Home Articles posted by v4team (Page 214)

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಿನ್ನೆಲೆ : ಕುಸಿತದ ಭೀತಿಯಲ್ಲಿ ಸಾಣೂರಿನ ಪಶು ಚಿಕಿತ್ಸಾಲಯ

ಕಾರ್ಕಳ-ಮೂಡಬಿದಿರೆ, ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಅಭಿವೃದ್ಧಿ ಕಾಮಗಾರಿ ನಡೆಸುವಾಗ ಇಲಾಖಾ ಹಾಗೂ ಪ್ರಾಧಿಕಾರವು ಯಾವುದೇ ಮುನ್ನೆಚ್ಚರಿಕೆ ವಹಿಸದೆ ನಿರ್ಲಕ್ಷ ತೋರಿದ ಪರಿಣಾಮವಾಗಿ ಸಾಣೂರು ಗ್ರಾಮದ ಏಕೈಕ ಪಶು ಚಿಕಿತ್ಸಾಲಯ ಸದ್ಯದಲ್ಲೇ ನೆಲಕ್ಕೆ ಉರುಳುವ ಸಂಭವವಿದೆ. ಸಾಣೂರು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಪ್ರಸಾದ್ ರವರು ಮಾಧ್ಯಮದೊಂದಿಗೆ ಮಾತನಾಡಿ,

ಪುತ್ತೂರು : ನೋಡು ನೋಡುತ್ತಿದ್ದಂತೆ ಪಾತಾಳಕ್ಕೆ ಕುಸಿದ ಬಾವಿ

ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಪುತ್ತೂರಿನಲ್ಲಿ ಭಾರೀ ಭೂಕುಸಿತ ಉಂಟಾದ ಘಟನೆ ನಡೆದಿದೆ. ಮನೆ ಮಂದಿ ನೋಡು ನೋಡುತ್ತಿದ್ದಂತೆ ಪಾತಾಳಕ್ಕೆ ಬಾವಿ ಕುಸಿದಿದ್ದು, ಪುತ್ತೂರು ನಗರಸಭಾ ವ್ಯಾಪ್ತಿಯ ಬಪ್ಪಳಿಕೆ ಎಂಬಲ್ಲಿ ಘಟನೆ ನಡೆದಿದೆ. ಬಾವಿ ಕುಸಿದ ಹಿನ್ನಲೆಯಲ್ಲಿ ಹೊಸ ಮನೆಯೂ ಕುಸಿಯುವ ಅಪಾಯದಲ್ಲಿದೆ. ಬಪ್ಪಳಿಕೆ ನಿವಾಸಿ ಸುಶೀಲ ಎಂಬವರಿಗೆ ಸೇರಿದ ಮನೆಯಾಗಿದ್ದು, ಭೂ ಕುಸಿತದಿಂದಾಗಿ ಪರಿಸರದ ಜನ ಆತಂಕದಲ್ಲಿದ್ದಾರೆ. ಅಗ್ನಿಶಾಮಕ ದಳ ದವರು ಮನೆ ಮಂದಿಯನ್ನು

ಇರುವೈಲು ಗ್ರಾ.ಪಂ.ನ ಪುದ್ದರಕೋಡಿಯಲ್ಲಿ ಅಪಾಯಕಾರಿ ಕಾಲು ಸಂಕ

ಮೂಡುಬಿದಿರೆ : ಅಡಿಕೆ ಮರವನ್ನು ಬಳಸಿ ನಿರ್ಮಿಸಿರುವ ಅಪಾಯಕಾರಿ ಕಾಲು ಸಂಕದಲ್ಲಿ ಅಂಗನವಾಡಿ, ಪ್ರಾಥಮಿಕ ಶಾಲೆಗೆ ಹೋಗುವ ಮಕ್ಕಳು ಸಹಿತ ಸಾರ್ವಜನಿಕರು ಜೀವ ಭಯದಿಂದ ಸಂಚರಿಸಬೇಕಾದ ಪರಿಸ್ಥಿತಿ ಮೂಡುಬಿದಿರೆ ತಾಲೂಕಿನ ಇರುವೈಲು ಗ್ರಾ.ಪಂ ವ್ಯಾಪ್ತಿಯ ತೋಡಾರು ಗ್ರಾಮದ ಪುದ್ದರಕೋಡಿ ಜಯ ಶೆಟ್ಟಿ ಎಂಬವರ ಮನೆ ಬಳಿ ಎದುರಾಗಿದೆ. ಹಲವು ವರ್ಷಗಳ ಹಿಂದೆ ನಿರ್ಮಿಸಿದ್ದ ಕಾಲು ಸಂಕವು ಕಳೆದ ವರ್ಷ ಮನೆಯ ರಭಸಕ್ಕೆ ಕುಸಿದು ಹೋಗಿತ್ತು. ಆಗ ಅಡಿಕೆ ಮರಗಳನ್ನು ಬಳಸಿ ತಾತ್ಕಾಲಿಕ

ಪುತ್ತಿಗೆ ಕಾಯರ್ ಪುಂಡ್‍ನಲ್ಲಿ ಜಲಾವೃತ : ಸಾರ್ವಜನಿಕರ ದೂರಿಗೆ ಎಚ್ಚೆತ್ತುಕೊಂಡ ಪಂಚಾಯತ್

ಮೂಡುಬಿದಿರೆ : ನಿರಂತರ ಸುರಿದ ಮನೆಯಿಂದಾಗಿ ತಾಲೂಕಿನ ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಯರ್ ಪುಂಡ್ ನಲ್ಲಿ ನೀರು ಸರಾಗವಾಗಿ ಹರಿಯಲು ಸಾಧ್ಯವಾಗದೆ ತೋಟಕ್ಕೆ ನುಗ್ಗಿದೆ. ಕಾಯರ್ ಪುಂಡ್ ಕಾಲನಿಯಲ್ಲಿ ಮಳೆಯ ನೀರು ಹರಿದು ಹೋಗಲು ಸಮರ್ಪಕವಾದ ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ ನೀರು ರಸ್ತೆಯಲ್ಲಿ ತುಂಬಿಕೊಂಡು ತೋಟಗಳಲ್ಲಿ ತುಂಬಿಕೊಂಡಿತ್ತು. ಈ ಬಗ್ಗೆ ಸಾರ್ವಜನಿಕರ ದೂರಿನ ಮೇರೆಗೆ ಪುತ್ತಿಗೆ ಪಂಚಾಯತ್ ತಕ್ಷಣ ಎಚ್ಚೆತ್ತುಕೊಂಡಿದೆ.ಪಂಚಾಯತ್ ಅಭಿವೃದ್ಧಿ

ಮಳೆನೀರಿಗೆ ಬಿದ್ದ ಮೃತರ ಮನೆಗೆ ಸಹಾಯಕ ಆಯುಕ್ತ ಭೇಟಿ

ಉಳ್ಳಾಲ: ಪ್ರಾಕೃತಿಕ ವಿಕೋಪದಡಿ ಜು. 04 ರಂದು ಮೃತಪಟ್ಟ ಸೋಮೇಶ್ವರ ಗ್ರಾಮದ ಪಿಲಾರು ಎಂಬಲ್ಲಿನ ನಿವಾಸಿ ಸುರೇಶ್ ಗಟ್ಟಿ ಮನೆಗೆ ಸಹಾಯಕ ಆಯುಕ್ತರಾದ ರಾಜು.ಕೆ ಭೇಟಿ ನೀಡಿ ಸಾಂತ್ವನ ಹೇಳಿದರು. ಮೃತರ ಪತ್ನಿಗೆ ವೃದ್ಧಾಪ್ಯ ವೇತನ ಹಾಗೂ ಹೆಚ್ಚುವರಿ ರೂ. 20,000 ಅನುದಾನವನ್ನು ಸರಕಾರದ ವತಿಯಿಂದ ಒದಗಿಸುವ ಪ್ರಯತ್ನ ಮಾಡುವ ಭರವಸೆ ನೀಡಿದರು ಈ ಸಂದರ್ಭ ಕಂದಾಯ ನಿರೀಕ್ಷಕ ಮಂಜುನಾಥ್ , ಸೋಮೇಶ್ವರ ಪುರಸಭೆ ಗ್ರಾಮಕರಣಿಕೆ ಲಾವಣ್ಯ, , ಮೃತರ ಸಂಬಂಧಿ ಸುರೇಶ್ ಗಟ್ಟಿ,

ಕ.ಸಾ.ಪ. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕದ ಕಾರ್ಯಕಾರಿ ಸಮಿತಿ ಸಭೆ.

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕದ ಕಾರ್ಯಕಾರಿ ಸಮಿತಿಯ ಸಭೆ ಶಾರದಾ ವಿದ್ಯಾಲಯದಲ್ಲಿ ನಡೆಯಿತು. ಘಟಕದ ಅಧ್ಯಕ್ಷ ಡಾ.ಮಂಜುನಾಥ್ ಎಸ್. ರೇವಣಕರರವರು ಅಧ್ಯಕ್ಷತೆ ವಹಿಸಿದ್ದರು. ಶ್ರೀಮತಿ ರತ್ನಾವತಿ ಜೆ. ಬೈಕಾಡಿಯವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಗೌರವ ಕಾರ್ಯದರ್ಶಿ ಎನ್.ಗಣೇಶ್ ಪ್ರಸಾದ್ ಜೀ ಸ್ವಾಗತಿಸಿ ವರದಿ ವಾಚಿಸಿದರು. ಗೌರವ ಕೋಶಾಧಿಕಾರಿ ಶ್ರೀ ಸುಬ್ರಾಯ ಭಟ್ ಲೆಕ್ಕಪತ್ರ ಮಂಡಿಸಿದರು. ಸಭೆಯಲ್ಲಿ

ತೀವ್ರ ಮಳೆ ಹಿನ್ನಲೆಯಲ್ಲಿ ಸುರಕ್ಷ ಕ್ರಮ ಕೈಗೊಳ್ಳುವಂತೆ ಸಂಸದರ ಸೂಚನೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ರೆಡ್ ಅಲರ್ಟ್ ಘೋಷಿಸಿರುವ ಹಿನ್ನಲೆಯಲ್ಲಿ ತೀವ್ರ ಮಳೆ ಬೀಳುತ್ತಿದ್ದು, ಮುನ್ನೆಚ್ಚರಿಕೆ ಕ್ರಮಗಳ ಕುರಿತು ದಕ್ಷಿಣ ಕನ್ನಡ ಸಂಸದ ಶ್ರೀ ನಳಿನ್ ಕುಮಾರ್ ಕಟೀಲು ಅವರು ಇಂದು ತಮ್ಮ ಕಛೇರಿಯಲ್ಲಿ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಮಾನ್ಯ ಸಂಸದರು ಮಳೆ ನೀರು ಸರಾಗವಾಗಿ ಹರಿದು ಹೋಗಲು ಇರುವ ಅಡೆ ತಡೆಯನ್ನು ನಿವಾರಣೆ ಸೇರಿದಂತೆ ಅಗತ್ಯ ಸುರಕ್ಷ ಕ್ರಮಗಳನ್ನು ಕೈಗೊಳ್ಳವ ನಿಟ್ಟಿನಲ್ಲಿ ಪಾಲಿಕೆಯ ಆಯುಕ್ತರು ಹಾಗೂ ಇಂಜಿನಿಯರೊಂದಿಗೆ

ಜುಲೈ 7ರಂದು ಶಾಲಾ-ಕಾಲೇಜುಗಳಿಗೆ ರಜೆ

ಮಂಗಳೂರು, :- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ವ್ಯಾಪಕ ಮಳೆಯಾಗುವ ಕಾರಣ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜು.7ರ ಶುಕ್ರವಾರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ

ಪಜೀರು: ಫ್ಯಾನಿಗೆ ನೇಣು ಬಿಗಿದು ಯುವತಿ ಆತ್ಮಹತ್ಯೆ

ಉಳ್ಳಾಲ: ಬಾಡಿಗೆ ಮನೆಯಲ್ಲಿ ತಾಯಿ ಮತ್ತು ಅಣ್ಣನೊಂದಿಗೆ ವಾಸವಿದ್ದ ಯುವತಿಯೋರ್ವಳು ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಪಜೀರು ಗ್ರಾಮದ ಅಡಪ್ಪ ರೆಸಿಡೆನ್ಸಿಯಲ್ಲಿ ನಡೆದಿದೆ. ಪ್ರೀತಿಕಾ ಪೂಜಾರಿ(21)ಆತ್ಮ ಹತ್ಯೆಗೈದ ಯುವತಿ. ಪ್ರೀತಿಕ ತನ್ನ ತಾಯಿ ಮತ್ತು ಅಣ್ಣನೊಂದಿಗೆ ಪಜೀರು ಗ್ರಾಮದ ಅಡಪ್ಪ ರೆಸಿಡೆನ್ಸಿಯ ಬಾಡಿಗೆ ಮನೆಯಲ್ಲಿ ವಾಸವಿದ್ದರು.ಮಂಗಳೂರಿನ ಕಾಲ್ ಸೆಂಟರ್ ಒಂದರಲ್ಲಿ ಪ್ರೀತಿಕಾ ಉದ್ಯೋಗದಲ್ಲಿದ್ದರು.ಇಂದು ಮದ್ಯಾಹ್ನ 12.30ರ ವೇಳೆಗೆ

ದೈವಾರಾಧನೆ ಪ್ರದರ್ಶನದ ವಸ್ತುವಲ್ಲ : ಶಿಕ್ಷಣ ಇಲಾಖೆಯ ವಿರುದ್ಧ ಶಾಸಕ ಸುನಿಲ್ ಕುಮಾರ್ ಗರಂ

ಶಾಲೆಗಳಲ್ಲಿ ನಡೆಯುವ ಪ್ರತಿಭಾ ಕಾರಂಜಿಯಲ್ಲಿ ದೈವಾರಾಧನೆ, ಕೋಲ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಿರುವ ಶಿಕ್ಷಣ ಇಲಾಖೆಯ ವಿರುದ್ಧ ಶಾಸಕ ಸುನೀಲ್ ಕುಮಾರ್ ಗರಂ ಆಗಿದ್ದಾರೆ. ವಿಧಾನಸಭೆಯಲ್ಲಿ ಈ ಬಗ್ಗೆ ಮಾತನಾಡಿದ್ದ ಶಾಸಕರು, ಶಿಕ್ಷಣ ಇಲಾಖೆಯು ಪ್ರತಿಭಾ ಕಾರಂಜಿಯಲ್ಲಿ ದೈವಾರಾಧನೆ ಕೋಲ ಪ್ರದರ್ಶನ ಮಾಡುವುದಕ್ಕೆ ಅವಕಾಶ ಮಾಡಿಕೊಟ್ಟಿದೆ. ದೈವಾರಾಧನೆ ಪ್ರದರ್ಶನದ ವಸ್ತುವಲ್ಲ. ಶಿಕ್ಷಣ ಇಲಾಖೆ ಕೂಡಲೇ ತನ್ನ ಆದೇಶದಲ್ಲಿ ಬದಲಾವಣೆ ಮಾಡಿ, ದೈವಾರಾಧನೆ, ಕೋಲ ಕೈಬಿಡಬೇಕು