ಕರ್ನಾಟಕದ ಸರಕಾರದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಊರಿನಲ್ಲಿ ಅಹಾರ ಕಿಟ್ಟ್ ವಿತರಣೆಯಾಗದೆ ಆಹಾರ ಪದಾರ್ಥಗಳು ಕೆಟ್ಟುಹೋಗುತ್ತಿವೆ. ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಕಟ್ಟಡ ಕಾರ್ಮಿಕರಿಗೆ ಸಹಾಯವಾಗಲೆಂದು ಕಾರ್ಮಿಕ ಇಲಾಖೆಯಿಂದ ಆಹಾರ ಕಿಟ್ಟ್ ಬಿಡುಗಡೆಯಾಗಿದೆ. ಆದರೆ ಸಮರ್ಪಕವಾಗಿ ಕಿಟ್ಟ್ ವಿತರಣೆಯಾಗದೆ ಸಾವಿರಾರು ಕಿಟ್ಟ್ ಗಳ ಗೋಡಾನ್ನಲ್ಲಿ ರಾಶಿ
ಸ್ವಚ್ಛ ಭಾರತ್ ಮಿಷನ್ (ಗ್ರಾ) ಹಂತ-2ರ ಮಾರ್ಗಸೂಚಿಗಳನ್ವಯ ಗ್ರಾಮ ಪಂಚಾಯತ್ಗಳ ವ್ಯಾಪ್ತಿಯಲ್ಲಿ ದ್ರವತ್ಯಾಜ್ಯ ನಿರ್ವಹಣೆ ಕುರಿತ ತರಬೇತಿ ಕಾರ್ಯಾಗಾರಕ್ಕೆ ಜಿಪಂ ಸಿಇಒ ಡಾ.ಕುಮಾರ್ ಚಾಲನೆ ನೀಡಿದರು.ವೈಜ್ಞಾನಿಕ ದ್ರವತ್ಯಾಜ್ಯ ನಿರ್ವಹಣೆಗೆ ಸೂಕ್ತ ತಂತ್ರಜ್ಞಾನಗಳನ್ನು ಗುರುತಿಸಿ ವಿಸ್ತೃತ ಯೋಜನಾ ವರದಿಯನ್ನು ತಯಾರಿಸಲು ಮತ್ತು ಅನುಷ್ಠಾನಗೊಳಿಸಲು ಬೆಂಗಳೂರಿನ ಸಿಡಿಡಿ ಸಂಸ್ಥೆಯ ತಾಂತ್ರಿಕ ಸಹಕಾರದೊಂದಿಗೆ ಆ.27ರಿಂದ 29ರವರಗೆ ಜಿಲ್ಲೆಯ ಎಲ್ಲಾ ತಾಂತ್ರಿಕ ವರ್ಗದ
ಮಂಗಳೂರು ನಗರದ ಕಾವೂರು ಜಂಕ್ಷನ್ ಬಳಿ ಸಂಜೆ ಏಳು ಗಂಟೆ ಸುಮಾರಿಗೆ ಬೀದಿ ಕಾಳಗ ನಡೆಯುವುದು ಪೊಲೀಸರ ಮುಂಜಾಗೃತ ಕ್ರಮದಿಂದ ತಪ್ಪಿದ್ದಂತಾಗಿದೆ. ಕಾವೂರು ಠಾಣೆಯ ಸ್ವಲ್ಪ ದೂರದಲಿಲ್ಪೀ ಘಟನೆ ನಡೆದಿದ್ದು ಎರಡು ಕೋಮುಗಳ ಯುವಕರು ಸೇರಿ ಬೀದಿ ಕಾಳಗಕ್ಕೆ ರೆಡಿಯಾಗಿದ್ದರು. ಯುವಕರಿದ್ದ ಕಾರು ಎದುರಿನಲ್ಲಿದ್ದ ಸ್ಕೂಟರಿಗೆ ಡಿಕ್ಕಿಯಾಗಿತ್ತು. ಸ್ಕೂಟರಿನಲ್ಲಿದ್ದ ಹಿಂದು ಸಂಘಟನೆಯ ಯುವಕರು ಮತ್ತು ಕಾರಿನಲ್ಲಿದ್ದ ಯುವಕರ ನಡುವೆ ಈ ವಿಚಾರಕ್ಕೆ ವಾಗ್ವಾದ ನಡೆದಿದೆ. ಎರಡೂ
ಮೈಸೂರು: ಮೈಸೂರಿನ ವಿದ್ಯಾರ್ಥಿನಿಯ ಮೇಲೆ ದುಷ್ಕರ್ಮಿಗಳು ಅತ್ಯಾಚಾರ ಮಾಡಿರುವುದು ಖಂಡನೀಯವಾಗಿದ್ದು, ಸಂತ್ರಸ್ಥ ಯುವತಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದ್ದೇನೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಈ ರೀತಿಯ ದುಷ್ಕೃತ್ಯ ನಡೆದಿರುವುದು ನೋವಿನ ಸಂಗತಿ. ನಾನು ಒಬ್ಬ ಮಹಿಳೆಯಾಗಿ ಸರ್ಕಾರದಲ್ಲಿ ಮಹಿಳಾ ಸಚಿವೆಯಾಗಿ ಒಂದು ಹೆಣ್ಣಿನ ನೋವು ಒಬ್ಬಳು ಹೆಣ್ಣಾಗಿ ನನಗೆ ಅರ್ಥ ಆಗುತ್ತದೆ. ನಾಗರಿಕ ಸಮಾಜದಲ್ಲಿ ಈ ರೀತಿಯ ದುಷ್ಕೃತ್ಯವನ್ನು ಯಾರೂ ಸಹಿಸುವುದಿಲ್ಲ. ನಾಗರಿಕ
ಮಂಗಳೂರು: ಬಾಲನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳ ವಿಚಾರಣೆಯನ್ನು ಶೀಘ್ರದಲ್ಲೇ ಇತ್ಯರ್ಥಪಡಿಸುವಂತೆ ಮಕ್ಕಳ ರಕ್ಷಣಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಅವರು ಸೂಚಿಸಿದರು. ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ ಸಭೆ ಹಾಗೂ ಚೈಲ್ಡ್ಲೈನ್ ಸಲಹಾ ಮಂಡಳಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಿಲ್ಲೆಯ 2 ಬಾಲನ್ಯಾಯಮಂಡಳಿಯಲ್ಲಿ ಬಾಕಿ ಇರುವ ಒಟ್ಟು 165
ಮಂಗಳೂರು : ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪಾಸಿಟಿವಿಟಿ ಸೂಚ್ಯಂಕ ಶೇ. 2.4ರಷ್ಟಿರುವ ಕಾರಣ ಮುಂಬರುವ ಸೆಪ್ಟೆಂಬರ್ 15ರ ವರೆಗೂ ಯಾವುದೇ ಸ್ನಾತಕ ಮತ್ತು ಸ್ನಾತಕೋತ್ತರ ಕಾಲೇಜುಗಳ ಭೌತಿಕ ತರಗತಿಗಳನ್ನು ಆರಂಭಿಸದೇ ಆನ್ಲೈನ್ ಮೂಲಕವಷ್ಟೇ ತರಗತಿ ನಡೆಸುವಂತೆ ಕಾಲೇಜು ಶಿಕ್ಷಣ ಇಲಾಖೆಯ ವಿಶೇಷಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಅವರು ಅವರು ನಿರ್ದೇಶನ ನೀಡಿದರು. ಕೋವಿಡ್ ಸೋಂಕು ಹಿನ್ನಲೆಯಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ಭೌತಿಕ ತರಗತಿಗಳನ್ನು
ಬಂಟ್ವಾಳ: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ,ಹಿರಿಯ ಪತ್ರಕರ್ತ, ಸಂಘಟಕ, ಸಾಮಾಜಿಕ ಕಾರ್ಯಕರ್ತ ಡಿ.ಎಂ.ಕುಲಾಲ್ (54) (ದೈಪಲ ಮಾಧವ ಕುಲಾಲ್) ಅವರು ಸುಧೀರ್ಘ ಕಾಲದ ಅಸೌಖ್ಯದಿಂದ ಗುರುವಾರ ಮಧ್ಯಾಹ್ನ ದೈಪಲದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾದರು. ಮೃತರು ತಾಯಿ, ಪತ್ನಿ, ಒಂದು ಹೆಣ್ಣು, ಒಂದು ಗಂಡು ಮಕ್ಕಳ ಸಹಿತ ಬಂಧುಗಳನ್ನು ಅಗಲಿದ್ದಾರೆ. ಮುಂಗಾರು, ಮಂಗಳೂರು ಮಿತ್ರ, ನೇತ್ರಾವತಿ ವಾರ್ತೆ ಪತ್ರಿಕೆಯಲ್ಲಿ ಪತ್ರಕರ್ತರಾಗಿ ಕಾರ್ಯ
ಮೈಸೂರಿನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್ ರೇಪ್ ಅನ್ನು ಖಂಡಿಸಿ ಹಾಗೂ ಆರೋಪಿಯನ್ನು ತಕ್ಷಣವೇ ಬಂಧಿಸಬೇಕೆಂದು ಆಗ್ರಹಿಸಿ, ದಕ್ಷಿಣ ಕನ್ನಡ ಜಿಲ್ಲಾ ಎನ್ಎಸ್ಯುಐ ನೇತೃತ್ವದಲ್ಲಿ ಮಂಗಳೂರಲ್ಲಿ ಪ್ರತಿಭಟನೆ ನಡೆಯಿತು. ನಗರದ ಕ್ಲಾಕ್ ಟವರ್ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಎನ್ಎಸ್ಯುಐ ಮುಖಂಡರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎನ್ಎಸ್ಯುಐ ಜಿಲ್ಲಾಧ್ಯಕ್ಷ ಸವಾದ್ ಸುಳ್ಯ, ಸಾಂಸ್ಕೃತಿಕ
The campus of Srinivas College of Physiotherapy , Srinivas University,wore a festive look as students celebrated the festival of Onam at college campus in Pandeshwar, Mangalore on 25th August , 2021. The lobby was decorated with pookalam (a traditional flower arrangement), while students came dressed in their best traditional wear. The main attraction of the […]
ಬೆಂಗಳೂರು:ಸರ್ಕಾರ ಹತ್ತಾರು ಯೋಜನೆ ಘೋಷಣೆ ಮಾಡಿದರೂ ಅದು ಸಮರ್ಪಕವಾಗಿ ಜನರನ್ನು ತಲುಪುವುದು ಕಷ್ಟ. ಹೀಗಾಗಿ ಪ್ರತಿ ವ್ಯಕ್ತಿಗೂ ಯೋಜನೆಯ ಫಲ ಸಿಗಬೇಕು. ಬಡತನ ರೇಖೆಗಿಂತ ಕೆಳಗಿರುವ ಜನರ ಏಳಿಗೆ ಆಗಬೇಕು. ಇದಕ್ಕಾಗಿ ಸರ್ಕಾರದ ಯೋಜನೆ ಪ್ರತಿ ಮನೆ ಮನೆ ತಲುಪಲು `ಅಮೃತ ಸಮುದಾಯ ಅಭಿವೃದ್ಧಿ ಯೋಜನೆ’ಯನ್ನು ಸರ್ಕಾರ ಜಾರಿಗೆ ತಂದಿದ್ದು, ಯೋಜನೆ ಅನುಷ್ಟಾನಕ್ಕೆ ಅನುಮೋದನೆ ನೀಡಲಾಗಿದೆ. ಎನ್ಎಸ್ಎಸ್ನ ಸ್ವಯಂ ಸೇವಕರೇ ಇದರಲ್ಲಿ ಪ್ರಮುಖಪಾತ್ರ ವಹಿಸಲಿದ್ದಾರೆ ಎಂದು


















