೇಗ ಬರುತ್ತದೆ ಎನ್ನುವ ಭಾವನೆ ಇರದಿದ್ದರೂ ಕೋವಿಡ್ನಿಂದಾಗಿ ಅಂತಹ ಪರಿಸ್ಥಿತಿ ಬಂದಿದೆ. ಕೆಲವು ಭಾಗದಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆ ಎದುರಾಗಿದ್ದು, ಪರಿಹಾರ ನಿಟ್ಟಿನಲ್ಲಿ ಸಭೆ ನಡೆಸಿ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಅಂಗಾರ ಅಭಿಪ್ರಾಯಪಟ್ಟರು. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಸಾರ್ವಜನಿಕ ಶಿಕ್ಷಣ ಇಲಾಖೆ, ಮಂಗಳೂರು ದಕ್ಷಿಣ ವಲಯ ಶಿಕ್ಷಕರ ದಿನಾಚರಣಾ ಸಮಿತಿ ಹಾಗೂ ಕ್ಷೇತ್ರ
ಮಂಗಳೂರು: ಕೋವಿಡ್ ನಿಯಂತ್ರಣ ಮಾಡಲು ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ. ಅವರು ಪಣಂಬೂರು ಕೆಐಒಸಿಎಲ್ ಟೌನ್ ಶಿಫ್ ಆವರಣದಲ್ಲಿಂದು ಕೋವಿಡ್ ನಿಯಂತ್ರಣ ಲಸಿಕೆಯ ವಿತರಣಾ ಕಾರ್ಯ ಕ್ರಮ ವನ್ನುದ್ದೇಶಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಲಸಿಕೆ ವಿತರಣಾ ಕಾರ್ಯಕ್ರಮ ಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ. ಎರಡು ಡೋಸ್ ಲಸಿಕೆ ಪಡೆದವರ
ಟೋಕಿಯೊ: ಇಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ನ ಕೊನೆಯ ದಿನವಾದ ರವಿವಾರ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ (ಎಸ್ಎಚ್-6)ನಲ್ಲಿ ಭಾರತದ ಕೃಷ್ಣ ನಾಗರ್ ಚಿನ್ನದ ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದರು. ಕೂಟದಲ್ಲಿ ಇದು ಭಾರತಕ್ಕೆ ಐದನೇ ಚಿನ್ನದ ಪದಕವಾಗಿದೆ. ಬ್ಯಾಡ್ಮಿಂಟನ್ ಸ್ಪರ್ಧೆಯ ಎಸ್ ಎಚ್ 6 ವಿಭಾಗದಲ್ಲಿ ಭಾರತದ ಕೃಷ್ಣ ನಾಗರ್ ಅವರು ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಇಂದು ನಡೆದ ಫೈನಲ್ ಪಂದ್ಯದಲ್ಲಿ ಹಾಂಗ್ ಕಾಂಗ್ ನ ಚು ಮನ್ ಕೈ ಅವರನ್ನು
ಪ್ಯಾರಾಲಿಂಪಿಕ್ಸ್ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ಎಸ್ ಎಲ್ 4 ಫೈನಲ್ ನಲ್ಲಿ ಅಗ್ರ ಶ್ರೇಯಾಂಕದ ಫ್ರಾನ್ಸ್ ಆಟಗಾರ ಲುಕಾಸ್ ಮಝೂರ್ ಅವರ ವಿರುದ್ಧ ತೀವ್ರ ಹೋರಾಟ ನೀಡಿದ ಹೊರತಾಗಿಯೂ 1-2 (21-15, 17-21, 15-21) ಅಂತರದಿಂದ ಸೋತಿರುವ ಭಾರತದ ಐಎಎಸ್ ಅಧಿಕಾರಿ ಹಾಗೂ ನೊಯ್ಡಾ ಜಿಲ್ಲಾಧಿಕಾರಿ ಸುಹಾಸ್ ಯತಿರಾಜ್ ಬೆಳ್ಳಿ ಪದಕವನ್ನು ಗೆದ್ದುಕೊಂಡು ಹೊಸ ಇತಿಹಾಸ ನಿರ್ಮಿಸಿದರು. ಸುಹಾಸ್ ಇವರು ಕರ್ನಾಟಕ ಮೂಲದ ಐಎಎಸ್ ಅಧಿಕಾರಿ.
ವಿಜಯಪುರ ನಗರದಲ್ಲಿ ಶನಿವಾರ ರಾತ್ರಿ 11-47 ಮತ್ತು 11-48ಕ್ಕೆ ಎರಡು ಬಾರಿ ದೊಡ್ಡ ಪ್ರಮಾಣದಲ್ಲಿ ಭೂಮಿ ಕಂಪಿಸಿದೆ. ಜಲನಗರ, ಕೀರ್ತಿ ನಗರ, ಟ್ರಜರಿ ಕಾಲೊನಿ, ಗಣೇಶ ನಗರ, ನವಭಾಗ್ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ಹಾಗೂ ಜಿಲ್ಲೆಯ ಕೂಡಗಿ, ಮುಳವಾಡ, ಬಬಲೇಶ್ವರ ಇನ್ನು ಹಲವೆಡೆ ಎರಡು ಬಾರಿ ದೊಡ್ಡದಾಗಿ ಶಬ್ಧವಾಗಿದೆ. ಜೊತೆಗೆ ಭೂಮಿಯೂ ಕಂಪಿಸಿದೆ. ಇನ್ನೂ ಕೂಡಗಿ ಗ್ರಾಮದ ಅಬ್ದುಲ್ ಖಾದ್ರೀ ಜಾಗೀರದ್ದಾರ ಎಂಬುವವರು ಮನೆ ಕುಸಿದು ಬಿದ್ದಿದೆ. ಅದೃಷ್ಟವಶಾತ್
ಹಿಂದೂತ್ವವಾದಿಗಳ ಗುಂಡಿಗೆ ಎದೆಯೊಡ್ಡಿ ಹುತಾತ್ಮರಾದ ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್ರವರ ನೆನಪಿನಲ್ಲಿ ಗೌರಿ ಮೆಮೋರಿಯಲ್ ಟ್ರಸ್ಟ್ನಿಂದ ‘ಗೌರಿ ನೆನಹು’ ಕಾರ್ಯಕ್ರಮವು ಚಾಮರಾಜಪೇಟೆಯಲ್ಲಿ ನಡೆಯಿತು. ಸೆಪ್ಟಂಬರ್ 05 ಅಂದರೆ ಇಂದು ಗೌರಿ ಲಂಕೇಶ್ರವರ ಹತ್ಯೆಯಾಗಿ 4 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ 8.30ಕ್ಕೆ ಚಾಮರಾಜಪೇಟೆಯಲ್ಲಿರುವ ಗೌರಿ ಲಂಕೇಶ್ರವರ ಸಮಾಧಿ ಬಳಿ ಗೌರವ ಸಲ್ಲಿಸಲಾಯಿತು. ಗೌರಿ ಲಂಕೇಶ್ರವರ ನಮ್ಮನ್ನು ಅಗಲಿ ನಾಲ್ಕು


















