ಮಂಗಳೂರಿನ ಕಲೆ, ಸಂಸ್ಕೃತಿಯನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಆರಂಭವಾಗಿರುವ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಇದರ ಎರಡನೇ ವರ್ಷದ ಪಿಲಿಪರ್ಬದ ಆಮಂತ್ರಣ ಪತ್ರಿಕೆಯನ್ನು ಪ್ರತಿಷ್ಠಾನದ ಮಾರ್ಗದರ್ಶಕರೂ, ಸಂಸದರೂ, ಭಾಜಪಾ ರಾಜ್ಯಾಧ್ಯಕ್ಷರೂ ಆಗಿರುವ ನಳಿನ್ ಕುಮಾರ್ ಕಟೀಲ್ ಮಂಗಳೂರಿನಲ್ಲಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಮಂಗಳೂರಿನ
ಇಸ್ರೇಲ್ ನಲ್ಲಿರುವ ಕರಾವಳಿಯ ಜನರನ್ನು ಸುರಕ್ಷಿತವಾಗಿ ಕರೆತರುವ ಕೆಲಸವನ್ನು ಕೇಂದ್ರ ಸರಕಾರ ಮಾಡುತ್ತದೆ. ಯಾರೂ ಭಯ ಪಡುವ ಅಗತ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿದ ನಳಿನ್ ಕುಮಾರ್ ಕಟೀಲ್ ಅವರು, ಯಾರು ಭಯ ಪಡಬೇಕಾಗಿಲ.್ಲ ಇಸ್ರೇಲ್ನಲ್ಲಿ ಐದು ಸಾವಿರ ದ.ಕ ಜಿಲ್ಲೆಯ ಜನರು ಇದ್ದಾರೆಂಬ ಮಾಹಿತಿ ಇದೆ. ಈಗಾಗಲೇ ವಿದೇಶಾಂಗ ಇಲಾಖೆ ಸಚಿವರಿಗೆ ಪತ್ರ ಬರೆದಿದ್ದೇನೆ, ಯಾರಿಗೂ
ಉಡುಪಿ: ವಿಎಚ್ಪಿ- ಬಜರಂಗದಳ ವತಿಯಿಂದ ಇಂದು ಉಡುಪಿಯಲ್ಲಿ ಹಮ್ಮಿಕೊಳ್ಳಲಾದ ಶೌರ್ಯ ಜಾಗರಣ ರಥಯಾತ್ರೆ ಸಮಾರೋಪ ಹಾಗೂ ಹಿಂದೂ ಸಮಾಜೋತ್ಸವ ಹಿನ್ನೆಲೆಯಲ್ಲಿ ಹೈಕೋರ್ಟ್ ಆದೇಶದಂತೆ ವಿಎಚ್ಪಿ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್ವೆಲ್ ಗೆ ಉಡುಪಿ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಇತ್ತೀಚೆಗೆ ನಡೆದ ಉಡುಪಿಯ ಕಾಲೇಜೊಂದರ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣದ ಪ್ರತಿಭಟನೆಯಲ್ಲಿ ಶರಣ್ ಪಂಪ್ವೆಲ್ ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದರು. ಈ ಸಂಬಂಧ
ಉಳ್ಳಾಲ ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರು ಸಹಿತ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಡಿವೈಎಫ್ಐ ಉಳ್ಳಾಲ ತಾಲೂಕು ಸಮಿತಿಯಿಂದ ಉಳ್ಳಾಲ ಸಮುದಾಯ ಆಸ್ಪತ್ರೆ ಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಡಿವೈಎಫ್ಐ ಜಿಲ್ಲಾಧ್ಯಕ್ಷರಾದ ಬಿ.ಕೆ ಇಮ್ತಿಯಾಝ್ ಅವರು ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿ, ಖಾಯಂ ವೈದ್ಯರನ್ನು ನಿಯುಕ್ತಿ ಮಾಡಲು ಆರೋಗ್ಯ ಇಲಾಖೆ ವಿಫಲವಾಗಿದೆ. ಬಾಣಂತಿಯರಿಗೆ ಬಿಸಿನೀರಿನ ವ್ಯವಸ್ಥೆಯಿಲ್ಲ, 108 ಆಂಬ್ಯುಲೆನ್ಸ್ ಸೇವೆ ಆರೋಗ್ಯ
ಜಿಲ್ಲೆಯ ಎಲ್ಲಾ ಸಮುದಾಯ ಆರೋಗ್ಯ ಕೇಂದ್ರಕ್ಕೆ ಹೋಲಿಸಿದರೆ ಸುಸಜ್ಜಿತವಾದ ಎಲ್ಲಾ ವೈದ್ಯಕೀಯ ಪದ್ಧತಿಯ ಚಿಕಿತ್ಸೆ ಸಿಗುವ ಏಕೈಕ ಆರೋಗ್ಯ ಕೇಂದ್ರ ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರವಾಗಿದ್ದು, ಈ ಆರೋಗ್ಯ ಕೇಂದ್ರವನ್ನು ಸುಸಜ್ಜಿತವಾಗಿ ನಿರ್ಮಿಸುವಲ್ಲಿ ಕ್ಷೇತ್ರದ ಶಾಸಕರೂ ಮತ್ತು ಪ್ರಸ್ತುತ ಯು.ಟಿ.ಖಾದರ್ ಅವರು, ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಿಸಿ ಅಭಿವೃದ್ಧಿಪಡಿಸಿದ್ದು, ಖಾಸಗಿ ಆಸ್ಪತ್ರೆಯ ವೈದ್ಯರು ಸೇರಿದಂತೆ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರುಗಳು ಮತ್ತು
ಕಳೆಂಜ ಗ್ರಾಮದ ಅಮ್ಮಿನಡ್ಕ ಎಂಬಲ್ಲಿ ನಿರ್ಮಾಣ ಹಂತದಲ್ಲಿದ್ದ ಮನೆಯ ಫೌಂಡೇಶನ್ ಅರಣ್ಯ ಇಲಾಖೆ ಕಿತ್ತೆಸೆದ ಘಟನೆಗೆ ಸಂಬಂಧಿಸಿದಂತೆ ಜಿಲ್ಲೆಯ ಶಾಸಕರು ದೌಡಾಯಿಸುತ್ತಲೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದ ಪ್ರಕರಣ ತಾತ್ಕಾಲಿಕ ಸುಖಾಂತ್ಯ ಕಂಡಿದೆ. ಸ್ಥಳಕ್ಕೆ ಜಿಲ್ಲಾ ಅರಣ್ಯಾಧಿಕಾರಿ ವೆಲಂಟನಿ ಮರಿಯಪ್ಪ ಅವರು ಭೇಟಿ ನೀಡಿ ಮನೆ ತೆರವುಗೊಳಿಸುವುದಾಗಿ ತಿಳಿಸಿದಾಗ, ಶಾಸಕರುಗಳು ತೆರವುಗೊಳಿಸುವುದಾದರೆ 309 ಸರ್ವೇ ನಂಬರ್ಗೆ ಒಳಪಟ್ಟ ಎಲ್ಲ ಮನೆ
ಪುತ್ತೂರು :ಪುತ್ತೂರಿನ ಖಾಸಗಿ ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ಕುರಿಯ ಪಡ್ಪು ನಿವಾಸಿ, ಪುತ್ತೂರಿನ ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ವೀಕ್ಷಿತ್ (17) ಎಂದು ಗುರುತಿಸಲಾಗಿದೆ. ವೀಕ್ಷಿತ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಂದೆ, ತಾಯಿ, ಸಹೋದರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಪುತ್ತೂರು ಗ್ರಾಮಾಂತರ
ಮೂಡುಬಿದಿರೆ: ಖಾಸಗಿ ಶಿಕ್ಷಣ ಸಂಸ್ಥೆಯ ಬಸ್ಸು ಮತ್ತು ಆಟೋ ರಿಕ್ಷಾ ಮುಖಾಮುಖಿ ಡಿಕ್ಕಿಯಾದ ಪರಿಣಾಮವಾಗಿ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೃದ್ಧೆ ಮೃತಪಟ್ಟ ಸಂಪಿಗೆಯಲ್ಲಿ ನಡೆದಿದೆ. ಸುರತ್ಕಲ್ ನ ಆಲಿಯಮ್ಮ (76) ಮೃತಪಟ್ಟ ವೃದ್ಧೆ. ಮೂಡುಬಿದಿರೆಗೆ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಸುರತ್ಕಲ್ನಿಂದ ಬೀಪಾತಿಮ್ಮ, ಆಯೀಷಾ ಹಾಗೂ ಆಲಿಯಮ್ಮ ಎಂಬವರು ಬರುತ್ತಿದ್ದ ಸಂದರ್ಭದಲ್ಲಿ ಪುತ್ತಿಗೆ ಗ್ರಾ.ಪಂ.ವ್ಯಾಪ್ತಿಯ ಸಂಪಿಗೆಯಲ್ಲಿ ಮೂಡುಬಿದಿರೆಯಿಂದ
ಬರಗಾಲದ ಹಿನ್ನಲೆಯಲ್ಲಿ ಉಚ್ಚಿಲ ದಸರಾ ವಿಜ್ರಂಭಣೆಯಾಗಿ ಅಲ್ಲವಾದರೂ ಎಲ್ಲೂ ಯಾವುದಕ್ಕೂ ಚ್ಯುತಿ ಬಾರದಂತೆ ವ್ಯವಸ್ಥಿತವಾಗಿ ನಡೆಯಲಿದೆ ಎಂಬುದಾಗಿ ನಾಡೋಜ ಜಿ. ಶಂಕರ್ ಹೇಳಿದ್ದಾರೆ.ಅವರು ಉಚ್ಚಿಲ ಮೊಗವೀರ ಸಭಾಗಣದಲ್ಲಿ ಕರೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದರು. ಈ ಬಾರಿಯ ಉಚ್ಚಿಲ ದಸರಾವನ್ನು ಉಡುಪಿ ಜಿಲ್ಲಾಧಿಕಾರಿಯವರು ಉದ್ಘಾಟಿಸಲಿದ್ದು, ಕಳೆದ ಬಾರಿಯಂತೆ ಹೆಲಿಕಾಪ್ಟರ್ ಬಳಕೆ ಇಲ್ಲವಾದ ಕಾರಣ ಮೈಸೂರು ಅಂಭಾರಿಯನ್ನು ಹೊಲುವ ರೀತಿಯಲ್ಲಿ ಆನೆಯ ಪ್ರತಿಕೃತಿ ಬಹಳ
ಬಂಟ್ವಾಳ: ಬ್ರಿಟಿಷರ ಕಾಲದಲ್ಲಿ ನಿರ್ಮಾಣಗೊಂಡಿರುವ ಪಾಣೆಮಂಗಳೂರಿನ ಹಳೆ ಉಕ್ಕಿನ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿದೆ.ಸ್ಥಳೀಯರೊಬ್ಬರು ಭಾನುವಾರ ರಾತ್ರಿ ಸೇತುವೆಯಲ್ಲಿ ಬಿರುಕನ್ನು ಗಮನಿಸಿ ಕಂದಾಯ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ತಕ್ಷಣ ಕಂದಾಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಘನ ವಾಹನಗಳು ಸೇತುವೆಯಲ್ಲಿ ಸಂಚರಿಸದಂತೆ ನಿರ್ಭಂದ ವಿಧಿಸಲು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪಾಣೆಮಂಗಳೂರಿನ ಹಳೆಯ ಉಕ್ಕಿನ ಸೇತುವೆ 1914ರಲ್ಲಿ




























