Home Articles posted by v4team (Page 340)

ನ. 25 ಮತ್ತು 26 ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ತುಳುನಾಡಿನ ಕಂಬಳ

ಬೆಂಗಳೂರಿನಲ್ಲಿ ಪ್ರಥಮ ಬಾರಿಗೆ ನವೆಂಬರ್ 25 ಮತ್ತು 26ರಂದು ನಡೆಯಲಿರುವ ಕಂಬಳ ಕ್ರೀಡೆಗಾಗಿ ಕೋಣಗಳನ್ನು ಅದ್ದೂರಿ ಮೆರವಣಿಗೆ ಮೂಲಕ ಕರೆದೊಯ್ಯುವ ಕಾರ್ಯಕ್ರಮ ಉಪ್ಪಿನಂಗಡಿಯಿಂದ ಇಂದು ಆರಂಭಗೊಂಡಿದೆ. ಉಪ್ಪಿನಂಗಡಿಯ ಜೂನಿಯರ್ ಕಾಲೇಜು ಮೈದಾನದಿಂದ ನಿರ್ಗಮನ ಕಾರ್ಯಕ್ರಮ ನಡೆಯಿತು. ಸುಮಾರು 150 ಜೋಡಿ ಕೋಣಗಳನ್ನು ಕರಾವಳಿಯ ನಾನಾ ಭಾಗಗಳಿಂದ ಉಪ್ಪಿನಂಗಡಿಗೆ ಕರೆತಂದು

ಮಂಗಳೂರು ; ಅಪಾಯಕ್ಕೆ ಆಹ್ವಾನ ನೀಡುವಂತಿದ್ದ, ತ್ರಿಶೂಲ ರೀತಿಯಲ್ಲಿದ್ದ ಕಬ್ಬಿಣದ ಸರಳುಗಳ ಕತ್ತರಿಸುವ ಕಾರ್ಯ

ಖಾಸಗಿ ಸಂಸ್ಥೆಯೊಂದು ಮಂಗಳೂರಿನ ನಾರಾಯಣ ಗುರು ವೃತ್ತದಿಂದ ಉರ್ವಾ ಸ್ಟೋರ್‍ಗಳ ನಡುವೆ ಡಿವೈಡರ್‍ಗೆ ಕಬ್ಬಿಣದ ಚೂಪಾದ ಸರಳುಗಳನ್ನು ಅಳವಡಿಸಲಾಗಿದ್ದು, ಅದರಲ್ಲಿ ತ್ರಿಶೂಲ ರೀತಿಯ ಚೂಪಾದ ಕಬ್ಬಿಣದ ಸರಳುಗಳಿದ್ದು ಇದು ಅಪಾಯವನ್ನ ಆಹ್ವಾನಿಸುವಂತಿತ್ತು. ಯಾವುದೇ ಅಪಘಾತಗಳು ನಡೆದಾಗ ಆ ಡಿವೈಡರ್ ಮೇಲೆ ಬಿದ್ದರೆ ಜೀವಕ್ಕೆ ಹಾನಿಯಾಗುವ ಸಾಧ್ಯತೆ ಹೆಚ್ಚಾಗುವಂತಿದೆ. ಈ ಬಗ್ಗೆ ಸಾಮಾಜಿಕ ಕಾರ್ಯಕರ್ತರಾದ ಯತೀಶ್ ಬೈಕಂಪಾಡಿ ಅವರು ಸಂಬಂಧ ಪಟ್ಟ ಅಧಿಕಾರಿಗಳ

ಒಕ್ಕಲಿಗ ಗೌಡ ಸಮುದಾಯ ಭವನ ಶಿಲಾನ್ಯಾಸ ಸಮಾರಂಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭಾಗಿ ಖಚಿತ

ಕಡಬ: ಒಕ್ಕಲಿಗ ಗೌಡ ಸಮುದಾಯ ಭವನದ ಶಿಲಾನ್ಯಾಸ ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸುವುದು ಖಚಿತವಾಗಿದೆ. ಕಡಬ ಒಕ್ಕಲಿಗ ಗೌಡ ಸಂಘದ ನಿಯೋಗ ಡಿ.ಕೆ. ಶಿವಕುಮಾರ್ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ, ಡಿ. 26ರಂದು ನಡೆಯುವ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಆಗಮಿಸುವಂತೆ ವಿನಂತಿಸಿಕೊಂಡರು. ಸಕಾರಾತ್ಮಕವಾಗಿ ಸ್ಪಂದಿಸಿರುವ ಡಿ.ಕೆ. ಶಿವಕುಮಾರ್ ಅವರು, ಆಮಂತ್ರಣದಲ್ಲಿ ತನ್ನ ಹೆಸರು ಹಾಕಲು ಒಪ್ಪಿಕೊಂಡಿದ್ದಾರೆ. ಈ ಸಂದರ್ಭ ನಿಯೋಗದ ಜೊತೆ

ಉಡುಪಿ: ಪ್ರೇತ ಆಹ್ವಾನೆಗೆ ಬೆಚ್ಚಿ ಬಿದ್ದ ಕಾರ್ಮಿಕರು..!

ಕಾರ್ಮಿಕನ ಮೈಮೇಲೆ ಪ್ರೇತಾತ್ಮದ ಆವೇಶ ಬಂದು ದಾಳಿ ನಡೆಸಿದಾಗ ಸಹೋದ್ಯೋಗಿಗಳ ಎದ್ನೋ ಬಿದ್ನೋ ಎಂದು ಓಡಿದ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಉದ್ಯಾವರದ ಪಿತ್ರೋಡಿಯಲ್ಲಿ ನಡೆದಿದೆ. ಕಾರ್ಮಿಕರು ದಿಕ್ಕಾಪಾಲಾಗಿ ಓಡಿದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವೈರಲ್ ಆಗಿತ್ತಿದೆ. ಮೀನು ಕಟ್ಟಿಂಗ್ ಶೆಡ್‍ನಲ್ಲಿ ಉತ್ತರ ಭಾರತದ 10 ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಎಲ್ಲರೂ ಒಂದೇ ರೂಮಿನಲ್ಲಿ ನೆಲೆಸಿದ್ದರು. ಆದರೆ, ತಡರಾತ್ರಿ

ಲೋಕಸಭಾ ಅಭ್ಯರ್ಥಿ ಯಾರೇ ಆದರೂ ನನ್ನ ಬೆಂಬಲವಿದೆ : ಸಂಸದ ನಳಿನ್ ಕುಮಾರ್ ಕಟೀಲ್

ಬಂಟ್ವಾಳ: ಬಿಜೆಪಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ವತಿಯಿಂದ ರಾಜ್ಯ ಬಿಜೆಪಿ ನಿಕಟಪೂರ್ವ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ಅವರಿಗೆ ಅಭಿನಂದನೆ ಸಮಾರಂಭ ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ನಡೆಯಿತು. ಅಭಿನಂದನೆ ಸ್ವೀಕರಿಸಿ ನಳಿನ್ ಕುಮಾರ್ ಕಟೀಲು ಮಾತನಾಡಿ ನಾನು ಸಾಧನೆ ಮಾಡಿದೆನೆಂದು ಹೇಳುವುದಿಲ್ಲ. ರಾಜಕೀಯಕ್ಕೆ ಇಚ್ಚೆಯಿಂದ ಬಂದವನಲ್ಲ. ಸಂಘದ ಹಿರಿಯ ಸೂಚನೆಯಂತೆ ಸಂಸದನಾಗಿ ಜನಸೇವೆ ಮಾಡಿದ್ದೇನೆ. ಸಂಘದ ವಿಚಾರಧಾರೆಯನ್ನು ಒಪ್ಪಿಕೊಂಡು ರಾಷ್ಟ್ರದ

ಮಂಜೇಶ್ವರ: ರಸ್ತೆ ದುರಸ್ತಿಗಾಗಿ ಹಣ ಸಂಗ್ರಹಿಸುವ ಮೂಲಕ ವಿನೂತನ ಪ್ರತಿಭಟನೆ

ಮಂಜೇಶ್ವರ : ಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ 6 ಹಾಗೂ 8 ವಾರ್ಡುಗಳಲ್ಲಿರುವ ಮಂಜೇಶ್ವರ ರಾಗಂ ಜಂಕ್ಷನ್‍ನಿಂದ ಸಿರಾಜುಲ್ ಹುದಾ ಶಾಲೆಯಲ್ಲಿಂದ ರಸ್ತೆ ಸಂಪೂರ್ಣ ಹದಗೆಟ್ಟಿದು,್ದ ಕಳೆದ 15 ವರ್ಷಗಳಿಂದ ಜನಪ್ರತಿನಿಧಿಗಳಾಗಲೀ ಅಧಿಕಾರಿಗಳಾಗಲೀ ಇತ್ತ ಕಡೆ ತಿರುಗಿಯೂ ನೋಡದೆ ಇರುವುದು ಭಾರೀ ಪ್ರತಿಭಟನೆಗೆ ಕಾರಣವಾಗಿದೆ. ಮಳೆ ಸ್ವಲ್ಪ ಸುರಿದರೆ ಸಾಕು.. ರಸ್ತೆ ಕೆಸರು ಗದ್ದೆಯಾಗಿ ಮಾರ್ಪಡುತ್ತದೆ. ವಾಹನ ಸವಾರರ ಜೀವನಕ್ಕೂ ಸಂಚಾಕಾರವಾಗುತ್ತಿದೆ. ಈ

ಉಡುಪಿ: ಎಸ್‍ಬಿಐ ಎಂಡಿ ಆಗಿ ವಿನಯ್ ಎಂ. ತೋನ್ಸೆ

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಉಡುಪಿ ಜಿಲ್ಲೆಯ ವಿನಯ್ ಎಂ. ತೋನ್ಸೆಯವರು ಎಸ್‍ಬಿಐ- ಸ್ಟೇಟ್ಸ್ ಬ್ಯಾಂಕ್ ಆಫ್ ಇಂಡಿಯಾದ ಎಂಡಿ- ವ್ಯವಸ್ಥಾಪಕ ನಿರ್ದೇಶಕರಾಗಿ ಬಡ್ತಿ ಪಡೆದರು. ಅವರು ಉಪ ಎಂಡಿ ಆಗಿ ಇಲ್ಲಿಯ ತನಕ ಕಾರ್ಯ ನಿರ್ವಹಿಸಿದವರು. ಉಡುಪಿ ಜಿಲ್ಲೆಯಿಂದ ಈ ಹುದ್ದೆಗೇರಿದ ಮೊದಲಿಗರು ಇವರು. ವರನಟ ರಾಜಕುಮಾರ್ ಅಭಿಮಾನಿ ಹಾಗೂ ಪೂರ್ಣಚಂದ್ರ ತೇಜಸ್ವಿ ಮೊದಲಾದ ಸಾಹಿತಿಗಳ ಸಾಹಿತ್ಯಾಭಿಮಾನಿ ಆದ ವಿನಯ್ ಎಂ. ತೋನ್ಸೆ ಅಪ್ಪಟ ಕನ್ನಡ, ತುಳು

ಉಡುಪಿ: ಹತ್ಯೆ ಪ್ರಕರಣ: ಪ್ರವೀಣ್-ಅಯ್ನಾಜ್‍ಗೆ ಎಂಟು ತಿಂಗಳಿಂದ ಪರಿಚಯ: ಎಸ್ಪಿ ಡಾ. ಅರುಣ್

ಉಡುಪಿಯ ನೇಜಾರು ತೃಪ್ತಿ ನಗರದಲ್ಲಿ ನವೆಂಬರ್ 12 ರಂದು ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ “ತನಿಖೆಗೆ ಬೇಕಾದ ಎಲ್ಲಾ ದಾಖಲಾತಿ ಪ್ರಕ್ರಿಯೆ ಮಾಡಿದ್ದೇವೆ. ಆರೋಪಿ ಪ್ರವೀಣ್ ಮತ್ತು ಅಯ್ನಾಝ್ ಗೆ ಎಂಟು ತಿಂಗಳಿನಿಂದ ಪರಿಚಯವಿತ್ತು. ಇಬ್ಬರಿಗೂ ಮಧ್ಯೆಯಲ್ಲಿ ಗೆಳೆತನವಿತ್ತು. ಪ್ರವೀಣ್ ಅಯ್ನಾಝ್ ಗೆ ಹಲವಾರು ಸಹಾಯ ಮಾಡದ್ದಾರೆ. ಆದರೆ ಒಂದು ತಿಂಗಳಿಂದ ಸರಿಯಾಗಿ ಮಾತನಾಡುತ್ತಿರಲಿಲ್ಲ. ಹೀಗಾಗಿ ಪ್ರವೀಣ್

ಜಮ್ಮು-ಕಾಶ್ಮೀರ: ಕಲಕೋಟ್ ಅರಣ್ಯದಲ್ಲಿ ಉಗ್ರ ನಿಗ್ರಹ ಕಾರ್ಯಾಚರಣೆ: ಇಬ್ಬರು ಯೋಧರು ಹುತಾತ್ಮ

ಜಮ್ಮು-ಕಾಶ್ಮೀರದ ರಾಜೋರಿಯಲ್ಲಿ ಉಗ್ರರೊಂದಿಗಿನ ಗುಂಡಿನ ಚಕಮಕಿ ಹೋರಾಟದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ರಾಜೌರಿ ಜಿಲ್ಲೆಯ ಕಲಕೋಟ್ ಅರಣ್ಯದಲ್ಲಿ ನಡೆದ ಉಗ್ರ ನಿಗ್ರಹ ಕಾರ್ಯಾಚರಣೆ ವೇಳೆ ಹುತಾತ್ಮರಾದವರ ಇಬ್ಬರು ಸೇನಾಧಿಕಾರಿಗಳ ಪೈಕಿ ಒಬ್ಬರು ಕರ್ನಾಟಕದ ಮೈಸೂರು ಮೂಲದ ಕ್ಯಾಪ್ಟನ್ ಎಂ.ವಿ ಪ್ರಾಂಜಲ್(29) ಎಂಬುದು ದೃಢಪಟ್ಟಿದೆ. ಕ್ಯಾಪ್ಟನ್ ಪ್ರಾಂಜಲ್ ಮಂಗಳೂರಿನ ಎಂ.ಆರ್.ಪಿ.ಎಲ್ ತೈಲ ಕಂಪನಿಯಲ್ಲಿ ಹಲವು ವರ್ಷಗಳ ಕಾಲ ವ್ಯವಸ್ಥಾಪಕ ನಿರ್ದೇಶಕರಾಗಿ

ಸುರತ್ಕಲ್: ಕಳೆದು ಹೋಗಿದ್ದ ಮೊಬೈಲ್ ವಾರಸುದಾರರಿಗೆ ಹಸ್ತಾಂತರ

ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಒಂದು ವರ್ಷದ ಹಿಂದೆ ಮೊಬೈಲ್ ಫೋನೊಂದು ಕಳೆದು ಹೋಗಿದ್ದು, ವಾರಸುದಾರರಿಗೆ ಮರಳಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಸುರತ್ಕಲ್‍ನ ಕುಳಾಯಿ ನಿವಾಸಿ ವಿ4 ನ್ಯೂಸ್‍ನ ಕ್ಯಾಮರಾಮೆನ್ ಶರತ್ ಸಾಲ್ಯಾನ್ ಅವರ ಪುತ್ರಿ ಶಿವಾನಿಯವರ ಮೊಬೈಲ್ ಪೋನ್ ಖಾಸಗಿ ಬಸ್‍ನಲ್ಲಿ ಕಳೆದು ಹೋಗಿತ್ತು. ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದ್ದು, ಕಾರ್ಯಪ್ರವೃತ್ತರಾದ ಪೊಲೀಸರು ಸಿಇಐಆರ್ ಪೋರ್ಟಲ್ ಆ್ಯಪ್