Home Articles posted by v4team (Page 412)

ಮುಂಬೈ : ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆ – ವಿಟ್ಲದ ಕರಾಟೆ ಪಟುಗಳಿಗೆ ಪ್ರಶಸ್ತಿ

ಮುಂಬೈನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿಟ್ಲ ಆಲ್ ಇಂಡಿಯಾ ಶಿಟೋ ರಿಯೋ ಕರಾಟೆ ಡೊ ಯೂನಿಯನ್ ತಂಡದ ವಿದ್ಯಾರ್ಥಿಗಳು ಭಾಗವಹಿಸಿ ಅನೇಕ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಶೋಟೊಕನ್ ಕರಾಟೆ-ಡೊ ಫೆಡರೆಷನ್ ಇವರ ಆಶ್ರಯದಲ್ಲಿ ಮರಾಠ ಮಂಡಲ್ ಹಾಲ್ ಮುಲುಂದ್ ಮುಂಬೈ ನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಇಂಡಿಪೆಂಡೆನ್ಸ್ ಕಪ್ ಕರಾಟೆ

ಮಂಗಳೂರು: ಪೆಟ್ ಝೋನ್ ಸಾಕು ಪ್ರಾಣಿ ಪಕ್ಷಿಗಳ ಮಾರಾಟ ಮಳಿಗೆ ಶುಭಾರಂಭ

ಪೆಟ್ ಝೋನ್ ಸಾಕು ಪ್ರಾಣಿ ಪಕ್ಷಿಗಳ ಮಾರಾಟ ಮಳಿಗೆ ಮಂಗಳೂರು ನಗರದ ನೆಲ್ಲಿಕಾಯಿ ರಸ್ತೆಯಲ್ಲಿರುವ ಇಂಟರ್ ಸಿಟಿ ಕಟ್ಟಡಲ್ಲಿ ಶುಭಾರಂಭಗೊಂಡಿತು. ಇಬ್ರಾಹಿಂ ಶಕೀಲ್ ಇಸ್ಮಾಯಿಲ್ ಮತ್ತು ಸಫ್ವಾನ್ ಇಸ್ಮಾಯಿಲ್ ಮಾಲಕತ್ವ ಪೆಟ್ ಝೋನ್ ಮಳಿಗೆಯನ್ನು ಉದ್ಯಮಿ ಕೆ.ಇಸ್ಮಾಯಿಲ್ ಸಂತೋಷ ನಗರ ಉದ್ಘಾಟಿಸಿದರು. 6 ವರ್ಷಗಳಿಂದ ಗ್ರಾಹಕರಿಗೆ ಉತ್ತಮ ಸೇವೆ ನೀಡುವಲ್ಲಿ ಯಶಸ್ವಿಯಾಗಿದ್ಧೇವೆ. ನಮ್ಮಲ್ಲಿ ದೇಶ ವಿದೇಶಿದ ಸಾಕು ಪಕ್ಷಿ, ಬೆಕ್ಕು Tropical fish monster fish, exotic

ಮಂಗಳೂರು: ಅಶೋಕನಗರದ ಸ್ಪಂದನ ಫ್ರೆಂಡ್ಸ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

ಸ್ಪಂದನ ಫ್ರೆಂಡ್ಸ್ ಅಶೋಕನಗರ ಮಂಗಳೂರು ಇದರ ವತಿಯಿಂದ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ರಾಮ ಕಿರೋಡಿಯನ್ ರಸ್ತೆಯ ಮುಂಭಾಗದಲ್ಲಿ ಆಚರಿಸಲಾಯಿತು. ಸಂಸ್ಥೆಯ ಗೌರವ ಅಧ್ಯಕ್ಷರಾದ ಜೋಸ್ಸಿ ಸೋನ್ಸ್ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಸದಸ್ಯರು, ಸಾರ್ವಜನಿಕರು ಭಾಗವಹಿಸಿ ಗೌರವ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ರಾಮ ಕಿರೋಡಿಯನ್ ರಸ್ತೆ ಅಶೋಕ ನಗರ ಇಲ್ಲಿಯ 2 ತಿರುವುಗಳಲ್ಲಿ ವಾಹನ ಚಾಲಕರ ಹಾಗೂ ಸಾರ್ವಜನಿಕರ

ಪುತ್ತೂರು: ಹಿಂಜಾವೇ ಮುಖಂಡ ಸತೀಶ್ ದಾವಣಗೆರೆ ಬಂಧನಕ್ಕೆ ಖಂಡನೆ

ಪುತ್ತೂರು: ಅಖಂಡ ಭಾರತ ಸಂಕಲ್ಪ ದಿನ ಕಾರ್ಯಕ್ರಮದಲ್ಲಿ ಕೋಮು ದ್ವೇಷ ಭಾಷಣ ಮಾಡಿದ ಹಿಂದೂ ಜಾಗರಣ ವೇದಿಕೆಯ ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಯೋಜಕ್ ಸತೀಶ್ ದಾವಣೆಗೆರೆಯವರನ್ನು ಗೌರಿಬಿದನೂರು ಪೊಲೀಸರು ಬಂಧಿಸಿದನ್ನು ಖಂಡಿಸಿ ಪುತ್ತೂರಿನಲ್ಲಿ ಹಿಂದು ಜಾಗರಣ ವೇದಿಕೆಯ ನೇತೃತ್ವದಲ್ಲಿ ದೊಂದಿ ಹಿಡಿದು ಪ್ರತಿಭಟನೆ ನಡೆಸಿದರು. ಹಿಂದು ಜಾಗರಣ ವೇದಿಕೆ ಪ್ರಾಂತ ಸಂಪರ್ಕ ಪ್ರಮುಖ್ ಹರೀಶ್ ಶಕ್ತಿನಗರ ಅವರು ಮಾತನಾಡಿ ಹಿಂ.ಜಾ.ವೇ. ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಯೋಜಕ್

ಕುಕ್ಕೆ: ಇಸ್ರೋದ ಚಂದ್ರಯಾನ 3 ಯಶಸ್ಸಿಗೆ ಕುಕ್ಕೆ ಸುಬ್ರಹ್ಮಣ್ಯನಿಗೆ ಸೇವೆ ಸಮರ್ಪಣೆ

ಸುಬ್ರಹ್ಮಣ್ಯ: ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿ ನಮ್ಮ ಹೆಮ್ಮೆಯ ಇಸ್ರೋ ಸಂಸ್ಥೆಯ ಚಂದ್ರಯಾನ 3 ನೌಕೆಯು ಯಶಸ್ವಿಯಾಗಿ ಚಂದ್ರನ ಅಂಗಳದಲ್ಲಿ ಇಳಿಯಲಿ ಎಂದು ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇವಳದ ಆಡಳಿದ ಮಂಡಳಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಶ್ರೀ ದೇವರಿಗೆ ಇಸ್ರೋ ಹೆಸರಿನಲ್ಲಿ ಸೇವೆ ನೆರವೇರಿಸಿತು. ಭಾರತದ ಇಸ್ರೋ ಸಂಸ್ಥೆಯ ಮಹತ್ವಾಕಾಂಕ್ಷಿಯ ಚಂದ್ರಯಾನ 3 ನೌಕೆಯು ಚಂದ್ರನ

ಆಟಿ ಆಚರಣೆ ಅಲ್ಲ, ಪ್ರಕೃತಿ ಸಹಜ ಬದುಕು-ಗೋಪಾಲ ಅಂಚನ್

ಮಂಗಳೂರು: ಆಟಿ ಆಚರಣೆಯಲ್ಲ, ಅದು ಪ್ರಕೃತಿ ಸಹಜ ಬದುಕು. ಅಂದಿನ ಬಡತನದ ಬದುಕನ್ನು ಇಂದು ಕೆಲವೆಡೆ ಆಚರಣೆಯ ಹೆಸರಿನಲ್ಲಿ ವೈಭವೀಕರಿಸಲಾಗುತ್ತಿದೆ. ಅಂದಿನ ಆಟಿಯ ಬಡತನದ ಬದುಕಿನ ಹಿಂದಿರುವ ವಾಸ್ತವಾಂಶವನ್ನು ಇಂದಿನ ಜನಾಂಗಕ್ಕೆ ತಿಳಿಯಪಡಿಸುವ ಹೊಣೆಗಾರಿಕೆ ನಮ್ಮ ಮೇಲಿದೆ. ಪ್ರಕೃತಿಯೆಡೆಗೆ ಮುಖ ಮಾಡಿ ಬದುಕಿದರೆ ಮಾತ್ರ ಮಾನವನ ಎಲ್ಲಾ ಸಮಸ್ಯೆಗಳಿಗೂ ಪ್ರಕೃತಿಯಲ್ಲೇ ಪರಿಹಾರ ಇದೆ ಎಂಬ ಸಂದೇಶವನ್ನು ಅಂದಿನ ಆಟಿಯ ಬದುಕು ನಮಗೆ ನೀಡುತ್ತದೆ ಎಂದು ಕರ್ನಾಟಕ ತುಳು

ಕಾಪುವಿನಲ್ಲಿ ಜೀವಂತ ನಾಗಗಳ ಆರಾಧನೆ..!

ಕಾಪು ತಾಲೂಕಿನ ಮಜೂರು-ಮಲ್ಲಾರು ಗೋವರ್ಧನ ಭಟ್ ಅವರ ಮನೆಯಲ್ಲಿ ಮನೆಯವರೆಲ್ಲರೂ ಜತೆ ಸೇರಿ ಜೀವಂತ ನಾಗರ ಹಾವಿಗೆ ಆರತಿ ಬೆಳಗಿ ನಾಗರ ಪಂಚಮಿ ಹಬ್ಬವನ್ನು ಆಚರಿಸಿದರು. ಗಾಯಗೊಂಡ ನಾಗರ ಹಾವುಗಳನ್ನು ಮನೆಗೆ ತಂದು ಶುಶ್ರೂಷೆ ನೀಡಿ, ಆರೈಕೆ ಮಾಡುವ ಉರಗ ಪ್ರೇಮಿ ಮಜೂರು ಗೋವರ್ಧನ ಭಟ್ ಅವರು ಪ್ರತೀ ವರ್ಷ ತಮ್ಮ ಮನೆಯಲ್ಲಿ ಶುಶ್ರೂಷೆಯಲ್ಲಿರುವ ನಾಗರ ಹಾವಿಗೆ ತನು ಎರೆದು, ಆರತಿ ಬೆಳಗಿ ನಾಗರ ಪಂಚಮಿ ಹಬ್ಬವನ್ನು ಆಚರಿಸುತ್ತಾರೆ. ಈ ಬಾರಿ ಮನೆಯಲ್ಲಿ ಎರಡು ನಾಗರ

ಮಂಗಳೂರಿನಲ್ಲಿ ಕೇದಗೆ ಬದಲಿಗೆ ಮುಂಡೇವು ಮಾರಿದರು…!

ನಾಗನಿಗೆ ಪ್ರಿಯವಾದ ಕೇದಗೆಗೆ ನಾಗರ ಪಂಚಮಿಯಂದು ಭಾರೀ ಬೇಡಿಕೆಯಿದ್ದು ಇದೀಗ ಮಂಗಳೂರಿನ ಕಾರ್‍ಸ್ಟ್ರೀಟ್‍ನಲ್ಲಿ ಕೇದಗೆಯ ಬದಲಿಗೆ ಮುಂಡೇವು ಎಲೆಯನ್ನು ಭಕ್ತರಿಗೆ ಮಾರಾಟ ಮಾಡಿ ಯಾಮಾರಿಸಿದ ಕುರಿತ ವೀಡಿಯೋ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನಾಗರಪಂಚಮಿ ದಿನದಂದು ನಾಗಾರಾಧನೆಗೆ ಕೇದಗೆ ಎಂದು ಖರೀದಿಸಿ ತಂದ ಬಳಿಕ ಭಕ್ತರೊಬ್ಬರು ಇದನ್ನು ಮುಂಡೇವು ಎಲೆಯೆಂದು ಖಚಿತಪಡಿಸಿದ್ದು ಗ್ರಾಹಕರು ಜಾಗೃತರಾಗಿರುವಂತೆ

ಸುರತ್ಕಲ್‍ : ಎಟಿಎಂ ಮೆಷಿನ್ ಕಳವು ಯತ್ನ ಪ್ರಕರಣ – ನಾಲ್ವರ ಬಂಧನ

ಸುರತ್ಕಲ್ ಬಳಿಯ ಇಡ್ಯಾ ಎಂಬಲ್ಲಿ ಜೆಸಿಬಿ ಮೂಲಕ ಎಟಿಎಂ ಒಡೆದು ಹಣ ದೋಚುವ ಯತ್ನ ನಡೆದಿತ್ತು. ಪ್ರಕರಣದ ಬೆನ್ನತ್ತಿದ ಸುರತ್ಕಲ್ ಪೊಲೀಸರು ಶಿವಮೊಗ್ಗ ಮೂಲದ ನಾಲ್ವರನ್ನು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಬೇಗೂರು ಗ್ರಾಮದ ದೇವರಾಜ್ (24), ಭರತ್ (20), ನಾಗರಾಜ ನಾಯ್ಕ (21), ಕೃತ್ಯಕ್ಕೆ ಧನಸಹಾಯ ಮಾಡಿದ್ದ ಧನರಾಜ್ ನಾಯ್ಕ (26) ಬಂಧಿತರು. ಇವರಿಂದ ಹೀರೊ ಹೊಂಡಾ ಸ್ಪ್ಲೆಂಡರ್ ಬೈಕ್ ಮತ್ತು ಎರಡು ಮೊಬೈಲ್ ಗಳನ್ನು ಪೆÇಲೀಸರು ವಶಕ್ಕೆ

ಮಂಗಳೂರು: ಕ್ಯಾನ್ಸರ್ ಪೀಡಿತ ರೋಗಿಗಳಿಗೆ ಕೇಶದಾನ ಮಾಡಿ ಮೆಚ್ಚುಗೆಗೆ ಪಾತ್ರರಾದ ಚಿನ್ನು ಕೊಟ್ಟಾರಿ

ತುಳುನಾಡ ಭಾರ್ಗವ ಎಂದು ಬಿರುದು ಪಡೆದ ಚಿನ್ನು ಕೊಟ್ಟಾರಿಯವರು ತುಳು ಚಿತ್ರರಂಗ ಹಾಗೂ ಡ್ಯಾನ್ಸ್ ಕೊರಿಯೋಗ್ರಾಫರ್ ಆಗಿ ಹೆಸರುವಾಸಿಯಾಗಿದ್ದು, ತನ್ನದೇ ಆದ ವಿಶಿಷ್ಟ ಕೇಶವಿನ್ಯಾಸದಿಂದ ಗುರುತಿಸಲ್ಪಟ್ಟಿದ್ದ ಚಿನ್ನು ಕೊಟ್ಟಾರಿ ಅವರು, 2018 ಮಿಸ್ಟರ್ ಬಿಯಾರ್ಡ್ ಟೈಟಲ್‍ನ್ನು ಮುಡಿಗೇರಿಸಿಕೊಂಡಿದ್ದರು. ಸರಿಸುಮಾರು 10 ವರ್ಷಗಳಿಂದ ತಾನು ಬಿಟ್ಟ ಕೇಶವನ್ನು ಕ್ಯಾನ್ಸರ್ ಪೀಡಿತ ರೋಗಿಗಳಿಗೆ ವಿಶ್ವಹಿಂದೂ ಪರಿಷತ್ ಮುಖಾಂತರ ಕೇಶದಾನ ಮಾಡಿ ಮೆಚ್ಚುಗೆಗೆ