ಜೇಸಿಐ ಉಪ್ಪುಂದ ಸುಪ್ರೀಮ್ ಜೇಸಿ ಸಪ್ತಾಹ- 2025-ಸಪ್ತ ಸಂಭ್ರಮ ನಾಗೂರು ಶ್ರೀಕೃಷ್ಣ ಲಲಿತಕಲಾ ಮಂದಿರ ನಾಗೂರಿನಲ್ಲಿ ಸಂಭ್ರಮದಲ್ಲಿ ನಡೆಯಿತು. ಉಪ್ರಳ್ಳಿ ಶ್ರೀ ಕಾಳಿಕಾಂಬಾ ದೇವಸ್ಥಾನದ ಟ್ರಸ್ಟಿ, ಉದ್ಯಮಿ ತ್ರಾಸಿ ಸುಧಾಕರ ಆಚಾರ್ಯ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿಇಂದಿನ ಯುವ ಜನತೆ ಸುಂದರ ಸಮಾಜ ನಿರ್ಮಾಣದ ಮೂಲಕ ದೇಶವನ್ನು ಕಟ್ಟುವ ಕೆಲಸ ಮಾಡಬೇಕು.
ತಾಲೂಕು ಆಡಳಿತ ಸೌಧ ಬೈಂದೂರು, ತಾಲೂಕು ಪಂಚಾಯತ್ ಬೈಂದೂರು ವತಿಯಿಂದ ವಿಶ್ವಕರ್ಮ ಜಯಂತಿ ಬುಧವಾರ ಬೈಂದೂರು ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ನಡೆಯಿತು. ಉಪ್ರಳ್ಳಿ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರರ ಕಳಿ ಚಂದ್ರಯ್ಯ ಆಚಾರ್ಯ ವಿಶ್ವಕರ್ಮ ಜಯಂತಿ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿಶ್ವಕರ್ಮ ಜಯಂತಿಯು ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ. ಇಡೀ ವಿಶ್ವಕ್ಕೆ ಗುರುವಾದ, ದೇವಲೋಕ, ಸ್ವರ್ಗಲೋಕವನ್ನು ಹಾಗೂ ದೇವತೆಗಳಿಗೆ ವಾಹನಗಳನ್ನು
ಮೂಡುಬಿದಿರೆ : ಕೊಣಾಜೆಕಲ್ಲಿಗೆ ಟ್ರಕ್ಕಿಂಗ್ ಗೆ ಬಂದ ಯುವಕನೊಬ್ಬ ಹೃದಯಾಘಾತವಾಗಿ ಮೃತಪಟ್ಟ ಘಟನೆ ಬುಧವಾರ ನಡೆದಿದೆ.ಪುತ್ತೂರು ಬೆಟ್ಟಂಪ್ಪಾಡಿ ನಡುವಡ್ಕ ನಿವಾಸಿ ಗೋಪಾಲಕೃಷ್ಣ ಭಟ್ ಅವರ ಪುತ್ರ ಮನೋಜ್ ಎನ್. (25ವ) ಹೃದಯಾಘಾತಕ್ಕೆ ಬಲಿಯಾದ ಯುವಕ.ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೂಡುಬಿದಿರೆ: ಬ್ರಹ್ಮಾವರದ ಎಸ್ಎಮ್ಎಸ್ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ಅಂತರ ಕಾಲೇಜು ಕ್ರಾಸ್ಕಂಟ್ರಿ ಚಾಂಪಿಯನ್ಶಿಪ್ನ ಪುರುಷ ಹಾಗೂ ಮಹಿಳಾ ವಿಭಾಗಗಳೆರಡರಲ್ಲೂ ಚಾಂಪಿಯನ್ ಆಗಿ ಆಳ್ವಾಸ್ ಕಾಲೇಜು ಸತತ 21ನೇ ವರ್ಷ ಸಮಗ್ರ ಪ್ರಶಸ್ತಿ ಪಡೆದಿದೆ.ಪುರುಷರ ವಿಭಾಗದಲ್ಲಿ ಮೊದಲ 5 ಸ್ಥಾನಗಳನ್ನು ಆಳ್ವಾಸ್ ಕಾಲೇಜಿನ ಓಟಗಾರರು ಪಡೆದುಕೊಂಡಿದ್ದಾರೆ. ಆಳ್ವಾಸ್ ಕಾಲೇಜಿನ ಮೋಹಿತ್ (ಪ್ರಥಮ), ಆದೇಶ್ ಕುಮಾರ್ (ದ್ವಿತೀಯ), ಶುಭಂ(ತೃತೀಯ), ರೋಹಿತ್(4ನೇ
ಬಂಟ್ವಾಳ ತಾಲೂಕು ಅಳಿಕೆ ಗ್ರಾಮದ ಎರುಂಬು ರಸ್ತೆ ಎಂಬಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪದಲ್ಲಿ ಮೂವರನ್ನು ವಿಟ್ಲ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ವಿಟ್ಲದ ಮಂಗಳಪದವು ನಿವಾಸಿ ಸನತ್ ಕುಮಾರ್, (23) , ವಿಟ್ಲ ಕಸಬಾ ಗ್ರಾಮದ ರಾಝಿಕ್ (23)ಮತ್ತು ಮಂಗಳಪದವು ನಿವಾಸಿ ಚೇತನ್ (23) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳಿಂದ 6.27 ಗ್ರಾಂ ಗಾಂಜಾ, 3 ಮೊಬೈಲ್ ಗಳು ಸಣ್ಣ ಚೂರಿ, ದ್ವಿಚಕ್ರ ವಾಹನ ವಶಪಡಿಸಿಕೊಂಡು ಪ್ರಕರಣ
ಮೂಡುಬಿದಿರೆ : ಬ್ಲಾಕ್ ಕಾಂಗ್ರೆಸ್ ವಕ್ತಾರ, ರಂಗನಟ,ವಾಗ್ಮಿ ರಾಜೇಶ್ ಕಡಲಕೆರೆ ಅವರು ಕನ್ನಡ ಜಾಗೃತಿ ಸಮಿತಿ ದ.ಕ.ಜಿಲ್ಲಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ರಾಜ್ಯದಲ್ಲಿ ಕನ್ನಡ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ರಾಜ್ಯ ಸರಕಾರ ಪ್ರತೀ ಜಿಲ್ಲಾ ಮಟ್ಟದಲ್ಲಿ ಈ ಸಮಿತಿಯನ್ನು ರಚಿಸಿದ್ದು ದ.ಕ.ಜಿಲ್ಲೆಯಿಂದ 5 ಮಂದಿ ಸದಸ್ಯರ ಪೈಕಿ ಮೂಡುಬಿದಿರೆಯಿಂದ ರಾಜೇಶ್ ಕಡಲಕೆರೆ ಅವರನ್ನು ನೇಮಕ ಮಾಡಲಾಗಿದೆ. ಹಲವಾರು ತುಳು,ಕೊಂಕಣಿ
ಎನ್ನೆಂಸಿ ಸುಳ್ಯ; ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ವಿಜ್ಞಾನ ಸಂಘ ಇದರ 2025-26ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಸೆಪ್ಟೆಂಬರ್ 11 ಗುರುವಾರದಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಅಸ್ಟ್ರೋ ಫಿಸಿಕ್ಸ್ (IIA) ಇಲ್ಲಿನ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದಲ್ಲಿ ಸಂಶೋಧನಾ ವಿದ್ಯಾರ್ಥಿ ಯಾಗಿರುವ ಕು. ಸವಿತಾ ಎಂ. ಎಸ್, ದೀಪ ಬೆಳಗಿಸಿ ಮತ್ತು ವೈಜ್ಞಾನಿಕವಾಗಿ ರಾಸಾಯನಿಕ ವಸ್ತುಗಳನ್ನು ಬಳಸಿ
ಕಡಬ: ಕೆರೆಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಕಡಬ ತಾಲೂಕಿನ ಐತ್ತೂರು ಗ್ರಾಮದಲ್ಲಿಸೆ.9ರಂದು ನಡೆದಿದೆ. ಐತ್ತೂರು ನಿವಾಸಿ ಲಿಂಗಪ್ಪ ಗೌಡ ಎಂಬವರ ಪತ್ನಿ ಜಾನಕಿ(60ವ.) ಮೃತಪಟ್ಟವರಾಗಿದ್ದಾರೆ. ಜಾನಕಿ ಅವರು ಸೆ.9ರಂದು ಮಧ್ಯಾಹ್ನ 3.30ಕ್ಕೆ ತೋಟಕ್ಕೆ ಅಡಿಕೆ ಹೆಕ್ಕಲು ಹೋದವರು ಸಂಜೆ 6 ಗಂಟೆಯಾದರೂ ಮನೆಗೆ ಬಾರದೇ ಇದ್ದುದರಿಂದ ಲಿಂಗಪ್ಪ ಗೌಡ ಅವರು ಪತ್ನಿಯನ್ನು ಹುಡುಕಿಕೊಂಡು ತೋಟದ ಬಳಿಗೆ ಹೋದಾಗ ತೋಟದಲ್ಲಿರುವ ಕೆರೆಯಲ್ಲಿ ನೀರಿನ ಮೇಲೆ ಜಾನಕಿ ಅವರ
ನೆಹರೂ ಮೆಮೋರಿಯಲ್ ಪದವಿ ಮತ್ತು ಪದವಿ ಪೂರ್ವ ಕಾಲೇಜುಗಳ ಜಂಟಿ ಆಶ್ರಯದಲ್ಲಿ ಓಣಂ ದಿನವನ್ನು ಸೆಪ್ಟಂಬರ್ 03ನೇ ಬುಧವಾರದಂದು ವಿಜೃಂಭಣೆಯಿಂದ ಆಚರಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ ಇದರ ಕಾರ್ಯದರ್ಶಿ ಅಕ್ಷಯ್ ಕೆ ಸಿ ಸಾಂಪ್ರದಾಯಿಕವಾಗಿ ದೀಪ ಬೆಳಗಿ ತೆಂಗಿನ ಹಿಂಗಾರವನ್ನು ಅರಳಿಸುವ ಮೂಲಕ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದರು. ವಿಶೇಷವಾಗಿ ಕಾಲೇಜಿನ ಮುಂಭಾಗವನ್ನು ಮಾವಿನ ತೋರಣ ಹಾಗು ತೆಂಗಿನ ಸಿರಿಯಿಂದ ಅಲಂಕರಿಸಲಾಗಿತ್ತು. ಆಗಮಿಸಿದ
ಮಂಗಳೂರು:ವಿಮಾನ ಪ್ರಯಾಣಿಕರ ಬ್ಯಾಗೇಜ್ ನಿಂದ ಚಿನ್ನಾಭರಣ ಕಳವು:ಬ್ಯಾಗೇಜ್ ನೌಕರರ ಬಂಧನ ಮತ್ತು ಚಿನ್ನಭರಣ ಹಾಗೂ ನಗದು ವಶ
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಹಿಳಾ ಪ್ರಯಾಣಿಕರೊಬ್ಬರು ಆ.೩೦ರಂದು ಬೆಳಿಗ್ಗೆ ಬೆಂಗಳೂರಿನಿಂದAIR INDIA EXPRESS ವಿಮಾನದಲ್ಲಿ ಪ್ರಯಾಣ ಮಾಡಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದು ವಿಮಾನ ನಿಲ್ದಾಣದ ಬ್ಯಾಗೆಜ್ ಬೇಲ್ಟ್ ನಿಂದ ತಮ್ಮ ಲಗೇಜ್ ನ್ನು ಪಡೆದು ಚೆಕ್ ಮಾಡಿದಾಗ56 ಗ್ರಾಂ ತೂಕದ ಚಿನ್ನಾಭರಣ (ಮೌಲ್ಯ 4,50,೦೦೦/-) ಕಳವು ಆಗಿದ್ದು, ಈ ಬಗ್ಗೆ ಪ್ರಯಾಣಿಕರು ಬಜಪೆ ಪೊಲೀಸ್ ಠಾಣೆಗೆ ದೂರು ನೀಡಿದ ಮೇರೆಗೆ ಅ.ಕ್ರ ೧೫೭/೨೦೨೫ ಕಲಂ ೩೦೩(೨)